Thursday, May 14, 2026

Karnataka media

‘ಕಿಮ್ಸ್‌ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾತಾಡುತ್ತೇನೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ, 72 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಿದ್ದು, ಸೂಪರ್ ಸ್ಪೇಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಜೋಶಿ ಭೇಟಿ ನೀಡಿದರು. ಈ ಕಟ್ಟಡದ ಕಾಮಗಾರಿ...

ಗಡುವು ನೀಡಿದರೂ ಗಮನ ಕೊಡದ ಸರ್ಕಾರ: ಕರ್ನಾಟಕ ಬಂದ್ ಅಂತಿಮ ನಿರ್ಧಾರ..!

Hubballi News: ಹುಬ್ಬಳ್ಳಿ: ರಾಜ್ಯ ಸರ್ಕಾರದ ಗ್ಯಾರಂಟಿ ಜನಜೀವನಕ್ಕೆ ವಾರೆಂಟಿ ಸಿಕ್ಕಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ವಾಣಿಜ್ಯೋದ್ಯಮಗಳಿಗೆ ದೊಡ್ಡಮಟ್ಟದ ಹೊಡೆತವಂತೂ ಬಿದ್ದಿದೆ. ವಿದ್ಯುತ್ ದರ ಏರಿಕೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವಾಣಿಜ್ಯೋದ್ಯಮ ಸಂಸ್ಥೆಗಳು ಸರ್ಕಾರಕ್ಕೆ ಹಾಗೂ ಕೆ.ಇ.ಆರ್.ಸಿಗೆ ವಾರದ ಗಡುವು ನೀಡಿತ್ತು. ಆದರೆ ಗಡುವು ಮುಗಿದಿದ್ದು, ಈಗ ಗುಡುಗು ಹಾಕಲು ಮುಂದಾಗಿವೆ. ಅಷ್ಟಕ್ಕೂ ಏನಿದು...

ಭಸ್ಮೀಕರಣ ಹೊಂಡ ಕಾಮಗಾರಿ ಕಳಪೆ- ಶಾಸಕರ ಆಕ್ರೋಶ-ಕಾಮಗಾರಿ ಸ್ಥಗಿತ

Hassan News: ಹಾಸನ: ಬೇಲೂರು ಪಟ್ಟಣದ ಹೊಳೆಬೀದಿ ಹೊಯ್ಸಳ ಶಾಲೆಯ ಸಮೀಪದಲ್ಲಿನ ಯುಜಿಡಿ ಭಸ್ಮೀಕರಣ ಹೊಂಡದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ತೀವ್ರ ಕಳಪೆಯಿಂದ ಕೂಡಿದೆ. ತಕ್ಷಣವೇ ಕೆಲಸ ಸ್ಥಗಿತ ಮಾಡುವ ಮೂಲಕ ಸೂಕ್ತ ತನಿಖೆ ನಡೆಸಿದ ಬಳಿಕೆವೇ ಕಾಮಗಾರಿ ಆರಂಭಿಸಬೇಕು ಎಂದು ಗುತ್ತಿಗೆದಾರರು ಮತ್ತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್...

ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಲೆಫ್ಟ್ ರೈಟ್ ತೆಗೆದುಕೊಂಡ ಪೊಲೀಸರು..

Hassan News: ಹಾಸನ: ಹೊಳೆನರಸೀಪುರ: ಲೇಡಿ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಗ್ರಾಮಾಂತರ ಪೊಲೀಸರು ಲೆಫ್ಟ್ ರೈಟ್ ತೆಗೆದುಕೊಂಡ ಪ್ರಸಂಗ ನಡೆಯಿತು. ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ದೊಡ್ಡ ಕಾಡನೋರಿನ ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಬಸ್ಸಿಗೆ ಹತ್ತಿಸಿಕೊಳ್ಳಲು ನಿಲ್ಲಿಸಿದ್ದರು.  ಈ ಬಸ್ಸಿಗೆ ಸುಮಾರು 20ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಬಸ್ಸಿಗೆ...

‘ಗ್ಯಾರಂಟಿ ಹೆಸರಲ್ಲಿ ಮಂಕುಬೂದಿ ಎರಚಿದ್ದಾರೆ: ಸಾಲ ಮನ್ನಾ ವಿಚಾರದಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ’

Kolar News: ಕೋಲಾರ: ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕೋಲಾರದ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಪಂಚಾಯತ್ ವತಿಯಿಂದ ಆಯೋಜನೆ ಮಾಡಲಾಗಿತ್ತು. ಕೋಲಾರ ಸಂಸದ ಎಸ್ ಮುನಿಸ್ವಾಮಿ ನೇತೃತ್ವದಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಮಾಡಲಾಯಿತು. ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಗೈರು: ಜಿಲ್ಲಾಡಳಿತ...

ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಆದಿತ್ಯ ನಟನೆ ..

Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ "ಡೆಡ್ಲಿ ಸೋಮ" ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರವೊಂದು ಸದ್ದಿಲ್ಲದೆ ಆರಂಭವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿಶೋರ್ ಮೇಗಳಮನೆ ನಿರ್ದೇಶಿಸುತ್ತಿದ್ದಾರೆ‌‌. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ. ಕಿಶೋರ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಈಗಾಗಲೇ...

ಗಿನ್ನಿಸ್ ದಾಖಲೆಗೆ ನಾಂದಿ ಹಾಡಿದ ಜನಾರ್ದನ್ ಪಿ ಜಾನಿ .

Movie News: ಹನುಮಂತರಾಜು, ಲತಾ ರಾಗ ನಿರ್ಮಾಣದ, ಅನಿಲ್ ಜೈನ್ ಸಹ ನಿರ್ಮಾಣದ ಹಾಗೂ ಜನಾರ್ದನ್ ಪಿ ಜಾನಿ ನಿರ್ದೇಶನದಲ್ಲಿ ಅರ್ಜುನ್ ರಮೇಶ್, ಸಿಂಧೂ ಲೋಕನಾಥ್ ಮೊದಲಾದವರು ನಟಿಸುತ್ತಿರುವ "ದೇವರ ಆಟ ಬಲ್ಲವರಾರು" ಚಿತ್ರದ ಎಲ್ಲಾ ಪ್ರಕ್ರಿಯೆಗಳನ್ನು ಒಂದು ತಿಂಗಳಲ್ಲೇ ಮುಗಿಸಿ, ಸರಿಯಾಗಿ ಒಂದು ತಿಂಗಳಿಗೆ ಬಿಡುಗಡೆ ಮಾಡಿ ಗಿನ್ನಿಸ್ ದಾಖಲೆ ಮಾಡುವುದಾಗಿ ನಿರ್ದೇಶಕರು...

ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಧಾರವಾಡ ಹೈಕೋರ್ಟ್ ತೀರ್ಪು…!

Hubballi News: ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಹೊನ್ನಳ್ಳಿಯಲ್ಲಿ ಸೈನಿಕನೊಬ್ಬನ ಹತ್ಯೆಗೆ ಸಂಬಂಧಿಸಿದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್‌ ಏಳು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 34 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದೆ. ಹೌದು.. ಸೈನಿಕ ನಿಂಗಪ್ಪ ಯಲಿವಾಳ ಎಂಬಾತನನ್ನು 2015ರ ಸೆ. 20ರಂದು ಬಸವರಾಜ ಯಲಿವಾಳ ಹಾಗೂ ಇತರ...

ಜೂನ್ 23ಕ್ಕೆ ಬಹುನಿರೀಕ್ಷಿತ ‘ಧೂಮಂ’ (ಕನ್ನಡ ಹಾಗೂ ಮಲಯಾಳಂ) ಚಿತ್ರ ಬಿಡುಗಡೆ

Movie News: ಕೆ.ಜಿ.ಎಫ್, ಕಾಂತಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣದ ಮೂಲಕ ವಿಶ್ವದಾದ್ಯಂತ ಜನಪ್ರಿಯವಾಗಿರುವ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ ಚಿತ್ರ "ಧೂಮಂ. ಈ ಚಿತ್ರದ ಮೂಲಕ ಹೊಂಬಾಳೆ ಫಿಲಂಸ್ ಮಲೆಯಾಳಂ ಚಿತ್ರರಂಗಕ್ಕೂ ಅಡಿಯಿಟ್ಟಿದೆ. "ಲೂಸಿಯಾ", "ಯೂಟರ್ನ್" ಮಂತಾದ ಜನಪ್ರಿಯ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕನ್ನಡ ಹಾಗೂ...

ಯೋಗದಿಂದ ರೋಗ ದೂರ: ವಿಶ್ವ ಯೋಗದಿನಕ್ಕೆ ಕೇಂದ್ರ ಸಚಿವ ಜೋಶಿ ಚಾಲನೆ

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ನಿಜಕ್ಕೂ ಹೊಸದೊಂದು ಮೆರಗು ಸಿಕ್ಕಂತಾಗಿದೆ. ವರ್ಷದಿಂದ ವರ್ಷಕ್ಕೆ ಯೋಗಪಟುಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿಂದು ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹೌದು..ಯೋಗದಿಂದ ರೋಗ ದೂರ ಎಂಬ ಮಾತಿನಂತೆ ಯೋಗದಿನಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ....
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img