Wednesday, May 13, 2026

Karnataka media

ಮೋದಿ ರೋಡ್ ಶೋ ನಡೆಸಿದ ರಸ್ತೆಯನ್ನು ಸಗಣಿ ನೀರಿನಿಂದ ಸ್ವಚ್ಛ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು

ಮೈಸೂರು: ಕರ್ನಾಟಕ ವಿಧಾನ ಸಭೆ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ರೋಡ್ ಶೋ ಮಾಡಿದ್ದ ರಸ್ತೆಗೆ, ಕಾಂಗ್ರೆಸ್ ಕಾರ್ಯಕರ್ತರು ಸಗಣಿ ಹಾಕಿ ಸ್ವಚ್ಛ ಮಾಡಿ ವ್ಯಂಗ್ಯ ಮಾಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ, ಮೈಸೂರಿನ ರಾಜಮಾರ್ಗದಲ್ಲಿ ಮೋದಿ ರೋಡ್ ಶೋ ಮಾಡಿದ್ದರು. ಆದರೆ ಇಲ್ಲಿ ಜಂಬೂ ಸವಾರಿ ಬಿಟ್ಟರೆ, ಬೇರೆ ಯಾವ ಮೆರವಣಿಗೆ ಕೂಡ ನಡೆದಿಲ್ಲ....

‘ದ್ವೇಶ, ಬೂಟಾಟಿಕೆಯನ್ನು ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು, ಬೆತ್ತಲೆಯಾದ ಚಕ್ರವರ್ತಿ’

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ನಟ ಪ್ರಕಾಶ್ ರಾಜ್, ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯನ್ನು ವ್ಯಂಗ್ಯವಾಡುವ ಮೂಲಕ ಪ್ರಕಾಶ್ ರಾಜ್‌, ದ್ವೇಶ…ಬೂಟಾಟಿಕೆಯನ್ನು …ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ದನ್ಯವಾದಗಳು …..ಬೆತ್ತಲೆಯಾದ ಚಕ್ರವರ್ತಿ ಎಂದು ಟ್ವೀಟ್ ಮಾಡಿದ್ದಾರೆ. ಈ ಮೊದಲಿನಿಂದಲೂ ಬಿಜೆಪಿಯನ್ನು ದ್ವೇಷಿಸುತ್ತ ಬಂದಿರುವ ಪ್ರಕಾಶ್ ರಾಜ್, ಬೆಂಗಳೂರಿನ ಶಾಂತಿ...

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಬೊಮ್ಮಾಯಿ

ಬೆಂಗಳೂರು : ಇಷ್ಟು ದಿನ ಬಿಜೆಪಿ ಸರ್ಕಾರವಿದ್ದಾಗ, ಮುಖ್ಯಮಂತ್ರಿ ಸ್ಥಾನವನ್ನು ನಿಭಾಯಿಸಿದ್ದ, ಬಸವರಾಜ ಬೊಮ್ಮಾಯಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ಕರ್ನಾಟಕದ ಜನತೆಯ ತೀರ್ಪನ್ನು ಗೌರವಿಸಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದೆನು. ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ನಿನ್ನೆ...

‘ಅಮ್ಮ ಅನ್ನೋದು ಕೇವಲ ಪದವಲ್ಲ. ಅದೊಂದು ಪರಿಪೂರ್ಣ ಅನುಭೂತಿ ‘

ಇಂದು ವಿಶ್ವ ತಾಯಂದಿರ ದಿನವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ತಾಯಿಗೆ ಶುಭಕೋರಿದ್ದಾರೆ. ಟ್ವೀಟ್ ಮೂಲಕ ಶುಭಕೋರಿರುವ ಡಿಕೆಶಿ, "ಅಮ್ಮ" ಎನ್ನುವ ಪದವನ್ನು ವರ್ಣಿಸಲು ಸಾಧ್ಯವಿಲ್ಲ, ಕಾರಣ ಅದು ಕೇವಲ ಪದವಲ್ಲ, ಅದೊಂದು ಪರಿಪೂರ್ಣ ಅನುಭೂತಿ. ಈ ಜಗತ್ತಿನಲ್ಲಿ ದೇವರಿಗಿಂತಲೂ ಮಿಗಿಲಾದ ಶಕ್ತಿಯಾಗಿರುವ ಅಮ್ಮ , ಮಕ್ಕಳಿಗಾಗಿಯೇ ತನ್ನ ಜೀವನವನ್ನು ಮುಡಿಪಾಗಿಟ್ಟಿದ್ದು, ಎಲ್ಲಾ ಪ್ರೀತಿಯ ಮಾತೃ...

‘ನಾನು ಸೋತು ಗೆದ್ದಿದ್ದೇನೆ. ರೇವಣ್ಣ ಗೆದ್ದು ಸೋತಿದ್ದಾರೆ. 2028ರ ಚುನಾವಣೆಗೆ ನಾಳೆಯಿಂದಲೇ‌ ಸಿದ್ಧನಾಗ್ತೇನೆ’

ಹಾಸನ: ಹಾಸನದ ಹೊಳೆನರಸಿಪುರದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಟಕ್ಕರ್ ಕೊಟ್ಟ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನದಡಿ ಇಂದು ರೇವಣ್ಣ ಶಾಸಕರಾಗಿರಬಹುದು. ಆದರೆ ಹೊಳೆನರಸೀಪುರದ ಜನಕ್ಕೆ ಬಡವರಿಗೆ ನಾನೇ ಶಾಸಕ. 50 ಸಾವಿರ ಮತಗಳ ಅಂತರದಲ್ಲಿ ನಾನು ಗೆಲ್ಲುತ್ತೇನೆ ಎಂದಿದ್ದರು ಸಾಧ್ಯವಾಗಿಲ್ಲ. 2028 ರ ಚುನಾವಣೆಗೆ ನಾನು ನಾಳೆಯಿಂದಲೇ‌...

ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಿದ್ದಕ್ಕೆ ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ..

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದಕ್ಕೆ, ಕಾಂಗ್ರೆಸ್ಸಿಗೆ ಅಭಿನಂದನೆ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಅವರಿಗೆ ನನ್ನ ಶುಭಾಶಯಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.. ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು...

‘ಕರ್ನಾಟಕದಲ್ಲಿ ನಾವು ಪ್ರೀತಿಯಿಂದಲೇ ದ್ವೇಷವನ್ನು ಕಿತ್ತು ಹಾಕಿದ್ದೇವೆ’

ದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ರಾಹುಲ್ ಗಾಂಧಿ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಇದು ಬರೀ ಕಾಂಗ್ರೆಸ್ ಗೆಲುವಲ್ಲ, ಇದು ಕರ್ನಾಟಕ ರಾಜ್ಯದ ಜನರ ಗೆಲುವು ಎಂದಿದ್ದಾರೆ. ನಾವು ಬಡವರ ಪರ ನಿಂತಿದ್ದೇವೆ. 5 ಗ್ಯಾರಂಟಿ ಘೋಷಣೆಗಳನ್ನ ನೀಡಿದ್ದೇವೆ. ಆ ಭರವಸೆಗಳನ್ನ ಕಲಾಪದ ಮೊದಲ ದಿನವೇ ಜಾರಿಗೆ ತರುತ್ತೇವೆ ಎಂದು ರಾಹುಲ್...

‘ನಾವು ಕರ್ನಾಟಕದ ಜನತೆಯ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ’

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ತೀರ್ಪು ಬಂದಿದ್ದು, ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆದು ಗೆಲುವಿನ ಜಯಭೇರಿ ಬಾರಿಸಿದೆ. ಹೀಗಾಗಿ ಬಿಜೆಪಿ ಸರ್ಕಾರದ ಅವಧಿ ಮುಗಿದಿದ್ದು, ಇಂದು ಬಸವರಾಜ ಬೊಮ್ಮಾಯಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿದ್ದಾರೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಬೊಮ್ಮಾಯಿ, ಈ ರಾಜ್ಯದ ಸಿಎಂ ಆಗಿದ್ದ ನಾನು, ಬಿಜೆಪಿ ಸೋಲಿನ ಸಂಪೂರ್ಣ...

ಕಾಂಗ್ರೆಸ್ ಗೆಲುವಿನ ಬಗ್ಗೆ ಮಾತನಾಡುತ್ತ, ಭಾವುಕರಾದ ಡಿಕೆಶಿ..

ಬೆಂಗಳೂರು : ಕಾಂಗ್ರೆಸ್ ಪಕ್ಷದ ಗೆಲುವಿನ ಬಗ್ಗೆ ಮಾತನಾಡುತ್ತ ಭಾವುಕರಾಗಿದ್ದಾರೆ. ಜನ ನಮ್ಮಲ್ಲಿ ನಂಬಿಕೆ ಇಟ್ಟಿದ್ದಾರೆ. ನಮ್ಮನ್ನು ಬೆಂಬಲಿಸಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ನಾವು ಶ್ರಮಿಸುತ್ತೇವೆ. ನಾವು ಆದಷ್ಟು ಬೇಗ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾಗುತ್ತೇವೆ. ಮಲ್ಲಿಕಾರ್ಜುನ ಖರ್ಗೆ, ಶ್ರೀಮಂತಿ ಸೋನಿಯಾ ಗಾಂಧಿಜಿ, ಇವರೆಲ್ಲರಿಗೂ ನಾವು ಧನ್ಯವಾದ ತಿಳಿಸುತ್ತೇನೆ. ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರಿಗೂ...

‘ಇದು ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶ’

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದಿಂದ ಆಯ್ಕೆಯಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ವಿಪಕ್ಷಗಳ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ತಮ್ಮ ಪಕ್ಷದ ನಾಯಕರ ಪ್ರಚಾರದ ವೈಖರಿಯನ್ನು ಹಾಡಿಹೊಗಳಿದ್ದಾರೆ. ಸಿದ್ದರಾಮಯ್ಯ ಏನೇನು ಟ್ವೀಟ್ ಮಾಡಿದ್ದಾರೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಈ ಫಲಿತಾಂಶ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img