Monday, May 11, 2026

Karnataka media

‘ಹೈಕಮಾಂಡ್ ಜೊತೆ ಮಾತನಾಡಿ ಟಿಕೇಟ್ ಕೊಟ್ಟೇ ಕೊಡಿಸುತ್ತೇವೆ. ಗೆಲ್ಲಿಸುವುದು ನಿಮ್ಮ ಕೆಲಸ’

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆಯ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಾನು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸೇರ್ಪಡೆಯಾಗಿ ಅಂತಾ ಹೇಳಿದ್ದೆವು. ಆದ್ರೆ ಶಿವಲಿಂಗೇಗೌಡ್ರು‌ ನಾನು ಅರಸೀಕೆರೆಯಲ್ಲಿಯೇ ಸೇರ್ತೇನೆ ಅಂತಾ ಹೇಳಿದ್ರು. ನೀವು ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಅರಸೀಕೆರೆಗೆ ಬರಬೇಕೆಂದು‌ ಹೇಳಿದ್ರು. ಶಿವಲಿಂಗೇಗೌಡ್ರು ಒಬ್ಬ ಜನಪರ ಕಾಳಜಿ ಇರುವ...

‘ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ ‘

ಹಾಸನ: ಹಾಸನದ ಅರಸಿಕೆರೆಯಲ್ಲಿ ಜೆಡಿಎಸ್ ಮಾಜಿ ಸಚಿವ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಿವಲಿಂಗೇಗೌಡರನ್ನು ಹೊಗಳಿದ್ದಾರೆ. ಅಲ್ಲದೇ ಬಿಜೆಪಿ, ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ. ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ‌ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ. ಶಿವಲಿಂಗೇಗೌಡ್ರಿಗೆ ತುಂಬು ಹೃದಯದ ಸ್ವಾಗತವನ್ನು ಬಯಸುತ್ತೇನೆ. ಇವತ್ತು‌ ಶಿವಲಿಂಗೇಗೌಡ್ರನ್ನು ಅಧಿಕೃತವಾಗಿ ಕಾಂಗ್ರೆಸ್...

‘ಬಿಜೆಪಿಯವರು ಊರೂರಿಗೆ ಬಾರ್ ಕೊಟ್ಟಿದ್ದೇ ಸಾಧನೆ’

ಹಾಸನ: ಜೆಡಿಎಸ್ ಮಾಡಿ ಶಾಸಕ ರೇವಣ್ಣ ಮತ್ತು ಶಿವಲಿಂಗೇಗೌಡ ಆಡಿಯೋ ಲೀಕ್‌ ಆಗುತ್ತಿದ್ದಂತೆ, ಶಿವಲಿಂಗೇಗೌಡರು ಇನ್ನು ಜೆಡಿಎಸ್ ತೊರೆದು, ಕಾಂಗ್ರೆಸ್ಸಿಗೆ ಬರುತ್ತಾರೆ ಅನ್ನೋದು ಕನ್ಫರ್ಮ್ ಆಗಿತ್ತು. ಅದೇ ರೀತಿ ಇಂದು ಶಿವಲಿಂಗೇಗೌಡರು, ತೆನೆ ಇಳಿಸಿ, ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬಳಿಕ ಮಾತನಾಡಿದ ಅವರು, ಇಂದು ಅಧಿಕೃತವಾಗಿ ನಾನು ಕಾಂಗ್ರೆಸ್ ಸೇರಿದ್ದೇನೆ. ಸಿದ್ದರಾಮಯ್ಯ ಅವರಿಗೆ ಹೇಗೆ ಜನತಾ...

‘ನಾವು ಕೊಟ್ಟ ಭರವಸೆ ಈಡೇರಿಸಲು ಆಗದಿದ್ದರೆ ಒಂದು ಸೆಕೆಂಡ್ ಕೂಡ ಅಧಿಕಾರದಲ್ಲಿ ಇರಲ್ಲ’

ಹಾಸನ: ಮಾಜಿ ಶಾಸಕ ಶಿವಲಿಂಗೇಗೌಡ ರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅರಸೀಕೆರೆ ಕ್ಷೇತ್ರ ಕ್ಕೆ ಕುಡಿಯೋ ನೀರು ಸಿಕ್ಕಿದ್ದರೆ ಶಿವಲಿಂಗೇಗೌಡ ಕಾರಣ ಬೇರೆ ಯಾರು ಅಲ್ಲ. ಅವರು ಒತ್ತಾಯ ಮಾಡಿದ್ರು ಕಾಂಗ್ರೆಸ್ ಸರ್ಕಾರ ಅನುದಾನ ಕೊಟ್ಟು ಮಂಜೂರಾಯ್ತು. ಎತ್ರಿನಹೊಳೆ ಯೋಜನೆ ಉದ್ಘಾಟನೆ ಗೆ ಕುಮಾರಸ್ವಾಮಿ ರೇವಣ್ಣರನ್ನ ಕರೆದಿದ್ದೊ...

‘ಇನ್ನೊಂದು ತಿಂಗಳು ಇರ್ತಿರಾ.. ಕ್ಲೋಸ್.. ಯಾಕ್ರಿ ನಮ್ಮ ರೈತರಿಗೆ ಅವಮಾನ ಮಾಡ್ತಿದ್ದೀರಿ..?’

ಹಾಸನ : ಹಾಸನದ ಅರಸೀಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ನಂದಿನಿ ಹಾಲಿಗೆ ಬಿಜೆಪಿ ಸರ್ಕಾರ ಮೋಸ ಮಾಡುತ್ತಿದೆ ಎಂಬ ಬಗ್ಗೆ ಮಾತನಾಡಿದ ಡಿಕೆಶಿ, ಕರ್ನಾಟಕ ರಾಜ್ಯದ ರೈತರ ಬದುಕಿನ ಪ್ರಶ್ನೆ ಇದು. ಸುಮಾರು 70 ಲಕ್ಷ ರೈತರು ಹಾಲು ಉತ್ಪಾದನೆ ಮಾಡಿ ನಂದಿನಿಗೆ ಹಾಕುತ್ತಿದ್ದೇವೆ. ರೈತರು...

‘ಹಾಸನ ನೋಡಿದ್ರೆ ಸಿನಿಮಾ ನೋಡಿದ ಹಾಗಾಗುತ್ತೆ’: JDS ಟಿಕೇಟ್ ಗೊಂದಲದ ಬಗ್ಗೆ ಸುರೇಶ್ ವ್ಯಂಗ್ಯ..

ಹಾಸನ: ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಸಂಸದ ಡಿ.ಕೆ.ಸುರೇಶ್ ಮಾತನಾಡಿದ್ದಾರೆ. ಕಾಂಗ್ರೆಸ್ ಈ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದೆ . ಕಾಂಗ್ರೆಸ್ ಎಲ್ಲಿ ಇರತ್ತೋ ಅಲ್ಲಿ ರೈತ ಪರ ಚಿಂತನೆ ಇರತ್ತೆ. ಕಾಂಗ್ರೆಸ್ ಎಲ್ಲಿ ಇರುತ್ತೋ ಅಲ್ಲಿ ಸಾಮಾಜಿಕ ನ್ಯಾಯ ಇರುತ್ತೆ.  ಕಾಂಗ್ರೆಸ್ ಇದ್ದ ಕಡೆ ಬಡವರ...

‘ಜೆಡಿಎಸ್‌ನಲ್ಲಿ ದೇವೇಗೌಡರು, ಕುಟುಂಬದವರು ಹೇಳಿದ್ದನ್ನ ಕೇಳಿಕೊಂಡು ಬಿದ್ದಿರಬೇಕು’

ಹಾಸನ: ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಶಿವರಾಮೇಗೌಡರ ಪರ ಬ್ಯಾಟಿಂಗ್ ಮಾಡಿದ್ದಾರೆ. ಶಿವಲಿಂಗೇಗೌಡರಿಗೆ ಯಾವುದೇ ಸರ್ಕಾರ ಇದ್ದರು ಮಂತ್ರಿಗಳ ಹತ್ತಿರ ಅಧಿಕಾರಿಗಳ ಹತ್ತಿರ ಕೆಲಸ‌ ಮಾಡಿಸುತ್ತಾನೆ. ಎತ್ತಿನಹೊಳೆ ಯೋಜನೆ ಕುಂಟುತ್ತಾ ಸಾಗಲು ಕುಮಾರಸ್ವಾಮಿ, ಬಿಜೆಪಿ ಕಾರಣ. ಕುಮಾರಸ್ವಾಮಿಗೆ ಇಂದೂ ಕೂಡ ಯೋಜನೆ ಬಗ್ಗೆ ನಂಬಿಕೆ ಇಲ್ಲ. ಈ ಯೋಜನೆಯಿಂದ ಬಯಲು...

ನೂರಕ್ಕೆ ನೂರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರತ್ತೆ: ಭವಿಷ್ಯ ನುಡಿದ ಸಿದ್ದರಾಮಯ್ಯ..

ಹಾಸನ: ಹಾಸನ ಜಿಲ್ಲೆ ಅರಸೀಕೆರೆ ನಗರದಲ್ಲಿ ಜೆಡಿಎಸ್ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರಿಗೆ...

ಸೋಂಪು ಸೇವನೆಯಿಂದ ಆರೋಗ್ಯಕ್ಕಾಗುವ ಉತ್ತಮ ಲಾಭಗಳಿವು..

ಸೋಂಪನ್ನ ನೀವು ಆಲೂಪಲ್ಯ, ಆಲೂ ಬೋಂಡ, ಕೆಲವು ಗ್ರೇವಿ, ಪಲ್ಯ, ಪಲಾವ್, ರೈಸ್ ಭಾತ್‌ಗೆಲ್ಲ ಬಳಸಿರುತ್ತೀರಿ. ಯಾಕಂದ್ರೆ ಈ ಸೋಂಪನ್ನ ಸ್ವಲ್ಪವೇ ಸ್ವಲ್ಪ ಯಾವುದಾದರೂ ತಿಂಡಿಗೆ ಸೇರಿಸಿದ್ರೆ ಸಾಕು. ಅದರ ಘಮವೇ ಇರುತ್ತದೆ. ಮತ್ತು ಆ ತಿಂಡಿಯೂ ರುಚಿಕರವಾಗಿರುತ್ತದೆ. ಇದರ ಜೊತೆಗೆ, ಸೋಂಪನ್ನ ಹಾಗೆ ಸೇವಿಸುವುದರಿಂದ ಆರೋಗ್ಯವೂ ವೃದ್ಧಿಯಾಗುತ್ತದೆ. ಹಾಗಾದ್ರೆ ಸೋಂಪು ತಿನ್ನುವುದರಿಂದ ಆರೋಗ್ಯಕ್ಕಾಗುವ...

ನುಗ್ಗೇಕಾಯಿ ಬೇಳೆಸಾರು ಹೀಗೆ ಮಾಡಿನೋಡಿ..

ನೀವು ನುಗ್ಗೆಕಾಯಿಯ ಸಾರು, ಸಾಂಬಾರ್ ಮಾಡಿ ತಿಂದಿರಬಹುದು. ಆದ್ರೆ ನುಗ್ಗೇಕಾಯಿಯಿಂದ ಬೇಳೆ ಸಾರನ್ನ ಕೂಡ ಮಾಡ್ತಾರೆ. ಹಾಗಾದ್ರೆ ಈ ನುಗ್ಗೇಕಾಯಿ ಬೇಳೆಸಾರಿಗೆ ಏನೇನು ಸಾಮಗ್ರಿ ಬೇಕು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: 2 ನುಗ್ಗೇಕಾಯಿ, ಅರ್ಧ ಕಪ್ ತೊಗರಿ ಬೇಳೆ, ಎರಡು ಹಸಿ ಮೆಣಸು, ಕೊಂಚ ಅರಿಶಿನ, ಸಾಸಿವೆ, ಹಿಂಗು,...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img