Monday, May 11, 2026

Karnataka media

1 ವಾರ ಚೀಯಾ ಸೀಡ್ಸ್ ತಿಂದ್ರೆ ನಿಮ್ಮ ಆರೋಗ್ಯದಲ್ಲಿ ಈ ಬದಲಾವಣೆಯಾಗತ್ತೆ ನೋಡಿ..

ಡಯಟ್ ಮಾಡುವವರಿಗೆಲ್ಲ ಚೀಯಾ ಸೀಡ್ಸ್ ಅಂದ್ರೆ ಏನು ಅಂತಾ ಗೊತ್ತಿರತ್ತೆ. ಇದನ್ನ ಕನ್ನಡದಲ್ಲಿ ಕಾಮಕಸ್ತೂರಿ ಬೀಜವೆಂದು ಹೇಳುತ್ತಾರೆ. ದೆಹಕ್ಕೆ ತಂಪು ನೀಡುವ ಈ ಚೀಯಾ ಸೀಡ್ಸನ್ನ ಫ್ರೂಟ್ ಸಲಾಡ್, ಜ್ಯೂಸ್, ಮೀಲ್ಕ್ ಶೇಕ್ ಎಲ್ಲದಕ್ಕೂ ಸೇರಿಸಿ ತಿನ್ನಲಾಗತ್ತೆ. ನಾವಿಂದು ಚೀಯಾ ಸೀಡ್ಸ್ ತಿಂದ್ರೆ ಆರೋಗ್ಯಕ್ಕಾಗುವ ಲಾಭಗಳೆನು ಅಂತಾ ಹೇಳಲಿದ್ದೇವೆ. ಮೊದಲನೇಯ ಆರೋಗ್ಯ ಲಾಭ, ನಿಮ್ಮ ತ್ವಚೆ...

ಮಾಡಿದ ಕರ್ಮಾ ಬಿಡೋದಿಲ್ಲಾ ಅಂತಾ ಹೇಳೋದ್ಯಾಕೆ ಗೊತ್ತಾ..?

ಯಾರಾದರೂ ತಪ್ಪು ಮಾಡಿದಾಗ, ನೀವು ಮಾಡಿದ ಕರ್ಮ ನಿಮ್ಮನ್ನು ಬಿಡೋದಿಲ್ಲಾ ಅಂತಾ ಹೇಳ್ತಾರೆ. ಅಂದ್ರೆ ನಾವು ಏನಾದರೂ ತಪ್ಪು ಮಾಡಿದ್ರೆ, ಅಥವಾ ಬೇರೆಯವರಿಗೆ ಕೇಡು ಬಯಸಿದ್ರೆ, ಮುಂದೆ ನಮಗೂ ಅಂಥದ್ದೇ ಪರಿಸ್ಥಿತಿ ಬರುತ್ತದೆ ಎಂದರ್ಥ. ಅದೇ ರೀತಿ ನಾವು ಯಾರಿಗಾದರೂ ಒಳ್ಳೆದನ್ನ ಮಾಡಿದ್ರೆ, ಅಥವಾ ಒಳ್ಳೆಯದನ್ನ ಬಯಸಿದ್ರೂ ನಮಗೆ ಒಳ್ಳೆಯದಾಗದಿದ್ದರೂ, ಕೆಟ್ಟದ್ದಂತೂ ಆಗೋದಿಲ್ಲಾ ಅಂತಾ...

ಶ್ರೀಕೃಷ್ಣನಿಗೇಕೆ ಛಪ್ಪನ್ನಾರು ಭೋಜನವನ್ನ ನೈವೇದ್ಯ ಮಾಡಲಾಗತ್ತೆ..?

ನಾವು ಗಣಪನಿಗೆ ಲಾಡು, ಕಡುಬಿನ ನೈವೇದ್ಯ ಮಾಡುತ್ತೇನೆ. ವಿಷ್ಣುವಿಗೆ ತುಳಸಿ, ಶಿವನಿಗೆ ಜಲ, ಹೀಗೆ ಎಲ್ಲ ದೇವರಿಗೂ ಅವರಿಗಿಷ್ಟವಾಗುವ ನೈವೇದ್ಯ ಮಾಡುತ್ತೇವೆ. ಆದರೆ ಶ್ರೀಕೃಷ್ಣನಿಗೆ ಬೆಣ್ಣೆಯನ್ನ ಸೇರಿಸಿ 56 ರೀತಿಯ ಭಕ್ಷ್ಯ ಭೋಜನವನ್ನ ನೈವೇದ್ಯವನ್ನಾಗಿ ಇರಿಸಲಾಗತ್ತೆ. ಹಾಗಾದ್ರೆ ಇದರ ಹಿಂದಿರುವ ಕಾರಣವೇನು..? ಯಾಕೆ ಶ್ರೀಕೃಷ್ಣನಿಗೆ 56 ರೀತಿಯ ಭೋಜನವನ್ನ ನೈವೇದ್ಯ ಮಾಡಲಾಗತ್ತೆ ಅಂತಾ ತಿಳಿಯೋಣ...

ಅಭಿಷೇಕ್ ಅಂಬರೀಷ್ ಮದುವೆಗೆ ಆಮಂತ್ರಣ ಕೊಟ್ಟಿದ್ದು ಯಾರ್ಯಾರಿಗೆ ಗೊತ್ತಾ..?

ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮಗ, ನಟ ಅಭಿಷೇಕ್ ಅಂಬರೀಷ್ ಮದುವೆಗೆ ಈಗಾಗಲೇ ಭರ್ಜರಿ ತಯಾರಿ ಶುರುವಾಗಿದೆ. ಗ್ರ್ಯಾಂಡ್ ಆಗಿ ಅಭಿಷೇಕ್- ಅವೀವಾ ಎಂಗೇಜ್‌ಮೆಂಟ್ ಆಗಿದ್ದು, ಇದೀಗ ಮದುವೆ ಆಮಂತ್ರಣ ಪತ್ರಿಕೆ ಹಂಚೋಕ್ಕೆ ಸುಮಲತಾ ರೆಡಿಯಾಗಿದ್ದಾರೆ. ಪ್ರಧಾನ ಮಂತ್ರಿ ಮೋದಿಯವರಿಗೆ ಮದುವೆ ಆಮಂತ್ರಣ ಪತ್ರಿಕೆ ಕೊಟ್ಟು ಮದುವೆಗೆ ಆಹ್ವಾನಿಸಲಾಗಿದೆ. ಅದೇ ರೀತಿ ಇನ್ನು ಹಲವು ಕೇಂದ್ರ...

ಊಟವಾದ ಬಳಿಕ ಈ ತಪ್ಪು ಎಂದಿಗೂ ಮಾಡಬೇಡಿ..

ನಾವೆಲ್ಲ ಆರೋಗ್ಯವಾಗಿರಬೇಕು ಅಂತಾನೇ, ಆರೋಗ್ಯಕರ ಊಟವನ್ನ ಮಾಡುತ್ತೇವೆ. ಆದರೆ ನೀವು ಒಳ್ಳೆ ಊಟ ತಿಂದು, ಬಳಿಕ ಕೆಲ ತಪ್ಪುಗಳನ್ನ ಮಾಡಿದ್ರೆ, ನಿಮ್ಮ ಆರೋಗ್ಯ ಸರಿಯಾಗಿ ಇರಲು ಸಾಧ್ಯವಿಲ್ಲ. ಮತ್ತು ನೀವು ಆರೋಗ್ಯಕರ ಊಟ ಮಾಡಿಯೂ ಪ್ರಯೋಜನವಿಲ್ಲ. ಹಾಗಾಗಿ ನಾವಿಂದು ಊಟವಾದ ಬಳಿಕ ಯಾವ ತಪ್ಪು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು, ಊಟವಾದ ತಕ್ಷಣ...

ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ, ಮಗನ ಮದುವೆಗೆ ಆಹ್ವಾನಿಸಿದ ಸುಮಲತಾ..

ನವದೆಹಲಿ: ಸಂಸದೆ ಸುಮಲತಾ ಅಂಬರೀಷ್ ಮತ್ತು ಪುತ್ರ ಅಭಿಷೇಕ್ ಪ್ರಧಾನಿ ನರೇಂದ್ರ ಮೋದಿಯವರನ್ನ ಭೇಟಿ ಮಾಡಿದ್ದಾರೆ. ಅಭಿಷೇಕ್ ಅಂಬರೀಷ್ ಮದುವೆ ಇದ್ದು, ಮದುವೆಗೆ ಬರಬೇಕೆಂದು, ಮೋದಿಗೆ ಆಹ್ವಾನ ಪತ್ರ ಕೊಟ್ಟು ಆಹ್ವಾನಿಸಲಾಗಿದೆ. ಈ ಫೋಟೋವನ್ನ ಸುಮಲತಾ ಅಂಬರೀಷ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ರೀತಿ ಬರೆದುಕೊಂಡಿದ್ದಾರೆ. ವಿಶ್ವದ ಅತ್ಯಂತ ಜನಪ್ರಿಯ ಮತ್ತು ಗೌರವಾನ್ವಿತ ಪ್ರಧಾನಿ ನರೇಂದ್ರ...

ಚೈತ್ರ ನವರಾತ್ರಿಯಲ್ಲಿ ದುರ್ಗೆಯ ಮೂರ್ತಿಯನ್ನ ಯಾವ ಮಣ್ಣಿನಿಂದ ಮಾಡಲಾಗತ್ತೆ ಗೊತ್ತಾ..?

ಚೈತ್ರ ಮಾಸದಲ್ಲಿ ಉತ್ತರ ಭಾರತದ ಕಡೆ ಚೈತ್ರ ನವರಾತ್ರಿ ಆಚರಿಸುತ್ತಾರೆ. ಈ ವೇಳೆ 9 ದಿನಗಳ ಕಾಲ ದೇವಿಯ ಆರಾಧನೆ ಮಾಡಲಾಗತ್ತೆ. ಕೆಲವು ಕಡೆ ದುರ್ಗಾದೇವಿಯ ಮೂರ್ತಿಯನ್ನ ಸಹ ತಯಾರಿಸಿ, ಪೂಜಿಸಲಾಗತ್ತೆ. ಪೂಜೆಯ ಬಳಿಕ ನಾವು ಗಣಪತಿಯನ್ನ ಹೇಗೆ ನೀರಿನಲ್ಲಿ ವಿಸರ್ಜನೆ ಮಾಡುತ್ತೇವೋ, ಅದೇ ರೀತಿ ದುರ್ಗೆಯನ್ನ ಕೂಡ ವಿಸರ್ಜನೆ ಮಾಡಲಾಗತ್ತೆ. ಆದ್ರೆ ಈ...

ಮಾಜಿ ಶಾಸಕನ ಕಣ್ಣೀರು ರಾಜಕೀಯಕ್ಕೆ ಹಾಲಿ ಶಾಸಕನ ವ್ಯಂಗ್ಯ..!

ಮಂಡ್ಯ: 2023ರ ವಿಧಾನ ಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ, ಮಾಜಿ ಶಾಸಕರು ಹೈ ಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕಣ್ಣೀರು ಹಾಕಿದ್ದಾರೆ. ಮಾಜಿ ಶಾಸಕ ರಮೇಶ್ ಬಾಬು ಶ್ರೀರಂಗಪಟ್ಟಣದ ಬೆಳಗೋಳದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇವತ್ತು ತನಗೆ ಅತ್ಯಂತ ಕಷ್ಟದ ದಿನಗಳು ಎದುರು ಬರ್ತಿವೆ. ಎಲ್ಲಾ ಕಷ್ಟಗಳು...

‘ದ್ವೇಷ ಮಾಡೋದು ಕುಮಾರಸ್ವಾಮಿ ಒಬ್ಬರೇ’

ಮಂಡ್ಯ: ಮದ್ದೂರಿನ ಕರಡಹಳ್ಳಿಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು, ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘’ಮಂಡ್ಯ ಜಿಲ್ಲೆಯಲ್ಲಿ ಯಾರೊಬ್ಬರಿಗೂ ಸಹ ದ್ವೇಷ ಮಾಡುವ ಅಭ್ಯಾಸ ಇಲ್ಲ. ಕುಮಾರಸ್ವಾಮಿಗೆ ಮಾತ್ರ ಸೀಮಿತ, ದ್ವೇಷ, ಪ್ರತಿಕೂಲ ತೀರಿಸಿಕೊಳ್ಳೊದು. ದೇವರು ಅವರಿಗೆ ಒಳ್ಳೆಯದು ಮಾಡಲಿ. ಒಂದುವರೆ ವರ್ಷ ಸಿಎಂ ಆಗಿದ್ರು. ಮಂಡ್ಯ ಜಿಲ್ಲೆಯ 7 ಜನರನ್ನ ಗೆಲ್ಲಿಸಿಕೊಟ್ರು....

ವಾರಸುದಾರರಿಲ್ಲದೇ ಆರ್ಬಿಐಗೆ ವರ್ಗಾವಣೆಯಾದ 35 ಸಾವಿರ ಕೋಟಿ..

ಭಾರತದಲ್ಲಿ ವಾರಸುದಾರರಿಲ್ಲದೇ ಸ್ಥಳೀಯ ಬ್ಯಾಂಕ್‌ನಲ್ಲಿದ್ದ ಹಣವನ್ನ ಆರ್‌ಬಿಐಗೆ ವರ್ಗಾವಣೆ ಮಾಡಲಾಗಿದೆ. ಹೆಚ್ಚು ವರ್ಷಗಳ ಕಾಲ ಕಾರ್ಯ ನಿರ್ವಹಿಸದ ಠೇವಣಿಗಳಿಂದ 35 ಸಾವಿರ ಕೋಟಿ ಹಣವನ್ನ ಆರ್‌ಬಿಐಗೆ ವರ್ಗಾವಣೆ ಮಾಡಲಾಗಿದೆ ಎಂದು ಸಂಸತ್ತಿಗೆ ತಿಳಿಸಲಾಗಿದೆ. ಈ ಬಗ್ಗೆ ಹಣಕಾಸು ಸಚಿವರಾದ ಭಾಗವತ್ ಕರದ್ ಲೋಕಸಭೆಗೆ ತಿಳಿಸಿದ್ದು, 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷ ಬಳಕೆಯಾಗದ ಬ್ಯಾಂಕ್...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img