Monday, June 8, 2026

Karnataka media

Recipe: ಫಟಾಫಟ್ ಆಗಿ ತಯಾರಿಸಬಹುದಾದ ದೋಸೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಅಕ್ಕಿ ಹಿಟ್ಟು, ಅರ್ಧ ಕಪ್ ರವಾ, 2 ಟೊಮೆಟೋ, 2 ಒಣಮೆಣಸು, ಉಪ್ಪು, ಎಣ್ಣೆ. ಮಾಡುವ ವಿಧಾನ: ಮೊದಲು ಅಕ್ಕಿ ಹಿಟ್ಟು, ರವಾ, ‘ಟೊಮೆಟೋ, ಉಪ್ಪು, ನೆನೆಸಿದ ಮೆಣಸನ್ನು ನೀರು ಹಾಾಕಿ ಮಿಕ್ಸಿಯಲ್ಲಿ ರುಬ್ಬಿ. ಈ ಹಿಟ್ಟನ್ನು ಮಿಕ್ಸಿಂಗ್ ಬೌಲ್‌ಗೆ ಹಾಕಿ ಕೊತ್ತೊಂಬರಿ ಸೊಪ್ಪು, ಕರಿಬೇವು, ಹಸಿಮೆಣಸು, ಈರುಳ್ಳಿ,...

Recipe: ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಅನ್ನ, 10ನೆನೆಸಿಟ್ಟ ಒಣಮೆಣಸು, 5ರಿಂದ 6 ಬೆಳ್ಳುಳ್ಳಿ, ಕೊಂಚ ಶುಂಠಿ, 1 ಈರುಳ್ಳಿ, ಬೀನ್ಸ್, ಕಾರ್ನ್, ಕ್ಯಾಪ್ಸಿಕಂ, ತುರಿದ ಕ್ಯಾರೆಟ್, ಸ್ಪ್ರಿಂಗ್ ಆನಿಯನ್, 1 ಸ್ಪೂನ್ ಪೆಪ್ಪರ್ ಪುಡಿ, ಸೋಯಾ ಸಾಸ್, ಚಿಲ್ಲಿ ಸಾಸ್, ಟೊಮೆಟೋ ಸಾಸ್, ವಿನೇಗರ್, ಉಪ್ಪು ಮಾಡುವ ವಿಧಾನ: ಮೊದಲು 15 ನಿಮಿಷ ಬಿಸಿ ನೀರಿನಲ್ಲಿ ನೆನೆಸಿಟ್ಟ...

Chanakya Neeti: ಇಂಥವರ ಸ್ನೇಹ ಎಂದಿಗೂ ಮಾಡಬೇಡಿ ಅಂತಾ ಚಾಣಕ್ಯರು

Chanakya Neeti: ಚಾಣಕ್ಯರು ತಮ್ಮ ಚಾಣಕ್ಯನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಮದುವೆಗೆ ವಧು ವರನನ್ನು ಹುಡುಕುವ ವಿಷಯದಿಂದ, ಹಣವನ್ನು ಹೇಗೆ ಬಳಸಬೇಕು, ಸ್ನೇಹ ಹೇಗೆ ಬೆಳಸಬೇಕು, ಸಂಬಂಧಿಕರ ಬಳಿ ಹೇಗೆ ವರ್ತಿಸಬೇಕು. ಹೀಗೆ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು ಸ್ನೇಹ ಮಾಡುವಾಗ ಎಂಥವರ ಸ್ನೇಹ...

ಮೆಟ್ರೋ ದರ ಏರಿಕೆ ಆಗಿದ್ಯಾಕೆ..? ಮಾಡಿದ್ಯಾರು..?: ಸಿಎಂ ಸಿದ್ದರಾಮಯ್ಯ ವಿವರಿಸಿದ್ದಾರೆ ನೋಡಿ

Political News: ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆ ಮಾಡಿದ್ದು, ಮೆಟ್ರೋದಲ್ಲಿ ಓಡಾಡುವ ಬೆಂಗಳೂರಿಗರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಆರೋಪ ಪ್ರತ್ಯಾರೋಪಗಳು ಕೇಳುತ್ತಲೇ ಬರುತ್ತಿದೆ. ಈ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಉತ್ತರಿಸಿದ್ದಾರೆ. ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ...

ಮೈಸೂರು ಕೋಮು ದಳ್ಳುರಿಗೆ ಸಿಲುಕುವ ಅಪಾಯಕ್ಕೆ ತಲುಪಿದರೆ ಕಾಂಗ್ರೆಸ್ ಸರ್ಕಾರವೇ ಹೊಣೆ ಹೊರಬೇಕಾದೀತು?: ಬಿ.ವೈ.ವಿಜಯೇಂದ್ರ

Political News: ಮೈಸೂರಿನ ಉದಯಗಿರಿಯಲ್ಲಿ ವಾಾಟ್ಸಪ್ ಸ್ಟೇಟಸ್‌ಗೆ ಸಂಬಂಧಿಸಿದಂತೆ ತಕರಾರು ತೆಗೆದಿದ್ದ ಪುಂಡರು, ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದು, ಘಟನೆ ಸಂಬಂಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೈಸೂರಿನ ಉದಯಗಿರಿಯಲ್ಲಿ ನಡೆದಿರುವ ಪುಂಡರ ಗುಂಪಿನ ಅಟ್ಟಹಾಸ ಕಾನೂನು ಸುವ್ಯವಸ್ಥೆಯನ್ನೇ ಮೂಲೋತ್ಪಾಟನೆ ಮಾಡುವ...

Political News: ಜಾಗತಿಕ ಹೂಡಿಕೆದಾರರ ಸಮಾವೇಶ: ಆರಂಭಕ್ಕೂ ಮುನ್ನವೇ ವಿವಾದ

Political News: ಜಾಗತಿಕ ಹೂಡಿಕೆದಾರರ ಸಮಾವೇಶ ಫೆಬ್ರವರಿ 11ರಿಂದ ಶುರುವಾಗುತ್ತಿದೆ. ಈ ಹೂಡಿಕೆ ಸಮಾವೇಶದಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಬರುವ ಸಾಧ್ಯತೆ ಇದೆ. ಆದರೆ ಹೂಡಿಕೆದಾರರ ಸಮಾವೇಶ ಸುರುವಾಗುವುದಕ್ಕೂ ಮುನ್ನವೇ ವಿವಾದ ಉಂಟಾಗಿದೆ. ಈ ಸಮಾವೇಶದಲ್ಲಿ ಕೇಂದ್ರ ನಾಯಕರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬಿಜೆಪಿ ನಾಯಕ ಆರ್.ಅಶೋಕ್ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು,...

ರಾಹುಲ್, ಅಖಿಲೇಶ್, ಕೇಜ್ರಿವಾಲ್ ಅವರನ್ನು ತ್ರೀ ಈಡಿಯಟ್ಸ್ ಅಂದ್ರೆ ಮುಸ್ಲಿಮರಿಗೇಕೆ ಸಿಟ್ಟು: ಪ್ರತಾಪ್ ಸಿಂಹ

Political News: ಮೈಸೂರಿನ ಉದಯಗಿರಿಯಲ್ಲಿ ನಿನ್ನೆ ನಡೆದ ಕಲ್ಲು ತೂರಾಟ, ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ ಪ್ರತಾಾಪ್ ಸಿಂಹ, ವಾಟ್ಸಪ್ನಲ್ಲಿ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್ ಫೋಟೋ ಜೋಡಿಸಿ, 3 ಈಡಿಯಟ್ಸ್ ಎಂದು ಹಾಕಿದ್ದಕ್ಕೆ, ರೊಚ್ಚಿಗೆದ್ದ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ....

Political News: ಮಹಿಳಾ ಅಧಿಕಾರಿಗೆ ಬಳಸಬಾರದ ಪದ ಬಳಸಿದ ಕಾಂಗ್ರೆಸ್ ಶಾಸಕನ ಪುತ್ರ

Political News: ಅಕ್ರಮ ಗಣಿಗಾರಿಕೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಅವಾಚ್ಯ ಶಬ್ದಗಳಿಂದ ಬೈದಿರುವ ಆಡಿಯೋ ವೈರಲ್ ಆಗಿದೆ. ಆಡಿಯೋ ಕೇಳಿದವರು ಶಾಸಕನ ಪುತ್ರನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಭದ್ರಾ ನದಿ ದಂಡೆಯ ಮೇಲೆ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದ್ದು, ಈ  ಮಾಹಿತಿ...

Hubli News: ಕೈ ಶಾಸಕನ ಮಗನ ದುರ್ವತೆಯ ಬಗ್ಗೆ ನನಗೆ ಮಾಹಿತಿಯೇ ಇಲ್ಲವೆಂದ ಕಾನೂನು ಸಚಿವರು

Hubli News: ಹುಬ್ಬಳ್ಳಿ: ಕೈ ಶಾಸಕ ಸಂಗಮೇಶ್ ಪುತ್ರ ಮಹಿಳಾ ಅಧಿಕಾರಿಗೆ ಕೆಟ್ಟ ಪದಗಳಿಂದ ನಿಂದಿಸಿದ್ದು, ಈ ಘಟನೆ ಬಗ್ಗೆ ನನಗೆ ಮಾಹಿತಿಯೇ ಇಲ್ಲವೆಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಜಾರಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಾಟೀಲರು, ನನಗೆ ವಿಷಯದ ಬಗ್ಗೆ ಮಾಹಿತಿಯೇ ಇಲ್ಲವೆಂದು ಹೇಳಿದ್ದಾರೆ. ಶಾಸಕರ ಪುತ್ರನ ದರ್ಪದ ಬಗ್ಗೆ ಈಗಾಗಲೇ ವರದಿ...

Health Tips: Kidney Stone ಹೇಗೆ ಬರುತ್ತೆ? ಹೇಗಿರುತ್ತೆ?

Health Tips: ಡಾ. ಆಂಜಿನಪ್ಪಾ ಅವರು ಈಗಾಗಲೇ ಹಲವು ಆರೋಗ್ಯ ಸಮಸ್ಯೆಗಳ ಬಗ್ಗೆ ಕರ್ನಾಟಕ ಟಿವಿ ಹೆಲ್ತ್ ಚಾನೆಲ್‌ನಲ್ಲಿ ವಿವರಿಸಿದ್ದಾರೆ. ಇದೀಗ ಕಿಡ್ನಿ ಸ್ಟೋನ್ ಹೇಗೆ ಆಗತ್ತೆ ಅನ್ನೋ ಬಗ್ಗೆ ವಿವರಿಸಿದ್ದಾರೆ. ಪಿತ್ತಕೋಶದಲ್ಲಿ ಕಲ್ಲಾಗಬಹುದು, ಕಿಡ್ನಿಯಲ್ಲಿ ಕಲ್ಲಾಗಬಹುದು, ಹೊಕ್ಕಳಿನಲ್ಲಿ ಕಲ್ಲಾಗುವುದು ಹೀಗೆ ದೇಹದಲ್ಲಿ ಕಲ್ಲಾಗುವ ಬಗ್ಗೆ ಕೇಳಿರುತ್ತೀರಿ. ಆದರೆ ಅದು ಹೇಗೆ ಆಗತ್ತೆ..? ಯಾವ ತಪ್ಪಿನಿಂದಾಗತ್ತೆ...
- Advertisement -spot_img

Latest News

National News: ಕಾಶಿಯಿಂದ ಎಲ್ಲ ಮಾಂಸದಂಗಡಿ ನಗರಪ್ರದೇಶದ ಆಚೆಗೆ ಶಿಫ್ಟ್

National News: ಜಗತ್ಪ್ರಸಿದ್ಧ ಪುಣ್ಯಕ್ಷೇತ್ರ ಕಾಶಿಯಿಂದ ಎಲ್ಲ ಮಾಂಸದಂಗಡಿಗಳನ್ನು ನಗರಪ್ರದೇಶದ ಆಚೆಗೆ ಶಿಫ್ಟ್ ಮಾಡಬೇಕಿದೆ ಎಂದು ಆದೇಶ ಹೊರಡಿಸಲಾಗಿದೆ. ಕಾಶಿಯನ್ನು ಮಾಂಸಮುಕ್ತ ಮಾಡಲು ಈ ಯೋಜನೆ...
- Advertisement -spot_img