Wednesday, May 13, 2026

Karnataka media

‘ಹಾಸನ ಪೊಲೀಸ್ ಠಾಣೆಯಲ್ಲಿ ದೂರಿಗೆ ಸ್ಪಂದಿಸದಿದ್ರೆ, ಸ್ವೀಕರಿಸದಿದ್ರೆ ಈ ಸಂಖ್ಯೆಗೆ ಕರೆ ಮಾಡಿ ಸಾಕು’

Hassan News: ಸಮಸ್ಯೆನ್ನಿಟ್ಟುಕೊಂಡು ಸಾರ್ವಜನಿಕರು ಯಾರಾದರೂ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಅಲ್ಲಿ ಪೊಲೀಸ್ ಅಧಿಕಾರಿಗಳು ಇಲ್ಲವೇ ಸಿಬ್ಬಂದಿಗಳು ಸ್ಪಂದಿಸದಿದ್ದರೇ ಇಲ್ಲವೇ ದೂರು ಸ್ವೀಕರಿಸದೇ ವಿಳಂಬ ಮಾಡಿದೇ ಸುಮ್ಮನೆ ಕೂರಬೇಡಿ. ನಿಮ್ಮ ದೂರನ್ನು ನಮಗೆ ತಲುಪಿಸಲು 08122265೦೦೦ ಕರೆ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು. ತಮ್ಮ...

‘ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ನಾವು ಯಾರ ಒತ್ತಡಕ್ಕೂ ಮಣಿಯುವುದಿಲ್ಲ’

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಸಭೆ ನಡೆಸಿ ಮಾತನಾಡಿದ್ದು, ಇಂದಿನ ಸಭೆಯಲ್ಲಿ ನಮ್ಮ ಪ್ರಣಾಳಿಕೆ ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ. ಅಧಿಕಾರಿಗಳು ಸಚಿವರುಗಳಿಗೆ ಮಾಹಿತಿ ನೀಡಿ, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅಧಿಕಾರಿಗಳು ರಾಜ್ಯದ ಆರ್ಥಿಕತೆ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅನೇಕ ಆಯ್ಕೆಗಳನ್ನು ನೀಡಿದ್ದಾರೆ. ನಾವು ಅದನ್ನು ಅರಿತಿದ್ದು, ನಾಳಿದ್ದು...

12 ಲಕ್ಷ ಬೆಲೆ ಬಾಳುವ 211 ಗ್ರಾಂ ತೂಕದ 7 ಮಾಂಗಲ್ಯ ಸರ ವಶ: ಎಸ್ಪಿ ಹರಿರಾಂ

Hassan News: ಜಿಲ್ಲೆಯ ಹಾಗೂ ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಹಿಳೆಯರ ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಹಿರಿಸಾವೆ ಪೊಲೀಸರು ಯಶಸ್ವಿ ಕಾರ್ಯಚರಣೆ ನಡೆಸಲಾಗಿದ್ದು ವಿಚಾರಣೆ ವೇಳೆ ೧೨ ಲಕ್ಷದ ೨೩ ಸಾವಿರದ ೨೧೧ ಗ್ರಾಂ ತೂಕದ ೭ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Hariram Shankar...

ರಾಹುಲ್ ಪೌರತ್ವ ಮುಟ್ಟುಗೋಲು, ಗಡೀಪಾರು ಮಾಡಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

Political News: ಬೆಂಗಳೂರು: ಕಾಂಗ್ರೆಸ್‍ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, ಇಲ್ಲಿ ಅಭದ್ರತೆ ಉಂಟು ಮಾಡುವುದು ಮತ್ತು ದೇಶಕ್ಕೆ...

ಡಿಕೆಶಿ ಭೇಟಿ, ಮಾತುಕತೆ ಬಗ್ಗೆ ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು..

Hubballi News: ಡಿಸಿಎಂ ಡಿ.ಕೆ.ಶಿವಕುಮಾರ ಭೇಟಿ‌ ನಂತರ ಮಾಜಿ ಸಿಎಂ ಜಗದೀಶ ಶೆಟ್ಟರ್ ಮಾತನಾಡಿದ್ದು, ಡಿಕೆಶಿ ಶಿವಕುಮಾರ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದ್ರು. ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ. ಪಕ್ಷವನ್ನ ಇನ್ನೂ ಹೆಚ್ಚಿನ ರೀತಿಯಲ್ಲಿ ಬಲ‌ಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ಸೌಹಾರ್ದತೆಯಿಂದ ನಾವು...

‘ಶೆಟ್ಟರ್, ಸವದಿ, ಗುಬ್ಬಿ ಶ್ರೀನಿವಾಸ್ ಅವರಿಂದ ನಮಗೆ ಶಕ್ತಿ ಬಂದಿದೆ’

Hubballi News: ಹುಬ್ಬಳ್ಳಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಜಗದೀಶ್ ಶೆಟ್ಟರ್‌ರನ್ನ ಭೇಟಿ ಮಾಡಿದ್ದು, ಬಳಿಕ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಸಮಾಜಕ್ಕೆ ಸತ್ಯ ಸಂಗತಿ, ಎಲ್ಲ ವರ್ಗದ ಜನರನ್ನು ರಕ್ಷಣೆ ನೀವು ಮಾಡಿದ್ದೀರಿ. ನಾನು ಜಗದೀಶ್ ಶೆಟ್ಟರ್ ,ಸವದಿ ಭೇಟಿ ಕಾರ್ಯಕ್ರಮ ಮಾತ್ರ ಹಾಕಿಕೊಂಡಿದ್ದೇ‌. ಬಿ ಫಾರಂ ಕೊಟ್ಟ ಮೇಲೆ Jagadish Shettar ಜೊತೆ ಮಾತಾಡಿರಲಿಲ್ಲ.. ನಾನು ಪ್ರಚಾರದಲ್ಲಿ ಬ್ಯೂಸಿ...

ಶಾಸಕರ ಮನೆ ಹತ್ತಿರವೇ ಕುಡುಕರ ಅಡ್ಡೆ: ಸಿಎಲ್-7 ವಿರುದ್ಧ ಗುಡುಗಿದ ಶಾಸಕ ಸ್ವರೂಪ್

Hassan News : ಹಾಸನ : ಶಾಸಕ ಹೆಚ್.ಪಿ.ಸ್ವರೂಪ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲಾ ಸಭೆಯಲ್ಲಿ ಸಿಎಲ್-7 ಮದ್ಯದಂಗಡಿಗಳ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದು, ಪರೀಶೀಲನೆ ನಡೆಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು. ಬುಧವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು...

ಮೋಗಿಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಇಲ್ಲದೇ ಮಕ್ಕಳು ಬೀದಿಪಾಲು..

Kolar News: ಇಂದಿನಿಂದ ರಾಜ್ಯದ್ಯಂತ ಶಾಲೆಗಳು ಸಂತಸ , ಸಡಗರದಿಂದ ಪ್ರಾರಂಭವಾಗುತ್ತಿವೆ . ಆದರೆ ಶ್ರೀನಿವಾಸಪುರದ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಇಲ್ಲದೆ ಮಕ್ಕಳು ಬೀದಿ ಪಾಲಾಗುತ್ತಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಮೋಗಿಲಹಳ್ಳಿ ಸರ್ಕಾರಿ ಶಾಲೆಯ ದುಸ್ಥಿತಿ ಇದಾಗಿದ್ದು, ಶಾಲಾ ಕೊಠಡಿ ಇಲ್ಲದೆ ಶಾಲೆಗೆ ಮಕ್ಕಳನ್ನು ಕಳಿಸಲು ಪೋಷಕರು ಹಿಂದು ಮುಂದು ನೋಡುತ್ತಿದ್ದಾರೆ. ಶಾಲಾ ಕೊಠಡಿ...

ನೂರು ವರ್ಷ ಪೂರೈಸಲು ಸಜ್ಜಾಗಿರುವ ಕೋಲಾರದ ಸರ್ಕಾರಿ ಶಾಲೆ..

Kolar News: ಇಂದಿನಿಂದ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳು ಪುನರಾರಂಭಗೊಂಡಿದ್ದು, ಬೇಸಿಗೆ ರಜೆಗಳನ್ನು ಮುಗಿಸಿ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡಿದ್ದಾರೆ. ಅಂತೆಯೇ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ತ್ಯಾಗರಾಜ ಬಡಾವಣೆಯ ಸರ್ಕಾರಿ ಶಾಲೆ ನೂರು ವರ್ಷ ಪೂರೈಸಲು ಸಜ್ಜಾಗಿದೆ. ಈ ಶಾಲೆಯಲ್ಲಿ ಇಂದು ಬಂದ ಮಕ್ಕಳನ್ನು ಶಿಕ್ಷಕರು ಮತ್ತು ಅಧಿಕಾರಿಗಳು ಗುಲಾಬಿ ಹೂವು ನೀಡಿ, ಸ್ವಾಗತಿಸಿದ್ದಾರೆ. ಸರ್ಕಾರಿ ಶಾಲೆ ...

Crazy Star Birthday Special: “ದ ಜಡ್ಜ್ ಮೆಂಟ್” ಸಿನೆಮಾ ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ

Kannada Film News: ಗುರುರಾಜ ಕುಲಕರ್ಣಿ(ನಾಡಗೌಡ) ನಿರ್ದೇಶನದಲ್ಲಿ ಮೂಡಿಬರುತ್ತಿರುವ “ದ ಜಡ್ಜ್ ಮೆಂಟ್” ಸಿನೆಮಾ ತಂಡ, ತಮ್ಮ ಸಿನೆಮಾದ ನಾಯಕ ನಟ crazy star Ravi Chandran ರವರ ಹುಟ್ಟುಹಬ್ಬದ ಸಂಭ್ರಮದ ನಿಮಿತ್ತ, ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ ಮಾಡಿದೆ. ಬೆಂಗಳೂರಿನ ಸುತ್ತಮುತ್ತ ರಭಸದಿಂದ ಚಿತ್ರೀಕರಣ ಮಾಡುತ್ತಿರುವ ಬಹುತಾರಾಗಣದ “ದ ಜಡ್ಜ್...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img