Wednesday, May 13, 2026

Karnataka media

ಭಾರೀ ಮೊತ್ತಕ್ಕೆ ಮಾರಾಟವಾಯಿತು “ಜವಾನ್” ಚಿತ್ರದ ಓಟಿಟಿ, ಸಂಗೀತ ಮತ್ತು ಸ್ಯಾಟಿಲೈಟ್ ಹಕ್ಕುಗಳು

Movie News: ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಮನೆಮಾಡಿವೆ. ಈ ವರ್ಷದ ಅತೀ ನಿರೀಕ್ಷಿತ ಮತ್ತು ದುಬಾರಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರವನ್ನು ಶಾರುಖ್ ಖಾನ್ ಅವರ ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ಸಂಸ್ಥೆ ನಿರ್ಮಿಸುತ್ತಿದ್ದು, ಜನಪ್ರಿಯ ನಿರ್ದೇಶಕರಾದ ಅಟ್ಲಿ...

ಸಖತಾಗಿದೆ “ರಾಜು ಜೇಮ್ಸ್ ಬಾಂಡ್” ಚಿತ್ರದ ಎಣ್ಣೆ ಹಾಡು

Movie News: "ಫಸ್ಟ್ rank ರಾಜು" ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ "ರಾಜು ಜೇಮ್ಸ್ ಬಾಂಡ್" ಚಿತ್ರಕ್ಕಾಗಿ ದೀಪಕ್ ಮಧುವನಹಳ್ಳಿ ಬರೆದಿರುವ "ಬೇಕಿತ್ತಾ ಬೇಕಿತ್ತಾ, ಈ ಲವು ಬೇಕಿತ್ತಾ" ಎಂಬ ಹಾಡಿನ ಲಿರಿಕಲ್ ವಿಡಿಯೋ A2 music ಮೂಲಕ ಬಿಡುಗಡೆಯಾಗಿದೆ. ಅಂತೋನಿ ದಾಸ್ ಹಾಡಿರುವ ಈ ಹಾಡಿಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಮುಖ್ಯಮಂತ್ರಿ...

ಮಾಸಾಂತ್ಯಕ್ಕೆ ಬರಲಿದೆ ಕ್ರೈಮ್ ಥ್ರಿಲ್ಲರ್ “ಹತ್ಯ” .

Movie News: ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ಗಂಗಾಧರ್ (ಗಂಗು) ತಮ್ಮ ಸ್ನೇಹಿತರಾದ ರಾಮಲಿಂಗಂ ಹಾಗೂ ಶ್ಯಾಮ್ ಅವರ ಜೊತೆ ಸೇರಿ ನಿರ್ಮಿಸಿರುವ " ಹತ್ಯ" ಚಿತ್ರದ ಟೀಸರ್ ಹಾಗೂ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಉದ್ಯಮಿ ನಾಗಿ ರೆಡ್ಡಿ ಟೀಸರ್ ಬಿಡುಗಡೆ ಮಾಡಿದರು. ನಾನು ನಿರ್ಮಾಣ ನಿರ್ವಾಹಕನಾಗಿ ಎಲ್ಲರಿಗೂ...

ಹೊಂಬಾಳೆ ಫಿಲಂಸ್ ನಿರ್ಮಾಣದ ‘ಧೂಮಂ’ ಚಿತ್ರದ ಟ್ರೇಲರ್ ಬಿಡುಗಡೆ

Movie News: ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್, ‘ಧೂಮಂ’ ಎಂಬ ಚಿತ್ರವನ್ನು ನಿರ್ಮಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿರುವುದು ಗೊತ್ತೇ ಇದೆ. ಈ ಚಿತ್ರವು ಜೂನ್ 23ಕ್ಕೆ ಬಿಡುಗಡೆಯಾಗುತ್ತಿದ್ದು, ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ವಿಜಯ್ ಕಿರಗಂದೂರು ನಿರ್ಮಾಣದ, ‘ಲೂಸಿಯಾ’ ಮತ್ತು ‘ಯೂ ಟರ್ನ್’ ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಈ ಚಿತ್ರದಲ್ಲಿ ಫಹಾದ್...

ಬಂಡೆ ಮಹಾಂಕಾಳಿ ಸನ್ನಿಧಿಯಲ್ಲಿ ಆರಂಭವಾಯಿತು ವಿನಯ್ ರಾಜಕುಮಾರ್ ಅಭಿನಯದ “ಗ್ರಾಮಾಯಣ” .

Movie Name: ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ "ಗ್ರಾಮಾಯಣ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು....

ಹಾಡುಗಳ ಮೂಲಕ ಕಲಾರಸಿಕರ ಮನ ಗೆದ್ದ “ರೋಡ್ ಕಿಂಗ್” .

Movie News: ಮತೀನ್ ಹುಸೇನ್ ನಾಯಕರಾಗಿ ನಟಿಸಿರುವ `ರೋಡ್ ಕಿಂಗ್’ ಚಿತ್ರದ ಮೂರು ಹಾಡುಗಳು trendsetter productions ಯೂಟ್ಯೂಬ್ ಚಾನಲ್ ನಲ್ಲಿ ಈಗಾಗಲೇ ಬಿಡುಗಡೆಯಾಗಿದ್ದು, ಕಲಾರಸಿಕರ ಮನ ಗೆದ್ದಿದೆ. ಪ್ರಭು ಎಸ್ ಆರ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಚಂದನ್ ಶೆಟ್ಟಿ ಮಾಧುರಿ ಹಾಗೂ ವಿಶಾಲ್ ಹಾಡಿದ್ದಾರೆ. ಡಾ||ವಿ.ನಾಗೇಂದ್ರ ಪ್ರಸಾದ್, ಮತೀನ್ ಹುಸೇನ್...

ಮರಿ ಟೈಗರ್- ಸೌಂದರ್ಯ ಜಯಮಾಲಾ ಭೇಟಿ, ಬಾಲ್ಯದ ದಿನಗಳಿಗೆ ಜಾರಿದ ಅಣ್ಣ ತಂಗಿ..!

Movie News: ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಈ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ ಹೆಚ್ಚಾಗಿ ಅಣ್ಣ-ತಂಗಿ..ಆದರೆ ಇಲ್ಲಿವರೆಯೂ ವಿನೋದ್ ಆಗಲಿ..ಸೌಂದರ್ಯ ಆಗಲಿ ಒಟ್ಟಿಗೆ ಕಾಣಿಸಿಕೊಂಡಿಲ್ಲ..ಒಬ್ಬರನ್ನೊಬ್ಬರ ಭೇಟಿಯಾಗಿಲ್ಲ. ಅಂತಹ ಸನ್ನಿವೇಶ ನಿರ್ಮಾಣವಾಗಿಲ್ಲ ಅಂತೇನಲ್ಲ..ಒಟ್ಟಿಗೆ ಆಡುತ್ತಾ ಬೆಳೆದ ಇವರಿಬ್ಬರು ಈ ಅಣ್ಣ ತಂಗಿ ಬದಲಾದ ಸನ್ನಿವೇಶದಲ್ಲಿ ದೂರ ಉಳಿದಿದ್ದೂ ಬಿಟ್ರೆ, ಅವರ ನಡುವೆ...

ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್: ಸ್ಫೋಟಕ ಅಂಶಗಳನ್ನು ಬಯಲು ಮಾಡಿದ ಹೆಚ್ಡಿಕೆ

Political News: ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಿಗಳ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಿ ಪ್ರವಾಸದಲ್ಲಿರುವ ಸಚಿವರೊಬ್ಬರ ಇಲಾಖೆಗೆ ವರ್ಗ ಆಗಿರುವ ಹಿರಿಯ ಅಧಿಕಾರಿ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ಸ್ವತಃ ಸಚಿವರೇ ಅವಕಾಶ ನೀಡಿಲ್ಲ, ಯಾಕೆ? ಎಂದು ನೇರವಾಗಿ ಪ್ರಶ್ನಿಸಿದರು. ಪಕ್ಷದ ಕಚೇರಿ...

‘ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ’

Political News: ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ನೇರ ಆರೋಪ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ...

‘ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ’

Political news: ಧಾರವಾಡ: ಶಾಸಕ ಅರವಿಂದ್‌ ಬೆಲ್ಲದ್, ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದು, ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ ಎಂದಿದ್ದಾರೆ. ಧಾರವಾಡದ ರಪಾಟಿ ಕಲ್ಯಾಣ ಮಂಟಪದಲ್ಲಿ ಮತದಾರರಿಗೆ ಕೃತಜ್ಞತಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಬೆಲ್ಲದ್, ಕಾಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳೂ ಕಳಿಯಲಿಲ್ಲ. ಆಗಲೇ ರಾಜ್ಯದಲ್ಲಿ ಕಳ್ಳತನ,...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img