Wednesday, May 13, 2026

Karnataka media

ಪಾಕೀಕರಣ ಬಿತ್ತುವ ವಿದ್ರೋಹಿಗಳಿಗೆ ‘ ಕೇಸರಿ’ ದುಃಸ್ವಪ್ನದ ಅಸ್ತ್ರ: ಡಿಕೆ ವಿರುದ್ಧ ವಿಜಯೇಂದ್ರ ಗರಂ..

ಬೆಂಗಳೂರು: ನಿನ್ನೆಯಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್, ಪೊಲೀಸ್ ಅಧಿಕಾರಿಗಳ ಜೊತೆ, ಸಭೆ ನಡೆಸಿದ್ದು, ಪೊಲೀಸ್ ಇಲಾಖೆ ಕೇಸರಿಕರಣ ಮಾಡಲು ಹೊರಟಿದ್ದೀರಾ..? ಈ ಸರ್ಕಾರದಲ್ಲಿ ಅದೆಲ್ಲಾ ನಡೆಯುವುದಿಲ್ಲ. ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲ್ ಹಾಕುತ್ತಾರೆ ಅಂದರೆ ಹೇಗೆ..? ನಮ್ಮ ಸರ್ಕಾರದಲ್ಲಿ ಹೀಗೆಲ್ಲ ಕೇಸರಿಕರಣ ಮಾಡೋಕ್ಕೆ ನಾವು ಬಿಡಲ್ಲ, ಎಂದು ಕ್ಲಾಸ್ ತೆಗೆದುಕೊಂಡಿದ್ದರು. ಇದಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕರು...

ಇಲ್ಲಿದೆ ಐತಿಹಾಸಿಕ ಶಿಲ್ಪಕಲೆ, ಶಾಸನ ವೀಕ್ಷಣೆಗೆ ಮುಕ್ತ ಅವಕಾಶ

ಹಾಸನ : ಹೊಯ್ಸಳರು ಆಳಿದ ನಾಡು, ಶಿಲ್ಪಕಲೆಗಳ ತವರೂರು, ಕನ್ನಡ ಮೊದಲ ಶಾಸನ ನೀಡಿದ ನೆಲೆವಿಡು ಈ ನಮ್ಮ ಹಾಸನ. ಈ ನೆಲದ ಐತಿಹಾಸಿಕ ಕುರುಹುಗಳ ಸಾಕ್ಷಿಗಳನ್ನು ಸಂರಕ್ಷಿಸಿ, ಇತಿಹಾಸದ ಪುಟ ತೆರೆಯುವ ಕೆಲಸವನ್ನು ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಜಿಲ್ಲೆಯಲ್ಲಿ ಮಾಡುತ್ತಿದೆ. ಈ ಹಿಂದೆ ಮಹಾರಾಜ ಪಾರ್ಕ್ನ ಎಲ್ಲೋ ಒಂದು ಮೂಲೆಯಲ್ಲಿದ್ದ ಪ್ರಾಚೀನ...

ನಿಮ್ಮ ಕೂದಲನ್ನು ಈ ರೀತಿ ಕಪ್ಪಾಗಿಸಬಹುದು ನೋಡಿ..

ಇಂದಿನ ಕಾಲದವರ ಆಹಾರ ಪದ್ಧತಿಯಿಂದ, ಮಾರುಕಟ್ಟೆಯಲ್ಲಿ ಸಿಗುವ, ಕೆಮಿಕಲ್ ಯುಕ್ತವಾದ ಪ್ರಾಡಕ್ಟ್‌ಗಳಿಂದ, ಕೂದಲಿನ ಆರೋಗ್ಯ ಹಾಳಾಗುತ್ತಿದೆ. ಅಲ್ಲದೇ, ಬೇಗ ಕೂದಲು ಬೆಳ್ಳಗಾಗುತ್ತಿದೆ. ಹೀಗಾಗಿ ಮೆಹಂದಿ, ಹೇರ್ ಡೈ ಬಳಸಿ, ಜನ ಕೂದಲನ್ನ ಕಪ್ಪಾಗಿಸುತ್ತಿದ್ದಾರೆ. ಆದರೆ ಮೆಹಂದಿ, ಹೇರ್ ಡೈ ಇಲ್ಲದೆಯೂ, ಕೂದಲನ್ನ ನ್ಯಾಚುರಲ್ ಆಗಿ ಕಪ್ಪಗಾಗಿಸಬಹುದು. ಅದು ಹೇಗೆ ಎಂದು ತಿಳಿಯೋಣ ಬನ್ನಿ.. ನೀವು ಕೂದಲಿಗೆ...

ರಾತ್ರಿ ಊಟದಲ್ಲಿ ಈ ಆಹಾರವನ್ನ ಸೇವಿಸಲೇಬೇಡಿ..

ಮನುಷ್ಯ ಗಟ್ಟಿ ಮುಟ್ಟಾಗಿರಲು, ಉತ್ತಮ ಆಹಾರ ಸೇವಿಸುವುದು ತುಂಬಾ ಮುಖ್ಯ. ಆದರೆ ಕೆಲವು ಆರೋಗ್ಯಕರ ಆಹಾರವನ್ನ ಕೂಡ ನಾವು ರಾತ್ರಿ ಊಟದಲ್ಲಿ ಸೇವಿಸಬಾರದು. ಹಾಗೆ ಸೇವಿಸುವುದರಿಂದ ನಮ್ಮ ಆರೋಗ್ಯ ಹಾಳಾಗುವ ಸಾಧ್ಯತೆ ಇದೆ. ಹಾಗಾದ್ರೆ ನಾವು ರಾತ್ರಿ ಊಟ ಮಾಡುವ ವೇಳೆ ಯಾವ ಆಹಾರ ಸೇವಿಸಬಾರದು ಅಂತಾ ತಿಳಿಯೋಣ ಬನ್ನಿ.. ಕೆಲವು ಆರೋಗ್ಯಕರ ಆಹಾರಗಳು, ಸೂರ್ಯಾಸ್ತವಾದ...

ನಿಮ್ಮ ತೂಕ ಹೆಚ್ಚಲು ಇದೂ ಒಂದು ಕಾರಣವಿರಬಹುದು ನೋಡಿ..

ಕೆಲವರು ತಮ್ಮ ತೂಕ ಕಡಿಮೆ ಮಾಡಲೇಬೇಕೆಂದು, ಹಲವು ರೀತಿಯ ವ್ಯಾಯಾಮ ಮಾಡುತ್ತಾರೆ. ಯೋಗ, ಜಿಮ್, ಜುಂಬಾ ಡಾನ್ಸ್, ಡಯಟ್ ಹೀಗೆ ಹಲವು ಸರ್ಕಸ್ ಮಾಡಿದರೂ, ಅವರ ತೂಕ ಹೆಚ್ಚುತ್ತಲೇ ಹೋಗುತ್ತದೆ ಹೊರತು, ಕಡಿಮೆಯಾಗುವುದಿಲ್ಲ. ಹಾಗಾದ್ರೆ ತೂಕ ಹೆಚ್ಚೋಕ್ಕೆ ಮುಖ್ಯವಾದ ಕಾರಣವೇನು ಅಂತಾ ತಿಳಿಯೋಣ ಬನ್ನಿ. ಕೆಲವೊಮ್ಮೆ ನಿಂಬೆ ಶರಬತ್ ಕುಡಿಯುವಾಗ, ಅಥವಾ ಯಾವುದಾದರೂ ಜ್ಯೂಸ್ ಕುಡಿಯುವ...

ಮಗು ಹುಟ್ಟಿದ ಬಳಿಕ, ಬಾಣಂತಿಯರು ಎಂದಿಗೂ ಈ ತಪ್ಪು ಮಾಡಬೇಡಿ

ತಾಯಿಯಾಗುವುದು, ಮಗುವನ್ನ ಗರ್ಭದಲ್ಲಿ ಹಿಡಿದಿಟ್ಟುಕೊಳ್ಳುವುದು, ಬಾಣಂತನ ಇವೆಲ್ಲವೂ ಹೆಣ್ಣಿಗೊಂದು ಚಾಲೆಂಜ್ ಇದ್ದ ಹಾಗೆ. ಆಕೆಯ ಮಗು ಮತ್ತು ಆಕೆಯ ಆರೋಗ್ಯ ಉತ್ತಮವಾಗಿದ್ದು, ಬಾಣಂತನ ಚೆನ್ನಾಗಿ ಆದರೆ, ಆಕೆ ಗೆದ್ದ ಹಾಗೆ. ಆದರೆ ನೀವು ಬಾಣಂತನದ ಸಮಯದಲ್ಲಿ ಕೆಲ ತಪ್ಪುಗಳನ್ನ ಮಾಡಿದಿರೋ, ಜೀವನ ಪರ್ಯಂತ ಸಮಸ್ಯೆ ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಮಗು ಹುಟ್ಟಿದ ಬಳಿಕ, ಬಾಣಂತಿಯರು ಯಾವ...

ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಎಸ್.ಆರ್.ಪಾಟೀಲ್..

ಬೆಂಗಳೂರು: ಮಾಜಿ ಮಂತ್ರಿಗಳಾದ ಎಸ್.ಆರ್.ಪಾಟೀಲ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಡಾ.ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಎಸ್.ಆರ್.ಪಾಟೀಲ್, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಶ್ರೀ ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿ ಆಗಿರುವ ಶ್ರೀ ಡಿ.ಕೆ.ಶಿವಕುಮಾರ್ ಅವರನ್ನು ಹಾಗೂ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಡಾ.ಜಿ.ಪರಮೇಶ್ವರ್‌,...

ಅಂಬರೀಶ್ ಹುಟ್ಟುಹಬ್ಬದ ಸಂದರ್ಭದಲ್ಲಿ “ಅಂತ” ಮರು ಬಿಡುಗಡೆ

ಬೆಂಗಳೂರು: ಮೇ 29 ರೆಬಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ಅಭಿನಯಿಸಿದ್ದ ಸೂಪರ್ ಹಿಟ್ "ಅಂತ" ಚಿತ್ರ ಮೇ 26ರಂದು ಮರು ಬಿಡುಗಡೆಯಾಗುತ್ತಿದೆ. ನಲವತ್ತು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಈಗ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ. 1981 ಇಸವಿಯಲ್ಲಿ ಈ ಚಿತ್ರ ತೆರೆ ಕಂಡ ಚಿತ್ರವಿದು. ಈ ಚಿತ್ರವನ್ನು ಬೇರೆಯವರು...

ಡಾ.ಶಿವರಾಜ್‌ಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟ ರಣ್ದೀಪ್ ಸೂರ್ಜೆವಾಲಾ..

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಆರಿಸಿ ಬಂದಿದ್ದು, ಸಿಎಂ ಪಟ್ಟವನ್ನು ಸಿದ್ದರಾಮಯ್ಯ ಅಲಂಕರಿಸಿದ್ದಾರೆ. ಕಾಂಗ್ರೆಸ್ ಪರ ಮತ ಚಲಾಯಿಸಿ ಎಂದು ಪ್ರಚಾರ ಮಾಡಿದವರಲ್ಲಿ ನಟ ಶಿವರಾಜ್‌ಕುಮಾರ್ ಮತ್ತು, ಗೀತಾ ಶಿವರಾಜ್‌ಕುಮಾರ್ ಕೂಡ ಇದ್ದರು. ತಮ್ಮ ಸಹೋದರನಾದ ಮಧು ಬಂಗಾರಪ್ಪ ಪರ ಗೀತಾ ಪ್ರಚಾರ ಕೂಡ ಮಾಡಿದ್ದರು. ಅಲ್ಲದೇ, ಸಿದ್ದರಾಮಯ್ಯ ಪರ ಗೀತಾ...

RRR ಸಿನಿಮಾ ವಿಲನ್ ನಿಧನ: ಈ ಸುದ್ದಿ ನಂಬಲಸಾಧ್ಯವೆಂದ ರಾಜಮೌಳಿ..

ಆರ್‌ಆರ್‌ಆರ್‌ ಸಿನಿಮಾದಲ್ಲಿ ವಿಲನ್ ಆಗಿ ನಟಿಸಿದ್ದ ರೇ ಸ್ಟಿವನ್‌ಸನ್ (58) ನಿಧನರಾಗಿದ್ದಾರೆ. ಈ ಬಗ್ಗೆ ಹಾಲಿವುಡ್ ಚಿತ್ರರಂಗ ಸಂತಾಪ ವ್ಯಕ್ತಪಡಿಸಿದ್ದು, ಬಾಲಿವುಡ್‌ನ ಕೆಲ ನಟ, ನಿರ್ದೇಶಕರು ಕೂಡ, ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿರ್ದೇಶಕ ರಾಜಮೌಳಿ, ಶಾಕಿಂಗ್.. ಈ ಸುದ್ದಿಯನ್ನು ನನ್ನಿಂದ ನಂಬಲಾಗುತ್ತಿಲ್ಲ. ರೇ ಶಕ್ತಿ ಮತ್ತು ಚೈತನ್ಯವನ್ನು ಸೆಟ್‌ಗೆ ತಂದಿದ್ದರು. ಅವರೊಂದಿಗೆ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img