Monday, May 11, 2026

Karnataka media

ಕಿಡ್ನಿ ಆರೋಗ್ಯವಾಗಿಲ್ಲ ಎಂದಲ್ಲಿ ಇಂಥ ಲಕ್ಷಣಗಳು ಕಂಡುಬರುತ್ತದೆ.. ಭಾಗ 1

ಇಂದಿನ ಕಾಲದಲ್ಲಿ ನಾವು ಸೇವಿಸುವ ಆಹಾರದಲ್ಲಿ ಹಲವಾರು ರೀತಿಯ ಕೆಮಿಕಲ್ಸ್ ಬೆರೆತಿರುತ್ತೆ. ಅಕ್ಕಿ- ಬೇಳೆ, ತರಕಾರಿ, ಹಣ್ಣು, ಸೊಪ್ಪು, ತುಪ್ಪ, ಬೆಣ್ಣೆ ಎಲ್ಲವೂ ಕೆಮಿಕಲ್ ಮಯವಾಗಿದೆ. ಇದರಿಂದಲೇ ಕಿಡ್ನಿ ಸಮಸ್ಯೆ, ಹೃದಯ ಸಮಸ್ಯೆ ಬರುತ್ತದೆ. ಹಾಗಾಗಿ ನಾವಿಂದು ಕಿಡ್ನಿ ಆರೋಗ್ಯವಾಗಿಲ್ಲ ಎಂದಲ್ಲಿ ಎಂಥ ಲಕ್ಷಣಗಳು ಕಂಡುಬರುತ್ತದೆ ಎಂದು ಹೇಳಲಿದ್ದೇವೆ. ಮೊದಲನೇಯ ಲಕ್ಷಣ, ನಿಮ್ಮ ಮೂತ್ರದ ಕಲರ್...

ಹೊಟೇಲ್ ಉದ್ಯಮದಲ್ಲಿ ನಷ್ಟವಾಗಲು ಕಾರಣಗಳೇನು..? ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ, ನಾವು ಮೊದಲ ಭಾಗದಲ್ಲಿ 2 ವಿಷಯದ ಬಗ್ಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಮೂರನೇಯ ಕಾರಣ, ಸರಿಯಾದ ಅಡುಗೆಯವರನ್ನ ಇಡದಿರುವುದು. ನೀವು ಸಣ್ಣ ಕ್ಯಾಂಟೀನ್ ಇಟ್ಟರೂ, ದೊಡ್ಡ ಹೊಟೇಲ್ ಇಟ್ಟರೂ, ಜನ ನೀವು ಮಾಡುವ ಅಡುಗೆ ರುಚಿ ನೋಡಿಯೇ, ನಿಮ್ಮ ಹೊಟೇಲಿಗೆ ಬರುತ್ತಾರೆ. ಹಾಗಾಗಿ ಹಲವು...

ಹೊಟೇಲ್ ಉದ್ಯಮದಲ್ಲಿ ನಷ್ಟವಾಗಲು ಕಾರಣಗಳೇನು..? ಭಾಗ 1

ಹೊಟೇಲ್ ಉದ್ಯಮ ಮಾಡಬೇಕು ಅನ್ನೋದು ಹಲವರ ಕನಸು. ಹಲವಾರು ಜನ ಹೊಟೇಲ್ ಶುರು ಮಾಡಬೇಕು ಅಂತಾ ಬಯಸುತ್ತಾರೆ. ಆದ್ರೆ ಅದಕ್ಕಾಗಿ ಸರಿಯಾಗಿ ಪ್ಲಾನ್ ಮಾಡಿರುವುದಿಲ್ಲ. ಹಾಗಾಗಿ ಹೊಟೇಲ್ ಶುರುವಾದ ಕೆಲ ತಿಂಗಳಲ್ಲೇ ಕ್ಲೋಸ್ ಆಗೋದು. ಹಾಗಾಗಿ ಇಂದು ನಾವು ಹೊಟೇಲ್ ಉದ್ಯಮದಲ್ಲಿ ನಷ್ಟವಾಗಲು ಕಾರಣವೇನು ಅಂತಾ ಹೇಳಲಿದ್ದೇವೆ. ಮೊದಲ ಕಾರಣ, ಬಂಡವಾಳದ ಬಗ್ಗೆ ಯೋಚಿಸದೇ, ಹೊಟೇಲ್...

ಹೆಸರು ಬೇಳೆ ಪಕೋಡಾ ರೆಸಿಪಿ..

ನೀವು ಕಡಲೆ ಹಿಟ್ಟು ಬಳಸಿ ತಯಾರಿಸಿದ ಹಲವು ರೀತಿಯ ಪಕೋಡಾ, ಬಜ್ಜಿಗಳನ್ನ ತಿಂದಿದ್ದೀರಿ. ಆದ್ರೆ ಇಂದು ನಾವು ಕಡಲೆ ಹಿಟ್ಟು ಬಳಸದೇ, ಹೆಸರು ಬೇಳೆ ಬಳಸಿ, ರುಚಿಯಾದ ಪಕೋಡಾ ರೆಸಿಪಿ ಹೇಳಲಿದ್ದೇವೆ. ಹಾಗಾದ್ರೆ ಇದನ್ನ ತಯಾರಿಸಲು ಏನೇನು ಸಾಮಗ್ರಿ ಬೇಕು..? ಇದನ್ನ ತಯಾರಿಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ಹೆಸರು...

ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿ ಬ್ರಹ್ಮಾಸ್ತ್ರ..

ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಪೈಪೋಟಿಗಾಗಿ ಆರ್.ಅಶೋಕ್‌ರನ್ನ ನಿಲ್ಲಿಸಲಾಗಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ. ಸೋಮಣ್ಣರಿಗೆ ಬಿಜೆಪಿ ಟಿಕೇಟ್ ಕೊಡಲಾಗಿದೆ. ಇನ್ನು ಚೆನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿದಿದ್ದಾರೆ. ಸೋಮಣ್ಣ, ತಮ್ಮ ಮಗನಿಗೆ ಈ ಬಾರಿ ಟಿಕೇಟ್ ಕೊಡದಿದ್ದಲ್ಲಿ, ನಾನೂ ಕೂಡ ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದರು. ಆದ್ರೆ ಅವರಿಗೆ ಬುದ್ಧಿ ಹೇಳಿದ್ದ ಹೈಕಮಾಂಡ್, ಈ...

ಬಿಜೆಪಿ ಮೊದಲನೇಯ ಪಟ್ಟಿ ರಿಲೀಸ್, 189 ಅಭ್ಯರ್ಥಿಗಳಿಗೆ ಟಿಕೇಟ್ ಘೋಷಣೆ, 52 ಹೊಸ ಮುಖಗಳು..

ಬಿಜೆಪಿ ಮೊದಲನೇಯ ಪಟ್ಟಿ ರಿಲೀಸ್ ಆಗಿದ್ದು, ಈ ಬಾರಿ  ಕ್ಷೇತ್ರಗಳಲ್ಲಿ ಯಾರ್ಯಾರು ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿತವಾಗಿದೆ. ಭಾನುವಾರ ದೆಹಲಿಗೆ ಹೋಗಿದ್ದ ರಾಜ್ಯ ನಾಯಕರು ಪ್ರಧಾನಿ ಮೋದಿ ಸೇರಿ ಹಲವು ರಾಷ್ಟ್ರೀಯ ಬಿಜೆಪಿ ನಾಯಕರೊಂದಿಗೆ ಕೇಂದ್ರಿಯ ಚುನಾವಣಾ ಸಮಿತಿ ಸಭೆ ನಡೆಸಿದ್ದರು. ನಡ್ಡಾ ನಿವಾಸದಲ್ಲಿ ಹೈವೋಲ್ಟೇಜ್ ಸಭೆ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್ ಶಾ,...

ಸಾಮಾನ್ಯ ಕಾರ್ಯಕರ್ತ ಅಂದರೆ ಯಾರು..?: ಕುಮಾರಸ್ವಾಮಿಗೆ ರೇವಣ್ಣ ಪರೋಕ್ಷ ಟಾಂಗ್..?

ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಆನೆಕೆರೆ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ.ರೇವಣ್ಣ, ದೇವೇಗೌಡರ ನಿರ್ಧಾರವೇ ಅಂತಿಮ ಎಂದಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ ರಾಜಕೀಯ ಅನುಭವ ಇದೆ. ಅವರು ‌ನಿರ್ಧಾರವೇ ಅಂತಿಮ. ನಾನು ಹಿಂದಿನಿಂದಲೂ ಯಾವುದೇ ಕ್ಷೇತ್ರದ ಟಿಕೆಟ್ ಕೇಳಿಲ್ಲ. ದೇವೇಗೌಡರೇ ಎಲ್ಲಾ ಕ್ಷೇತ್ರಗಳ‌ ಟಿಕೆಟ್ ನಿರ್ಧಾರ ಮಾಡುತ್ತಿದ್ದಾರೆ. ಹಿಂದೆಯೂ ಅವರ ಮಾತು ಕೇಳಿದ್ದೇನೆ, ಈಗಲೂ...

2 ಕಡೆ ಸ್ಪರ್ಧೆ ವಿಚಾರಕ್ಕೆ ಮಾಜಿ ಸಚಿವ ರೇವಣ್ಣ ಖಡಕ್ ಪ್ರತಿಕ್ರಿಯೆ..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ದಂಗಲ್ ನಡುವೆ ಕುಟುಂಬ ಸಮೇತವಾಗಿ ರೇವಣ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯ ಆನೆಕೆರೆಯಮ್ಮ ದೇವಾಲಯದಲ್ಲಿ ಇಂದು ಜಾತ್ರೆ ನಡೆಯುತ್ತಿದ್ದು, ಪ್ರತೀ ವರ್ಷದಂತೆ, ರೇವಣ್ಣ ಕುಟುಂಬಸ್ಥರು ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರ ಮಾತನ್ನು ನಾನು ಮೀರುವುದಿಲ್ಲ....

ಹಾಸನ ಟಿಕೇಟ್ ಗೊಂದಲದ ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟ ಸೂರಜ್ ರೇವಣ್ಣ..

ಹಾಸನ : ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಮಾತನಾಡಿದ್ದು, ಹಾಸನ ಜೆಡಿಎಸ್ ಟಿಕೇಟ್ ಗೊಂದಲದ ಬಗ್ಗೆ ಮಾತನಾಡಿದ್ದಾರೆ. ಹಾಸನ ಟಿಕೆಟ್ ಅನ್ನ ದೊಡ್ಡವರು ತೀರ್ಮಾನ ಮಾಡುತ್ತಾರೆ ಅದರ ಬಗ್ಗೆ ನಾವೇನು ಹೇಳೋದಕ್ಕೆ ಆಗಲ್ಲ ಎಂದಿದ್ದಾರೆ. ಪ್ರತಿ ವರ್ಷ ನಮ್ಮ ಮನೆ ದೇವರಾದ ಆನೆಕೆರೆಯಮ್ಮ ದೇವಾಲಯಕ್ಕೆ ಪೂಜೆ ಸಲ್ಲಿಸುತ್ತೇವೆ. ನಮ್ಮ...

ಚುನಾವಣೆ ವೇಳೆ ಅಕ್ರಮ ನಡೆಯದಂತೆ ಚೆಕ್ ಪೋಸ್ಟ್, ಹೆಚ್ಚಿನ ಪೊಲೀಸ್ ಬಿಗಿ ಬಂದುಬಸ್ತ್.

ಹಾಸನ: ಮುಂದೆ ನಡೆಯುವ ವಿಧಾನಸಭಾ ಚುನಾವಣೆಯ ದಿನಾಂಕವು ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ವೇಳೆ ಯಾವ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮುಖ್ಯ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಹಾಕಿ ಪೊಲೀಸ್ ಸಿಬ್ಬಂದಿ ಮತ್ತು ರೆವಿನ್ಯೂ ಸಿಬ್ಬಂದಿಗಳನ್ನು ಹಾಕಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img