Tuesday, May 12, 2026

Karnataka media

ಫೋಟೋಶೂಟ್‌ ವಿಷಯವಾಗಿ ಮದುವೆ ಮನೆಯಲ್ಲಿ ಗಲಾಟೆ: ವೀಡಿಯೋ ವೈರಲ್

ಲಖನೌ: ಇತ್ತೀಚಿನ ದಿನಗಳಲ್ಲಿ ಮದುವೆ ಮನೆಗಳಲ್ಲಿ ಸಂಪ್ರದಾಯ, ಸಂಬಂಧಗಳಿಗಿಂತ ಹೆಚ್ಚು ಪ್ರೆಸ್ಟೀಜ್‌ಗೆ ಬೆಲೆ ಕೊಡಲಾಗುತ್ತಿದೆ. ಎಲ್ಲ ಸಂಬಂಧಿಕರನ್ನು ಕರೆದು ಫೋಟೋಶೂಟ್ ಮಾಡುವುದು. ನಾವು ಕೊಟ್ಟಷ್ಟೇ ದುಡ್ಡು, ಅಥವಾ ಆ ದುಡ್ಡಿಗೆ ಬೆಲೆಬಾಳುವ ಗಿಫ್ಟ್ ಕೊಡಲೇಬೇಕು ಎನ್ನುವುದು. ಇತ್ಯಾದಿಗಳು ಇಂದಿನ ಸಂಬಂಧಗಳ ಬೆಲೆಯನ್ನ ಕಡಿಮೆ ಮಾಡಿದೆ. ಯಾಕಂದ್ರೆ ಇಂದಿನ ಕಾಲದ ಜನ ಸಂಬಂಧಗಳ ಬೆಲೆ ಮರೆಯುತ್ತಿದ್ದಾರೆ. ಅವರು...

‘ನಾರಾಯಣಮೂರ್ತಿ ಡ್ಯಾಶಿಂಗ್ ಹೀರೋ ಥರ ಇರ್ತಾರೆ ಅಂದ್ಕೊಂಡಿದ್ದೆ.. ಆದ್ರೆ..’

ಇತ್ತೀಚಿನ ದಿನಗಳಲ್ಲಿ ಕನ್ನಡದ ಖ್ಯಾತನಾಮರನ್ನ ಬಾಲಿವುಡ್ ಜನ ಕೂಡ ಗುರುತಿಸುತ್ತಿದ್ದಾರೆ. ಅದರಲ್ಲೂ ಕಪಿಲ್ ಶರ್ಮಾ ಶೋನಲ್ಲಿ ಹಲವು ಕನ್ನಡಿಗರು ಬಂದು ಹೋಗಿದ್ದಾರೆ. ಕಿಚ್ಚ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್ ಸೇರಿ, ಹಲವು ಸೆಲೆಬ್ರಿಟಿಗಳು ಈ ರಿಯಾಲಿಟಿ ಶೋನಲ್ಲಿ ಬಂದಿದ್ದಾರೆ. ಇದೀಗ ಸಮಾಜ ಸೇವಕಿ ಸುಧಾ ಮೂರ್ತಿಯನವರನ್ನ ಕೂಡ, ಕಪಿಲ್ ಶರ್ಮಾ ಶೋಗೆ ಬರಮಾಡಿಕೊಂಡಿದ್ದಾರೆ. ಈ ಕಾರ್ಯಕ್ರಮದ...

ಚುನಾವಣೆಗೆ ಸಜ್ಜಾದ ಹಾಸನ, ಅಭ್ಯರ್ಥಿಗಳ ಗೆಲುವು ನಿರ್ಧರಿಸಲಿದ್ದಾರೆ ಮತದಾರರು..

ಹಾಸನ: ಬುಧವಾರ ನಡೆಯಲಿರುವ ವಿಧಾನಸಭಾ ಚುನಾವಣೆ-೨೦೨೩ಕ್ಕೆ ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ಪರಿಶೀಲಿಸಿಕೊಂಡು ಪೊಲೀಸ್ ಬಿಗಿ ಬಂದುಬಸ್ಸ್ತ್ ನೊಡನೆ ಆಯಾ ಮತಗಟ್ಟೆಗಳಿಗೆ ಚುನಾವಣೆ ಅಧಿಕಾರಿಗಳು ಪ್ರಯಾಣ ಬೆಳೆಸಿದರು. ಇದುವರೆಗೂ ಅಭ್ಯರ್ಥಿಗಳು ಮತಯಾಚನೆಗೆ ಹಲವಾರು ಸರ್ಕಸ್ ಮಾಡಿ ಪ್ರಚಾರದಲ್ಲಿ ತೊಡಗಿದ್ದರು. ಆದರೇ ಅಂತಿಮವಾಗಿ ಮತದಾರರು ಮತ ಹಾಕುವುದರ ಮೂಲಕ ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸುವರು. ಮಂಗಳವಾರದಂದು ನಗರದ ಸರಕಾರಿ ಕಲಾ...

ಹೊಟೇಲ್ಗಳಲ್ಲಿ ಉಚಿತ ಊಟ, ತಿಂಡಿ ಕೊಡುವುದಕ್ಕೆ ಬಿಬಿಎಂಪಿ ಬ್ರೇಕ್..

ಬೆಂಗಳೂರು: ಮತದಾನ ಮಾಡಿ ಬಂದರೆ, ಹೊಟೇಲ್‌ಗಳಲ್ಲಿ ಉಚಿತ ಊಟ, ತಿಂಡಿ ಕೊಡುವುದಾಗಿ, ಕೆಲ ಹೊಟೇಲ್‌ಗಳು ಘೋಷಿಸಿದ್ದವು. ಆದರೆ ಈಗ ಬಿಬಿಎಂಪಿ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಯಾವುದೇ ಹೊಟೇಲ್‌ಗಳಲ್ಲಿ ಫ್ರೀ ಊಟ, ತಿಂಡಿ ಕೊಡುವಂತಿಲ್ಲವೆಂದು ಹೇಳಿದೆ. ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ತೀರಾ ಕಳಪೆಯಾಗಿದ್ದು, ಈ ಬಾರಿ ಹೆಚ್ಚು ಜನ ಮತದಾನ ಮಾಡುವಂತಾಗಬೇಕು, ಎಂದು ಕೇಂದ್ರ ಚುನಾವಣಾ ಆಯೋಗ...

ಉತ್ತರಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ನೋಡಲು ಕೊಡಬೇಕಾಗಿಲ್ಲ ತೆರಿಗೆ: ಯೋಗಿ ಆದೇಶ

ಲಖನೌ: ಉತ್ತರ ಪ್ರದೇಶದಲ್ಲೀಗ, ಉತ್ತಮ ವಾತಾವರಣವಿದೆ. ಮೊದಲಿನ ಹಾಗೆ ಹೆಣ್ಣು ಮಕ್ಕಳ ಮೇಲೆ ಶೋಷಣೆ ನಡೆಯುವುದಿಲ್ಲ. ಗೂಂಡಾಗಿರಿ ಮಾಡಲು ಅವಕಾಶವೇ ಇಲ್ಲ. ಹಿಂದೂಗಳಂತೂ ನಿರ್ಭೀತಿಯಿಂದ ಓಡಾಡುತ್ತಿದ್ದಾರೆ. ಇದೇ ರೀತಿ ಲವ್ ಜಿಹಾದ್ ಕಥೆ ಹೊಂದಿರುವ ಸಿನಿಮಾವಾದ, ದಿ ಕೇರಳ ಸ್ಟೋರಿ ಸಿನಿಮಾಗೆ ತೆರಿಗೆ ಕೊಡಬೇಕಾಗಿಲ್ಲವೆಂದು, ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಉತ್ತರಪ್ರದೇಶದಲ್ಲಿ ದಿ ಕೇರಳ ಸ್ಟೋರಿ...

‘ಉಚಿತವಾಗಿ ಬಜೆಟ್ ಸಿಕ್ಕರೆ ಯಾರು ಬೇಕಾದ್ರು ಉಚಿತವಾಗಿ ನೀಡ್ತಾರೆ’

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಸಂಸದೆ ಸುಮಲತಾ ಅಂಬರೀಷ್, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಇಂಪ್ಲಿಮೆಂಟ್ ಮಾಡೋದು ಅಸಾಧ್ಯ. ಉಚಿತವಾಗಿ ಬಜೆಟ್ ಸಿಕ್ಕರೆ ಯಾರು ಬೇಕಾದ್ರು ಉಚಿತವಾಗಿ ನೀಡ್ತಾರೆ ಎಂದು ಸುಮಲತಾ ವ್ಯಂಗ್ಯವಾಡಿದ್ದಾರೆ. ಅಭಿವೃದ್ಧಿಯೇ ನನ್ನ ಮಂತ್ರ ಅಂತ ನಂಬಿ ಮಾಡ್ತಿರುವವರು ನರೇಂದ್ರ ಮೋದಿ. ದಿನ ಪೂರ್ತಿ ಕೆಲಸ ಮಾಡುವಂತಹ ದೊಡ್ಡ ವ್ಯಕ್ತಿ....

ಇಂಥ ಜನರನ್ನು ಎಂದಿಗೂ ಮನೆಗೆ ಬರಮಾಡಿಕೊಳ್ಳಬೇಡಿ..

ಅತಿಥಿಗಳು ಅಂದರೆ ದೇವರಿದ್ದಂತೆ ಅನ್ನೋದು ಹಿಂದೂ ಸಂಪ್ರದಾಯದಲ್ಲಿರುವ ಮಾತು. ಯಾಕಂದ್ರೆ ಅತಿಥಿಗಳು ಬಂದಾಗ, ಮನೆಯಲ್ಲಿ ಖುಷಿ ತುಂಬಿರುತ್ತದೆ. ಬಗೆ ಬಗೆಯ ಅಡುಗೆಗಳನ್ನ ಮಾಡಿರುತ್ತಾರೆ. ಹಬ್ಬದ ವಾತಾವರಣವಿರುತ್ತದೆ. ಆದರೆ ಕೆಲವರನ್ನು ಅತಿಥಿಗಳೆಂದು ಎಂದಿಗೂ ಮನೆಗೆ ಬರಮಾಡಿಕೊಳ್ಳಬಾರದಂತೆ. ಹಾಗಾದ್ರೆ ಯಾರನ್ನ ಮನೆಗೆ ಅತಿಥಿಗಳೆಂದು ಬರಮಾಡಿಕೊಳ್ಳಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯವರು ಕೊಂಕು ಮಾತನಾಡುವವರು. ಕೆಲವರಿಗೆ ಎಷ್ಟೇ ಚೆನ್ನಾಗಿ ಆತಿಥ್ಯ...

ನನ್ನ ಪತಿ ಯಾವತ್ತೂ ಹಣದಿಂದ ಚುನಾವಣೆ ಮಾಡಿರಲಿಲ್ಲ: ಸ್ವರೂಪ್ ತಾಯಿ ಲಲಿತಮ್ಮ ಸುದ್ದಿಗೋಷ್ಠಿ

ಹಾಸನ : ಹಾಸನ ಜೆಡಿಎಸ್ ಅಭ್ಯರ್ಥಿ ಎಚ್.ಪಿ.ಸ್ವರೂಪ್ ತಾಯಿ ಲಲಿತಮ್ಮ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಪುತ್ರ ಸ್ವರೂಪ್ ಪರ ಮತಯಾಚಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಲಲಿತಮ್ಮ ಕಣ್ಣೀರಿಟ್ಟಿದ್ದು, ನನ್ನ ಪತಿ ನಾಲ್ಕು ಬಾರಿ ಶಾಸಕರಾಗಿದ್ದರು. ಅವರು ಯಾವತ್ತು ಹಣದಿಂದ ಚುನಾವಣೆ ಮಾಡಲಿಲ್ಲ. ಶಾಸಕರಾಗಿದ್ದಾಗಲೂ ಸಾಕಷ್ಟು ಜನರ ಸೇವೆ, ಅಭಿವೃದ್ಧಿ ಮಾಡಿದ್ದಾರೆ. ಸರಳ, ಸಜ್ಜನಿಕೆಯಿಂದ ನಡೆದುಕೊಂಡಿದ್ದಾರೆ. ಅವರ ಹಾದಿಯಲ್ಲಿಯೇ ಸ್ವರೂಪ್...

‘ಹೆಚ್ಡಿಕೆ ಪೂರ್ಣ 5 ವರ್ಷ ಸಿಎಂ ಆಗಿರ್ತಾರೆ, ಅವರ ಜೊತೆ ನಾ ಇರುತ್ತೇನೆ, ‘

ಹಾಸನ: ಹಾಸನದಲ್ಲಿ ಸಕಲೇಶಪುರ ಕ್ಷೇತ್ರದ ಚುನಾವಣಾ ಕಣ ರಂಗೇರಿದ್ದು, ಜೆಡಿಎಸ್ ಅಭ್ಯರ್ಥಿ ಹೆಚ್. ಕೆ. ಕುಮಾರಸ್ವಾಮಿ ಪರ ನಾರ್ವೆ ಸೋಮಶೇಖರ್ ಪ್ರಚಾರ ಆರಂಭಿಸಿದ್ದಾರೆ. ಪ್ರಚಾರ ವೇಳೆ  ಮಾಜಿ ಜಿ.ಪಂ.ಸದಸ್ಯೆ ಚಂಚಲಾ ಕುಮಾರಸ್ವಾಮಿ, ನಟಿ ದಾಮಿನಿ ಕೂಡ ಸಾಥ್ ಕೊಟ್ಟಿದ್ದಾರೆ. ಸಕಲೇಶಪುರ ಕ್ಷೇತ್ರದ ಗೊರೂರಿನಲ್ಲಿ ಬೈಕ್ ರ್ಯಾಲಿ ನಡೆದಿದ್ದು, ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳ ಜೊತೆ ಬೈಕ್ ರ್ಯಾಲಿ...

ಪ್ರಧಾನಮಂತ್ರಿಗೇ ಬಿಜೆಪಿಯವರು ಬೀದಿಗೆ ಇಳ್ಸಿದ್ದಾರೆ : ಪ್ರಧಾನಿ ರೋಡ್‌ಶೋ ಬಗ್ಗೆ ರೇವಣ್ಣ ವ್ಯಂಗ್ಯ

ಹಾಸನ : ಹಾಸನದ ಮಾಧ್ಯಮ ಸುದ್ದಿಗೋಷ್ಠಿ ಕರೆದು ಮಾತನಾಡಿದ ರೇವಣ್ಣ, ಪ್ರಧಾನಮಂತ್ರಿ ನರೇಂದ್ರಮೋದಿ ರೋಡ್ ಶೋ ಬಗ್ಗೆ ವ್ಯಂಗ್ಯವಾಡಿದ್ದಾರೆ. ಈ ದೇಶದ ಪ್ರಧಾನಮಂತ್ರಿಗಳೇ ಯಾವ ಮಾರ್ಕೆಟ್ ಬಿಡುತ್ತಿಲ್ಲ. ಯಾವ್ಯಾವ ಪದಾರ್ಥ ಎಷ್ಟೆಷ್ಟು ಬೆಲೆ ಇದೆ ಅಂತ ತಿಳ್ಕಳಕೆ ಅಂತ ರೋಡ್ ಶೋ ಮಾಡ್ತವ್ರೆ. ಪ್ರಧಾನಮಂತ್ರಿಗೇ ಬಿಜೆಪಿಯವರು ಬೀದಿಗೆ ಇಳ್ಸಿದ್ದಾರೆ. ಇನ್ನೊಂದು ಕಡೆ ಕಾಂಗ್ರೆಸ್ ಘಟಾನುಘಟಿ ನಾಯಕರುಗಳು...
- Advertisement -spot_img

Latest News

IFS ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ರ‍್ಯಾಂಕ್: ಅಥಣಿಯ ರೈತ ಪುತ್ರನ ಭರ್ಜರಿ ಸಾಧನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮ ಇಂದು ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಗ್ರಾಮದ ಸಾಮಾನ್ಯ ರೈತನ ಪುತ್ರ ಬಸವರಾಜ್ ಕೆಂಪವಾಡ ಅವರು ಯುಪಿಎಸ್ಸಿ ನಡೆಸಿದ...
- Advertisement -spot_img