Tuesday, May 12, 2026

Karnataka media

ರಾತ್ರಿ ಚೆನ್ನಾಗಿ ನಿದ್ದೆ ಬರಬೇಕು ಅಂದ್ರೆ ಇದನ್ನ ಸೇವಿಸಿ..

ರಾತ್ರಿ ನಿದ್ದೆ ಮಾಡುವುದು ಕೂಡ ಇಂದಿನ ಕಾಲದವರಿಗೆ ಒಂದು ಟಫ್ ಟಾಸ್ಕ್ ಅಂತಾನೇ ಹೇಳಬಹುದು. ಆಫೀಸಿನಲ್ಲಿ ಬಾಸ್ ಕಾಟ, ಮನೆಯಲ್ಲಿ ಪತಿ ಅಥವಾ ಪತ್ನಿ ಕಾಟ, ಮಕ್ಕಳ ಕಿರಿಕಿರಿ ಹೀಗೆ ಹತ್ತಾರು ಟೆನ್ಶನ್ ಇರುವವರಿಗೆ, ರಾತ್ರಿ ನಿದ್ದೆ ಬರೋದು ಎಷ್ಟು ಕಷ್ಟ ಅನ್ನೋದು, ಅದನ್ನ ಅನುಭವಿಸಿದವರಿಗೇ ಗೊತ್ತು. ಇನ್ನು ಕೆಲವರಿಗೆ ಟೆನ್ಶನ್ ಇಲ್ಲದಿದ್ದರೂ, ಮೈ...

ಬಾಯಿ ಹುಣ್ಣಾಗಿದ್ದರೆ ಈ ರೀತಿ ಮನೆಮದ್ದು ಮಾಡಿ, ಪರಿಹಾರ ಕಂಡುಕೊಳ್ಳಿ..

ದೇಹದಲ್ಲಿ ಉಷ್ಣತೆ ಹೆಚ್ಚಾದಾಗ, ಬಾಯಿ ಹುಣ್ಣಾಗುತ್ತದೆ. ಅದರಲ್ಲೂ ಬೇಸಿಗೆಯಲ್ಲಿ ಈ ಸಮಸ್ಯೆ ಕಾಡುವುದು ಹೆಚ್ಚು. ಬಾಯಿ ಹುಣ್ಣಾದಾಗ, ಏನನ್ನೂ ತಿನ್ನಲಾಗುವುದಿಲ್ಲ. ವಿಪರೀತ ಕಿರಿಕಿರಿಯಾಗುತ್ತದೆ. 3ರಿಂದ ನಾಲ್ಕು ದಿನವಾದ್ರೂ ಈ ಸಮಸ್ಯೆ ಕಾಡುತ್ತದೆ. ಹಾಗಾಗಿ ನಾವಿಂದು ಬಾಯಿ ಹುಣ್ಣಾದ್ರೆ, ಏನು ಮನೆ ಮದ್ದು ಮಾಡಬೇಕು ಎಂದು ಹೇಳಲಿದ್ದೇವೆ. ದೇಹದಲ್ಲಿ ಪೋಷಕಾಂಶಗಳ ಕೊರತೆ, ವಿಟಾಮಿನ್ ಸಿ ಸರಿಯಾದ ಪ್ರಮಾಣದಲ್ಲಿ...

ಚಾಣಕ್ಯರ ಪ್ರಕಾರ ನಿಮ್ಮಲ್ಲಿ ಈ 5 ಗುಣಗಳಿದ್ದರೆ ನೀವೇ ಬುದ್ಧಿವಂತರು..

ಚಾಣಕ್ಯರು ಹೇಗೆ ಜೀವನ ಮಾಡಬೇಕು..? ಶ್ರೀಮಂತರಾಗಲು ಏನು ಮಾಡಬೇಕು..? ಪತಿ ಪತ್ನಿ ಸಂಬಂಧ ಹೇಗಿರಬೇಕು..? ಹೀಗೆ ಜೀವನಕ್ಕೆ ಬೇಕಾದ ಎಲ್ಲಾ ವಿಷಯಗಳ ಬಗ್ಗೆ ಹೇಳಿದ್ದಾರೆ. ಅದರಲ್ಲೂ ಬುದ್ಧಿವಂತರಿಗಿರಬೇಕಾದ 5 ಗುಣಗಳ ಬಗ್ಗೆಯೂ ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ಗುಣ, ಹಿರಿಯರಿಗೆ ಗೌರವ ಕೊಡುವ ಗುಣ ನಿಮ್ಮಲ್ಲಿರಬೇಕು. ಉದಾಹರಣೆಗೆ ನಿಮ್ಮ ಮನೆಯ...

ನಿಮ್ಮ ಮನೆಯ ಮಹಿಳೆಯರು ಇಂಥ ಕೆಲಸವನ್ನ ಮಾಡಿದರೆ ಈಗಲೇ ತಡೆಯಿರಿ..

ಒಂದು ಮನೆ ಸ್ವಚ್ಛವಾಗಿರಬೇಕು. ಮನೆಯವರೆಲ್ಲ ನೆಮ್ಮದಿಯಿಂದರಬೇಕು. ಆ ಮನೆಯ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಬೇಕು ಅಂದ್ರೆ, ಆ ಮನೆಯ ಸೊಸೆ ಅಥವಾ ಮಗಳು, ಅಥವಾ ಆ ಮನೆಯಲ್ಲಿರುವ ಹೆಣ್ಣು ಮಕ್ಕಳು ಉತ್ತಮ ಗುಣ ಉಳ್ಳವರಾಗಿರಬೇಕು. ಆದರೆ ಆ ಹೆಣ್ಣು ಮಕ್ಕಳು ಬರೀ ದುಡ್ಡು ಖರ್ಚು ಮಾಡುವವರು, ಯಾವಾಗಲೂ ಕೊಂಕು ಮಾತನಾಡುವವರು, ಬೇರೆಯವರ ಬಗ್ಗೆ ಚಾಡಿ ಹೇಳುವವರಾಗಿದ್ದರೆ, ನಿಮ್ಮ...

‘ಮುಸ್ಲಿಂರು ಬಿಜೆಪಿಗೆ ಓಟ್ ಕೊಡಲ್ಲ ಎಂದು ಮೀಸಲಾತಿ ರದ್ದು ಮಾಡಿದ್ರು’

ಹಾಸನ: ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮಾತನಾಡಿದ್ದು, ಮುಸ್ಲಿಂ ಮೀಸಲಾತಿ ರದ್ದು ಮಾಡಿದ್ದ ಸರ್ಕಾರದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ವಿಚಾರಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಅಲ್ಪ ಸಂಖ್ಯಾತರಿಗೆ 2b ಮೀಸಲಾತಿ ಕೊಟ್ಟಿದ್ದು ದೇವೇಗೌಡರು. ದೇವೇಗೌಡರು ಬರೋವರೆಗೆ ಸಾಕಷ್ಟು ಜಾತಿಗಳಿಗೆ ಮೀಸಲಾತಿ ಇರಲಿಲ್ಲ. ಅವರು ಜನರಲ್ ನಲ್ಲಿ ಹೋರಾಟ ಮಾಡಬೇಕಿತ್ತು. ದೇವೇಗೌಡರು ಬರಲಾಗಿ 108 ಜಾತಿಗಳಿಗೆ ಮೀಸಲಾತಿ ಸಿಕ್ಕಿತು....

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕರಾವಳಿ ಕರ್ನಾಟಕ 19 ವಿಧಾನಸಭಾ ಕ್ಷೇತ್ರ..

ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ದಕ್ಷಿಣ ಕನ್ನಡ ಭಾಗದಲ್ಲಿ 8 ಸ್ಥಾನವಿದ್ದು, 6 ಸ್ಥಾನ ಬಿಜೆಪಿ ಗೆಲ್ಲಲಿದೆ, 1 ಕಾಂಗ್ರೆಸ್ ಮತ್ತು ಇತರೆ 1 ಗೆಲ್ಲಲಿದೆ ಎಂದು ಹೇಳಲಾಗಿದೆ. ರಮಾನಾಥ್ ರೈ, ಮಿಥುನ್ ರೈರಂಥ ಘಟಾನುಘಟಿಗಳಿರುವಂಥ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಬಿಜೆಪಿಗೆ ಹೆಚ್ಚು ಓಟ್ ಬೀಳುವ ನಿರೀಕ್ಷೆಗಳಿದೆ. ಬಂಟ್ವಾಳದಿಂದ ರಾಜೇಶ್ ನಾಯ್ಕ್‌ಗೆ...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರ

ಬೆಂಗಳೂರು: ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಸರ್ವೆಯಲ್ಲಿ ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 13, ಕಾಂಗ್ರೆಸ್ 13, ಜೆಡಿಎಸ್ 2 ಮತ್ತು ಇತರೆ ಸೊನ್ನೆ ಸ್ಥಾನವನ್ನು ಪಡೆದುಕೊಂಡಿದೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ಆರ್.ವಿಶ್ವನಾಥ್, ಕಾಂಗ್ರೆಸ್‌ನಿಂದ ಕೇಶವ ರಾಜಣ್ಣ, ಜೆಡಿಎಸ್‌ನಿಂದ ಮುನೇಗೌಡ ಸ್ಪರ್ಧಿಸುತ್ತಿದ್ದಾರೆ. ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ವಿಶ್ವನಾಥ್ ಅವರನ್ನ ಶತಾಯ...

27ರಂದು 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ಪ್ರಧಾನಿ ಸಂವಾದ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 27ರಂದು ಬೆಳಿಗ್ಗೆ 9.30ಕ್ಕೆ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವಚ್ರ್ಯುವಲ್ ಮೂಲಕ ನೇರ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ...

“ಜಯವಾಹಿನಿಗೆ ಎಲ್ಲೆಡೆ ದೊರೆಯುತ್ತಿದೆ, ಅಭೂತಪೂರ್ವ ಜನ ಸ್ಪಂದನೆ”

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆ, ಹರಿಹರ ಮತ್ತು ರಾಣೆಬೆನ್ನೂರಿನಲ್ಲಿ ಬಿಜೆಪಿ ಪ್ರಚಾರ ಭರ್ಜರಿಯಾಗಿ ಸಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅಮಿತ್ ಶಾ, ಬಿಜೆಪಿ ನಾಯಕರೆಲ್ಲ ಇಂದು ಜಯವಾಹಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸಹಸ್ರಾರು ಸಂಖ್ಯೆಯಲ್ಲಿ ನೆಲೆಸಿದ್ದ ಜನರು ಈ ಕಾರ್ಯಕ್ರಮಕ್ಕೆ ಸ್ಪಂದಿಸಿದ್ದಾರೆ. ಈ ಬಗ್ಗೆ ಬಸವರಾಜ ಬೊಮ್ಮಾಯಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ನಮ್ಮ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ...

‘ನಾನು ಇಂಜಿನಿಯರ್ ಆಗಬೇಕು ಎಂಬುದು ನನ್ನ ಅಪ್ಪನ ಕನಸಾಗಿತ್ತು, ಆದರೆ… ‘

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 91.1 ಎಫ್‌ ಎಂ ಜೊತೆ ತಮ್ಮ ಬಾಲ್ಯದ ಬಗ್ಗೆ, ವಾಟ್ಸಪ್ ಕಾಲ್ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನಷ್ಟು ಮಾತನಾಡಿದ್ದಾರೆ. ಈ ಬಗ್ಗೆ ವೀಡಿಯೋವೊಂದನ್ನ ತಮ್ಮ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ. 91.1 ಎಫ್ಎಂನ ನೋ ಪಾಲಿಟಿಕ್ಸ್ ಪ್ಲೀಸ್...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img