Monday, May 11, 2026

Karnataka media

ಕೊನೆಗೂ ಮಾಜಿ ಪತಿಯ ಡೇಟಿಂಗ್ ಬಗ್ಗೆ ಮೌನ ಮುರಿದ ನಟಿ ಸಮಂತಾ..

ಕಳೆದ ವರ್ಷ ನಟಿ ಸಮಂತಾ ರುತ್ ಪ್ರಭು ಮತ್ತು ನಟ ನಾಗಚೈತನ್ಯ ಡಿವೋರ್ಸ್ ತೆಗೆದುಕೊಂಡಿದ್ದರು. ಸ್ಯಾಮ್ ಐಟಂ ಡಾನ್ಸ್, ವೆಬ್ ಸಿರೀಸ್ ಮಾಡೋಕ್ಕೆ, ನಾಗಚೈತನ್ಯ ಮತ್ತು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದ ಕಾರಣಕ್ಕೆ ಈ ಸಂಬಂಧ ಮುರಿದು ಬಿದ್ದಿತ್ತು ಎಂದು ಸುದ್ದಿಯಾಗಿತ್ತು. ಈಗೆರಡು ದಿನಗಳಿಂದ ನಾಗಚೈತನ್ಯ ಇನ್ನೋರ್ವ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದು, ಈ ಫೋಟೋ ಸಾಮಾಜಿಕ...

‘ಮಾಲೂರಿನಲ್ಲಿ ಈ ಬಾರಿ ಬಿಜೆಪಿ ಬಾವುಟ ಹಾರಿಸಬೇಕು ಅಷ್ಟೇ’

ಕೋಲಾರ : ಮಾಲೂರು ಕ್ಷೇತ್ರದಲ್ಲಿ‌ ಬಿಜೆಪಿ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಯಡಿಯೂರಪ್ಪ ಹೂಡಿ ವಿಜಯ್ ಕುಮಾರ್ ಹೆಸರನ್ನ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಕೋಲಾರದಲ್ಲಿಂದು ಹೂಡಿ ವಿಜಯ್ ಕುಮಾರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಯಾರಿಗೆ ಟಿಕೆಟ್ ಘೋಷಣೆ ಮಾಡಬೇಕು ಎಂಬುದು ಪಕ್ಷ ತೀರ್ಮಾನ ಮಾಡುತ್ತೆ. ಯಾರು...

‘ಸಿದ್ದರಾಮಯ್ಯ ಸಮೀಕ್ಷೆ ಆಧರಿಸಿ ಚುನಾವಣೆ ಸ್ಪರ್ಧಿಸುತ್ತೇನೆ ಎನ್ನುವುದು ದುರಂತ’

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಎಂಎಲ್‌ಸಿ ವೈ.ಎ.ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸೋದಿಲ್ಲ. ಅದರ ಬಗ್ಗೆ ಚರ್ಚೆ ವ್ಯರ್ಥ. ಅವರಿಗೆ ಈಗಾಗಲೇ ಪಕ್ಷದ ಹೈಕಮಾಂಡ್ ವರುಣಾದಲ್ಲಿ ನಿಲ್ಲುವಂತೆ ಟಿಕೇಟ್ ಘೋಷಣೆ ಮಾಡಿದ್ದಾರೆ. ಅವರು ಅವರ ಮನೆಯವರನ್ನ ಕೇಳಿ ಚುನಾವಣೆಯಲ್ಲಿ ನಿಲ್ಲುತ್ತೇನೆ  ಎನ್ನುವುದು ದುರಂತ . ಸಮೀಕ್ಷೆ ಆಧರಿಸಿ...

‘ನಾವು ಮತ್ತೆ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ವಾಪಸ್ ಮಾಡ್ತೇವೆ’

ಹಾಸನ : ಹಾಸನದ ಬೇಲೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮಲ್ಲಿ ಕೊಟ್ಟಂತಹ ಹಣದಲ್ಲಿ ಅಡಿಗಲ್ ಹಾಕಿದ್ರು . ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಓಟ್ ಹಾಕಿಸ್ಕೊತಾರಲ್ಲ. ಆದ್ರೆ ಅಲ್ಪಸಂಖ್ಯಾತರಿಗೆ  ಮೀಸಲಾತಿ ಕೊಟ್ಟಿದ್ದು‌ ದೇವೇಗೌಡರು ಎಂದು ಹೇಳಿದ್ದಾರೆ. ಅಲ್ಲದೇ,  ಭಕ್ತಿಯಲ್ಲಿ ರಂಜಾನ್ ಉಪವಾಸ ಮಾಡುವಾಗ, ಮೀಸಲಾತಿ ತೆಗೆದಿದ್ದು ಅವ್ರ ಶಾಪ ಬಿಜೆಪಿಗೆ ತಟ್ಟುತ್ತೆ. ಅಲ್ಪ...

‘ರಾತ್ರಿ ಇಬ್ಬರೂ ಮಾತಾಡ್ಕೋತಾರೆ, ಬೆಳಿಗ್ಗೆ ಒಬ್ಬರಿಗೊಬ್ಬರು ಬೈಕೋತಾರೆ, ಅಡ್ಜಸ್ಟಮೆಂಟ್ ರಾಜಕೀಯ’

ಹಾಸನ: ಹಾಸನದ ಬೇಲೂರಿನಲ್ಲಿ ಮಾತನಾಡಿ ಮಾಜಿ ಸಚಿವ ರೇವಣ್ಣ, ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೇ, ಮುಸ್ಲಿಮರ ಮೀಸಲಾತಿ ತೆಗೆದ ಬಗ್ಗೆಯೂ ಮಾತನಾಡಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಕೊಟ್ಟಿದ್ದ ಮೀಸಲಾತಿ ತೆಗೆದಿದ್ದಾರೆ. ರಂಜಾನ್ ಇರುವಾಗಲೇ ಹೀಗೆ ಮಾಡಿದ್ದಾರೆ. ಅವರು ಭಕ್ತಿಯಿಂದ ಉಪವಾಸ ಮಾಡ್ತಿದ್ದಾರೆ. ಹೀಗೆ ಮಾಡಿದ್ದಕ್ಕೆ ಬಿಜೆಪಿಯರಿಗೆ ಶಾಪ ತಟ್ಟುತ್ತೆ, ಒಂದು ತಿಂಗಳು ಉಒವಾಸ ಮಾಡ್ತಿದ್ದಾರೆ,...

ಬೇಲೂರು ಚೆನ್ನಕೇಶವ ರಥೋತ್ಸವ: ಕುರಾನ್ ಪಠಿಸಿಲ್ಲವೆಂದು ಸ್ಪಷ್ಟನೆ..

ಐತಿಹಾಸಿಕ ಬೇಲೂರು ಶ್ರೀಚೆನ್ನಕೇಶವಸ್ವಾಮಿ ರಥೋತ್ಸವ ಸಾಂಗವಾಗಿ ನಡೆದಿದ್ದು, ದೇವಾಲಯದ ಮೇಟ್ಟಿಲ ಮೇಲೆ ವಂದನೆ ಸಲ್ಲಿಸಲು ಇಸ್ಲಾಂ ಧರ್ಮೀಯರಿಗೆ ಅವಕಾಶ ಕೊಡಲಾಗಿತ್ತು. ಈ ವೇಳೆ ಖಾಜಿ ವಂಶಸ್ಥರು ಶ್ಲೋಕ ಪಠಣೆ ಮಾಡಿದರು. ಆದರೆ ಇದು ಕುರಾನ್ ಓದಿದ್ದು, ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಇದಕ್ಕೆ ಅವಕಾಶ ಕೊಟ್ಟಿದ್ದಕ್ಕೆ, ಆಡಳಿತ ಮಂಡಳಿ ವಿರುದ್ಧ...

ಹುಡುಗಿಗೆ ರೇಗಿಸಿದ್ದಕ್ಕೆ ಚಪ್ಪಲಿಯಿಂದ ಧರ್ಮದೇಟು…

ಹಾಸನ: ನಗರದ ಸರ್ಕಾರಿ ಆಸ್ಪತ್ರೆ ಎದುರು ಹುಡುಗಿಯನ್ನು ಚುಡಾಯಿಸಿದಕ್ಕೆ ಚಪ್ಪಲಿಯಿಂದ ಹೊಡೆದಿರುವ ಘಟನೆ ನಡೆದಿದೆ. ಯುವತಿಯನ್ನು ರೇಗಿಸಿದಲ್ಲದೇ ಯುವತಿ ಮೇಲೆ ಕೈ ಮಾಡಿದ ಯುವಕನಿಗೆ, ನಡು ರಸ್ತೆಯಲ್ಲಿ ಯುವತಿಯೇ ಚಪ್ಪಲಿಯಿಂದ ಹೊಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ, ಪುಂಡರ ಹಾವಳಿ ಹೆಚ್ಚಾಗಿದ್ದು, ಹಗಲಿನಲ್ಲಿಯೇ ಹೆಣ್ಣು ಮಕ್ಕಳು ರಸ್ತೆಯಲ್ಲಿ ಓಡಾಡುವುದು ಕಷ್ಟಕರವಾಗಿದೆ. ಕಾಲೇಜು ಹುಡ್ಗಿರನ್ನು ರೇಗಿಸುವುದು ಕಿಚಾಯಿಸುವುದು ನಗರದಲ್ಲಿ...

ನರೇಂದ್ರಸ್ವಾಮಿ ಗೆಲುವಿಗೆ ದೇವರ ಬಸಪ್ಪನ ಅಭಯ..!

ಮಂಡ್ಯ: ಮಂಡ್ಯದಲ್ಲಿ ಮಾಜಿ ಸಚಿವ ನರೇಂದ್ರಸ್ವಾಮಿಗೆ ಚುನಾವಣೆ ಗೆಲುವಿನ ಭರವಸೆ ಸಿಕ್ಕಿದೆ. ಈ ಭರವಸೆ ಕೊಟ್ಟಿದ್ದು, ಪವಾಡ ಬಸಪ್ಪ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯ ಶ್ರೀ ಕಾಲಭೈರವೇಶ್ವರ ದೇಗುಲದ ಶ್ರೀ ಪವಾಡ ಬಸಪ್ಪನ ಬಳಿ, ನರೇಂದ್ರಸ್ವಾಮಿ ಆಶೀರ್ವಾದ ಪಡೆದಿದ್ದಾರೆ. ಇಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಭೇಟಿ ನೀಡಿದ್ದ ನರೇಂದ್ರ ಸ್ವಾಮಿ, ತಾನು ಈ ಬಾರಿ...

6 ಬೀದಿ ನಾಯಿಗಳಿಗೆ ವಿಷ ಹಾಕಿ ಕೊಂದ ದುರುಳ..

ಓಡಿಶಾದ ಭುವನೇಶ್ವರದಲ್ಲಿ ದುರುಳನೋರ್ವ 6 ಬೀದಿ ನಾಯಿಗಳಿಗೆ ಊಟದಲ್ಲಿ ವಿಷ ಹಾಕಿ ಕೊಂದಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಲಾಗಿದೆ. ಭುವನೇಶ್ವರದ ಚಂದ್ರಶೇಖರಪುರದ ಸ್ಲಮ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 6 ಬೀದಿ ನಾಯಿಗಳಿಗೆ ಓರ್ವ ಅಪರಿಚಿತ ವ್ಯಕ್ತಿ ಬಂದು ಊಟ ಕೊಟ್ಟಿದ್ದಾರೆ. ಊಟ ತಿಂದ 6 ನಾಯಿಗಳು ಮೃತಪಟ್ಟರೆ, ಇನ್ನುಳಿದ ನಾಯಿಗಳ...

ಸಾಯಿಬಾಬಾ ದೇವರಲ್ಲ ಎಂದ ಧಿರೇಂದ್ರ ಕೃಷ್ಣ ವಿರುದ್ಧ ಕೇಸ್ ದಾಖಲು

ಸಾಯಿಬಾಬಾ ದೇವರೇ ಅಲ್ಲವೆಂದು ಹೇಳಿಕೆ ಕೊಟ್ಟಿದ್ದ,, ಬಾಗೇಶ್ವರ ಧಾಮದ ಸ್ವಯಂಘೋಷಿತ ದೇವಮಾನವ ಧಿರೇಂದ್ರ ಕೃಷ್ಣರ ವಿರುದ್ಧ ಕೇಸ್ ದಾಖಲಿಸಲಾಗಿದೆ. ‘’ ಜನರು ದೇವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಆದರೆ ನಾವು ಆ ನಂಬಿಕೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ. ಸಾಯಿಬಾಬಾರನ್ನು ಸಂತರು ಅಥವಾ ಫಕೀರರು ಆಗಿರಬಹುದು. ಆದ್ರೆ ದೇವರಾಗಲು ಸಾಧ್ಯವಿಲ್ಲ ಎಂದಿದ್ದಾರೆ. ಮಧ್ಯಪ್ರದೇಶದ ಜಬಲ್‌ ಪುರದಲ್ಲಿ ನಡೆದ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img