Kannada Fact Check: ಮಹಾಕುಂಭ ಮೇಳ ಶುರುವಾದಾಗಿನಿಂದ ಅದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ರೀತಿಯ ಸುದ್ದಿ ಹರಡುತ್ತಲೇ ಇದೆ. ಕೆಲವು ಸತ್ಯವಾದರೆ, ಹಲವು ಸುಳ್ಳು ಸುದ್ದಿಗಳು. ಅದರಲ್ಲೂ ಎಐ ಬಂದ ಮೇಲೆ ಸುಳ್ಳು ಸುದ್ದಿಗಳ ಕಾಟ ಹೆಚ್ಚಾಗಿದೆ.
ಮಹಾ ಕುಂಭ ಮೇಳದಲ್ಲಿ ಒಂದೆರಡು ಸಲ ಅಗ್ನಿ ಅವಘಡ, ಮೌನಿ ಅಮಾವಾಸ್ಯೆಯಂದು ಸಾವು ನೋವು...
Kannada Fact Check: ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ವೀಡಿಯೋ ಒಂದು ವೈರಲ್ ಆಗಿದೆ. ಈ ವೀಡಿಯೋದಲ್ಲಿ ಓರ್ವ ಮುಸುಧಾರಿ ವ್ಯಕ್ತಿ ನಡೆಯುತ್ತ ಬಂದು, ಬೈಕ್ನಲ್ಲಿ ಬಂದ ವ್ಯಕ್ತಿಯನ್ನು ನಿಲ್ಲಿಸಿ, ಒಂದು ಕಾಗದ ಕೊಟ್ಟು, ಈ ವಿಳಾಸ ಎಲ್ಲಿ ಬರತ್ತೆ ಎಂದು ಕೇಳುತ್ತಾನೆ. ಬೈಕ್ ಮೇಲಿದ್ದ ವ್ಯಕ್ತಿ, ಆ ಕಾಗದ ಓದಲು ಶುರು ಮಾಡಿ, ಹಿಪ್ನೋಟೈಸ್ ಆಗಿ,...
Mahakumbh: ಮಹಾಕುಂಭ ಮೇಳದಲ್ಲಿ ಭಾಗಿಯಾಗಲು ದೇಶ ವಿದೇಶಗಳಿಂದ ಕೋಟಿ ಕೋಟಿ ಜನ ಪ್ರಯಾಗರಾಜ್ಗೆ ಬರುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಮುಕ್ತಿಗಾಗಿ ಶಿವನಲ್ಲಿ ಪ್ರಾರ್ಥಿಸಿದ್ದಾರೆ. ಜನ ಸಾಮಾನ್ಯರು, ಬರೀ ಹಿಂದೂಗಳಷ್ಟೇ ಅಲ್ಲ. ಬದಲಾಗಿ ಕೆಲ ಮುಸ್ಲಿಂಮರು ಕೂಡ ಈ ಕುಂಭ ಮೇಳಕ್ಕೆ ಬರ್ತಿದ್ದಾರೆ. ಸೆಲೆಬ್ರಿಟಿಗಳು, ಶ್ರೀಮಂತ ಉದ್ಯಮಿಗಳೆಲ್ಲ ಕುಂಭ ಮೇಳಕ್ಕೆ ಬಂದು ಪುಣ್ಯ...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಕುಂಭ ಮೇಳಕ್ಕೆ ಪತ್ನಿ ಸಮೇತರಾಗಿ ಹೋಗಿ, ಪುಣ್ಯ ಸ್ನಾನ ಮಾಡಿ ಬಂದಿದ್ದಾರೆ. ಈ ಮೂಲಕ ಖರ್ಗೆಗೆ ಟಕ್ಕರ್ ಕೊಟ್ಟಿದ್ದಾರೆಂದು ಹಲವರು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಈ ಮೊದಲೇ ಹೇಳಿಕೆಯೊಂದನ್ನು ಕೊಟ್ಟಿದ್ದರು. ಕುಂಭ ಮೇಳ ಬರೀ ಬಿಜೆಪಿಯವರಿಗಲ್ಲ, ನಾನೂ ಹೋಗಲಿದ್ದೇನೆ ಎಂದು. ಅದಾದ ಬಳಿಕ ಖರ್ಗೆ, ಬಿಜೆಪಿಗರನ್ನು ಕುರಿತು ಕುಂಭ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಡಾ.ವೆಂಕಟೇಶ್ ಹೆಚ್.ಪಿ.ಮಾತನಾಡಿದ್ದು, ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅಧ್ಯಕ್ಷರ ಬದಲಾವಣೆ ನಮ್ಮ ಹೈಕಮಾಂಡಗೆ ಬಿಟ್ಟ ವಿಚಾರ. ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ನಮ್ಮದೇನೂ ಇಲ್ಲ. ದೆಹಲಿ ಪ್ರಾಯಾಣ ಕೈಗೊಳ್ಳುವವರ ಸಮಸ್ಯೆ ಏನಿದೆ ನಮ್ಮಗೆ ಗೊತ್ತಿಲ್ಲ. ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.
ಶಾಸಕ ಸಂಗಮೇಶ ಪುತ್ರ ಬಸವೇಶ ಮಹಿಳಾ...
Recipe: ಬೇಕಾಗುವ ಸಾಮಗ್ರಿ : 2 ಕಪ್ ಮೈದಾ, 3 ಸ್ಪೂನ್ ತುಪ್ಪ, ಕೊಂಚ ವೋಮ, ನೀರು, ಉಪ್ಪು ಇವಿಷ್ಟು ಕಚೋರಿ ಕಣಕಕ್ಕೆ ಬೇಕಾದ ಸಾಮಗ್ರಿ. ಈಗ ಹೂರಣಕ್ಕೆ, 2ರಿಂದ 3 ಕಪ್ ಬಟಾಣಿ. ಹಸಿ ಬಟಾಣಿ ಇದ್ದರೆ ಉತ್ತಮ. ಚಿಕ್ಕ ತುಂಡು ಶುಂಠಿ, 4 ಹಸಿಮೆಣಸು, 2 ಸ್ಪೂನ್ ಎಣ್ಣೆ, 1 ಸ್ಪೂನ್...
Political News: ಪ್ರಧಾನಿ ಮೋದಿ ಫ್ರಾನ್ಸ್, ಅಮೆರಿಕಾ ಪ್ರವಾಸದಲ್ಲಿದ್ದು, ಮೋದಿ ಪ್ರಯಾಾಣಿಸುತ್ತಿದ್ದ ವಿಮಾನದ ಮೇಲೆ ಉಗ್ರರು ದಾಳಿ ಮಾಡಲಿದ್ದಾರೆಂದು ಪೊಲೀಸರಿಗೆ ಸುದ್ದಿ ಬಂದಿದೆ.
ಮೋದಿ ಅವರು ಈಗಾಗಲೇ ಫ್ರಾನ್ಸ್ನಲ್ಲಿದ್ದಾರೆ. ಆದರೆ ಅವರು ಪ್ರವಾಸ ಕೈಗೊಳ್ಳೋಕ್ಕೂ ಮುನ್ನವೇ, ಪ್ರಧಾನಿ ಅವರು ಪ್ರಯಾಣಿಸುವ ವಿಮಾನದ ಮೇಲೆ ದಾಳಿ ಮಾಡಲು ಕೆಲವರು ಪ್ರಯತ್ನ ಮಾಡಿದ್ದಾರೆ ಎಂದು ಮುಂಬೈ ಪೋಲೀಸ್ ಅಧಿಕಾರಿಗಳಿಗೆ...
National News: ಶಾಲೆಯಲ್ಲಿ ಮಕ್ಕಳು ಕೆಟ್ಟ ಕೆಲಸ ಮಾಡಿದ್ರೆ, ಕೆಟ್ಟ ಬುದ್ಧಿ ತೋರಿಸಿದರೆ , ಎದುರುತ್ತರ ಕೊಟ್ಟರೆ ಶಿಕ್ಷಕರು ಹೊಡೆಯೋದನ್ನು, ಬೈಯ್ಯೋದನ್ನು ನೀವು ನೋಡಿರುತ್ತೀರಿ. ಆದ್ರೆ, ಇಲ್ಲೊಂದು ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋದಲ್ಲಿ ಪ್ರಿನ್ಸಿಪಾಲರು, ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗುಜರಾತ್ನ ಭರೂಚ್ ಜಿಲ್ಲೆಯ ನವಯುಗ್...
Ayodhya News: ಕೆಲ ದಿನಗಳ ಹಿಂದಷ್ಟೇ ರಾಮಮಂದಿರದ ಪ್ರಧಾನ ಅರ್ಚಕರಾದ ಸತ್ಯೇಂದ್ರ ದಾಸ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ಚಿಕಿತ್ಸೆ ನಡೆಯುತ್ತಿತ್ತಾದರೂ, ಚಿಕಿತ್ಸೆ ಫಲಿಸದೇ, ಸಂತ್ಯೇಂದ್ರ ದಾಸ್(85) ಅವರು ಇಂದು ಬೆಳಿಗ್ಗೆ 8 ಗಂಟೆಗೆ ಲಕ್ನೋನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸತ್ಯೆಂದ್ರ ದಾಸ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಅಲ್ಲದೇ ಮಧುಮೇಹವೂ ಇತ್ತು. ಫೆಬ್ರವರಿ 3ರಂದು ಶುಗರ್ ಮತ್ತು...
Political News: ಮಾಜಿ ಸಿಎಂ ದಿವಂಗತ ದೇವರಾಜು ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ(50) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಎಐಸಿಸಿ ಕಾರ್ಯದರ್ಶಿಯಾಗಿದ್ದ ಸೂರಜ್ ನಿನ್ನೆ ರಾತ್ರಿ ಬೆಂಗಳೂರಿನ...