Thursday, May 14, 2026

Karnataka media

ಕೆರೆಗೆ ಬಿದ್ದು ಮಹಿಳೆಯ ಆತ್ಮಹತ್ಯೆ: ಶಿರಗುಪ್ಪಿ ಕೆರೆಯಲ್ಲಿ ಘಟನೆ

ಹುಬ್ಬಳ್ಳಿ: ಅನಾರೋಗ್ಯದ ಕಾರಣದಿಂದ ಮಹಿಳೆಯೊಬ್ಬಳು ಮನನೊಂದು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ನಡೆದಿದೆ. ಬಸವ್ವ ಚಿಕ್ಕನೇರ್ತಿ ಎಂಬುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ನೆರೆಗಲ್ಲನಿಂದ ತವರು...

“ಕೊರಗಜ್ಜ” ಚಿತ್ರಕ್ಕೆ 3ನೇ ಬಾರಿ ಕ್ಲೈಮ್ಯಾಕ್ಸ್ ರೀ ಶೂಟ್: ಹಾಲಿವುಡ್ ತಂತ್ರಜ್ಞರಿಂದ ಗ್ರಾಫಿಕ್ಸ್ ಟಚ್

Movie News: ಚಿತ್ರೀಕರಣ ಮುಗಿಸಿ, ಎಡಿಟಿಂಗ್ ನಡೆಸುತ್ತಿದ್ದ ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಚಿತ್ರಕ್ಕೆ ಮೂರನೆಯ ಬಾರಿಗೆ ಕ್ಲೈಮ್ಯಾಕ್ಸ್ ಚಿತ್ರಿಸಿಕೊಳ್ಳಲಾಗಿದೆ. ಗಗನ‌ ಚುಕ್ಕಿ ಜಲಪಾತದ ಮೇಲಿನಿಂದ ನೀರು ಧುಮುಕುವ ಅತ್ಯಂತ ಅಪಾಯಕಾರಿ ಸ್ಥಳದಲ್ಲಿ ಚಿತ್ರದ ಕ್ಲೈಮ್ಯಾಕ್ಸನ್ನು ಮರು ಚಿತ್ರೀಕರಿಸಿ ಕೊಳ್ಳಲಾಯಿತು. ಈ ಸಮಯದಲ್ಲಿ ಆಂಟ್ ಮ್ಯಾನ್, ಟ್ರೂ ಸ್ಪಿರಿಟ್, ಅಕ್ವ‌ ಮ್ಯಾನ್ ಮೊದಲಾದ ಹಾಲಿವುಡ್ ಚಿತ್ರಗಳ VFX...

‘ಪರಂವಃ’ ಚಿತ್ರದ ಎರಡನೇ ಹಾಡು ರಿಲೀಸ್ ಮಾಡಿದ ಲವ್ಲಿ ಸ್ಟಾರ್ ಪ್ರೇಮ್..

Movie News: ಪ್ರಸಿದ್ದ ದೇಸಿ ಕಲೆ ವೀರಗಾಸೆ ಮತ್ತು ತಂದೆ-ಮಗನ ನಡುವಿನ ಭಾಂದವ್ಯದ ಬಗ್ಗೆಗಿನ ಕಥಾಹಂದರ ಹೊಂದಿರುವ ಚಿತ್ರ ‘ಪರಂವಃ’. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ‌. ಇತ್ತೀಚೆಗೆ "ಪರಂವಃ" ಚಿತ್ರಕ್ಕಾಗಿ ನಾಗೇಶ್ ಕುಂದಾಪುರ ಬರೆದಿರುವ "ನೂರಾರೂ ರಂಗಿರೊ" ಎಂಬ ಹಾಡನ್ನು ಜನಪ್ರಿಯ ನಟ ಲವ್ಲೀ ಸ್ಟಾರ್...

ಯಾರಿಗೂ ನೋವುಂಟು ಮಾಡುವ ಉದ್ದೇಶ ನಮ್ಮಗಿಲ್ಲ “ಬ್ರಾಹ್ಮಿನ್ಸ್ ಕೆಫೆ” ಧಾರಾವಾಹಿ ತಂಡದ ಸ್ಪಷ್ಟನೆ

Movie News: ಕಳೆದ ಜೂನ್ 5 ರಿಂದ ರಾತ್ರಿ 9.30ಕ್ಕೆ ಸಿರಿಕನ್ನಡ ವಾಹಿನಿಯಲ್ಲಿ ಸಂಜೀವ್ ತಗಡೂರು ನಿರ್ದೇಶನದ "ಬ್ರಾಹ್ಮಿನ್ಸ್ ಕೆಫೆ" ಧಾರಾವಾಹಿ ಪ್ರಸಾರವಾಗುತ್ತಿದೆ‌. ಧಾರಾವಾಹಿ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿದೆ. ಆದರೆ ಸಾಮಾಜಿಕ ಜಾಲಾತಾಣಗಳಲ್ಲಿ, ಇಮೇಲ್ ಹಾಗೂ ಫೋನ್ ಕಾಲ್ ಗಳ ಮೂಲಕ ಕೆಲವರು ನಮ್ಮ ಜನಾಂಗವನ್ನು ನಿಂದಿಸುವ ಕೆಲವು ಸನ್ನಿವೇಶಗಳು ಧಾರಾವಾಹಿಯಲ್ಲಿದೆ....

ಕಾಗೋಡು ತಿಮ್ಮಪ್ಪರನ್ನು ಭೇಟಿಯಾದ ಕುಮಾರ್ ಬಂಗಾರಪ್ಪ: ಕಾಂಗ್ರೆಸ್ ಸೇರುವ ಸೂಚನೆಯೇ..?

Shivamogga News: ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಸ್ವಂತ ಸಹೋದರನ ವಿರುದ್ಧ ಚುನಾವಣೆಯಲ್ಲಿ ಸೋಲುಂಡಿದ್ದ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ, ಇಬ್ಬರೂ ಭೇಟಿಯಾಗಿ, ಕುಳಿತು ಮಾತನಾಡುತ್ತಿರುವ ಫೋಟೋ ವೈರಲ್ ಆಗುತ್ತಿದೆ. ಕುಮಾರ್ ಬಂಗಾರಪ್ಪ, ಮೊನ್ನೆ ನಡೆದ...

‘ನೀವು ಮಂತ್ರಿಯಾಗಿದ್ದವರು, ಗಂಭೀರವಾಗಿರಿ. ರಾಜ್ಯದ ಮರ್ಯಾದೆ ತೆಗಿಬೇಡಿ’

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಸಿಎಂ‌ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕ್ಕೊಳ್ಳಬೇಕು. ಕಾಂಗ್ರೆಸ್ ಪಕ್ಷದವರು ಸುಳ್ಳು ಹೇಳುತ್ತಾರೆ. ಭಾರತ ಸರಕಾರ ಐದು ಕೆಜಿ ಅಕ್ಕಿಯನ್ನ‌ ಕೊಡ್ತಾ ಇದೆ. 80 ಕೋಟಿ ಜನರಿಗೆ ಐದು ಕೇಜಿ ಅಕ್ಕಿ ಕೊಡ್ತಾ ಇದೆವಿ. ಸಿದ್ದರಾಮಯ್ಯ...

ಬಸ್‌ನಲ್ಲಿ ಸೀಟ್‌ಗಾಗಿ ಕಿತ್ತಾಡಿದ ಮಹಿಳೆಯರು: ಜಡೆ ಜಗಳಕ್ಕೆ ಸರ್ಕಾರದ ಬಳಿ ಪರಿಹಾರ ಕೇಳಿದ ನೆಟ್ಟಿಗರು..

Mysuru News: ಮೈಸೂರು : ಉಚಿತ ಬಸ್ ಪ್ರಯಾಣ ನಾರಿ ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ಮುಜುಗರ ತರುವಂತೆ ಆಗಿದೆ. ಉಚಿತ ಬಸ್  ಪ್ರಯಾಣ ಮಾಡುವ ಹುಮ್ಮಸ್ಸಿನಲ್ಲಿ ನಾರಿಯರು  ನಿಯಂತ್ರಣ  ಕಳೆದುಕೊಳ್ಳುತ್ತಿದ್ದಾರೆ . ಒಂದೆಡೆ ನೂಕು ನುಗ್ಗಲಾದ್ರೆ, ಮತ್ತೊಂದೆಡೆ ಸೀಟ್‌ಗಾಗಿ ಮಹಿಳೆಯರು ಕೈ ಕೈ ಮಿಲಾಯಿಸುತ್ತಿದ್ದಾರೆ. ಬಸ್ ಒಂದರಲ್ಲಿ ಸೀಟ್ ಗಾಗಿ ಮಹಿಳೆಯರು ಜಡೆ ಹಿಡಿದು...

ಡಿಕೆಶಿ ಕೊಟ್ಟ ಟಾಸ್ಕ್‌ ಪೂರೈಸುವಲ್ಲಿ ವಿಫಲರಾದ ಜಗದೀಶ್ ಶೆಟ್ಟರ್..

Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದೆ‌. ಕೊನೆಗೂ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್‌ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ...

ಫ್ಲೈ ಓವರ್ ಕಾಮಗಾರಿ ವೇಳೆ ಕ್ರೇನ್ ಪಲ್ಟಿ: ಬೈಕ್ ಜಖಂ

Hubballi News: ಹುಬ್ಬಳ್ಳಿ ನಗರದಲ್ಲಿ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿ ವೇಳೆ ಮತ್ತೊಂದು ಅವಘಡ ಸಂಭವಿಸಿದ್ದು,ಬೃಹತ್ ಕ್ರೇನ್ ವಾಹನ ಪಲ್ಟಿ ಭಾರಿ ಅನಾಹುತ ತಪ್ಪಿದೆ. ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ನಲ್ಲಿ ಘಟನೆಯಲ್ಲಿ ಕೂದಲೆಳೆಯ ಅಂತರದಲ್ಲಿ ತಂದೆ-ಮಗ ಪಾರಾಗಿದ್ದಾರೆ. ಚೆನ್ನಮ್ಮ ವೃತ್ತದಿಂದ ರೈಲ್ವೆ ಮೈದಾನದವರಿಗೆ ಫ್ಲೈ ಓವರ್ ನಿರ್ಮಾಣ ಹಿನ್ನೆಲೆ ಯಾವುದೇ ಮುನ್ನೆಚ್ಚರಿಕೆ ಕ್ರಮಗಳಲ್ಲಿದೆ ಕಾಮಗಾರಿ ನಡೆಸಲಾಗುತ್ತದೆ. ರಸ್ತೆ...

‘ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು’

Political News: ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲವೆಂದು ಆರೋಪಿಸಿ, ರಾಜ್ಯದ ಹಲವೆಡೆ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಟಿ.ರವಿ, ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೇ, ಪ್ರತಿ ಕನ್ನಡಿಗನಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ ಭರವಸೆಯನ್ನು ಈಡೇರಿಸಲು...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img