ಕೋಲಾರ : ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ ಮಾತನಾಡಿದ್ದು, ಎಲೆಕ್ಷನ್ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಅಲ್ಲದೇ ಬಿಜೆಪಿ ವಿರುದ್ಧವೂ ಹರಿಹಾಯ್ದಿದ್ದಾರೆ.
ಮಾಲೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡರು ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸಲಿದ್ದು, ಸೋಮವಾರ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇನೆ ಎಂದಿದ್ದಾರೆ. ಅಲ್ಲದೇ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ....
ಕೋಲಾರ: ಮಾಲೂರಿನಲ್ಲಿ ಎರಡನೇ ಬಾರಿ ಕಾಂಗ್ರೆಸ್ ಗೆದ್ದು ಇತಿಹಾಸ ನಿರ್ಮಿಸುತ್ತಿದೆ ಎಂದು ಮಾಲೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಮತ್ತು ಶಾಸಕ ಕೆ.ವೈ.ನಂಜೇಗೌಡ ಹೇಳಿಕೆ ನೀಡಿದ್ದಾರೆ.
ಈ ವರೆಗೂ ಮಾಲೂರಿನಲ್ಲಿ ಎರಡು ಬಾರಿ ಕಾಂಗ್ರೆಸ್ ಗೆದ್ದಿಲ್ಲ. ಈ ಬಾರಿ ಕಾಂಗ್ರೆಸ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸುತ್ತೆ. ಕಳೆದ ೫ ವರ್ಷದ ನನ್ನ ಕೆಲಸ ಮೆಚ್ಚಿ, ಕಾಂಗ್ರೆಸ್ ನ...
ಕೂದಲಿನ ಆರೋಗ್ಯ ಅಭಿವೃದ್ಧಿ ಬಗ್ಗೆ ನಾವು ನಿಮಗೆ ಹಲವಾರು ಟಿಪ್ಸ್ ಕೊಟ್ಟಿದ್ದೇವೆ. ಕೂದಲು ಗಟ್ಟಿಯಾಗಿರಲು ಏನು ಮಾಡಬೇಕು..? ಉದುರದಿರಲು ಏನು ಮಾಡಬೇಕು..? ಶೈನಿಯಾಗಿರಲು ಏನು ಮಾಡಬೇಕು..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದು ಡ್ಯಾಂಡ್ರಫ್ ಸಮಸ್ಯೆ ಇದ್ದರೆ, ಅದಕ್ಕೆ ಪರಿಹಾರವಾಗಿ ಏನು ಮಾಡ್ಬೇಕು ಎಂದು ಹೇಳಲಿದ್ದೇವೆ..
ಡ್ಯಾಂಡ್ರಫ್ ಯಾರಿಗಿರುತ್ತದೆಯೋ, ಅವರಿಗಷ್ಟೇ ಅದರಿಂದಾಗುವ ಸಮಸ್ಯೆ ಗಳ ಬಗ್ಗೆ...
ನಿಮ್ಮ ಮುಖ ಎಷ್ಟೇ ಚೆಂದವಿದ್ದರೂ ಕೂಡ, ನಿಮಗೆ ಡಾರ್ಕ್ ಸರ್ಕಲ್ ಇದ್ದರೆ, ಆ ಎಲ್ಲ ಚೆಂದವೂ ನೀರಿನಲ್ಲಿ ಹೋಮ ಮಾಡಿದ ಹಾಗಿರತ್ತೆ. ಹಾಗಾಗಿ ನೀವು ಮುಖಕ್ಕೆ ಏನು ಟ್ರೀಟ್ಮೆಂಟ್ ಮಾಡದಿದ್ದರೂ, ನಿಮ್ಮ ಡಾರ್ಕ್ ಸರ್ಕಲನ್ನ ಮಾತ್ರ ಮೊದಲು ಹೋಗಲಾಡಿಸಬೇಕು. ಹಾಗಾಗಿ ನಾವಿಂದು ಡಾರ್ಕ್ ಸರ್ಕಲ್ ಹೋಗಬೇಕು ಅಂದ್ರೆ ಏನು ಮಾಡಬೇಕು ಎಂದು ಹೇಳಲಿದ್ದೇವೆ..
ಕೆಲಸದ ಒತ್ತಡ,...
ಕೋಲಾರ: ಕೋಲಾರದಲ್ಲಿ ಬಿಜೆಪಿ ಟಿಕೆಟ್ ವಾರ್ ಮುಂದುವರೆದಿದ್ದು, ಮೋಹನ್ ಕೃಷ್ಣ ಬೆಂಬಲಿಗರು ವೇಲು ನಾಯ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋಹನ್ ಕೃಷ್ಣ ಇಲ್ಲಿ 4 ವರ್ಷಗಳಿಂದ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದ್ರೆ ವೇಲು ನಾಯ್ಕರ್ ಈಗ ಇಲ್ಲಿ ಬಂದಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಅಲ್ಲದೇ, ಗೋ ಬ್ಯಾಕ್ ವೇಲು ನಾಯ್ಕರ್ ಅಭಿಯಾನವನ್ನೂ ಶುರು ಮಾಡಿದ್ದಾರೆ.
ಇದಕ್ಕೆ ಮುನಿರತ್ನ...
ಕೆಲವರು ನುಗ್ಗೆಕಾಯಿಯನ್ನ ಹೇಟ್ ಮಾಡಿದ್ರೆ, ಹಲವರು ಇದನ್ನ ಇಷ್ಟಪಟ್ಟು ತಿಂತಾರೆ. ಯಾಕಂದ್ರೆ ಇದನ್ನ ಸಾಂಬಾರ್ನಲ್ಲಿ ಬಳಸಿದ್ರೆ, ಅದರ ಟೇಸ್ಟ್ ಇನ್ನೂ ಸಖತ್ ಆಗಿರತ್ತೆ. ಆ ಸಾಂಬಾರ್ ಸ್ಮೆಲ್ ಅಂತೂ ಸೂಪ್ ಆಗಿರತ್ತೆ. ಅದೇ ರೀತಿ ನುಗ್ಗೆಸೊಪ್ಪು ತಿನ್ನಲು ರುಚಿಕರ ಮಾತ್ರವಲ್ಲದೇ, ಆರೋಗ್ಯಕ್ಕೂ ತುಂಬಾ ಉತ್ತಮ. ಹಾಗಾಗಿ ನಾವಿಂದು ನುಗ್ಗೆಸೊಪ್ಪು ತಿನ್ನುವುದರಿಂದ ಆರೋಗ್ಯಕ್ಕಾಗುವ ಆರೋಗ್ಯಕರ ಲಾಭಗಳೇನು...
ಊಟ ಸರಿಯಾಗಿ ಮಾಡದಿದ್ದಲ್ಲಿ, ಅಥವಾ ನಿದ್ದೆ ಸರಿಯಾಗಿ ಮಾಡದಿದ್ದಲ್ಲಿ, ಕೆಲಸದ ಒತ್ತಡದಿಂದ ಹೀಗೆ ಹಲವು ಕಾರಣಗಳಿಂದ ಪದೇ ಪದೇ ತಲೆನೋವು ಬರುತ್ತದೆ. ಇದನ್ನು ಮೈಗ್ರೇನ್ ಎಂದು ಕರೆಯುತ್ತಾರೆ. ಈ ಮೈಗ್ರೇನ್ ಸಮಸ್ಯೆ ಶುರುವಾದರೆ, ಯಾವುದೇ ಕೆಲಸವನ್ನ ನೆಮ್ಮದಿಯಿಂದ ಮಾಡಲಾಗುವುದಿಲ್ಲ. ಹಾಗಾಗಿ ನಾವಿಂದು ಮೈಗ್ರೇನ್ ಶುರುವಾದರೆ, ಅದಕ್ಕೆ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಲಿದ್ದೇವೆ..
ನೀವು ಹೊತ್ತಿಗೆ...
ನೀವು ನಾರ್ಮಲ್ ಖಿಚಡಿ, ರೈಸ್ ಭಾತ್, ಪುಳಿಯೋಗರೆ, ಪಲಾವ್, ಪೊಂಗಲ್ ಈ ಎಲ್ಲ ಅನ್ನದ ತಿಂಡಿಯನ್ನ ತಿಂದಿರ್ತೀರಿ. ಆದ್ರೆ ವೆಜ್ ಮಸಾಲಾ ಖಿಚಡಿ ತಿಂದಿರೋದು ಅಪರೂಪವಾಗಿರಬಹುದು. ಯಾಕಂದ್ರೆ ಇದು ಗುಜರಾತಿ ಡಿಶ್. ನಾವಿಂದು ಈ ತಿಂಡಿ ಮಾಡೋದು ಹೇಗೆ..? ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ಹೇಳಲಿದ್ದೇವೆ..
ಬೇಕಾಗುವ ಸಾಮಗ್ರಿ: 1 ಕಪ್ ಹೆಸರು ಬೇಳೆ,...
ಡಯಟ್ ಮಾಡುವವರು ಹೆಚ್ಚು ಓಟ್ಸ್ ಸೇವನೆ ಮಾಡುತ್ತಾರೆ. ಓಟ್ಸ್ಗೆ ಫ್ರೂಟ್ಸ್, ಹಾಲು, ಜೇನುತುಪ್ಪ ಇವೆಲ್ಲ ಸೇರಿಸಿ ತಿನ್ನುತ್ತಾರೆ. ಅಥವಾ ಉಪ್ಪಿಟ್ಟು, ಖಿಚಡಿ, ದೋಸೆ ಮಾಡಿಕೊಂಡು ತಿನ್ನುತ್ತಾರೆ. ಆದ್ರೆ ಡಯಟ್ ಮಾಡಬೇಕು ಎಂದು ಬಯಸಿದ್ರೂ ಕೂಡ, ಇದನ್ನೆಲ್ಲ ಮಾಡಿಕೊಂಡು ತಿನ್ನುವಷ್ಟು ಟೈಮ್ ಕೂಡ ಇರುವುದಿಲ್ಲ. ಹಾಗಾಗಿ ನಾವು ಓವರ್ ನೈಟ್ ಓಟ್ಸ್ ಮಾಡಿಟ್ಟು, ಬೆಳಿಗ್ಗೆ ಎದ್ದು...
ಕೋಲಾರ : ಕೋಲಾರ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.
ಮೋಹನ್ ಕೃಷ್ಣ ಹಲವು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿದ್ದು, ಪಕ್ಷ ಸಂಘಟನೆ ಮಾಡಿದ್ದಾರೆ. ಆದರೆ ವೇಲು ನಾಯ್ಕರ್ ಇತ್ತೀಚೆಗೆ ಬಂದಿದ್ದು, ರಾಜ್ಯದ ಬಿಜೆಪಿ ಉಸ್ತುವಾರಿ ಸಚಿವ ಮುನಿರತ್ನ ಕೂಡ ವೇಲು ನಾಯ್ಕರ್ಗೆ ಬೆಂಬಲ ನೀಡಿ, ಪ್ರಚಾರಕ್ಕಾಗಿ ಕೋಲಾರಕ್ಕೆ ಬಂದಿದ್ದರು....
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...