Monday, May 11, 2026

Karnataka media

ಖರ್ಜೂರ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು..?

ಡ್ರೈಫ್ರೂಟ್ಸ್ ಆರೋಗ್ಯಕ್ಕೆ ಎಷ್ಟು ಉತ್ತಮ ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ ತಿಳಿಸಿದ್ದೇವೆ. ಅದರೊಂದಿಗೆ ಖರ್ಜೂರ ಕೂಡ ಅತ್ಯುತ್ತಮವಾದ, ಪೌಷ್ಠಿಕಾಂಶವುಳ್ಳ ಆಹಾರವಾಗಿದೆ. ಹಾಗಾಗಿ ನಾವಿಂದು ಈ ಖರ್ಜೂರ ಸೇವನೆಯಿಂದ ನಮಗಾಗುವ ಆರೋಗ್ಯ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ನೀವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದು ಬಳಿಕ ಒಂದು ಗ್ಲಾಸ್ ಬಿಸಿ ಹಾಲಿನೊಂದಿಗೆ 2...

ಅವಲಕ್ಕಿ ಪಕೋಡಾ ರೆಸಿಪಿ..

ನೀವು ಆಲೂ ಪಕೋಡಾ, ಗೋಬಿ ಪಕೋಡಾ, ಈರುಳ್ಳಿ ಪಕೋಡಾ ಹೀಗೆ ತರಕಾರಿಗಳ ಪಕೋಡಾ ಟೇಸ್ಟ್ ಮಾಡಿರ್ತೀರಾ. ಆದ್ರೆ ನೀವು ಅವಲಕ್ಕಿ ಪಕೋಡಾ ತಿಂದಿರೋದು ತುಂಬಾ ಅಪರೂಪ. ಹಾಗಾಗಿ ನಾವಿಂದು ಅವಲಕ್ಕಿ ಪಕೋಡಾ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಇದನ್ನ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ನೋಡೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್...

‘2ನೇ ಬಾರಿಗೆ ಇಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಾಲೂರು ಖಾಲಿ ಮಾಡ್ತೇನೆ’

ಕೋಲಾರ: ಮಾಲೂರು ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದೇನೆ ಎಂದು ಶಾಸಕ ನಂಜೇಗೌಡರು ಹೇಳ್ತಿದ್ದಾರೆ. ಹಾಗಾದ್ರೆ ಶಾಸಕರಿಗೆ ಧೈರ್ಯ ಇದ್ದರೆ ಹಣ ಕೊಡದೆ ಚುನಾವಣೆ ಮಾಡಲಿ. ನಾವೂ ಸಹ ಹಣ ಕೊಡದೆ ಚುನಾವಣೆ ಎದುರಿಸುತ್ತೇವೆ. ಒಂದು ವೇಳೆ ಮಾಲೂರಿನಲ್ಲಿ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದ ಶಾಸಕ ನಂಜೇಗೌಡರು ಅಧಿಕಾರಕ್ಕೆ ಬಂದರೆ ನಾನು ಕ್ಷೇತ್ರ ಖಾಲಿ ಮಾಡುತ್ತೇನೆ ಎಂದು...

‘ನನ್ನ ಮಾವನವರು ಮಾಡಿರುವ ಅಭಿವೃದ್ದಿ ಕಾರ್ಯಕ್ರಮಗಳೇ ಶ್ರೀರಕ್ಷೆ’

ಕೋಲಾರ: 2023ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಮಾಲೂರಿನಲ್ಲಿ ಚುನಾವಣಾ ಕಣ ರಂಗೇರಿದೆ. ಮಾಲೂರು ಶಾಸಕ ಹಾಗೂ ಅಭ್ಯರ್ಥಿ ಕೆ.ವೈ ನಂಜೇಗೌಡ ಕಳೆದ 5 ವರ್ಷಗಳ ಕಾಲ ತನ್ನ ಜನಸೇವೆ ಮೂಲಕ ಮನೆ ಮಾತಾಗಿದ್ದು, ಶಾಸಕರಾಗಿ ಕ್ಷೇತ್ರದ ಅಭಿವೃದ್ದಿಯನ್ನು ಸಹ ಮಾಡಿ ಜನ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಇದೀಗ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದಿಂದ...

ಸ್ಟೈಲಿಶ್ ಸ್ಟಾರ್‌ಗೆ ಕ್ರಿಕೇಟರ್ ವಾರ್ನರ್ ಮಗಳು ಹೇಗೆ ಬರ್ತ್‌ಡೇ ವಿಶ್ ಮಾಡಿದ್ದಾಳೆ ನೋಡಿ..

ಇಂದು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟುಹಬ್ಬವಾಗಿದ್ದು, ಈ ಪ್ರಯುಕ್ತ ಪುಷ್ಪಾ 2 ಚಿತ್ರದ ಟ್ರೇಲರ್ ಲಾಂಚ್ ಮಾಡಲಾಗಿದೆ. ಟ್ರೇಲರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಕೋಟಿ ಕೋಟಿ ವ್ಯೂಸ್ ಪಡೆದುಕೊಂಡಿದೆ. ಇನ್ನು ಅಲ್ಲು ಫ್ಯಾನ್ಸ್ ಭರ್ಜರಿಯಾಗಿ ತಮ್ಮ ನೆಚ್ಚಿನ ನಟನ ಬರ್ತ್‌ಡೇ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪಾ2 ಟ್ರೇಲರ್ , ಪೋಸ್ಟರ್‌ಗೆ...

ಅಭಿಮಾನಿಯ ಫೋನ್ ಕಿತ್ತೆಸೆಯುತ್ತೇನೆಂದ ನಟಿ ನಯನತಾರಾ..!

ಫಿಲ್ಮ್ ಸ್ಟಾರ್ಸ್ ಅಂದಮೇಲೆ ಅವರಿಗೆ ಫ್ಯಾನ್ಸ್ ಇದ್ದೇ ಇರ್ತಾರೆ. ಕೆಲವೊಮ್ಮೆ ಕಟ್ಟಾ ಫ್ಯಾನ್ ಅಲ್ಲದಿದ್ದರೂ, ಫಿಲ್ಮ್ ಸ್ಟಾರ್ಸ್ ಎದುರಿಗೆ ಬಂದಾಗ, ಅವರನ್ನ ನೋಡಿ ಅವರೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು ಅಂತಾ ಹಲವರಿಗೆ ಮನಸ್ಸಾಗತ್ತೆ. ಅದೇ ರೀತಿ ಪಂಚಭಾಷಾ ನಟಿ ನಯನತಾರಾ ಫ್ಯಾನ್ಸ್ ಕೂಡ, ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳು, ವೀಡಿಯೋ ಮಾಡಲು ಅವರ ಮೇಲೆ ಮುಗಿಬಿದ್ದಿದ್ದಾರೆ....

ರಾಷ್ಟ್ರಧ್ವಜಕ್ಕೆ ಅವಮಾನ: ವೀಡಿಯೋ ವೈರಲ್..

ಝಾನ್ಸಿ(ಉತ್ತರಪ್ರದೇಶ): ಭಾರತೀಯರಿಗೆ ಭಾರತದ ಮೇಲೆ ಇರುವಷ್ಟೇ ಪ್ರೀತಿ ಗೌರವ ನ್ಮಮ ರಾಷ್ಟ್ರೀಯ ಧ್ವಜದ ಮೇಲಿದೆ. ತ್ರಿವರ್ಣ ಧ್ವಜಕ್ಕೆ ಅಗೌರವ ತೋರಿದರೆ, ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗತ್ತೆ ಅನ್ನೋದು ಎಲ್ಲರಿಗೂ ಗೊತ್ತು. ಆದರೂ ಕೂಡ ಓರ್ವ ವ್ಯಕ್ತಿ ಹಣ್ಣು ಸ್ವಚ್ಛ ಮಾಡಲು, ತ್ರಿವರ್ಣ ಧ್ವಜದ ಬಳಕೆ ಮಾಡಿದ್ದಾನೆ. ಉತ್ತರಪ್ರದೇಶದ ಝಾನ್ಸಿ ಎಂಬ ಸ್ಥಳದಲ್ಲಿ ಈ ಘಟನೆ...

‘ರಾಹುಲ್ ಗಾಂಧಿ ಟ್ರೋಲರ್ ಗಳ ರೀತಿ ಮಾತನಾಡುತ್ತಿದ್ದಾರೆ ವಿನಃ ರಾಷ್ಟ್ರೀಯ ನಾಯಕರಂತಲ್ಲ’

ಮೊನ್ನೆ ಮೊನ್ನೆಯಷ್ಟೇ ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಈ ಮೊದಲೇ ಅವರು ಕಾಂಗ್ರೆಸ್ ಬಿಡುವ ಸೂಚನೆ ನೀಡಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಮೋದಿ ವಿಷಯಕ್ಕೆ ಸಂಬಂಧಿಸಿದಂತೆ ಅನಿಲ್ ಗೆ ಕಾಂಗ್ರೆಸ್ಸಿಗರು ಟೀಕೆ ಮಾಡಿದ್ದರು. ಈ ಕಾರಣಕ್ಕೆ ಅನಿಲ್ ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದರು. ಅನಿಲ್ ಕಾಂಗ್ರೆಸ್ ತೊರೆದು...

‘ಇಲ್ಲಿ 80 ಕೋಟಿ ಉಚಿತ ರೇಷನ್ ನೀಡುತ್ತಿದ್ದಾರೆ, ಪಾಕಿಸ್ತಾನದಲ್ಲಿ ಆಹಾರಕ್ಕಾಗಿ ಪರದಾಟ’

ಕೌಶಾಂಬಿ : ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದ ಕೌಶಾಂಬಿ ಮಹೋತ್ಸವವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕೂಡ ಉಪಸ್ಥಿತರಿದ್ದು, ಮೋದಿ ಕಾರ್ಯಗಳನ್ನ ಶ್ಲಾಘಿಸಿದ್ದಾರೆ. ಭಾರತದಲ್ಲಿ ಕಳೆದ 3 ವರ್ಷಗಳಿಂದ, 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ನೀಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಜನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಭಾರತ...

ಬೆಂಗಳೂರು ನಗರಸಭೆ ಇಂಜಿನಿಯರ್ ಪ್ರವೀಣ್(45) ವಿಧಿವಶ

ಬೆಂಗಳೂರು: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಗರಸಭೆ ಇಂಜಿನಿಯರ್ ಪ್ರವೀಣ್ ಇಂದು ಬೆಂಗಳೂರಿನಲ್ಲಿ ವಿಧಿವಶ ರಾಗಿದ್ದಾರೆ. ಹಾಸನ ನಗರಸಭೆಯ ಇಂಜಿನಿಯರ್ ಆಗಿದ್ದಂತ ಪ್ರವೀಣ್ ಅವರಿಗೆ 45 ವರ್ಷ  ವಯಸ್ಸಾಗಿದ್ದು. ಸುಮಾರು 15 ವರ್ಷಗಳ ಕಾಲ ನಗರಸಭೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪ್ರವೀಣ್‌ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೇ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img