Monday, May 11, 2026

Karnataka media

‘ನೀನು ಗಂಡ್ಸೆ ಅಲ್ಲ ಅಂತೆಲ್ಲ ನನ್ನನ್ನ ಬೈದ್ರು. ನಾನು ಸಹಿಸಿಕೊಂಡೆ ಆದ್ರೆ…’

ಮಂಡ್ಯ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರನ ಪುತ್ರ ಗುರುಚರಣ್ ಕಾಂಗ್ರೆಸ್ ತೊರೆದು, ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಸೋಮನಹಳ್ಳಿಯಲ್ಲಿರುವ ತಮ್ಮ ಮನೆಯಲ್ಲೇ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡ ಗುರು ಚರಣ್‌ಗೆ ಪಕ್ಷದ ಬಾವುಟ ಕೊಟ್ಟು, ಶಾಲು ಹೊದಿಸಿ, ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್‌ಗೆ ಬರಮಾಡಿಕೊಂಡಿದ್ದಾರೆ. ಜೊತೆಗೆ ಜೆಡಿಎಸ್ ಕಾರ್ಯಕರ್ತರು ಕೂಡ ಉಪಸ್ಥಿತರಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆಶಿ ಎರಡು ವರ್ಷದಿಂದಲೂ ಗುರುಚರಣ್‌ಗೆ...

ನಾಮಪತ್ರ ಸಲ್ಲಿಸಿದ ಡಿ.ಕೆ.ಮೋಹನ್: ಸಾಥ್ ಕೊಟ್ಟ ಶರತ್ ಬಚ್ಚೇಗೌಡ

ಕೆ.ಆರ್.ಪುರ : ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಿ.ಕೆ.ಮೋಹನ್ ಬಾಬು ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಡಿ.ಕೆ.ಮೋಹನ್ ಬಾಬು, ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಜೊತೆ ಆಗಮಿಸಿ, ಬಿಬಿಎಂಪಿ ಕಚೇರಿಯ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. https://karnatakatv.net/central-minister-j-p-nadda-campaign-in-haveri/ https://karnatakatv.net/chamarajpet-bjp-candidate-bhaskar-rao-submits-nomination-papers/ https://karnatakatv.net/atiq-ahmed-should-be-given-the-bharat-ratna-by-the-congress-who-expelled-him-from-his-party/

ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಭಾಸ್ಕರ್ ರಾವ್ ರವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಸಂಗಮ್ ವೃತ್ತದಿಂದ (ಜೆಜೆನಗರ ಪೆÇೀಲಿಸ್ ಠಾಣೆ ಮುಂಭಾಗ) ಅಪಾರ ಜನಸ್ತೋಮದೊಂದಿಗೆ, ಮೆರವಣಿಗೆ ಮೂಲಕ ತೆರಳಿ ಗೂಡ್ ಶೆಡ್ ರಸ್ತೆಯಲ್ಲಿರುವ ಮತದಾರರ ನೋಂದಣಿ ಅಧಿಕಾರಿಗಳ ಕಚೇರಿಯಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್,...

ಅತೀಕ್ ಅಹಮದ್‌ಗೆ ಭಾರತ ರತ್ನ ನೀಡಬೇಕು ಎಂದವನನ್ನ ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್..

ಲಕ್ನೋ: ಮೊನ್ನೆಯಷ್ಟೇ ಕೊಲೆಯಾದ ದರೋಡೆಕೋರ, ಅತೀಕ್ ಅಹಮದ್‌ಗೆ ಭಾರತ ರತ್ನ ಸಿಗಬೇಕು ಎಂದು ಕಾಂಗ್ರೆಸ್ ಮುಖಂಡ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷ ಮುಜುಗರಕ್ಕೀಡಾಗಿದ್ದು, ಮುಖಂಡನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ರಾಜಕುಮಾರ್ ಸಿಂಗ್ ಅಲಿಯಾಸ್ ರಜ್ಜು ಭಯ್ಯಾ ಈ ಹೇಳಿಕೆ ನೀಡಿದ ವ್ಯಕ್ತಿಯಾಗಿದ್ದು, ಅತೀಕ್ ಅಹಮದ್ ಹುತಾತ್ಮರಾಗಿದ್ದಾರೆ. ಹಾಗಾಗಿ ಅವರಿಗೆ ಭಾರತ ರತ್ನ ನೀಡಬೇಕು...

ಕಾಂಗ್ರೆಸ್ 5ನೇ ಪಟ್ಟಿ ರಿಲೀಸ್: ಸಿಎಂ ಕ್ಷೇತ್ರದಲ್ಲಿ ಕ್ಯಾಂಡಿಡೇಟ್ ಬದಲಾವಣೆ..

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 5ನೇ ಪಟ್ಟಿ ರಿಲೀಸ್ ಮಾಡಿದ್ದು, ಮೂವರು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಅಲ್ಲದೇ ಸಿಎಂ ಕ್ಷೇತ್ರದಲ್ಲಿ ಕ್ಯಾಂಡಿಡೇಟ್ ಬದಲಾವಣೆ ಮಾಡಲಾಗಿದೆ. ಸಿಎಂ ಬೊಮ್ಮಾಯಿ ಚುನಾವಣೆಗೆ ನಿಲ್ಲಲಿರುವ ಕ್ಷೇತ್ರವಾದ ಶಿಗ್ಗಾವಿಯಲ್ಲಿ ಅಭ್ಯರ್ಥಿಯನ್ನ ಬದಲಾಯಿಸಲಾಗಿದೆ. ಮೊದಲು ಮೊಹಮ್ಮದ್ ಯುಸೂಫ್ ಸವಣೂರು ಅವರನ್ನ ನಿಲ್ಲಿಸಲಾಗಿತ್ತು. ಆದ್ರೆ ಈಗ ಅವರನ್ನ ಬದಲಾಯಿಸಿ, ಯಾಸೀರ್ ಅಹಮದ್...

ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ಜೆ.ಪಿ.ನಡ್ಡಾ

ಬೆಂಗಳೂರು: ಬಸವರಾಜ ಬೊಮ್ಮಾಯಿಯವರು ಅಭಿವೃದ್ಧಿಗೆ ಗರಿಷ್ಠ ಕೊಡುಗೆ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇಲ್ಲಿನ ಜನೋತ್ಸಾಹ, ಭಾರಿ ಕರತಾಡನ ಗಮನಿಸಿದರೆ ಬೊಮ್ಮಾಯಿಯವರ ಗೆಲುವು ನಿಶ್ಚಿತವಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ತಿಳಿಸಿದರು. ಶಿಗ್ಗಾವಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸೇರಿದ್ದ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಕಾಸದ ಗಂಗಾನದಿ...

ಕಾಂಗ್ರೆಸ್ ಅಭ್ಯರ್ಥಿ ಮುರುಳಿಮೋಹನ್ ಸಾವಿರಾರು ಕಾರ್ಯಕರ್ತರೊಡನೆ ನಾಮಪತ್ರ ಸಲ್ಲಿಕೆ

ಸಕಲೇಶಪುರ: ಕಾಂಗ್ರೆಸ್ ಪಕ್ಷದ ವತಿಯಿಂದ ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುರುಳಿಮೋಹನ್ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ 11ಗಂಟೆಗೆ ಶುಭ ಮಹೂರ್ತವಿದ್ದ ಕಾರಣ ಮೊದಲಿಗೆ ಮುರುಳಿಮೋಹನ್ ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಅನ್ಮೋಲ್ ಜೈನ್‌ರವರಿಗೆ ನಾಮಪತ್ರ ಸಲ್ಲಿಸಿದ ನಂತರ ಶಕ್ತಿ ಪದರ್ಶನದ ರ್ಯಾಲಿಯಲ್ಲಿ ಭಾಗಿಯಾಗಿದ್ದರು. ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಹಾಗೂ...

‘ಸಿದ್ರಾಮಣ್ಣ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ?’

ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸೋಮಣ್ಣರನ್ನ ನಿಲ್ಲಿಸಿದ್ದು, ಈ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು. ಅದಕ್ಕೆ ಇಂದು ರಿಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಪ್ರಶ್ನೆ ಕೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ‌ ಮಣ್ಣಿನ‌ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ....

‘ಭವಿಷ್ಯದ ದೊಡ್ಡ ರಾಜಕೀಯ ಬದಲಾವಣೆಗೆ ವರುಣಾದಲ್ಲಿ ಮುನ್ನುಡಿ ಬರೆದಿದ್ದೇನೆ.’

ವರುಣಾ: ಇಂದು ವರುಣಾ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಿದ ಸಿದ್ದರಾಮಯ್ಯ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಟ್ಟೂರಾದ ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ದೇವಾಲಯ ಹಾಗೂ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ...

‘ಗೆಲ್ತೀನಿ ಇಲ್ಲಾ ಸೋಲ್ತೀನಿ, ಆದ್ರೆ ಓಡಿ ಹೋಗೋದು ನನ್ನ ಚರಿತ್ರೆಯಲ್ಲೇ ಇಲ್ಲಾ’

ಮಂಡ್ಯ: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಯೂಟ್ಯೂಬರ್ ಚಂದನ್ ಗೌಡ ಹವಾ ಜೋರಾಗಿದೆ. ಇಂದು ಚಂದನ್ ನಾಮಪತ್ರ ಸಲ್ಲಿಸಿದ್ದು, ಹಲವು ಯುವಕರು ಚಂದನ್‌ಗೆ ಸಾಥ್ ನೀಡಿದ್ದಾರೆ. ಮೆರವಣಿಗೆಯೊಂದಿಗೆ ಕಾಲ್ನಡಿಗೆಯಲ್ಲಿ ಚುನಾವಣಾಧಿಕಾರಿ ಕಚೇರಿಗೆ ಬಂದ ಚಂದನ್ ಗೌಡ ನಾಮಪತ್ರ ಸಲ್ಲಿಸಿದ್ದು, ಬಳ್ಳಾರಿ, ಹುಬ್ಬಳ್ಳಿ, ಬೆಂಗಳೂರು, ಗುಲ್ಬರ್ಗಾ ಸೇರಿ ವಿವಿಧ ಜಿಲ್ಲೆಗಳಿಂದ ಬಂದಿದ್ದ ಯುವಕರು ಚಂದನ್‌ಗೆ ಸಾಥ್ ಕೊಟ್ಟಿದ್ದಾರೆ. ಇದೇ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img