Thursday, May 14, 2026

Karnataka media

‘ಯಾರಿಗೂ ಗೊತ್ತಿಲ್ಲದಂತೆ ಟೋಲ್ ದರ ಏರಿಸಿರುವುದು ಅನ್ಯಾಯದ ಪರಮಾವಧಿ’

Political News: ಟೋಲ್ ದರ ಏರಿಸಿದ್ದಕ್ಕಾಗಿ ಮಾಜಿ ಸಿಎಂ ಕುಮಾರಸ್ವಾಮಿ, ಟ್ವೀಟ್ ಮೂಲಕ, ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನ್ಯಾಷನಲ್ ಹೈವೇ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ. ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರಗಳೆರಡೂ...

‘ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಆನ್‌ಲೈನ್ ಸೆಂಟರ್‌ಗಳನ್ನ ಬಿಜೆಪಿಯಿಂದ ತೆರೆಯುತ್ತೇವೆ’

Kolar Political News: ಕೋಲಾರ : ಕೋಲಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಸಂಸದ ಮುನಿಸ್ವಾಮಿ, ಕಾಂಗ್ರೆಸ್ ಸರ್ಕಾರಜ ಗ್ಯಾರಂಟಿ ಯೋಜನೆಗಳ ಕುರಿತು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಟೋಪಿ ಹಾಕಿದೆ. ಕಳೆದ 60 ವರ್ಷಗಳಿಂದ ಹಾಕಿದ ಟೋಪಿ ಮತ್ತೊಮ್ಮೆ ಹಾಕಿದೆ. ಜನರಿಗೆ ಕಾಂಗ್ರೆಸ್‌ನವರು ಟೋಪಿ ಹಾಕೋದು ಮೈಗೂಡಿಸಿಕೊಂಡಿದ್ದಾರೆ. ರಾಜ್ಯದ ಜನತೆ ಮುಂದಿನ ದಿನಗಳಲ್ಲಿ...

ಬಾಗೇಪಲ್ಲಿ ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರ ಗೆಲುವು: ಅಭಿನಂದನಾ ಸಮಾರಂಭ

ChikkaBallapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚೇಳೂರು ತಾಲೂಕಿನ ಆರ್.ನಲ್ಲಗುಟ್ಲಪಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಗಳಿಗೆ ದಿನಾಂಕ 04/06/2023ರಂದು ಚುನಾವಣೆ ನಡೆದಿದ್ದು , ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರು ಗೆಲುವು ಸಾಧಿಸಿದ್ದು, ವಿಜೇತರಾದ ನಿರ್ದೇಶಕರುಗಳಿಗೆ ಇಂದು ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ‌.ಮಾಜಿ ಸದಸ್ಯರಾದ ಶ್ರೀ...

ನೆಹರೂ ಕ್ರೀಡಾಂಗಣದಲ್ಲಿ ಪಾಲಿಕೆ ಆಯುಕ್ತರಿಂದ ಭರ್ಜರಿ ಬ್ಯಾಟಿಂಗ್, ಶಾಸಕ ತೆಂಗಿನಕಾಯಿ ಟೆಂಗಿನಕಾಯಿ ಸಾಥ್

Hubballi News: ಹುಬ್ಬಳ್ಳಿ: ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ  ಕಾಮಗಾರಿ ವೀಕ್ಷಣೆಗೂ ಮುನ್ನ  ಹು-ಧಾ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಗೋಪಾಲಕೃಷ್ಣ ಬಿ. ಹಾಗೂ ಹು-ಧಾ ಸೆಂಟ್ರಲ್ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಕ್ರೀಡಾಂಗಣದಲ್ಲಿ ಸ್ಥಳೀಯ ಆಟಗಾರರೊಂದಿಗೆ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ನೋಡುಗರ ಗಮನ ಸೆಳೆದರು. ಇನ್ನೂ ಈ ವೇಳೆ ಕ್ರೀಡಾಂಗಣದಲ್ಲಿ ಹು-ಧಾ...

ಪತ್ರ ಬರೆಯುವ ಮೂಲಕ ಅವಿವಾ ಮತ್ತು ಅಭಿಷೇಕ್‌ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

 Movie news: ಅಭಿಷೇಕ್ ಅಂಬರೀಷ್ ಮತ್ತು ಅವಿವಾ ವಿವಾಹವಾಗಿದ್ದು, ಪ್ರಧಾನಿ ಮೋದಿ ಪತ್ರ ಕಳಿಸುವ ಮೂಲಕ ಶುಭ ಕೋರಿದ್ದಾರೆ. ಸುಮಲತಾ ಅಂಬರೀಷ್, ಪ್ರಧಾನಿ ಮೋದಿಗೆ ವಿವಾಹಕ್ಕೆ ಆಗಮಿಸುವಂತೆ ಆಮಂತ್ರಣ ಪತ್ರಿಕೆ ನೀಡಿದ್ದರು. ಆದರೆ ವಿವಾಹಕ್ಕೆ ಬರಲಾಗದ ಕಾರಣ, ಮೋದಿ, ಅಭಿಷೇಕ್ ಮತ್ತು ಅವಿವಾಗೆ ಶುಭಕೋರಿ ಪತ್ರ ಬರೆದಿದ್ದಾರೆ. ಅಭಿಷೇಕ್-ಅವಿವಾ ವಿವಾಹದ ಬಗ್ಗೆ ಕೇಳಿ ಸಂತೋಷವಾಯಿತು. ನನ್ನನ್ನು...

ಕಡಲೆ ಕಬಾಬ್ ರೆಸಿಪಿ

Recipe: ಆಲೂ, ಬೀಟ್ರೂಟ್, ಪಾಲಕ್, ತರಕಾರಿ ಎಲ್ಲವನ್ನೂ ಬಳಸಿ ಕಬಾಬ್ ಮಾಡಿ, ನೀವು ಸವಿದಿರುತ್ತೀರಿ. ಆದ್ರೆ ನಾವಿಂದು ಕಡಲೆಯನ್ನ ಉಪಯೋಗಿಸಿ, ಹೇಗೆ ಕಬಾಬ್ ತಯಾರಿಸುವುದು ಅಂತಾ ತಿಳಿಯೋಣ ಬನ್ನಿ.. 1 ಕಪ್ ಕಪ್ಪು ಕಡಲೆಯನ್ನು ಚೆನ್ನಾಗಿ ತೊಳೆದು ನೆನೆಸಿಡಿ. 7ರಿಂದ 8 ಗಂಟೆಯಾದರೂ ಕಡಲೆ ನೆನೆಯಬೇಕು. ಈಗ ನೆನೆದ ಕಡಲೆ, ಎರಡು ಕತ್ತರಿಸಿದ ಈರುಳ್ಳಿ, 4...

ಕ್ಯಾರೇಟ್ ಬರ್ಫಿ ರೆಸಿಪಿ

Recipe: ಕ್ಯಾರೇಟ್‌ನಿಂದ ನೀವು ತರಹೇವಾರಿ ರೆಸಿಪಿ ಮಾಡಿರುತ್ತೀರಿ. ಸಿಹಿ ಪದಾರ್ಥಗಳನ್ನೂ ಮಾಡಿರುತ್ತೀರಿ. ಇಂದು ನಾವು ಕ್ಯಾರೇಟ್ ಬಳಸಿ, ಬರ್ಫಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಪ್ಯಾನ್ ಬಿಸಿ ಮಾಡಿ, 4 ಸ್ಪೂನ್ ತುಪ್ಪ, 5 ಕ್ಯಾರೆಟ್ ತುರಿ ಹಾಕಿ ಹುರಿಯಿರಿ. ಕ್ಯಾರೆಟ್‌ನ ಹಸಿ ವಾಸನೆ ಹೋಗಿ, ಘಮ ಬರುವವರೆಗೂ ಹುರಿಯಿರಿ. ಈಗ ಇದಕ್ಕೆ ಅರ್ಧ ಲೀಟರ್,...

‘ನಾವು ವಿದ್ಯುತ್ ಬಿಲ್ ಏರಿಕೆ ಅನುಷ್ಠಾನ ತಂದಿಲ್ಲ. ವಿದ್ಯುತ್ ಬಿಲ್ ದರ ಏರಿಕೆ ನಮ್ಮ ಸರ್ಕಾರ ಮಾಡಿಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಗೆ ಭೇಟಿ ಕೊಟ್ಟಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ತಡವಾಗಿ, ಬಿತ್ತನೆ ತಡವಾಗಿ ಆಗುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ...

“ಬಿಸಿಲು ಕುದುರೆ” ಗೆ ಐವತ್ತನೇ ದಿನದ ಸಂಭ್ರಮ .

Movie News: ಕನ್ನಡದ ಸೂಪರ್ ಹಿಟ್ ಚಿತ್ರಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದಿರುವ ಹೃದಯ ಶಿವ ನಿರ್ದೇಶನದ "ಬಿಸಿಲು ಕುದುರೆ" ಚಿತ್ರ ಕಳೆದ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು. ಚಿತ್ರ ಈಗ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಈ ಚಿತ್ರವನ್ನು...

ಡಾರ್ಲಿಂಗ್ ಕೃಷ್ಣ ಅಭಿನಯದ ಇನ್ನೊಂದು ಚಿತ್ರ ತೆರೆಗೆ ಬರಲು ಸಿದ್ಧ

Movie News: ನಾಯಕ ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬ ಇತ್ತೀಚಿಗೆ ನಡೆದಿದೆ. ಈ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ "ಲವ್ ಮೀ ಆರ್ ಹೇಟ್ ಮೀ" ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಬಹ ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ. ದೀಪಕ್ ಗಂಗಾಧರ್ ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಈ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img