Thursday, May 14, 2026

Karnataka media

ಕಾಂತಾರಾ-2ಗೆ ಕುದುರೆ ಸವಾರಿ, ಕಲರಿ ಪಯಟ್ಟು ಕಲಿಕೆಯಲ್ಲಿ ರಿಷಬ್ ಬ್ಯುಸಿ.!

Movie News: ಡಿವೈನ್ ಸ್ಟಾರ್ ರಿಷಬ್‌ ಶೆಟ್ಟಿ ಮತ್ತು ನಟಿ ಸಪ್ತಮಿಗೌಡ ನಟನೆಯ ಕಾಂತಾರ ಚಿತ್ರ ಸಕ್ಸಸ್ ಕಂಡ ಬಳಿಕ, ಬೇಡಿಕೆ ಹೆಚ್ಚಾಗಿದೆ. ಕಾಂತಾರ 2 ಸ್ಕ್ರಿಪ್ಟ್ ರೆಡಿ ಮಾಡಿರುವ ರಿಷಬ್, ಇನ್ನು ಮುಂದೆ ನಿಮ್ಮೆದುರು ಬರುವುದು ಕಾಂತಾರ ಸಿಕ್ವೇಲ್ ಅಲ್ಲ ಪ್ರಿಕ್ವೇಲ್ ಎಂದಿದ್ದಾರೆ. ಅಂದರೆ ನೀವು ಈಗಾಗಲೇ ನೋಡಿರುವುದು ಕಾಂತಾರ ಪಾರ್ಟ್-2. ಇದಕ್ಕೂ...

‘ಯೋಜನೆ ಜಾರಿಯಾಗಲು ವಿಳಂಬವಾಗಬಹುದು. ಆದರೆ ನಾವು ಅಕ್ಕಿ ಕೊಟ್ಟೇ ಕೊಡುತ್ತೇವೆ’

Vijayapura News: ವಿಜಯಪುರ: ವಿಜಯಪುರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಸಚಿವ ಎಂ.ಬಿ.ಪಾಟೀಲ್‌, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಗೃಹಜ್ಯೋತಿ ಯೋಜನೆ ಬಗ್ಗೆ ಮಾತನಾಡಿದ ಸಚಿವರು, ಕರೆಂಟ್ ಬಿಲ್ ಹೆಚ್ಚಿಗೆ ಮಾಡಿದ್ದು, ನಮ್ಮ ಸರ್ಕಾರವಲ್ಲ. ನಮ್ಮ ಸರ್ಕಾರ ಬರುವುದಕ್ಕೂ ಮುನ್ನವೇ ಕೆಇಆರ್‌ಸಿ ಎಂಬ ಸಂಸ್ಥೆ ಕರೆಂಟ್ ಬಿಲ್ ಹೆಚ್ಚು ಮಾಡಿದೆ. ಈ ಬಗ್ಗೆ...

ವಿದ್ಯುತ್ ದರ ಏರಿಕೆ ವಿರುದ್ಧ ಹುಬ್ಬಳ್ಳಿಯಲ್ಲಿ ಚಿಮಿಣಿ ಹಿಡಿದು ಪ್ರತಿಭಟಿಸಿದ ಕೈಗಾರಿಕೋದ್ಯಮಿಗಳು..

Hubballi News: ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕ ಬಂದ್ ಕರೆ ಹಿನ್ನೆಲೆ, ವಿವಿಧ ವಾಣಿಜ್ಯೋದ್ಯಮಿಗಳಿಂದಲೂ ಬಂದ್‌ಗೆ ಉತ್ತಮ ಬೆಂಬಲ ಸಿಕ್ಕಿದೆ. ಹಾಗಾಗಿ ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಇಂದು ಸ್ಥಬ್ಧವಾಗಿದೆ. ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದು, ಕೈಗಾರಿಕೆಗಳನ್ನ ಬಂದ್ ಮಾಡಿ ಉದ್ಯಮಿಗಳು ಪ್ರತಿಭಟನೆಗೆ...

ಕೋಲಾರದಲ್ಲಿ ಸಚಿವ ಬೋಸರಾಜು.! KC ವ್ಯಾಲಿ, ಅಕ್ಕಿ ಬಗ್ಗೆ ಹೇಳಿದ್ದೇನು.?

Kolar News: ಕೋಲಾರ: ಸಣ್ಣ ನೀರಾವರಿ ಇಲಾಖಾ ಸಚಿವ ಬೋಸರಾಜು ಇಂದು ಕೆಸಿ ವ್ಯಾಲಿ ಯೋಜನೆ ವೀಕ್ಷಣೆ ಮಾಡಿದರು. ಈ ಯೋಜನೆ ಕೋಲಾರ ಜಿಲ್ಲೆಗೆ ವರದಾನವಾಗಿದ್ದು, ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಿಸಿ, ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆ ಇದಾಗಿದೆ. ಹಾಗಾಗಿ ಸಚಿವರು ಈ ಯೋಜನೆ ವೀಕ್ಷಣೆ ಮಾಡಿದ್ದು, ಇವರಿಗೆ ನೀರಾವರಿ ಇಲಾಖೆ ಅಧಿಕಾರಿಗಳು,...

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆ

Chikkaballapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಗಡಿದಂ ರಸ್ತೆ, ಕೊಂಡಂವಾರಪಲ್ಲಿಯ ಎಸ್.ಎಲ್.ಎನ್. ಕಲ್ಯಾಣ ಮಂಟಪದಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಆರ್. ಅಶೋಕ್ ರವರು, ಶ್ರೀ ಪಿ.ಸಿ.ಮೋಹನ್ ರವರು, ಶ್ರೀಎಸ್.ಮುನಿಸ್ವಾಮಿರವರು ಹಾಗೂ ರಾಜ್ಯ ಕಾರ್ಯದರ್ಶಿಗಳು ಹಾಗೂ...

ನಟ ವಿಜಯ್ ಬರ್ತ್‌ಡೇಗೆ ಲಿಯೋ ಸಿನಿಮಾ ಪ್ರೋಮೋ, ವಿಜಯ್ ಫಸ್ಟ್ ಲುಕ್ ರಿಲೀಸ್

Movie News: ತಮಿಳಿನ ಸ್ಟಾರ್ ನಟ ವಿಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂಭ್ರಮವನ್ನು ದ್ವಿಗುಣಗೊಳಿಸುವುದಕ್ಕೆ ‘ಲಿಯೋ’ ಚಿತ್ರತಂಡವು "ನಾ ರೆಡಿ" ಎಂಬ ಹಾಡಿನ ಪ್ರೋಮೋ ಜೊತೆಗೆ ಚಿತ್ರದಲ್ಲಿನ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆ ಮಾಡಿದೆ. ‘ಮಾಸ್ಟರ್’ ನಂತರ ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ವಿಜಯ್, ‘ಲಿಯೋ’ ಎಂಬ ಇನ್ನೊಂದು...

ಬ್ರ್ಯಾಂಡ್ ಬೆಂಗಳೂರು ಅಭಿಯಾನದ ವೆಬ್‌ಸೈಟ್‌ ಅಧಿಕೃತ ರಿಲೀಸ್: ಟ್ವೀಟ್ ಮೂಲಕ ಡಿಕೆಶಿ ವಿವರಣೆ

Political News: ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಅಭಿಯಾನದ ವೆಬ್‌ಸೈಟ್‌ ರಿಲೀಸ್ ಆಗಿದ್ದು, ಡಿಕೆಶಿ ಈ ಬಗ್ಗೆ ಟ್ವೀಟ್ ಮಾಡಿ ವಿವರಣೆ ನೀಡಿದ್ದಾರೆ. ವಿಕಾಸ ಸೌಧದಲ್ಲಿ ಇಂದು ಬ್ರ್ಯಾಂಡ್‌ ಬೆಂಗಳೂರು ಅಭಿಯಾನದ ಅಧಿಕೃತ ವೆಬ್‌ಸೈಟ್‌ ಅನ್ನು ಬಿಡುಗಡೆಗೊಳಿಸಿ ಮಾತನಾಡಿದೆ. ಇಂದು ಇಡೀ ವಿಶ್ವವು ಬೆಂಗಳೂರಿನ ಪ್ರಗತಿಯ ಬಗ್ಗೆ ಗಮನಿಸುತ್ತಿದೆ. ಇದನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ http://brandbengaluru.karnataka.gov.in ...

ಮಿನಿ ಟ್ರಕ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ, ಚಾಲಕ ಪರಾರಿ..

Hassan News: ಹಾಸನ: ಬೇಲೂರು: ಬೇಲೂರು ತಾಲೂಕು ಹಾಸನ ರಸ್ತೆಯ ಸಂಕೇನಹಳ್ಳಿ ತಿರುವಿನ ಬಳಿ ಮಿನಿ ಟ್ರಕ್ ಹಾಗೂ ಕಾರು ಮುಖಮುಖಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರಿಂದ ಹಾಸನಕ್ಕೆ ತೆರಳುತ್ತಿದ್ದ ಕಾರಿಗೆ ಹಾಸನದಿಂದ ಬೇಲೂರು ಕಡೆಗೆ ಬರುತ್ತಿದ್ದ ಮಿನಿ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿ ಇದ್ದಂತಹ ಚಿಕ್ಕಮಂಗಳೂರಿನ ಹನಿಕ್ (೧೯ ವರ್ಷ) ತೀವ್ರವಾಗಿ...

ಕೋಲಾರದಲ್ಲಿ ಯೋಗಾ ದಿನ ಆಚರಣೆ: ಸಂಸದ ಮುನಿಸ್ವಾಮಿ ಭಾಗಿ, ಸ್ಥಳೀಯ ಶಾಸಕ, ಸಚಿವರು ಗೈರು..

Kolar News: ಕೋಲಾರ : ಇಂದು 9ನೇ ಅಂತರಾಷ್ಟ್ರೀ ಯೋಗ ದಿನಾಚರಣೆ ಹಿನ್ನೆಲೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆಯುಷ್ ಇಲಾಖೆ ಕೋಲಾರ ವತಿಯಿಂದ ಯೋಗ ದಿನಾಚರಣೆ ಆಚರಣೆ ಮಾಡಲಾಯಿತು. ಕೋಲಾರ ನಗರದ ಒಳಕ್ರಿಡಾಂಗಣ ಹಾಗೂ ಕ್ರೀಡಾಂಗಣ ಮುಂಭಾಗ ರಸ್ತೆಯಲ್ಲಿ ಯೋಗ ದಿನಾಚರಣೆ ಆಚರಣೆ ಮಾಡಲಾಗಿದ್ದು, ಎರಡು ಸಾವಿರಕ್ಕೂ ಹೆಚ್ಚು ಜನರು ಯೋಗಭ್ಯಾಸ ಮಾಡಿದರು. ಕೋಲಾರ...

‘ಸಿದ್ದರಾಮಯ್ಯ,ಜಾರಕಿಹೊಳಿ‌ ಅವರೇ 135 ಸೀಟ್ ಸಿಕ್ಕಿದ್ದು EVM ನಿಂದ ಇದು‌ ನೆನಪಿರಲಿ’

Hubballi News: ಹುಬ್ಬಳ್ಳಿ: ಗ್ಯಾರಂಟಿ ವಿಚಾರದಲ್ಲಿ ದಿನಾ ಒಂದು ಕಂಡೀಷನ್ ಹಾಕಿ. ಜನರಿಗೆ ಮೋಸ ಮಾಡೋ‌ ಕೆಲಸ‌ ಮಾಡ್ತೀದೀರಿ. ಅದಕ್ಕೆ ಮೋದಿ ,ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸೋ ಕೆಲಸವನ್ನು ಕಾಂಗ್ರೆಸನವರು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಏನೆ ಆದ್ರೂ ಮೋದಿಗೆ ಬೈದು ಬಿಡೋದು. ಜನರಿಗೆ ಮಾತು...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img