Tuesday, May 12, 2026

Karnataka media

ನಿಜವಾದ ಭಜರಂಗಿಯ ನೋವು ಆಲಿಸಿ: ಮೋದಿಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಭಜರಂಗ ದಳ ನಿಷೇಧ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ನಿನ್ನೆ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರಧಾನಿ ಮೋದಿ, ಮುಲ್ಕಿ, ಅಂಕೋಲಾ, ಬೈಲಹೊಂಗಲ್‌ನಲ್ಲಿ ಭಾಷಣ ಮಾಡುವಾಗ, ಬಜರಂಗಬಲಿಕೀ ಜೈ ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣ ಶುರುಮಾಡಿದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಆದರೆ ನೀವು ಇಲ್ಲಿನ ಭಜರಂಗಿಗಳ ಒಲೈಕೆ...

ವೃದ್ಧನ ಶವವನ್ನು ಫ್ರಿಜ್‌ನಲ್ಲಿರಿಸಿ, ಪೆನ್ಶನ್‌ ಹಣದಿಂದ ಮೋಜು ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್..

ಯುಕೆ: ವೃದ್ಧನ ಪಿಂಚಣಿ ಹಣ ಸಿಗುತ್ತದೆ ಎಂದು ಆ ಮನೆಯವರು ಅವನ ಹೆಣವನ್ನ ಇರಿಸಿಕೊಂಡು, ಅವನಿಗೆ ಬರುವ ಪಿಂಚಣಿಹಣದಿಂದ ಮಜಾ ಮಾಡಿದ ಘಟನೆ ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆದಿದೆ. ಎರಡು ವರ್ಷಗಳ ಹಿಂದೆ ಜಾನ್‌ವೈನ್‌ರೈಟ್‌(71) ಎಂಬ ವೃದ್ಧ ತೀರಿಹೋಗಿದ್ದರು. ಡೇಮಿಯನ್ ಜಾನ್ಸನ್(52) ಎಂಬಾತ ಈ ವೃದ್ಧನೊಂದಿಗೆ ಬರ್ಮಿಂಗ್ ಹ್ಯಾಮ್‌ನ ಡೌನ್‌ಟೌನ್ ಕ್ಲೀವ್‌ಲ್ಯಾಂಡ್ ಟವರ್‌, ಹೋಲಿವೆಲ್ ಹೆಡ್‌ನಲ್ಲಿರುವ ಫ್ಲ್ಯಾಟ್‌ನಲ್ಲಿ...

‘ಅಗತ್ಯವಿದ್ದರೆ ನಮ್ಮ ರಾಜ್ಯದಲ್ಲೂ ಭಜರಂಗದಳವನ್ನ ಬ್ಯಾನ್ ಮಾಡುತ್ತೇವೆ’..

ರಾಯಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ, ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿ ಭಜರಂಗದಳವನ್ನ ಬ್ಯಾನ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಾಗಾಗಿ ಹಲವರು ಇದನ್ನು ವಿರೋಧಿಸಿ, ಪ್ರತಿಭಟನೆಯೂ ನಡೆಸಿದ್ದಾರೆ. ಹಲವಾರು ಕಡೆ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮವೂ ಆಗಿದೆ. ಇದೀಗ ಛತ್ತೀಸ್‌ಘಡದ ಸಿಎಂ ಕೂಡ ಈ ಬಗ್ಗೆ ಮಾತನಾಡಿದ್ದು, ಅಗತ್ಯ ಬಿದ್ದರೆ, ಛತ್ತೀಸ್‌ಘಡದಲ್ಲೂ ಭಜರಂಗದಳವನ್ನ...

ಜಮ್ಮು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ..

ಶ್ರೀನಗರ: ಭಾರತೀಯ ಸೇನಾ ಹೆಲಿಕಾಪ್ಟರ್ ಪತನವಾಗಿರುವ ಘಟನೆ ಜಮ್ಮು ಕಾಶ್ಮೀರದ ಕಿಶ್ತ್ವರ್ ಎಂಬಲ್ಲಿ ನಡೆದಿದೆ. ಇಲ್ಲಿನ ಮಚ್ನಾ ಗ್ರಾಮದ ಬಳಿ ಎಎಲ್‌ಹೆಚ್ ಧ್ರುವ ಹೆಲಿಕಾಪ್ಟರ್ ಪತನವಾಗಿದೆ. ಹೆಕಾಪ್ಟರ್ ಪತನವಾಗುವ ಸಮಯದಲ್ಲಿ ಇದರಲ್ಲಿ ಮೂರು ಜನ ಯೋಧರು ಇದ್ದರು ಎಂದು ಹೇಳಲಾಗಿದೆ. ಈ ಘಟನೆ ನಡೆದು, ಪೈಲಟ್ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಮತ್ತು ಅವರೆಲ್ಲ ಸುರಕ್ಷಿತವಾಗಿದ್ದಾರೆಂದು...

ಹೇಮಾವತಿ ನಗರದಲ್ಲಿ ಸ್ವರೂಪ್‌ಗೆ ಅದ್ಧೂರಿ ಸ್ವಾಗತ: ಸುಳ್ಳಾಯ್ತಾ ಪ್ರೀತಂ ಚಾಲೆಂಜ್..?

ಹಾಸನ: ಹಾಸನದ ಹೇಮಾವತಿ ನಗರದಲ್ಲಿ ಜೆಡಿಎಸ್ ಲೀಡು ಬರಲ್ಲ ಎಂದು ಹೇಳಿದ್ದ ಪ್ರೀತಮ್ ಗೌಡ ಹೇಳಿದ್ದರು. ಆದರೆ ಇಂದು ಹೇಮಾವತಿ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಅವರಿಗೆ ಅದ್ದೂರಿ ಸ್ವಾಗತ ಕೋರಿದ್ದಾರೆ. ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಹೆಚ್. ಪಿ ಸ್ವರೂಪ್ ಅವರು ತನ್ನ ತಾಯಿಯೊಂದಿಗೆ ಹೇಮಾವತಿ ನಗರದಲ್ಲಿ ಪ್ರಚಾರದಲ್ಲಿ ತಡಗಿದ್ದಾರೆ. ಇದೇ ವೇಳೆ ಸ್ವರೂಪ್ ಅವರ...

ಪ್ರಿಯಾಂಕ್ ಖರ್ಗೆ ಪತ್ನಿಗೆ ಬ್ರೇನ್ ಟ್ಯೂಮರ್: ಸಹೋದರನಿಗೂ ಅನಾರೋಗ್ಯ..

ಮುಂಬೈ: ಒಂದೆಡೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಪ್ರಚಾರ ಮಾಡಬೇಕು. ಇನ್ನೊಂದೆಡೆ ಪತ್ನಿಯ ಆರೋಗ್ಯ ಮತ್ತು ಒಡಹುಟ್ಟಿದ ಸಹೋದರನ ಆರೋಗ್ಯ ಹಾಳಾಗಿದೆ. ಅವರ ಕಾಳಜಿಯೂ ಮಾಡಬೇಕು. ಹೀಗೆ ಸರಿಯಾಗಿ ಪ್ರಚಾರ ಮಾಡಲೂ ಆಗದೇ, ಪತಿ, ಸಹೋದರನ ಜೊತೆ ಸರಿಯಾಗಿ ಇರಲೂ ಆಗದೇ ಇರುವಂಥ ಪರಿಸ್ಥಿತಿಗೆ ಬಂದಿರುವವರು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ. ಪ್ರಿಯಾಂಕ್ ಪತ್ನಿ ಶೃತಿ...

‘ಸಮಾಜಘಾತುಕರಿಗೆ ಆಗಬೇಕಾದ ನೋವು, ಬಿಜೆಪಿಗರಿಗೆ ಯಾಕಾಗುತ್ತಿದೆ..?’

ಬೆಂಗಳೂರು: ಸದ್ಯ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ತಯಾರಿ ಭರದಿಂದ ಸಾಗಿದೆ. ಕೇಂದ್ರ ನಾಯಕರು, ಸ್ಟಾರ್‌ ಪ್ರಚಾರಕರೆಲ್ಲ ಸೇರಿ ಪ್ರಚಾರಕ್ಕೆ ಇಳಿದಿದ್ದಾರೆ. ಆದರೆ ಈಗ ಸದ್ದು ಮಾಡುತ್ತಿರುವ ಇನ್ನೊಂದು ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ವಿಷಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳ ಬ್ಯಾನ್ ಮಾಡುತ್ತೇವೆಂದು ಕಾಂಗ್ರೆಸ್ ಹೇಳಿದೆ. ಈ ಪ್ರಣಾಳಿಕೆ ವಿರುದ್ಧ ಅನೇಕ ಹಿಂದೂಗಳು ಸೇರಿ...

ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿಗೌಡರನ್ನ ಭೇಟಿಯಾದ ಮೋದಿ..

ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲೆಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿ, ಮತ ಪ್ರಚಾರ ನಡೆಸಿದರು. ಇದೇ ವೇಳೆ ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿ ಗೌಡರನ್ನ ಭೇಟಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಅದಕ್ಕೂ ಮುನ್ನ ತುಳಸಿಗೌಡ ಮತ್ತು ಸುಕ್ರಿಗೌಡರನ್ನ ಭೇಟಿಯಾದ ಪ್ರಧಾನಿ ಮೋದಿ, ಅವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ. https://karnatakatv.net/mp-prathap-simha-outrage-against-siddaramaiah-and-dks/ https://karnatakatv.net/former-pm-devegowda-speech-in-chennapattana/ https://karnatakatv.net/mallikarjuna-kharge-outrage-against-modi/

ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಹುಬ್ಬಳ್ಳಿ- ಧಾರವಾಡ ಪೊಲೀಸರ ಟ್ವೀಟ್..

ಹುಬ್ಬಳ್ಳಿ- ಧಾರವಾಡ: ಈಗ ಎಲ್ಲೆಡೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿದ್ದೇ ಸುದ್ದಿ. ಅವರಿಬ್ಬರು ಕ್ರಿಕೇಟ್ ಗ್ರೌಂಡ್‌ನಲ್ಲಿ ಕಿತ್ತಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಆರ್ಸಿಬಿ ಸೋತಾಗ, ಗೌತಮ್ ಬಾಯಿ ಮೇಲೆ ಬೆರಳಿಟ್ಟು, ಟಾಂಗ್ ಕೊಟ್ಟಿದ್ದರು. ಮೊನ್ನೆ ಲಖನೌ ವರ್ಸಸ್ ಆರ್ಸಿಬಿ ಮ್ಯಾಚ್‌ನಲ್ಲಿ ಲಖನೌ ಸೋತಾಗ, ವಿರಾಟ್ ಕೂಡ ಇದೇ ರೀತಿ...

ಅಪರಿಚಿತರು ಕೊಟ್ಟಿದ್ದನ್ನ ತಿನ್ನಬೇಡಿ ಅನ್ನೋದು ಇದಕ್ಕೆ ನೋಡಿ..

ಕೋಟಾ: ಚಿಕ್ಕ ಮಕ್ಕಳು ಎಲ್ಲಾದರೂ ಹೊರಗಡೆ ಹೋಗುವಾಗ, ಅಥವಾ ಶಾಲೆಗೆ ಹೋಗುವಾಗ, ಹೊರಗೆ ಯಾರಾದರೂ ಏನಾದರೂ ಕೊಟ್ಟರೆ, ಅದನ್ನ ತಿನ್ನಬೇಡ ಅಂತಾ ಹೇಳ್ತಾರೆ. ಯಾಕಂದ್ರೆ ಹಾಗೆ ತಿನ್ನಲು ಕೊಟ್ಟ ತಿಂಡಿಯಲ್ಲಿ ಮತ್ತು ಬರುವ ಔಷಧಿ ಹಾಕಿರುತ್ತಾರೆ. ಇದೇ ರೀತಿಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 10ನೇ ತರಗತಿ ಬಾಲಕಿ ಪ್ರವಾಸಕ್ಕೆ ಹೋದಾಗ, ಆಕೆಯನ್ನು ಅಪಹರಿಸಿ ಎರಡು ಬಾರಿ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img