Thursday, May 14, 2026

Karnataka media

‘ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ’

Political News: ವಾಸ್ತುದೋಷದ ಕಾರಣಕ್ಕಾಗಿ ಕಳೆದ 5 ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು, ತೆರೆಸಿ ಸಿಎಂ ಸಿದ್ದರಾಮಯ್ಯ ಅದೇ ಬಾಗಿಲಿನಿಂದ ಇಂದು ಕಚೇರಿಯ ಪ್ರವೇಶ ಮಾಡಿದ್ದಾರೆ. ಈ ಮೂಲಕ, ಕೆಲಸದಲ್ಲಿ ನಿಯತ್ತಿದ್ದರೆ, ಪ್ರಾಮಣಿಕತೆ ಇದ್ದರೆ, ಅದಕ್ಕೆ ಮುಹೂರ್ತ ದಿಕ್ಕುಗಳೆಲ್ಲ ಅಡ್ಡ ಬರಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ. ಈ ಬಗ್ಗೆ ಟ್ವೀಟ್...

ಬಿಜೆಪಿಯ ಅಡಿಪಾಯವೇ ಡಿಸ್ಟರ್ಬ್ ಆಗಿ ಕುಸಿದು ಹೋಗುತ್ತಿದೆ: ಜಗದೀಶ್ ಶೆಟ್ಟರ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮವನ್ನುದ್ದೇಶಿಸಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ನಳೀನ್ ಕುಮಾರ್ ಕಟೀಲು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ್ದಾರೆ. ಅದು ಅವರ ಪಕ್ಷದ  ಆಂತರಿಕ ವಿಚಾರ. ಇದಕ್ಕೆ ನಾನ ಏನೂ ಮಾತಾಡಲಿ‌ ..? ಬಿಜೆಪಿ ಗೊಂದಲದಲ್ಲಿದೆ, ಹಾಗಾಗಿ ಅವರೇ ಸ್ಪಷ್ಟ ಪಡಿಸಬೇಕಾಗಿದೆ. ಇದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಹಿಂದೆ...

ಪರೋಕ್ಷವಾಗಿ ಸಭಾಪತಿ ಸ್ಥಾನಕ್ಕೆ ಒಮ್ಮತ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿಯಲ್ಲಿನ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನ ಇದೆ. ಬಿಜೆಪಿಯಲ್ಲಿನ ಅಸಮಾಧಾನ ಯಾವಾಗ ಸ್ಫೋಟ ಆಗುತ್ತೆ ಎಂದು ಗೊತ್ತಾಗಲ್ಲ. ನಾವು ಸೋತ ಬಿಜೆಪಿ ಅಭ್ಯರ್ಥಿಗಳನ್ನ ಸೆಳೆಯುತ್ತಿಲ್ಲ. ಅಲ್ಲೆ ಬಿರುಕು, ಅಸಮಾಧಾನ ಆಗುತ್ತಿದೆ ಎಂದಿದ್ದಾರೆ. ವಿಧಾನ ಪರಿಷತ್‌ನಲ್ಲಿ ಜನಪ್ರತಿನಿಧಿಯಾಗಿ ಕೆಲಸ...

‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ, ರಾಹುಲ್ ಗಾಂಧಿ ಪ್ರಧಾನಿಯಾಗೇ ಆಗ್ತಾರೆ’

Hubballi News: ಹುಬ್ಬಳ್ಳಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಭೇಟಿ ನೀಡಿದ್ದರು. ವಿಧಾನ ಪರಿಷತ್‌ಗೆ ಅವಿರೋಧ ಆಯ್ಕೆಯಾದ ಹಿನ್ನಲೆ ಶೆಟ್ಟರ್‌ಗೆ ಸಲೀಂ ಶುಭಾಶಯ ತಿಳಿಸಿದ್ದಾರೆ. ಈ ವೇಳೆ ಮಾತನಾಡಿದ ಸಲೀಂ, ನಳೀನ ಕುಮಾರ್ ಕಟೀಲು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ. ಅವರು ರಾಜೀನಾಮೆ ನೀಡುವುದು, ಬಿಡುವುದು ಅವರ ಪಕ್ಷಕ್ಕೆ...

‘ಭೂಕುಸಿತದಿಂದ ನಷ್ಟವಾದವರಿಗೆ ಪರಿಹಾರ ಕೊಡುತ್ತೇವೆ. ರಿಟೈನಿಂಗ್ ವಾಲ್ ಕೂಡ ಕಟ್ಟುತ್ತೇವೆ’

Hassan News: ಹಾಸನ: ಹಾಸನ - ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್ ರಸ್ತೆ ಬಂದ್ ಮಾಡಲು ಆಗಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದ್ದಾರೆ. ಸಕಲೇಶಪುರ ತಾಲೂಕಿನ, ದೋಣಿಗಾಲ್ ಬಳಿ ಭೂಕುಸಿತ ಪ್ರದೇಶಕ್ಕೆ ಎನ್‌ಎಚ್ ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್...

ಅಧಿಕಾರಿಗಳು, ಗುತ್ತಿಗೆದಾರರ ಲಂಚಾವತಾರದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ನೌಕರರು

Hubballi News: ಹುಬ್ಬಳ್ಳಿ: ರಾಜ್ಯ ಸರ್ಕಾರ ಹಾಗೂ ಇಂಧನ‌ ಇಲಾಖೆಯಿಂದ ಗುತ್ತಿಗೆ ನೌಕರರಿಗೆ ಅನ್ಯಾಯವಾಗುತ್ತಿದ್ದು, ಈ ಅನ್ಯಾಯದ ವಿರುದ್ಧ ಗುತ್ತಿಗೆ ನೌಕರರು, ಪ್ರತಿಭಟನೆ ನಡೆಸುವುದಾಗಿ ಆಕ್ರೋಶ ಹೊರಹಾಕಿದ್ದಾರೆ. ಕಳೆದ 15-20 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರೋ ಗುತ್ತಿಗೆ ನೌಕರರು, ಪ್ರತಿ ತಿಂಗಳು ಗುತ್ತಿಗೆದಾರರಿಗೆ ಹಾಗೂ ಅಧಿಕಾರಿಗಳಿಗೆ 3 ರಿಂದ 4 ಸಾವಿರ ರೂಪಾಯಿ ಲಂಚ ಕೊಡಲೇಬೇಕಾಗಿದೆ ಎಂದು...

ಉದ್ಯೋಗ ಮೇಳದಲ್ಲಿ ಖಾಸಗಿ ಕಂಪೆನಿಯಿಂದ ಹಣ ವಸೂಲಿ: ಅರ್ಜಿಗಳಿಗೆ ಬೆಂಕಿ ಹಾಕಿ ಆಕ್ರೋಶ

Hassan News: ಹಾಸನ: ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಇಂದು ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ ವಿದ್ಯಾರ್ಥಿಗಳಿಂದ ಖಾಸಗಿ ಕಂಪೆನಿಯೊಂದರಿಂದ ನೋಂದಾವಣಿ ಶುಲ್ಕದ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಹಿನ್ನೆಲೆ ಉದ್ಯೋಗ ಆಕಾಂಕ್ಷಿಗಳು ಅರ್ಜಿಗಳಿಗೆ ಬೆಂಕಿ ಹಾಕಿ  ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಮಧ್ಯಸ್ಥಿಕೆಯಲ್ಲಿ ಹಣ ವಾಪಸ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ  ಇಲಾಖೆ,...

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ಬಗ್‌ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಅವರ ಆತಿಥ್ಯ ಸ್ವೀಕರಿಸಿದೆ. ಈ ಹಿಂದೆ ಬೆಂಗಳೂರು ಅಭಿವೃದ್ಧಿ...

ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕೋತಿ ಮರಿಯ ರಕ್ಷಣೆ ಮಾಡಿದ ಯುವಕ

Kolar News: ಕೋಲಾರ: ಕೋಲಾರದಲ್ಲಿ ಯುವಕನೋರ್ವ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕೋತಿ ಮರಿಯನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾನೆ. ಕೋಲಾರದ ಅಂತಗಂಗೆ ಬೆಟ್ಟದ ದೇವಾಲಯದ ಬಳಿ ಕೋತಿ ಮರಿಯೊಂದು ಅಸ್ವಸ್ಥವಾಗಿ ಬಿದ್ದಿತ್ತು.  ಅದರ ಎದೆ ಭಾಗದಲ್ಲಿ ತೀವ್ರವಾಗಿ ಗಾಯವಾಗಿತ್ತು.  ಈ ವೇಳೆ ಕೋಲಾರದ ಪಾಲಸಂದ್ರ ಲೇಔಟ್ ನ ಯುವಕ ಪ್ರದೀಪ್‌ ಎಂದಿನಂತೆ ದಕ್ಷಿಣ ಕಾಶಿ ಅಂತರಗಂಗೆಗೆ...

ಹಾಲಿನ ದರ ಹೆಚ್ಚಳ ವಿಚಾರದ ಬಗ್ಗೆ ಸಚಿವ ರಾಜಣ್ಣ ಹೇಳಿದ್ದಿಷ್ಟು..

Hassan News: ಹಾಸನ : ಹಾಸನದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಜೂ.27 ರಂದು ಹಾಸನದಲ್ಲಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈಗಾಗಲೇ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಉತ್ತಮ ರೀತಿಯಲ್ಲಿ ಆಚರಿಸಲು ತೀರ್ಮಾನ ಆಗಿದೆ ಎಂದು ಹೇಳಿದ್ದಾರೆ. ನಾಳೆ ಸಂಜೆಯೊಳಗೆ ಆಹ್ವಾನ ಪತ್ರಿಕೆ ನೀಡಿ ಗಣ್ಯರನ್ನು ಆಹ್ವಾನಿಸಲಾಗುವುದು. ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img