Monday, May 11, 2026

Karnataka media

ಡಿಕೆಶಿಯನ್ನು ಭೇಟಿ ಮಾಡಿದ ಯೋಗೇಶ್ ಬಾಬು: ಕಾಂಗ್ರೆಸ್ ಸೇರ್ತಾರಾ ರೆಬೆಲ್ ನಾಯಕ..?

ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ, ಟಿಕೇಟ್ ಸಿಗದವರೆಲ್ಲ ಬಂಡೇಳುತ್ತಿದ್ದಾರೆ. ಬಿಜೆಪಿಯಿಂದ ಜೆಡಿಎಸ್, ಜೆಡಿಎಸ್‌ನಿಂದ ಕಾಂಗ್ರೆಸ್, ಕಾಂಗ್ರೆಸ್‌ನಿಂದ ಬಿಜೆಪಿ, ಹೀಗೆ ಪಕ್ಷದಿಂದ ಪಕ್ಷಕ್ಕೆ ಜಂಪ್ ಮಾಡುತ್ತಿದ್ದಾರೆ. ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ನಿಂತು, ಟಕ್ಕರ್ ಕೊಡಲು ಮುಂದಾಗಿದ್ದಾರೆ. ಅದೇ ರೀತಿ ಬಿಜೆಪಿಯಲ್ಲಿದ್ದು ಹಲವು ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದರೂ...

‘ಡಾ.ಬಿ.ಆರ್.ಅಂಬೇಡ್ಕರ್ ಸಾಮಾಜಿಕ ಸಮಾನತೆಗೆ ಜೀವನವನ್ನೇ ಮುಡಿಪಾಗಿಟ್ಟಿದ್ದರು’

ಮಂಡ್ಯ: ಡಾ.ಬಿ.ಆರ್ ಅಂಬೇಡ್ಕರ್ ಅವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆ ಹಾಗೂ ದೀನ ದಲಿತರರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದ ಉದ್ಯಾನವನದಲ್ಲಿ ಡಾ‌.ಬಿ.ಆರ್ ಅಂಬೇಡ್ಕರ್ ಅವರ 132...

ದಿನ ಕಳೆದಂತೆ ಹೆಚ್ಚಾಗುತ್ತಿದೆ ಬಿಜೆಪಿ ಸೇರ್ಪಡೆ ಪರ್ವ

ಶಿಡ್ಲಘಟ್ಟ: ನಿನ್ನೆ (13/4/2023)  ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ  ಕೆಂಚಾರ್ಲಹಳ್ಳಿ ವ್ಯಾಪ್ತಿಯ ಗ್ರಾಮಸ್ಥರು ಮಾಜಿ ಶಾಸಕರಾದ ರಾಜಣ್ಣ ಅವರ ಸಮ್ಮುಖದಲ್ಲಿ ಗಂಗೇಶ್ ರೆಡ್ಡಿ(ಗ್ರಾಮ ಪಂಚಾಯತ್ ಸದಸ್ಯರು), ರಾಮ ಚಂದ್ರ(ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು), ಆಂಜನೇಯ ರೆಡ್ಡಿ(ಮುಖಂಡರು), ನಾರಾಯಣ ಸ್ವಾಮಿ(ಗ್ರಾಮ ಪಂಚಾಯತ್ ಸದಸ್ಯರು), ವೆಂಕಟರಮಣ (ಮುಖಂಡರು) ಸೇವಾ ಸೌಧದಲ್ಲಿ ಪಕ್ಷ ಸೇರ್ಪಡೆಯಾದರು. ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ನಾಸ್ಗನ...

ಮಂಡ್ಯ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಟ ಸತೀಶ್ ನಿನಾಸಂ

ಮಂಡ್ಯ: 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ಹಿನ್ನಲೆ, ಮಂಡ್ಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಂಡ್ಯ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸ್ವೀಪ್ ಐಕಾನ್, ನಟ ನಿನಾಸಂ ಸತೀಶ್ ದೀಪ ಬೆಳಗುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ನಟ ನೀನಾಸಂ ಸತೀಶ್ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದು,...

ರಾಕಿ ಮೀಟ್ಸ್ ರಾಧಿಕಾ: ಕೆಜಿಎಫ್ ಶೂಟಿಂಗ್ ನೆನಪು ಮೆಲುಕು ಹಾಕಿದ ರಾಧೆ..

ಬೆಂಗಳೂರು: ರಾಕಿಂಗ್‌ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಪ್ರಪಂಚದಾದ್ಯಂತ ಎಷ್ಟು ಸದ್ದು ಮಾಡಿತ್ತು ಅನ್ನೋದು ನಿಮ್ಮೆಲ್ಲರಿಗೂ ಗೊತ್ತು. ಯಾವಾಗ ಕೆಜಿಎಫ್ 2 ಬರತ್ತಪ್ಪಾ ಅಂತಾ ಅಭಿಮಾನಿಗಳು ಕಾತುರದಿಂದ ಕಾಯ್ತಾ ಇದ್ರು. ಅದು ಕೂಡ ರಿಲೀಸ್ ಆಗಿ ಸೂಪರ್ ಹಿಟ್ ಆಯ್ತು. ಈಗ ಕೆಜಿಎಫ್ 3 ಶೂಟಿಂಗ್ ನಡೆಯುತ್ತಿದ್ದು, ಅದು ಯಾವಾಗ ರಿಲೀಸ್ ಆಗತ್ತೆ...

‘ನಾನು ಈ ಜಾತಿಯಲ್ಲೇ ಹುಟ್ಟಿದ್ದು ತಪ್ಪಾಯ್ತಾ?’ : ಟಿಕೇಟ್ ಸಿಗದ ಕಾರಣ ಭಾವುಕರಾದ ಮೋಹನ್ ಕೃಷ್ಣ

 ಕೋಲಾರ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷದಿಂದ ಬಿ ಫಾರಂ ಪಡೆಯುವ ಕನಸು ಇಟ್ಟುಕೊಂಡಿದ್ದ ಟಿಕೆಟ್ ಆಕಾಂಕ್ಷಿ ಮೋಹನ್ ಕೃಷ್ಣಾಗೆ ನಿರಾಸೆಯಾಗಿದೆ. ಬಿಜೆಪಿ ಟಿಕೆಟ್ ಮಾಜಿ ಶಾಸಕ ಸಂಪಂಗಿ ಮಗಳು ಅಶ್ವಿನಿ ಸಂಪಂಗಿ ಅವರ ಪಾಲಾಗಿದೆ. ಇದರಿಂದ ಅಸಮಾಧಾನಗೊಂಡ ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಪಕ್ಷ ಹಾಗೂ...

ಜಗನ್ ಮೋಹನ್ ರೆಡ್ಡಿ ಪೋಸ್ಟರ್ ಹರಿದಿದ್ದಕ್ಕೆ ನಾಯಿ ವಿರುದ್ಧ ಕೇಸ್ ದಾಖಲು..!

ಆಂಧ್ರಪ್ರದೇಶ: ಯಾರಾದರೂ ಮಂತ್ರಿ ವಿರುದ್ಧ ಕೆಟ್ಟದಾಗಿ ಮಾತಾಡಿದ್ರೆ, ಕೆಟ್ಟದಾಗಿ ಕಾಮೆಂಟ್ ಮಾಡಿದ್ರೆ, ಕೆಟ್ಟ ಕೆಟ್ಟ ಫೋಟೋ, ವೀಡಿಯೋ ಮಾಡಿದ್ರೆ, ಅಥವಾ ಸುಮ್ಮ ಸುಮ್ಮನೆ ಟ್ರೋಲ್ ಮಾಡಿದ್‌ರೆ, ಸುಳ್ಳು ಆರೋಪ ಮಾಡಿದ್ರೆ, ಪೊಲೀಸರಿಗೆ ದೂರು ಕೊಡೋದನ್ನ ನಾವು ನೀವು ನೋಡಿರ್ತೀವಿ. ಆದ್ರೆ ಆಂಧ್ರಪ್ರದೇಶದ ಕೆಲ ಮಹಿಳೆಯರು ಮತ್ತು ಸಿಎಂ ಜಗನ್ ಮೋಹನ್ ರೆಡ್ಡಿಯ ಬೆಂಬಲಿಗರು, ನಾಯಿಯ...

ದಾಳಿಂಬೆ ಸಿಪ್ಪೆಯಲ್ಲಿದೆ ಆರೋಗ್ಯ, ಸೌಂದರ್ಯ ವೃದ್ಧಿಸುವ ಗುಣ..

ದಾಳಿಂಬೆ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ಎಷ್ಟು ಲಾಭವಿದೆ ಎನ್ನುವ ಬಗ್ಗೆ ನಾವು ಈಗಾಗಲೇ ನಿಮಗೆ ಹೇಳಿದ್ದೇವೆ. ಆದ್ರೆ ದಾಳಿಂಬೆ ಸಿಪ್ಪೆ ಬಳಸಿಯೂ ನಾವು ನಮ್ಮ ಆರೋಗ್ಯ ಮತ್ತು ಸೌಂದರ್ಯ ಅಭಿವೃದ್ಧಿ ಮಾಡಿಕೊಳ್ಳಬಹುದು. ಹಾಗಾದ್ರೆ ದಾಳಿಂಬೆ ಸಿಪ್ಪೆಯನ್ನ ಹೇಗೆ ಬಳಸಬೇಕು..? ಅದರಿಂದೇನು ಉಪಯೋಗ ಅಂತಾ ತಿಳಿಯೋಣ ಬನ್ನಿ.. ದಾಳಿಂಬೆ ಸಿಪ್ಪೆಯನ್ನು ನಾಲ್ಕು ದಿನ ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ....

ಶೀತವಾದ ಸಮಯದಲ್ಲಿ ಹಸಿ ಈರುಳ್ಳಿ ಸೇವನೆ ಯಾಕೆ ಮಾಡಬೇಕು..?

ಚಾಟ್ಸ್ ಮಾಡುವಾಗ, ರೊಟ್ಟಿ ಊಟ ಮಾಡುವಾಗ ಹಸಿ ಈರುಳ್ಳಿ ಇದ್ದರೇನೇ ಆ ತಿಂಡಿಯ ಟೇಸ್ಟ್ ಹೆಚ್ಚೋದು. ಅಲ್ಲದೇ ಹಸಿ ಈರುಳ್ಳಿ ಸೇವನೆ ಆರೋಗ್ಯಕ್ಕೆ ಅತ್ಯುತ್ತಮವಾಗಿದೆ. ಅದರಲ್ಲೂ ನೀವು ಶೀತವಾದಾಗ, ಈರುಳ್ಳಿ ಸೇವನೆ ಮಾಡಿದರೆ ತುಂಬಾ ಒಳ್ಳೆಯದು. ಹಾಗಾದ್ರೆ ಯಾಕೆ ಶೀತವಾದ ಸಮಯದಲ್ಲಿ ಹಸಿ ಈರುಳ್ಳಿ ಸೇವನೆ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ನಿಮಗೆ ಶೀತ-ಕೆಮ್ಮು ಬಂದಾಗ...

ಈ ರೀತಿಯಾಗಿ ಪಾಪಡಿ ಚಾಟ್ ತಯಾರಿಸಿ ನೋಡಿ..

ಸಂಜೆಯಾದ ಬಳಿಕ ಟೀ, ಕಾಫಿ ಜೊತೆ ಏನಾದ್ರೂ ಸ್ನ್ಯಾಕ್ಸ್ ತಿನ್ನಬೇಕು ಎನ್ನಿಸಿದರೆ, ಹಲವರು ಬಜ್ಜಿ ಬೋಂಡಾ ಮಾಡಿ ತಿನ್ನೋದು ಕಾಮನ್. ಆದ್ರೆ ನೀವು ಪಾಪಡಿ ಚಾಟ್ ಮಾಡಿದ್ರೆ, ನಿಮ್ಮ ಮನೆಯವರು ಕೂಡ ಇಷ್ಟಪಟ್ಟು ತಿನ್ನುತ್ತಾರೆ. ಹಾಗಾದ್ರೆ ಪಾಪಡಿ ಚಾಟ್ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್...
- Advertisement -spot_img

Latest News

ಮುನ್ನೆಚ್ಚರಿಕೆ ಇಲ್ಲದೆ ರಸ್ತೆ ಬಂದ್ | ಹೆದ್ದಾರಿಯಲ್ಲಿ ಸಾರ್ವಜನಿಕರ ಪರದಾಟ!

ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್‌ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್...
- Advertisement -spot_img