Tuesday, May 12, 2026

Karnataka media

ಬಾಳೆಹಣ್ಣಿನ ಸಿಪ್ಪೆಯಲ್ಲೂ ಇದೆ, ಸೌಂದರ್ಯಕ್ಕೆ ಬೇಕಾದ ಲಾಭ..

ಬಾಳೆಹಣ್ಣು ಎಷ್ಟು ಆರೋಗ್ಯಕರ ಹಣ್ಣು ಅಂತಾ ಎಲ್ಲರಿಗೂ ಗೊತ್ತು. ಜೀರ್ಣಕ್ರಿಯೆ ಸಮಸ್ಯೆ, ಹೊಟ್ಟೆಯ ಸಮಸ್ಯೆ ಇದ್ದಲ್ಲಿ, ಬಾಳೆಹಣ್ಣು ತಿಂದ್ರೆ, ಸರಿಯಾಗತ್ತೆ ಅಂತಾ ಗೊತ್ತು. ಆದರೆ ಬರೀ ಬಾಳೆಹಣ್ಣಷ್ಟೇ ಅಲ್ಲ, ಬಾಳೆಹಣ್ಣಿನ ಸಿಪ್ಪೆಯೂ ಕೂಡ ಲಾಭಕಾರಿಯಾಗಿದೆ. ಹಾಗಾದರೆ, ಬಾಳೆಹಣ್ಣಿನ ಸಿಪ್ಪೆಯನ್ನು ಹೇಗೆ ಬಳಸಿ, ಅದರಿಂದ ಸೌಂದರ್ಯ ಲಾಭ ಪಡೆಯಬಹುದು ಅಂತಾ ತಿಳಿಯೋಣ ಬನ್ನಿ.. ಕಣ್ಣಿನ ಸುತ್ತಲೂ ಕಪ್ಪುಗಟ್ಟಿದ್ದರೆ,...

ಸೀಮಂತ ಶಾಸ್ತ್ರವನ್ನು ಯಾಕೆ ಮಾಡಬೇಕು..? ಇದರ ಮಹತ್ವವೇನು..?

ಹಿಂದೂ ಧರ್ಮದಲ್ಲಿ ಷೋಡಶ ಶಾಸ್ತ್ರಗಳಿದೆ. ಅಂದ್ರೆ 16 ಶಾಸ್ತ್ರಗಳು. ಆ 16 ಶಾಸ್ತ್ರಗಳಲ್ಲಿ ಸೀಮಂತ ಶಾಸ್ತ್ರ ಕೂಡ ಒಂದು. ಗರ್ಭದಲ್ಲಿರುವ ಮಗುವಿಗೆ 7 ತಿಂಗಳು ತುಂಬಿದ ಬಳಿಕ, ಸೀಮಂತ ಶಾಸ್ತ್ರವನ್ನ ಮಾಡಲಾಗತ್ತೆ. ಸೀಮಂತವನ್ನು ಪದ್ಧತಿ ಪ್ರಕಾರ ಮಾಡುವುದು ತುಂಬಾ ಮುಖ್ಯ. ಹಾಗಾದ್ರೆ ಸೀಮಂತ ಶಾಸ್ತ್ರವನ್ನು ಯಾಕೆ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಗರ್ಭಿಣಿಗೆ 7 ತಿಂಗಳು...

ಮದ್ದೂರಿನಲ್ಲಿ ಜೆಪಿ ನಡ್ಡಾ ಅದ್ಧೂರಿ ಪ್ರಚಾರ.. ಪುಷ್ಪವೃಷ್ಟಿ ಸಲ್ಲಿಸಿ ಸ್ವಾಗತ..

ಮಂಡ್ಯ: ಮದ್ದೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ.. ಬಿಜೆಪಿ ಅಭ್ಯರ್ಥಿ ಎಸ್ಪಿ ಸ್ವಾಮಿ ಪರ ನಡ್ಡಾ ಪ್ರಚಾರ ಮಾಡಿದ್ದು, ಮದ್ದೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ. ಮದ್ದೂರಿನ ಐ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರೋಡ್ ಶೋ ನಡೆದಿದ್ದು, ಕಾರ್ಯಕರ್ತರು, ಪುಷ್ಪವೃಷ್ಟಿ ಸಲ್ಲಿಸಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಅದ್ದೂರಿ ಸ್ಚಾಗತ...

ಓಟು ಕೇಳಲು ಬಂದ ಜೆಡಿಎಸ್ ಅಭ್ಯರ್ಥಿಗೆ ಘೇರಾವ್ ಹಾಕಿದ ಜನರು

ಹಾಸನ: ಬೇಲೂರು: ಜೆಡಿಎಸ್ ಅಭ್ಯರ್ಥಿ ಕೆ.ಎಸ್.ಲಿಂಗೇಶ್ ಪರ ಮತಯಾಚನೆಗೆ ಕಾರ್ಯಕರ್ತರು ಬಂದಾಗ ಪೇಟೇಹಳ್ಳಿ ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಬೇಲೂರು ತಾಲೂಕು ಮಾದೀಹಳ್ಳಿ ಹೋಬಳಿ ಪೇಟೇಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಳೆದ ಐದು ವರ್ಷಗಳಿಂದ ಗ್ರಾಮಕ್ಕೆ ಬಾರದ ಶಾಸಕರಿಗೆ ಇಂದು ಮತ ಬೇಕೆಂದು ಕೇಳಲು ಬಂದಿದ್ದೀರ ಎಂದು ಗ್ರಾಮದ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಹಾಳಾಗಿದೆ. ಚರಂಡಿಗಳಿಲ್ಲಾ...

‘ಬಿಜೆಪಿ ಅಂದರೆ ಅಭಿವೃದ್ಧಿ, ಅಭಿವೃದ್ಧಿ ಅಂದರೆ ಬಿಜೆಪಿ’

ಮಂಡ್ಯ: ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ರೋಡ್ ಶೋ ನಡೆಸಿದ್ದಾರೆ. ಮಂಡ್ಯ ನಗರದ ಕಾಳಿಕಾಂಬ ದೇವಸ್ಥಾನದಿಂದ ಬೃಹತ್ ರೋಡ್‌ಶೋ ಆರಂಭಿಸಿದ್ದು, ಬೈಕ್ ರ್ಯಾಲಿ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ಈ ವೇಳೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ಬೃಹತ್ ಹಾರ ಹಾಗೂ ಪುಷ್ಪವೃಷ್ಟಿ ಸಲ್ಲಿಸಿ ಅಶೋಕ್ ಜಯರಾಂರನ್ನು ಕಾರ್ಯಕರ್ತರು ಸ್ವಾಗತಿಸಿದರು. ಈ ವೇಳೆ...

ನಾಗಮಂಗಲದಲ್ಲಿ ಸ್ಮೃತಿ ಇರಾನಿ ಕ್ಯಾಂಪೇನ್: ಸುಧಾ ಶಿವರಾಮೇಗೌಡರನ್ನ ಅನ್ನಪೂರ್ಣೇಶ್ವರಿ ಎಂದ ಸಚಿವೆ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಸ್ಮೃತಿ ಇರಾನಿ ಆಗಮಿಸಿದ್ದು, ಬಿಜೆಪಿ ಪರ ರೋಡ್ ಶೋ ನಡೆಸಿ, ಮತಯಾಚನೆ ಮಾಡಿದ್ದಾರೆ. ನಾಗಮಂಗಲ ಸರ್ಕಾರಿ ಕಾಲೇಜು ಆವರಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಸಚಿವೆ ಸ್ಮೃತಿ ಇರಾನಿ ಆಗಮಸಿದ್ದು, ಸಚಿವೆಯ ಸ್ವಾಗತಕ್ಕೆ ಸುಧಾ ಶಿವರಾಮೇಗೌಡರ ಜೊತೆ ಪತಿ ಶಿವರಾಮೇಗೌಡ ಮಗ ಚೇತನ್ ಕೂಡ ಸಾಥ್ ನೀಡಿದರು. ನಾಗಮಂಗಲ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ...

ಗುರುರಾಯರ ಅದ್ಭುತ ಪವಾಡಗಳ ಬಗ್ಗೆ ಮಾಹಿತಿ..

ಗುರುರಾಯರು ಅನ್ನೋ ಪದವೇ, ಶಕ್ತಿ ಕೊಡುವಂಥದ್ದು. ಕಷ್ಟಬಂದಾಗ, ರಾಯರನ್ನು ನೆನೆದರೆ ಸಾಕು, ಯಾವುದಾದರೂ ರೂಪದಲ್ಲಿ ಬಂದು, ಅವರು ನಮ್ಮನ್ನು ಕಾಪಾಡಿಯೇ ಕಾಪಾಡುತ್ತಾರೆಂಬ ನಂಬಿಕೆ ಇದೆ. ಇಂಥ ರಾಯರು, ತಮ್ಮ ಜೀವಿತಾವಧಿಯಲ್ಲಿ ಹಲವು ಪವಾಡಗಳನ್ನು ಮಾಡಿದ್ದಾರೆ. ಆ ಪವಾಡಗಳಲ್ಲಿ ಕೆಲ ಪವಾಡಗಳ ಬಗ್ಗೆ ತಿಳಿಯೋಣ ಬನ್ನಿ.. ಗುರುರಾಯರ ಬಳಿ ಬಂದ ಓರ್ವ ವ್ಯಕ್ತಿ ಗರ್ವದಿಂದ ಗಂಧ ತೇಯ್ದು...

ಗಮನಸೆಳೆದ ಬಿ.ವೈ. ವಿಜಯೇಂದ್ರ-ಪ್ರೀತಂಗೌಡ್ರ ಬುಲೆಟ್ ಸವಾರಿ: ಕಾರ್ಯಕರ್ತರ ಜೊತೆ ಶಾಸಕರ ನೃತ್ಯ

ಹಾಸನ: ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರೀತಂ ಜೆ. ಗೌಡರ ಪರ ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡು ತಾವೆ ಡಬಲ್ ರೇಡಿಂಗ್ ಚಾಲನೆ ಮಾಡುವುದರ ಮೂಲಕ ಗಮನಸೆಳೆದ್ರೆ. ಕೊನೆಯಲ್ಲಿ ಶಾಸಕ ಪ್ರೀತಂ ಗೌಡ ಅವರು ಮಹಾವೀರ ವೃತ್ತದಲಿ ಕಾರ್ಯಕರ್ತರ ಜೊತೆ ವಾಹನದ ಮೇಲೆ ಹಾಡಿಗೆ ನೃತ್ಯ...

ಸಿಡ್ನಿಯಲ್ಲಿರುವ ಸ್ವಾಮಿನಾರಾಯಣ ದೇಗುಲ ಧ್ವಂಸ: ಖಲಿಸ್ತಾನಿಗಳಿಂದ ಕೃತ್ಯ

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಈ ಹಿಂದೆ ಭಾರತೀಯರ ಮೇಲಿನ ಶೋಷಣೆ, ದಾಳಿ ಹೆಚ್ಚಾಗುತ್ತಿತ್ತು. ಇದೀಗ ಆಸ್ಟ್ರೇಲಿಯಾದ ಸ್ವಾಮಿನಾರಾಯಣ ದೇಗುಲ ಧ್ವಂಸ ಮಾಡಲಾಗಿದ್ದು, ಖಲಿಸ್ತಾನಿಗಳು ಈ ಕೃತ್ಯವೆಸಗಿದ್ದಾರೆಂದು ಹೇಳಲಾಗಿದೆ. ಈಗ ಕೆಲ ತಿಂಗಳುಗಳಿಂದ ಖಲಿಸ್ತಾನಿಗಳ ಕುಕೃತ್ಯ ಕಡಿಮೆಯಾಗಿತ್ತು. ಆದರೆ ಮತ್ತೆ ಅವರ ದಾಂಧಲೆ ಶುರುವಾಗಿದ್ದು, ದೇವಸ್ಥಾನಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ಬ್ರಿಸ್ಟೇನ್ ನಗರದಲ್ಲಿರುವ ಲಕ್ಷ್ಮೀ ನಾರಾಯಣ ದೇಗುಲದಲ್ಲಿ ಈ...

‘ನೀವು ದೇವೇಗೌಡ ಬದುಕಿದ್ದಾಗ ಈ ಶರೀರಕ್ಕೆ ನೋವನ್ನು ಕೊಡಬೇಡಿ’

ಹಾಸನ: ಹಾಸನದ 80 ಅಡಿ ರಸ್ತೆಯಲ್ಲಿ ಜೆಡಿಎಸ್ ಪ್ರಚಾರ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಪ್ರೀತಂಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಬಾರಿ ರಾಹುಲ್‌ಗಾಂಧಿ ಅವರು ದೇವೇಗೌಡರು ಭಾರತೀಯ ಜನತಾ ಪಾರ್ಟಿಯ ಬಿ ಟೀಂ ಅಂತ ಹೇಳಿದ ಒಂದೇ ಒಂದು ಮಾತಿನಿಂದ ಒಂದು ಸಣ್ಣ ತಪ್ಪು ಆಯ್ತು. ಒಂದೇ ಒಂದು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img