ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ʻಚಾವುಂಡರಾಯ ಪ್ರಶಸ್ತಿʼ ಪ್ರಕಟಗೊಂಡಿದೆ. ಶ್ರವಣಬೆಳಗೊಳದ ಶ್ರೀ ಎಸ್.ಡಿ.ಜಿ.ಎಂ.ಎ ಮ್ಯಾನೇಜ್ಮೆಂಟ್ ಕಮಿಟಿಯ ವತಿಯಿಂದ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿಭಟ್ಟಾರಕ ಮಹಾಸ್ವಾಮಿಗಳು ನೀಡಿರುವ ದತ್ತಿಯ ೨೦೨೨ನೇ ಸಾಲಿನ ಚಾವುಂಡಾಯ ಪ್ರಶಸ್ತಿಗೆ ಹಿರಿಯ ಲೇಖಕ ವಿದ್ವಾಂಸ ಪ್ರೊ. ಕೆ.ಇ.ರಾಧಾಕೃಷ್ಣ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ...
ಹಾಸನ: ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಯಾರು ದೃತಿಗೆಡುವುದು ಬೇಡ. ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರಕಾರವಿದ್ದು, ಕ್ಷೇತ್ರದ ಅಭಿವೃದಿ ಕಡೆ ಗಮನ ಕೊಡೋಣ ಎಂದು ಪರಾಜಿತ ಶಾಸಕ ಅಭ್ಯರ್ಥಿ ಮುರುಳಿ ಮೋಹನ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಸಕಲೇಶಪುರ ವಿಧಾನಸಭಾ ಕ್ಷೇತ್ರದ ಜನ ನನಗೆ ೪೨,೮೦೦ ಮತಗಳನ್ನು ನೀಡಿ ಆಶೀರ್ವದಿಸಿದ್ದಾರೆ. ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷದ...
ಹಾಸನ: ರಾಜಕೀಯ ಮರೆತು ಕ್ಷೇತ್ರದ ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ನಾನು ಸ್ಪಂದಿಸಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇನೆ. ಚುನಾವಣೆ ಫಲಿತಾಂಶದ ನಂತರ ಕೆಲ ಕಡೆ ಸ್ಥಗಿತವಾಗಿರುವ ಕಸ ವಿಲೆವಾರಿಯ ಸಮಸ್ಯೆಯನ್ನು ಶೀಘ್ರದಲ್ಲಿಯೇ ಸರಿಪಡಿಸಲಾಗುವುದು ಎಂದು ಹಾಸನ ಕ್ಷೇತ್ರದ ನೂತನ ಶಾಸಕ ಹೆಚ್.ಪಿ. ಸ್ವರೂಪ್ ತಿಳಿಸಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನೂತನ ಅಧ್ಯಕ್ಷರಿಗೆ ಸಂಘದ...
ಹಾಸನ: ಕೆ.ಪಿ.ಸಿ.ಸಿ ಅಧ್ಯಕ್ಷರಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಹಾಸನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಯಾದ ಬನವಾಸೆ ರಂಗಸ್ವಾಮಿ ರವರ ಅಭಿಮಾನಿಗಳ ವತಿಯಿಂದ ಡಿ.ಕೆ ಶಿವಕುಮಾರ್ ರವರ ಭಾವ ಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು. ಹಾಸನದ ಶ್ರೀ ಉಡುಸಲಮ್ಮ ದೇವಾಲಯದ ಬಳಿ ಪೂಜೆ ಸಲ್ಲಿಸಿ 101 ತೆಂಗೆನಕಾಯಿ...
ಹಾಸನ: ಕೆ.ಪಿ.ಸಿ.ಸಿ ಅಧ್ಯಕ್ಷರಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಡಿಕೆ ಶಿವಕುಮಾರ್ ಅಭಿಮಾನಿ ಸಂಘದ ವತಿಯಿಂದ ಡಿ.ಕೆ ಶಿವಕುಮಾರ್ ರವರ ಹುಟ್ಟುಹಬ್ಬವನ್ನು ಹಾಸನದ ಶ್ರೀ ಹಾಸನಾಂಭ ದೇವಾಲಯದ ಬಳಿ ಪೂಜೆ ಸಲ್ಲಿಸಿ 101 ತೆಂಗೆನಕಾಯಿ ಒಡಯುವುದರ ಮೂಲಕ ಹುಟ್ಟುಹಬ್ಬ ವನ್ನು ಅಚರಿಸಲಾಯಿತು. ಹಾಗೇ ಮುಂದಿನ ಮುಖ್ಯಮಂತ್ರಿ ಆಗಿ ಪ್ರಮಾಣ...
ಬೆಂಗಳೂರು: ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 63ನೇ ವಸಂತಕ್ಕೆ ಕಾಲಿಟ್ಟಿದ್ದು, ನಿನ್ನೆ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ. ನನ್ನ ಹುಟ್ಟುಹಬ್ಬದ ಮುನ್ನಾದಿನದಂದು, ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ. ಅವರ ಆತ್ಮೀಯ ಶುಭಾಶಯಗಳಿಗಾಗಿ ನನ್ನ...
ಬೆಂಗಳೂರು: ಕರ್ನಾಟಕದ ನಾನಾ ಮಠಗಳ ಸ್ವಾಮೀಜಿಗಳು ಸಂಸದ ಡಿ ಕೆ ಸುರೇಶ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲು ತಮ್ಮ ಸಮುದಾಯಗಳ ಬೆಂಬಲ ಇದೆ ಎಂದು ತಿಳಿಸಿದರು.
ನಿನ್ನೆ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು, ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ...
ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ "ಅಜಾಗ್ರತ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ...
ಬೆಂಗಳೂರು: ನೂತನ ಪ್ರತಿಭೆ ರಿಚ್ಚಿ(ಹೇಮಂತ್ ಕುಮಾರ್) ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ ಚಿತ್ರ "ರಿಚ್ಚಿ". ಈಗಷ್ಟೇ ಚಿತ್ರದ ಪ್ರಚಾರ ಕಾರ್ಯ ಆರಂಭವಾಗಿದೆ. ಚಿತ್ರದ ಮೊದಲ(ಕಳೆದು ಹೋಗಿರುವೆ) ಹಾಡು ಇದೇ ಮೇ 18 ರಂದು ಬಿಡುಗಡೆಯಾಗಲಿದೆ. ಗೌಸ್ ಫಿರ್ ಬರೆದಿರುವ ಈ ರೊಮ್ಯಾಂಟಿಕ್ ಹಾಡನ್ನು ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿದ್ದಾರೆ. ಬಹಳ...
ರಾಜ್ಯದ ಆರುವರೆ ಕೋಟಿ ಕನ್ನಡಿಗರು ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಪಕ್ಷಕ್ಕೆ ನೀಡಿರುವ ಪ್ರಚಂಡ ಬಹುಮತಕ್ಕೆ ಪಕ್ಷವು ಮೊದಲ ಶಾಸಕಾಂಗ ಪಕ್ಷ ಸಭೆಯಲ್ಲಿ ಹೃತ್ಪೂರ್ವಕ ಧನ್ಯವಾದಗಳು ತಿಳಿಸುತ್ತದೆ. ಕರ್ನಾಟಕ ರಾಜ್ಯಕ್ಕೆ ಸಿಕ್ಕಿರುವ ಈ ಗೆಲುವು ಸ್ವಾಭಿಮಾನ ಹಾಗೂ ಬ್ರಾಂಡ್ ಕರ್ನಾಟಕದ ಮರುಸ್ಥಾಪನೆಯ ಸೌಹಾರ್ದತೆಗೆ ಸಿಕ್ಕಿರುವ ಜಯವಾಗಿದೆ.
ಭಗವಾನ್ ಬಸವಣ್ಣನವರಿಂದ ಅಕ್ಕಮಹಾದೇವಿಯವರವರೆಗೆ, ಕನಕದಾಸರು, ಮಹರ್ಷಿ...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...