Monday, May 11, 2026

Karnataka media

ಕೋಲಾರ ಜೆಡಿಎಸ್‌ ಪಕ್ಷದಲ್ಲಿ ಭಿನ್ನಮತ ಸ್ಪೋಟ..?

ಕೋಲಾರ:  2023ರ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಜೆಡಿಎಸ್ ನಲ್ಲಿ ಬಂಡಾಯ ಕೂಗು ಕೇಳಿ ಬಂದಿದೆ. ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಟವಾಗಿದ್ದು, ಚುನಾವಣೆಗೂ ಮುನ್ನ ಭಿನ್ನಮತ ಸ್ಫೋಟಗೊಳ್ಳುವ ಮೂಲಕ ಜೆಡಿಎಸ್ ಗೆ ದೊಡ್ಡ ಶಾಕ್ ಎದುರಾಗಿದೆ. ಹೌದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಕಳೆದ ನಾಲ್ಕುವರೆ ವರ್ಷದಿಂದ ಜನಸೇವೆ ಮೂಲಕ ಮನೆಮಾತಾಗಿದ್ದು, ಇದನ್ನು ಗಮನಿಸಿದ...

ಓಟ್ಸ್ ವೆಜ್ ಉತ್ತಪ್ಪ ರೆಸಿಪಿ..

ದೋಸೆ ಹಿಟ್ಟು ಅಥವಾ ಇಡ್ಲಿ ಹಿಟ್ಟು ಉಳಿದರೆ, ಅದಕ್ಕೆ ಈರುಳ್ಳಿ, ಟೊಮೆಟೋ, ಕೊತ್ತೊಂಬರಿ ಸೊಪ್ಪು ಸೇರಿಸಿ ಉತ್ತಪ್ಪ ಮಾಡಿ ತಿನ್ನುವ ಮಜವೇ ಬೇರೆ. ಆದರೆ ಇದರೊಂದಿಗೆ ಓಟ್ಸ್ ಸೇರಿಸಿದರೆ ಹೇಗಿರುತ್ತೆ..? ನಾವಿಂದು ಓಟ್ಸ್ ವೆಜ್ ಉತ್ತಪ್ಪವನ್ನು ಹೇಗೆ ಮಾಡೋದು ಅಂತಾ ಹೇಳಲಿದ್ದೇವೆ. ಹಾಗಾದರೆ ಇದನ್ನು ಮಾಡುವುದು ಹೇಗೆ..? ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಿ...

ಬೆಲ್ಲ ಸೇವನೆಯಿಂದ ಆರೋಗ್ಯಕ್ಕಾಗುವ ಪ್ರಯೋಜನಗಳಿವು..

ಸಿಹಿ ಇಷ್ಟಪಡುವ ಪ್ರತಿಯೊಬ್ಬರೂ ತಿನ್ನುವ ಸ್ವೀಟ್ ಅಂದ್ರೆ ಬೆಲ್ಲ. ಯಾಕಂದ್ರೆ ಬೆಲ್ಲ ಆರೋಗ್ಯಕ್ಕೂ ಉತ್ತಮ, ತಿನ್ನಲು ಕೂಡ ರುಚಿಯಾಗಿರತ್ತೆ. ಹಾಗಾಗಿ ಹೆಚ್ಚು ಸ್ವೀಟ್ ಇಷ್ಟಪಡುವವರು ಬೆಲ್ಲವನ್ನ ತಿನ್ನುತ್ತಾರೆ. ನಾವಿಂದು ಶುದ್ಧ ಬೆಲ್ಲದ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ.. ಬೆಲ್ಲ ಉಷ್ಣ ಪದಾರ್ಥವಾಗಿದೆ. ಮಧ್ಯಾಹ್ನ ಊಟವಾದ ಮೇಲೆ ನೀವು ಒಂದು ಚಿಕ್ಕ ತುಂಡು ಬೆಲ್ಲ ತಿಂದರೆ,...

ಬ್ರೋಕಲಿ ಮತ್ತು ಬಾದಾಮ್ ಸೂಪ್ ರೆಸಿಪಿ..

ನೀವು ಟೊಮೆಟೋ, ಪಾಲಕ್, ಬೀಟ್‌ರೂಟ್, ಕ್ಯಾರೆಟ್ ಸೂಪ್ ಟೇಸ್ಟ್ ಮಾಡಿರುತ್ತೀರಿ. ಆದರೆ, ಡ್ರೈಫ್ರೂಟ್ಸ್ ಬಳಸಿ ಮಾಡಿದ ಸೂಪ್ ಯಾವತ್ತಾದರೂ ಟೇಸ್ಟ್ ಮಾಡಿದ್ದೀರಾ..? ಇಲ್ಲವಾದಲ್ಲಿ ನಾವಿಂದು ಬ್ರೋಕಲಿ ಮತ್ತು ಬಾದಾಮ್ ಬಳಸಿ ಸೂಪ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದರೆ ಈ ಸೂಪ್ ಮಾಡಲು ಏನೇನು ಸಾಮಗ್ರಿ ಬೇಕು..? ಇದನ್ನು ಮಾಡುವುದು ಹೇಗೆ ಅಂತಾ ತಿಳಿಯೋಣ...

ಬ್ರೇನ್ ಶಾರ್ಪ್ ಮಾಡಲು ಮತ್ತು ಚುರುಕಾಗಲು ಈ 10 ಟಿಪ್ಸ್ ನೆನಪಿಡಿ.. ಭಾಗ 2

ನಾವು ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ 5 ಟಿಪ್ಸ್ ಹೇಳಿದ್ದೆವು. ಇದೀಗ ಮುಂದುವರಿದ ಭಾಗವಾಗಿ, ಇನ್ನಷ್ಟು ಟಿಪ್ಸ್ ಹೇಳಲಿದ್ದೇವೆ. ಆರನೇಯ ಟಿಪ್ಸ್ ಯಾರ ಬಗ್ಗೆಯೂ ಮನಸ್ಸಿನಲ್ಲಿ ಕೋಪ, ಅಸೂಯೆ ಇಟ್ಟುಕೊಳ್ಳಬೇಡಿ. ಈ ವಿಷಯ ತುಂಬ ಮುಖ್ಯವಾಗಿದೆ. ಏಕೆಂದರೆ, ನಿಮ್ಮ ಮನಸ್ಸು ಸರಿಯಾಗಿ ಇದ್ದರೆ ಮಾತ್ರ, ನಿಮ್ಮ ಮೆದುಳು ಸರಿಯಾಗಿ ಇರುತ್ತದೆ. ಇಲ್ಲದಿದ್ದಲ್ಲಿ, ನಿಮಗೆ ಮಾನಸಿಕ...

ಬ್ರೇನ್ ಶಾರ್ಪ್ ಮಾಡಲು ಮತ್ತು ಚುರುಕಾಗಲು ಈ 10 ಟಿಪ್ಸ್ ನೆನಪಿಡಿ.. ಭಾಗ 1

ನಮ್ಮ ಬ್ರೇನ್ ಶಾರ್ಪ್ ಆಗಬೇಕು ಎಂದಲ್ಲಿ, ನೀವು ಚುರುಕಾಗಬೇಕು ಎಂದಲ್ಲಿ, ಕೆಲ ತಪ್ಪುಗಳನ್ನು ಮಾಡಬಾರದು. ಹಾಗಾದ್ರೆ ಅಂಥ ತಪ್ಪುಗಳು ಯಾವುದು..? ಅನ್ನೋ ಬ್ಗಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ಮೊದಲನೇಯ ಟಿಪ್ಸ್, ಎಂದಿಗೂ ಆರೋಗ್ಯ ಸರಿ ಇಲ್ಲದಿದ್ದಾಗ, ಕೆಲಸ ಮಾಡಬೇಡಿ. ನಿಮಗೆ ಜ್ವರ ಬಂದಿರಬಹುದು ಅಥವಾ ಹೆಣ್ಣು ಮಕ್ಕಳು ಮುಟ್ಟಿನ ನೋವಿನಿಂದ ನರಳುತ್ತಿರಬಹುದು. ಈ ಸಂದರ್ಭದಲ್ಲಿ...

ಮುಂಜಾನೆಯ ಈ ಅಭ್ಯಾಸ ನಿಮ್ಮ ಜೀವನವನ್ನೇ ಚೇಂಜ್ ಮಾಡುತ್ತದೆ..

ನಿಮ್ಮ ಮುಂಜಾನೆ ಉತ್ತಮವಾಗಿದ್ರೆ,  ನಿಮ್ಮ ಜೀವನ ಅತ್ಯುತ್ತಮವಾಗಿರುತ್ತದೆ. ಹಾಗಾಗಿ ನಾವು ಮುಂಜಾನೆ ಉತ್ತಮ ಅಭ್ಯಾಸಗಳನ್ನು ಮಾಡಬೇಕು. ಹಾಗಾದ್ರೆ ಮುಂಜಾನೆಯ ಯಾವ 5 ಅಭ್ಯಾಸದಿಂದ ನಮ್ಮ ಜೀವನ ಉತ್ತಮವಾಗಿ ಇರಿಸಿಕೊಳ್ಳಬಹುದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಅಭ್ಯಾಸ, ಬ್ರಾಹ್ಮಿ ಮುಹೂರ್ತದಲ್ಲಿ ಏಳುವುದು. ಮುಂಜಾನೆ 4ರಿಂದ 5 ಗಂಟೆಯೊಳಗೆ ಏಳುವುದನ್ನ ಅಭ್ಯಾಸ ಮಾಡಿಕೊಳ್ಳಿ. ಈ ಅಭ್ಯಾಸದಿಂದ ನೀವು ಇಡೀ...

ಮುಖದ ಮೇಲಿರುವ ಕೂದಲನ್ನು ಯಾವ ರೀತಿ ತೆಗೆದುಹಾಕಬೇಕು..?

ನಿಮ್ಮ ಪರ್ಸನಾಲಿಟಿ ಎಷ್ಟೇ ಚೆಂದವಿರಲಿ, ನಿಮ್ಮ ಮುಖ ಚೆನ್ನಾಗಿಲ್ಲವೆಂದಲ್ಲಿ, ನೀವು ಆಕರ್ಷಿತರಾಗಿ ಕಾಣಲು ಸಾಧ್ಯವಿಲ್ಲ. ಇದ್ದುದರಲ್ಲೇ ಮುಖವನ್ನ ಚೆಂದಗಾಣಿಸಿಕೊಂಡರಷ್ಟೇ, ನೀವು ಆಕರ್ಷಿತರಾಗಿ ಕಾಣುತ್ತೀರಿ. ಕೆಲವರು ನೋಡಲು ಚೆಂದವಾಗಿದ್ರು, ಅವರ ಮುಖದ ಮೇಲಿರುವ ಕೂದಲಿನಿಂದಲೇ, ಅವರ ಸೌಂದರ್ಯ ಕುಗ್ಗಿ ಹೋಗುತ್ತದೆ. ಹಾಗಾಗಿ ನಾವಿಂದು ಮುಖದ ಮೇಲಿರುವ ಕೂದಲನ್ನು ಯಾವ ರೀತಿ ತೆಗೆದು ಹಾಕಬೇಕು ಎಂದು ಹೇಳಲಿದ್ದೇವೆ.. ಮೊದಲನೇಯ...

ಇಬ್ಬರು ಯುವತಿಯರೊಂದಿಗೆ ಬೈಕ್ ಸ್ಟಂಟ್, ಯುವಕ ಅರೆಸ್ಟ್, ವೀಡಿಯೋ ವೈರಲ್

ಈಗಿನ ಕಾಲದ ಕೆಲ ಯುವಕರಿಗೆ ಬೈಕ್ ಸಿಕ್ಕರೆ ಸಾಕು, ರಸ್ತೆಯಲ್ಲಿ ಶೋಕಿ ಮಾಡಿಕೊಂಡು ಓಡಾಡುವುದೇ ಕೆಲಸ. ಹೆಲ್ಮೆಟ್ ಧರಿಸಿ, ಸುರಕ್ಷಿತವಾಗಿ ಬೈಕ್ ಚಲಾಯಿಸಿಕೊಂಡು ಮನೆಗೆ ಹೋಗಿ ಎಂದು ಪೊಲೀಸರು ಸಂದೇಶ ಸಾರಿದರೂ, ಹಲವರು ಅದನ್ನು ನಿರ್ಲಕ್ಷಿಸುತ್ತಿದ್ದಾರೆ. ಇದೇ ರೀತಿ ಮುಂಬೈನಲ್ಲಿ ಓರ್ವ ಯುವಕ ಹೆಲ್ಮೆಟ್ ಧರಿಸದೇ, ರೋಡಿನಲ್ಲಿ ಬೈಕ್ ಸ್ಟಂಟ್ ಮಾಡಿದ್ದು, ಇವನೊಂದಿಗೆ ಬೈಕ್‌ನಲ್ಲಿ...

ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಗೂಡ್ಸ್ ಆಟೋ, ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ : ನಿಯಂತ್ರಣ ತಪ್ಪಿ ನಾಲೆಗೆ ಗೂಡ್ಸ್ ಆಟೋ ಉರುಳಿ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಅರಕೆರೆ- ಮಹದೇವಪುರ ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು, ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದು ಬರ್ತಿದ್ದ 17 ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕ‌ಅಂಕನಹಳ್ಳಿ ಗ್ರಾಮದ ವಿದ್ಯಾರ್ಥಿಗಳು, ಪರೀಕ್ಷೆ ಬರೆಯಲೆಂದು ಮದಹೇವಪುರಕ್ಕೆ ಹೋಗಿದ್ದರು. ಪರೀಕ್ಷೆ ಬರೆದು ಆಟೋದಲ್ಲಿ ಊರಿಗೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img