Tuesday, May 12, 2026

Karnataka media

ಏಳು ವಿಧಾನಸಭಾ ಕ್ಷೇತ್ರದ ಮತಯಂತ್ರ ಹಾಸನದ ಸ್ಟ್ರಾಂಗ್ ರೂಂನಲ್ಲಿ ಭದ್ರ

ಹಾಸನ: ಈಗಾಗಲೇ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದ ಚುನಾವಣೆ ನಡೆದು ಎಲ್ಲಾ ಮಂತಯಂತ್ರಗಳು ಹಾಸನ ನಗರದ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಿರ್ಮಿಸಲಾಗಿರುವ ಸ್ಟ್ರಾಂಗ್ ರೂಮ್ ನಲ್ಲಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಡಲಾಗಿದ್ದು, ಮೇ.13ರ ರಂದು ನಡೆಯುವ ಮತ ಏಣಿಕೆ ಕಡೆ ಮತದಾರರು ಲೆಕ್ಕಚಾರದಲ್ಲಿ ತೊಡಗಿದ್ದಾರೆ. ಶನಿವಾರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗುವ ಮತ ಏಣಿಕೆಗೆ ಸಕಲ...

ಖುಷಿಯಿಂದ ಡಾನ್ಸ್ ಮಾಡುತ್ತಲೇ, ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ: ವೀಡಿಯೋ ವೈರಲ್

ಛತ್ತೀಸ್‌ಘಡ್: ಮದುವೆ ಮನೆ ಅಂದ್ರೆ ಅಲ್ಲಿ ಬರೀ ಸಂಭ್ರಮವಿರತ್ತೆ. ಯಾವುದಾದರೂ ಸಣ್ಣಪುಟ್ಟ ವಿಷಯಕ್ಕೆ ಸಣ್ಣ ಪುಟ್ಟ ಮನಸ್ತಾಪಗಳು ಬರಬಹುದು, ಹೋಗಬಹುದು. ಕೆಲವೊಮ್ಮೆ ದೊಡ್ಡ ದೊಡ್ಡ ಗಲಾಟೆ ನಡೆದಿದ್ದೂ ನೋಡಿದ್ದೇವೆ. ಆದರೆ ಇಲ್ಲೊಂದು ಮದುವೆಯಲ್ಲಿ ಸಂಭ್ರಮದಿಂದ ವಧು ವರನ ಜೊತೆ ಸ್ಟೇಜ್‌ನಲ್ಲಿ ಸ್ಟೆಪ್ ಹಾಕುತ್ತಿದ್ದ ವ್ಯಕ್ತಿ, ಹಠಾತ್ತನೆ ಕುಸಿದು ಬಿದ್ದು, ಪ್ರಾಣ ಕಳೆದುಕೊಂಡಿದ್ದಾರೆ. ಇಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದ,...

ವರದಕ್ಷಿಣೆಯಲ್ಲಿ ಬೈಕ್ ಕೇಳಿದ್ದಕ್ಕೆ, ಅಪ್ಪನಿಂದಲೇ ಚಪ್ಪಲಿ ಏಟು ತಿಂದ ವರ: ವೀಡಿಯೋ ವೈರಲ್

ವರದಕ್ಷಿಣೆ ಒಂದು ಸಾಮಾಜಿಕ ಪಿಡುಗು ಅನ್ನೋದು ಎಲ್ಲರಿಗೂ ಗೊತ್ತು. ಇತ್ತೀಚಿನ ದಿನಗಳಲ್ಲಿ ವರದಕ್ಷಿಣೆ ತೆಗೆದುಕೊಳ್ಳುವುದು ಮತ್ತು ಕೊಡುವುದು ಕೆಲ ಕಡೆ ಮಾತ್ರ ಕಡಿಮೆಯಾಗಿದೆ. ಹೊರತು ಉತ್ತರ ಭಾರತದ ಹಲವೆಡೆ ಡೌರ ತೆಗೆದುಕೊಂಡೇ ಮದುವೆ ಮಾಡಿಕೊಳ್ಳಲಾಗತ್ತೆ. ವಧುವಿನ ಕಡೆಯಲು ಒಂದಿಷ್ಟು ದುಡ್ಡೋ, ವರನಿಗೆ ಮೊಟರ್ ಬೈಕೋ ಕೊಡಿಸಲೇಬೇಕೆಂದು ಹೇಳಲಾಗುತ್ತದೆ. ಆದ್ರೆ ಇಲ್ಲೊಂದು ಮನೆಯಲ್ಲಿ ವರ ವಧುವಿನ ಮನೆಯವರ...

ಕಾರ್ಪ್ಸ್ ಕಮಾಂಡರ್ ಮನೆಗೆ ನುಗ್ಗಿ ಕೆಚಪ್, ಸಲಾಡ್, ನವಿಲು ಕಳ್ಳತನ ಮಾಡಿದ ಇಮ್ರಾನ್ ಬೆಂಬಲಿಗರು..

ಲಾಹೋರ್: ನಿನ್ನೆ ತಾನೇ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ರನ್ನು ಪೊಲೀಸರು ಬಂಧಿಸಿದ್ದು, ಆತನ ಬೆಂಬಲಿಗರು ದಾಂಧಲೆ ಎದ್ದಿದ್ದಾರೆ. ದೇಶದ ಹಲವು ಭಾಗಗಳಲ್ಲಿ, ಹಲವು ಸಾರ್ವಜನಿಕ ಸಂಪತ್ತನ್ನ ಧ್ವಂಸ ಮಾಡಿದ್ದಲ್ಲದೇ, ಕಾರ್ಪ್ಸ್ ಕಮಾಂಡರ್ ಮನೆಗೆ ನುಗ್ಗಿ, ಮಟನ್ ಕೂರ್ಮಾ, ಕೆಚಪ್ ಸಲಾಡ್ ಸೇರಿ ಹಲವು ತಿಂಡಿಗಳ ಜೊತೆಗೆ, ನವಿಲನ್ನ ಸಹ ಕದ್ದೊಯ್ದಿದ್ದಾರೆ. ಇಮ್ರಾನ್ ಖಾನ್ ಬಂಧನ...

ಮತ್ತೆ ಮದುವೆ ಸಿನಿಮಾ ಟ್ರೇಲರ್ ರಿಲೀಸ್: ಕೆಲವೇ ಗಂಟೆಯಲ್ಲಿ ಲಕ್ಷ ಲಕ್ಷ ವೀವ್ಸ್..

ತೆಲುಗು ನಟ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ಕೆಲ ತಿಂಗಳ ಹಿಂದಷ್ಟೇ ನಾವು ಟಿವಿಯಲ್ಲಿ, ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ನೋಡಿದ್ದೆವು. ಇದೇ ರೀತಿ ಇವರಿಬ್ಬರೇ ನಟಿಸುವ ಮತ್ತೆ ಮದುವೆ ಸಿನಿಮಾ ಟೀಸರ್ ಕೂಡ ರಿಲೀಸ್ ಆಗಿತ್ತು.  ಇದೀಗ ಟ್ರೇಲರ್‌ ಕೂಡ ರಿವೀಲ್ ಆಗಿದೆ. ನಾವು ನಿಜವಾಗಿಯೂ ನ್ಯೂಸ್‌ಗಳಲ್ಲಿ ನೋಡದ ಹಲವು...

‘ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ’

ಬೆಂಗಳೂರು: ನಿನ್ನೆ ತಾನೇ ಎಲೆಕ್ಷನ್ ಮುಗಿದಿದೆ. ಮೊನ್ನೆ ತನಕ ಆಯಾ ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ಮುಳುಗಿದ್ದರು. ಹಲವೆಡೆ ತೆರಳಿ ಪ್ರಚಾರವನ್ನೂ ಮಾಡಿದ್ದರು. ಹಾಗಾಗಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ:...

‘ಬೆಂಗಳೂರು ಓಡಿಸ್ತೀನಿ, ಊರು ಬಿಡಿಸುತ್ತೀನಿ ಅಂದವರಿಗೆ ಚುನಾವಣೆ ಫಲಿತಾಂಶ ಬರಲಿದೆ’

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಾಯಕರು ಹಾಗೂ ಇಡೀ ಕುಟುಂಬವೇ ಬಂದು ನನ್ನ ಮೇಲೆ ಸವಾರಿ ಮಾಡಿದ್ರು ಕೂಡ ಹಾಸನ ಜನತೆ ನನಗೆ ಆಶೀರ್ವದಿಸಿದ್ದಾರೆ ಎಂದು ಚುನಾವಣೆ ಮುಗಿದ ನಂತರ ಹಾಸನ ಶಾಸಕ, ಪ್ರೀತಂ ಗೌಡ ತಮ್ಮ ಮಾತುಗಳನ್ನು ಮಾಧ್ಯಮದ ಮುಂದೆ ಹೇಳಿಕೊಂಡರು. ತಮ್ಮ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನನ್ನವಧಿಯಲ್ಲಿ ಸಾಧ್ಯವಾದಷ್ಟು ಅಭಿವೃದ್ಧಿ ಕೆಲಸ...

‘ಅತಂತ್ರ ಬರುವ ಪ್ರಶ್ನೆ ನಮ್ಮ‌ ಮುಂದೆ ಇಲ್ಲ, ಜೆಡಿಎಸ್ ಅಭ್ಯರ್ಥಿಗಳೇ ಗೆಲ್ಲುವುದು’

ಮಂಡ್ಯ: ಮಂಡ್ಯದಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ದು, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿಯೂ ಹಲವು ಸಮೀಕ್ಷೆಗಳು ಜೆಡಿಎಸ್‌ ಲೆಕ್ಕಕ್ಕೆ ಇಲ್ಲ ಎಂದು ಹೇಳ್ತಾ ಇದ್ದವು. ಕುಮಾರಸ್ವಾಮಿ ಅವರ ಪಂಚರತ್ನ ಪ್ರವಾಸ ನಮಗೆ ಶಕ್ತಿ ನೀಡಿದೆ. ದೇವೇಗೌಡರು ಚುನಾವಣೆ ಪ್ರಚಾರ ಮಾಡಿರುವುದು ನಮಗೆ ಬಲ ತಂದಿದೆ....

ಯೋಗಿ ಆದಿತ್ಯನಾಥ್‌ರನ್ನ ಭೇಟಿಯಾದ ‘ದಿ ಕೇರಳ ಸ್ಟೋರಿ’ ತಂಡ..

ಲಖನೌ: ಸದ್ಯಕ್ಕೆ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ವಿಷಯ ಅಂದ್ರೆ ವಿಧಾನಸಭೆ ಚುನಾವಣೆ ಮತ್ತು ಅದರ ರಿಸಲ್ಟ್ ಹೇಗೆ ಬರತ್ತೆ ಅನ್ನುವ ವಿಷಯ. ಆದ್ರೆ ಇಡೀ ದೇಶದಲ್ಲಿ ಸುದ್ದಿಯಾಗಿರುವ ವಿಷಯ ಅಂದ್ರೆ ದಿ ಕೇರಳ ಸ್ಟೋರಿ ಸಿನಿಮಾ. ಇದು ಲವ್ ಜಿಹಾದ್ ಕಥೆಯನ್ನು ಹೊಂದಿದ್ದು, ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೆ, ಇನ್ನು ಕೆಲವರು ಸಿನಿಮಾ ಸೂಪರ್,...

ಧರ್ಮಸ್ಥಳದಲ್ಲಿ ಮದುವೆ ಮುಗಿಸಿ, ಹಾಸನಕ್ಕೆ ಬಂದು ಓಟ್ ಮಾಡಿದ ಮಧುಮಗ

ಹಾಸನ: ಮದುವೆ ದಿನ ಅಂದರೆ, ಅದು ಪ್ರತಿಯೊಬ್ಬರ ಬಾಳಲ್ಲಿ, ವಿಶೇಷವಾಾದ ದಿನವಾಗಿರುತ್ತದೆ. ಆರಾಮವಾಗಿ ಮದುವೆಯಾಗಿ, ಖುಷಿ ಖುಷಿಯಾಗಿ ಮದುವೆಯನ್ನ ಎಂಜಾಯ್‌ ಮಾಡಿಕೊಂಡು, ಆ ದಿನವನ್ನ ಎಂಡ್ ಮಾಡಲಾಗುತ್ತದೆ. ಆದರೆ ಇಲ್ಲೋರ್ವ ವ್ಯಕ್ತಿ ತಮ್ಮ ಮದುವೆಯನ್ನ ಇದಕ್ಕಿಂತ ವಿಶೇಷವಾಗಿ ಮಾಡಿಕೊಂಡಿದ್ದಾರೆ. ಹಾಸನದ ಸಕಲೇಶಪುರದ ಮಹೇಶ್ವರಿ ನಗರದ ನಿವಾಸಿ, ರೋಹಿತ್ ಎಂಬುವವರು ಇಂದು ಧರ್ಮಸ್ಥಳದಲ್ಲಿ, ಶ್ರೀ ಮಂಜುನಾಥೇಶ್ವರನ ಆಶೀರ್ವಾದದೊಂದಿಗೆ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img