Thursday, May 14, 2026

Karnataka media

ಹುಬ್ಬಳ್ಳಿಗೆ ಆಗಮಿಸಿದ ವಂದೇ ಭಾರತ್ ಟ್ರಯಲ್ ರನ್: ಹಲವಾರು ವೈಶಿಷ್ಟ್ಯದ ಇಂಟರಸಿಟಿ..!

Hubballi News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹು ನೀರಿಕ್ಷಿತ ಬೆಂಗಳೂರು-ಧಾರವಾಡ ಮಧ್ಯೆ ವಂದೇ ಭಾರತ್‌ ಇಂಟರ್‌ಸಿಟಿ ಸೆಮಿ ಹೈಸ್ಪೀಡ್‌ ರೈಲು ಇಂದು ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದೆ. ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿರುವ ರೈಲು,‌ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟು,...

ಶಾಲಾ ಕಾಲೇಜು ವಿದ್ಯಾರ್ಥಿಗಳ ಜೀವಕ್ಕೆ ಕಂಟಕವಾಯಿತೇ ಫ್ರೀ ಬಸ್ ಸಂಚಾರ..?

Dharwad News: ಧಾರವಾಡ: ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುವ ಮುಂಚೆ ಮಹಿಳೆಯರಿಗೆ ಫ್ರೀ ಬಸ್ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಅದುವೇ ಈಗ ವಿದ್ಯಾರ್ಥಿಗಳ ಜೀವಕ್ಕೆ  ಕಂಟಕವಾಗಿದೆ. ಧಾರವಾಡ ಜಿಲ್ಲೆಯ  ಅಣ್ಣಿಗೇರಿಯ ಸ್ಥಳೀಯ ಬಸ್ ನಿಲ್ದಾಣದಲ್ಲಿ ಶಾಲಾ ಕಾಲೇಜಿಗೆ ತೆರಳಲು ಅಥವಾ ಬರುವ ವಿದ್ಯಾರ್ಥಿಗಳಿಗೆ  ಬಸ್ಸಿನ ಒಳಗೆ ಕೂಡಲು ಜಾಗವಿಲ್ಲದೆ ಬಸ್ಸಿನ ಬಾಗಿಲಿಗೆ ಜೊತು ಬಿದ್ದು...

ಹುಬ್ಬಳ್ಳಿ ಮೇಯರ್‌- ಉಪಮೇಯರ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಒಂದೇ ದಿನ ಬಾಕಿ ಇದೆ. ನಾಳೆಯೇ ಮೇಯರ್- ಉಪಮೇಯರ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್- ಬಿಜೆಪಿ ಸದಸ್ಯರಿಗೂ ಇನ್ನೂ ಒಮ್ಮತ ಮೂಡಲಿಲ್ಲ. ಒಂದೆಡೆ ಆಪರೇಶನ್ ಹಸ್ತದ ಭೀತಿಯಲ್ಲಿ ದಾಂಡೇಲಿ ರೆಸಾರ್ಟ್ ನಲ್ಲೇ ಬಿಜೆಪಿ ಸದಸ್ಯರು ಬೀಡುಬಿಟ್ಟಿದ್ದು, ಆಪರೇಷನ್‌ ಹಸ್ತದ ಭೀತಿಯಿಂದ ಅವರಿಗೆಲ್ಲ ಕೇಸರಿ ಪಡೆ ವಿಪ್...

‘ಇದೇನಿದು ಇಷ್ಟೊಂದು ಹೊಲಸು ವ್ಯವಸ್ಥೆ ಇದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ’

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಆಗಮಿಸಿದ ಸಚಿವ ಸಂತೋಷ್ ಲಾಡ್, ಕಿಮ್ಸ್ ಆಸ್ಪತ್ರೆಗೆ ಧಿಡೀರನೆ ಭೇಟಿ ನೀಡಿದ್ದಾರೆ. ಅಲ್ಲದೇ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಲ್ಲವೆಂದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿಗೆ ಲಾಡ್ ಬುದ್ಧಿಮಾತು ಹೇಳಿದ್ದು, ಇದೇನಿದು ಇಷ್ಟೊಂದು ಹೊಲಸು ವ್ಯವಸ್ಥೆ ಇದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ...

ಕರ್ನಾಟಕ ಅಷ್ಟೇ ಅಲ್ಲದೇ ಇಡೀ ದೇಶದ ಜನತೆ ನೋಡ್ತಾ ಇದೆ: ಅಕ್ಕಿ ಭಾಗ್ಯದ ಬಗ್ಗೆ ಸಚಿವ ಲಾಡ್‌ ಮಾತು..

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಚಿವ ಸಂತೋಷ್ ಲಾಡ್ ಆಗಮಿಸಿ, ಮಾಧ್ಯಮದ ಜೊತೆ ಮಾತನಾಡಿದ್ದು, 5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಈ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ, ಬೇರೆ ರಾಜ್ಯಗಳಿಂದ ಖರೀದಿ ಮಾಡೋಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಬಹುತೇಕ...

ಅರಣ್ಯ ಇಲಾಖೆ ಸಿಬ್ಬಂದಿಯನ್ನು ಅಟ್ಟಾಡಿಸಿಕೊಂಡು ಬಂದ ಒಂಟಿಸಲಗ..

Hassan News: ಹಾಸನ: ಕಾಡಾನೆ ಚಲನವಲನಗಳನ್ನು ಗಮನಿಸುತ್ತಿದ್ದ ಅರಣ್ಯ ಇಲಾಖೆ ಆರ್ ಆರ್‌ಟಿ ಸಿಬ್ಬಂದಿಯನ್ನು ಒಂಟಿಸಲಗ ಅಟ್ಟಾಡಿಸಿಕೊಂಡು ಬಂದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ, ಕಿರೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಡಾನೆ ಎದುರಿಗೆ ನಿಂತು, ವೀಡಿಯೋ ಮಾಡುತ್ತ ಕಾಡಾನೆಯ ಚಲನವಲನ  ಗಮನಿಸುತ್ತಿದ್ದ. ಈ ವೇಳೆ ಕಾಫಿ ತೋಟದೊಳಗಿನಿಂದ ಬಂದ ಸಲಗ,...

“ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್” ಸಿನಿಮಾ ಥಿಯೇಟ್ರಿಕಲ್ ಹಕ್ಕನ್ನು ಬಾಚಿಕೊಂಡ ಕೆಆರ್‌ಜಿ ಸ್ಟುಡಿಯೋಸ್

Movie News: ಮಲಯಾಳಂ ಸಿನೆಮಾ "ವಾಲಟ್ಟಿ - ಎ ಟೇಲ್ ಆಫ್ ಟೇಲ್ಸ್" ದ ಥಿಯೇಟ್ರಿಕಲ್ ಹಕ್ಕನ್ನು ಕೇರಳ ರಾಜ್ಯ ಹೊರತು ಪಡಿಸಿ ವಿಶ್ವದಾದ್ಯಂತ ಕೆಆರ್‌ಜಿ ಸ್ಟುಡಿಯೋಸ್ ಬಾಚಿಕೊಂಡಿದೆ. ವಾಲಟ್ಟಿ ಚಿತ್ರವು ಅದ್ಭುತವಾಗಿ ಸಾಗುವ ಸಾಕು ನಾಯಿಗಳ ಗ್ಯಾಂಗ್ ಬಗ್ಗೆ ಹೃದಯ ಬೆಚ್ಚಗಾಗುವ ಕಥೆಯಾಗಿದ್ದು, ಅಮೋಘ ಸಾಹಸಮಯ ದೃಶ್ಯಗಳನ್ನು ಹೊಂದಿದೆ. ಈ ಚಿತ್ರದ ರೋಚಕ ವಿಷಯವೆಂದರೆ...

ಹಿರಿಯ ನಿರ್ದೇಶಕ ಜಿ.ಕೆ.ಮುದ್ದುರಾಜ್ ನಿರ್ದೇಶನದ “ಎಜುಕೇಟೆಡ್ ಬುಲ್ಸ್” ಆರಂಭ .

Movie News: "ಜಯಭೇರಿ", " ರಣಚಂಡಿ" ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳ ನಿರ್ದೇಶಕ ಜಿ.ಕೆ.ಮುದ್ದುರಾಜ್ ಹಲವು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿ ಬಂದಿದ್ದಾರೆ. "ಎಜುಕೇಟೆಡ್ ಬುಲ್ಸ್" ಎಂಬ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜಾಜಿನಗರದ ಆಂಜನೇಯ ಹಾಗೂ ಸಾಯಿಬಾಬಾ ದೇವಸ್ಥಾನದಲ್ಲಿ ನೆರವೇರಿತು. ಭಾ.ಮ.ಗಿರೀಶ್ ಚಿತ್ರದ...

ಸದ್ಯದಲ್ಲೇ ತೆರೆಗೆ ಬರಲಿದೆ “90 ಬಿಡಿ ಮನೀಗ್ ನಡಿ”: ಹಿರಿಯ ನಟ ಬಿರಾದರ್ ಅಭಿನಯದ 500ನೇ ಚಿತ್ರವಿದು

Movie News: ರಾಷ್ಟ್ರಪ್ರಶಸ್ತಿ ವಿಜೇತ ನಟ ವೈಜನಾಥ್ ಅಭಿನಯದ 500ನೇ ಚಿತ್ರ "90 ಬಿಡಿ ಮನೀಗ್ ನಡಿ". ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮೊದಲು ನಮ್ಮ ಚಿತ್ರದ ಟೈಟಲ್ "90 ಹೊಡಿ ಮನೀಗ್ ನಡಿ" ಎಂದು ಇಡಲಾಗಿತ್ತು. ಆದರೆ ಸೆನ್ಸಾರ್ ಮಂಡಳಿ ಈ ಟೈಟಲ್ ಗೆ ಒಪ್ಪಲಿಲ್ಲ. ಹಾಗಾಗಿ, ಚಿತ್ರದ ಶೀರ್ಷಿಕೆಯನ್ನು...

ಜೂನ್ 23 ರಂದು ಬರುತ್ತಿದ್ದಾನೆ “ರೋಡ್ ಕಿಂಗ್”: ಇದು ಸ್ಕೈಪ್ ನಲ್ಲಿ ನಿರ್ದೇಶನವಾದ ಮೊದಲ ಚಿತ್ರ

Movie News: ಕೊರೋನ ನಂತರ ಇಂಟರ್ ನೆಟ್ ಬಳಕೆ ಬಹಳ ಹೆಚ್ಚಾಗಿದೆ. ಈಗ ಹೆಚ್ಚಾಗಿ ಎಲ್ಲಾ ಆನಲೈನ್ ನಲ್ಲೇ ನಡೆಯುತ್ತಿದೆ. ಆದರೆ ಕೊರೋನ ಪೂರ್ವದಲೇ ಹಾಲಿವುಡ್ ನಿರ್ದೇಶಕ ರಾಂಡಿ ಕೆಂಟ್ " ರೋಡ್ ಕಿಂಗ್" ಚಿತ್ರವನ್ನು ಸ್ಕೈಪ್ ಮೂಲಕ ನಿರ್ದೇಶಿಸಿದ್ದಾರೆ. ಆಗಿನ ಪ್ರಕಾರ ಈ ರೀತಿ ಸ್ಕೈಪ್ ಮೂಲಕ ನಿರ್ದೇಶನ ಮಾಡಿರುವುದು ಇದೇ ಮೊದಲು....
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img