Monday, May 11, 2026

Karnataka media

ಈ ಪೇಯವನ್ನ ನೀವು ಕುಡಿದರೆ, ನಿಮ್ಮ ಮೂಳೆ ಗಟ್ಟಿಯಾಗತ್ತೆ, ಕ್ಯಾಲ್ಶಿಯಂ ಪ್ರಮಾಣ ಹೆಚ್ಚುತ್ತೆ..

ನಾವು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಏನೆಲ್ಲ ರೆಮಿಡಿಗಳನ್ನ ಬಳಸುತ್ತೇನೆ. ಎಷ್ಟೆಲ್ಲ ಮನೆಮದ್ದು ಬಳಸುತ್ತೇವೆ. ಅದರಲ್ಲೂ ಕೊರೊನಾ ಬಂದ ಬಳಿಕ ಅಂತೂ ಹಲವರಲ್ಲಿ ಆರೋಗ್ಯ ಕಾಪಾಡಿಕೊಳ್ಳುವ ಗುಣ ಕೊಂಚ ಹೆಚ್ಚಾಗಿದೆ. ಅಂಥವರಿಗಾಗಿ ನಾವು ಹಲವು ಹೆಲ್ತ್ ಟಿಪ್ಸ್ ಹೇಳಿಕೊಟ್ಟಿದ್ದೇವೆ. ಇಂದು ಕೂಡ ನಾವು ದೇಹದಲ್ಲಿ ಕ್ಯಾಲ್ಶಿಯಂ ಹೆಚ್ಚಾಗಿ, ನಿಮ್ಮ ಮೂಳೆ ಮತ್ತು ಹಲ್ಲಿನ ಆರೋಗ್ಯ ಉತ್ತಮವಾಗಿರುವುದಕ್ಕೆ,...

ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೆ ಸಹಿಸಲ್ಲ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ..

ಬೆಂಗಳೂರು: ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುವವರ ವಿರುದ್ಧ ಪೊಲೀಸರ ದೌರ್ಜನ್ಯ ಮಿತಿಮೀರಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳದಿದ್ದರೆ ಪಶ್ಚಾತ್ತಾಪ ಅನುಭವಿಸಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ನೀಡಿದರು. ಯಲಹಂಕ ನ್ಯೂ ಟೌನ್ ಸೇರಿದಂತೆ ಕ್ಷೇತ್ರದ ಹಲವಾರು ಕಡೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ, ಪೊಲೀಸ್ ಇಲಾಖೆಯ ವಿರುದ್ಧ...

ರೇವಣ್ಣ ಆರೋಪಕ್ಕೆ ಬೇಸತ್ತು ವರ್ಗಾವಣೆ ಕೋರಿದ ಡಿವೈಎಸ್ಪಿ ..

ಹಾಸನ- ಹಾಸನ ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತ ವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ, ಅವರ ವಿರುದ್ದ ಕ್ರಮಕ್ಕೆ ಹೆಚ್.ಡಿ ರೇವಣ್ಣ ಒತ್ತಾಯ ಹಿನ್ನೆಲೆ, ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ವಯಂ ವರ್ಗಾವಣೆ ಕೋರಿ ಡಿವೈಎಸ್ಪಿ ಪತ್ರ ಬರೆದಿದ್ದಾರೆ. ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ...

ಡಿಕೆಶಿ ಬಂಧನದ ವೇಳೆ ಆಸ್ತಿ ನಷ್ಟ.. ನಷ್ಟ ಆದವರು ಅರ್ಜಿ ಸಲ್ಲಿಸಲು ಅವಕಾಶ..

ಡಿ.ಕೆ. ಶಿವಕುಮಾರ್ ಬಂಧನದ ಸಂದರ್ಭದಲ್ಲಿ ಪ್ರತಿಭಟನೆ ನೆಪದಲ್ಲಿ ಸಾರ್ವಜನಿಕ ಆಸ್ತಿ, ವಯಕ್ತಿಕ ಆಸ್ತಿ ನಷ್ಟ ಮಾಡಿದವರಿಂದಲೇ ಆದ ನಷ್ಟ ವಸೂಲಿ ಮಾಡುವ ಸಲುವಾಗಿ ಹೈಕೋರ್ಟ್ ಆದೇಶದ ಮೇರೆಗೆ ನಿವೃತ್ತ ನ್ಯಾಯಾಧೀಶರನ್ನು ಕ್ಲೇಮು ಕಮಿಷನರ್ ಆಗಿ ನೇಮಕ ಮಾಡಿ, ರಾಮನಗರ ಜಿಲ್ಲೆ ಪೊಲೀಸ್ ಭವನದ 3 ನೇ ಮಹಡಿಯಲ್ಲಿ (ಪೊಲೀಸ್ ಅಧೀಕ್ಷಕರ ಕಚೇರಿ) ಸಾರ್ವಜನಿಕರಿಗೆ ನಷ್ಟದ...

ನಿಮ್ಮ ಬಾಯಿಯಿಂದ ಬರುವವ ವಾಸನೆಯನ್ನು ಹೇಗೆ ತಡೆಯಬೇಕು..? ಏನು ಮಾಡಬೇಕು..?

ನಾವು ಯಾರನ್ನಾದರೂ ಮೀಟ್ ಮಾಡಲು ಹೋದಾಗ, ಅಥವಾ ಮುಖ್ಯವಾದವರೊಟ್ಟಿಗೆ ಮಾತನಾಡುವಾಗ ನಮ್ಮ ಬಾಯಿಯಿಂದ ವಾಸನೆ ಬಂದ್ರೆ, ನಮಗೆ ಅದೆಷ್ಟು ಅವಮಾನವಾಗತ್ತೆ ಅಲ್ವಾ..? ಹಾಗಾಗಿ ಕೆಲವರು ಮೌತ್ ಸ್ಪ್ರೇ ಬಳಸುತ್ತಾರೆ. ಇನ್ನು ಕೆಲವರು ಮನೆ ಮದ್ದು ಮಾಡುತ್ತಾರೆ. ನಾವು ಕೂಡ ಅದೇ ರೀತಿ ಬಾಯಿಯ ವಾಸನೆ ತೊಲಗಿಸುವುದಕ್ಕೆ ಮನೆ ಮದ್ದು ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲನೇಯದಾಗಿ...

ಉತ್ತಮ ನಿದ್ದೆಗಾಗಿ ಈ ಸೂತ್ರವನ್ನು ಅನುಸರಿಸಿ..

ರಾತ್ರಿ ಬೇಗ ಮಲಗಿ ಬೇಗ ಏಳುವವರು. ಅಥವಾ ಮಲಗಿದ ತಕ್ಷಣ ನಿದ್ದೆ ಮಾಡುವವರು ಪುಣ್ಯವಂತರು ಅಂತಾನೇ ಹೇಳಬಹುದು. ಯಾಕಂದ್ರೆ ಅವರು ಆರೋಗ್ಯವಂತರಾಗಿರ್ತಾರೆ. ಯಾಕಂದ್ರೆ ಕೆಲವರಿಗೆ ಏನೇ ಮಾಡಿದ್ರೂ ರಾತ್ರಿ ನೆಮ್ಮದಿಯಾಗಿ ನಿದ್ದೆ ಮಾಡೋಕ್ಕೆ ಆಗೋದೇ ಇಲ್ಲಾ. ಅವರು ನಿದ್ದೆ ಬರಲು ಹಲವು ಟ್ರಿಕ್ಸ್ ಬಳಸುತ್ತಾರೆ. ಆದ್ರೂ ನಿದ್ರೆ ಬರಲ್ಲ. ಹಾಗಾಗಿ ನಾವಿಂದು ಉತ್ತಮ ನಿದ್ರೆ...

ಲವಂಗದ ನೀರಿನಿಂದ ಎಷ್ಟೆಲ್ಲ ಆರೋಗ್ಯ ಲಾಭವಿದೆ ಗೊತ್ತಾ..?

ಲವಂಗವನ್ನು ನೀವು ಸಿಹಿ ತಿಂಡಿ, ಗ್ರೇವಿ, ಪಲಾವ್ ಮಾಡುವಾಗೆಲ್ಲ ಬಳಸಿರುತ್ತೀರಿ. ಕೆಲವರು ಕೆಮ್ಮು ಬಂದಾಗ ಲವಂಗವನ್ನು ಸೇವಿಸುತ್ತಾರೆ. ಆದ್ರೆ ಲವಂಗದ ನೀರಿನ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು ಲವಂಗದ ನೀರನ್ನು ಮಾಡುವುದು ಹೇಗೆ ಮತ್ತು ಅದನ್ನು ಸೇವಿಸುವುದರಿಂದ ಆಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದ್ದು ಟ್ಯಾಂಗಿ ಕ್ಲೋ ವಾಟರ್. ಅದಕ್ಕಾಗಿ ನಿಮಗೆ ಒಂದು...

ಈ 6 ಹಸಿರು ತರಕಾರಿ ಸೇವನೆಯಿಂದ ನಿಮ್ಮ ಆರೋಗ್ಯ ಅತ್ಯುತ್ತಮವಾಗಿರುತ್ತದೆ..

ತರಕಾರಿ ಸೇವನೆ, ಹಣ್ಣು, ಸೊಪ್ಪಿನ ಸೇವನೆಯಿಂದ ಹಲವು ಲಾಭಗಳಿದೆ ಅಂತಾ ನಾವು ನಿಮಗೆ ಈ ಮೊದಲೇ ಹೇಳಿದ್ದೇವೆ. ಒಂದೊಂದು ಹಣ್ಣು, ತರಕಾರಿಗಳಿಗೂ ಒಂದೊಂದು ಗುಣವಿರುತ್ತದೆ. ಇದು ನಮ್ಮ ಆರೋಗ್ಯವನ್ನ ಕಾಪಾಡುವುದರಲ್ಲಿ ಸಹಕಾರಿಯಾಗಿರುತ್ತದೆ. ನಾವಿಂದು ಯಾವ 6 ತರಕಾರಿಯನ್ನ ತಿನ್ನುವುದರಿಂದ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ.. ಮೊದಲು ಹಸಿರು ತರಕಾರಿ, ನುಗ್ಗೆಸೊಪ್ಪು. ಇದರಲ್ಲಿ ಕ್ಯಾಲ್ಶಿಯಂ,...

ಮಂಡಿನೋವು, ಕಾಲು ನೋವಿದ್ರೆ ಈ ಔಷಧಿ ಬಳಸಿ ನೋಡಿ..

ವಯಸ್ಸಾದ ಮೇಲೆ ಮಂಡಿನೋವು, ಕಾಲು ನೋವು ಬರೋದು ಸಹಜ. ಆದ್ರೆ ಇತ್ತೀಚಿನ ದಿನಗಳಲ್ಲಿ ಬರೀ ವಯಸ್ಸಾದವರಿಗಷ್ಟೇ ಅಲ್ಲ, ಯುವ ಪೀಳಿಗೆಯವರಿಗೂ ಮಂಡಿ ನೋವು, ಕಾಲು ನೋವು ಬರುತ್ತಿದೆ. ಹಾಗಾಗಿ ಇಂದು ನಾವು ಕಾಲು ನೋವು, ಮಂಡಿನೋವಿಗಾಗಿ ಮನೆಯಲ್ಲೇ ಯಾವ ಮದ್ದು ತಯಾರಿಸಿ, ಸೇವಿಸಬೇಕು ಎಂದು ಹೇಳಲಿದ್ದೇವೆ.. ರಾತ್ರಿ ಮಲಗುವಾಗ ಬಿಸಿ ನೀರಿನಲ್ಲಿ ಒಂದು ಚಮಚ ಮೆಂತ್ಯೆಯನ್ನು...

ಯಾವ ಸಮಯದಲ್ಲಿ, ಯಾವ ರೀತಿ ಮತ್ತು ಎಷ್ಟು ಆಹಾರವನ್ನು ಸೇವಿಸಬೇಕು..?

ಮನುಷ್ಯ ಬದುಕೋಕ್ಕೆ ಅಂತಾನೇ ಆಹಾರವನ್ನ ತಿನ್ನುತ್ತಾನೆ. ಆದ್ರೆ ನಾವು ಆಹಾರ ಸೇವಿಸುವಾಗ, ಎಷ್ಟು ತಿನ್ನಬೇಕು..? ಯಾವ ಸಮಯದಲ್ಲಿ ತಿನ್ನಬೇಕು..? ಯಾವ ರೀತಿ ತಿನ್ನಬೇಕು ಅನ್ನೋದು ಕೆಲವರಿಗೆ ಗೊತ್ತಿರುವುದಿಲ್ಲ. ಅದನ್ನು ಅರಿತು ನಾವು ಆಹಾರ ಸೇವಿಸಿದರೆ ಮಾತ್ರ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ಯಾವಾಗ ಆಹಾರ ಸೇವಿಸಬೇಕು..?- ಆಯುರ್ವೇದದ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img