Monday, May 11, 2026

Karnataka media

ಪಿಸಿಓಡಿ, ಪಿಸಿಓಎಸ್ ಇದ್ದವರು ಈ 5 ಸೂಪರ್ ಫುಡ್ ತಿನ್ನಬೇಕು..

ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ಚಾಗಿ ಕಾಡುವ ಸಮಸ್ಯೆ ಅಂದ್ರೆ ಪಿಸಿಓಡಿ ಮತ್ತು ಪಿಸಿಓಎಸ್ ಸಮಸ್ಯೆ. ಈ ಸಮಸ್ಯೆಯಿಂದ ಬೊಜ್ಜು ಬೆಳೆಯುತ್ತೆ, ಕೈ ಕಾಲು ನೋವು ಬರತ್ತೆ, ಮುಟ್ಟಿನ ಸಮಸ್ಯೆ ಎದುರಾಗತ್ತೆ. ಹೀಗೆ ಅನೇಕ ಸಮಸ್ಯೆ ತಲೆ ದೂರತ್ತೆ. ಹಾಗಾಗಿ ನಾವಿಂದು ಈ ಸಮಸ್ಯೆ ಇದ್ದವರು ತಿನ್ನಬೇಕಾದ 5 ಸೂಪರ್ ಫುಡ್ ಯಾವುದು ಅಂತಾ...

ಮೋದಿ ವಿರುದ್ಧ ಪೋಸ್ಟರ್ ಅಂಟಿಸಿದ್ದಕ್ಕೆ 8 ಮಂದಿ ಅರೆಸ್ಟ್..

ಗುಜರಾತ್‌ನಲ್ಲಿ ನರೇಂದ್ರ ಮೋದಿ ವಿರುದ್ಧ ಪೋಸ್ಟರ್‌ ಹಾಕಿದ್ದ 8 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ ವಾರ ಕೇಜ್ರಿವಾಲ್ ಮೋದಿ ಹಠಾವೋ, ದೇಶ್ ಬಚಾವೋ ಅಭಿಯಾನ ಶುರು ಮಾಡಿದ್ದರು. ಆ ಅಭಿಯಾನಕ್ಕೆ ಬೆಂಬಲ ಕೊಟ್ಟು, ಈ ಯುವಕರು ಈ ಕೆಲಸ ಮಾಡಿ, ಅರೆಸ್ಟ್ ಆಗಿದ್ದಾರೆ. ಅಹಮದಾಬಾದ್‌ನಲ್ಲಿ ಮೋದಿ ಹಠಾವ್, ದೇಶ್ ಬಚಾವ್ ಎಂದು 8 ಜನರು...

ಐಪಿಎಲ್‌ಗೆ ಅದ್ಧೂರಿ ಚಾಲನೆ ನೀಡಲು ರೆಡಿಯಾದ ರಶ್ಮಿಕಾ, ತಮನ್ನಾ..

ಇನ್ನು ಕೆಲವೇ ಗಂಟೆಗಳಲ್ಲಿ ಐಪಿಎಲ್ ಮ್ಯಾಚ್‌ ಶುರುವಾಗಲಿದೆ. ಈ ಕಾರ್ಯಕ್ರಮಕ್ಕೆ ಮೆರಗು ನೀಡಲು, ಈ ಬಾರಿ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ರೆಡಿಯಾಗಿದ್ದು, ಇಬ್ಬರೂ ಡಾನ್ಸ್ ಪ್ರಾಕ್ಟೀಸ್ ಮಾಡಿದ್ದಾರೆ. ಈ ಬಗ್ಗೆ ಐಪಿಎಲ್ ಟ್ವೀಟ್ ಮಾಡಿದ್ದು, ಪ್ರಾಕ್ಟೀಸ್ ವೀಡಿಯೋ ಮತ್ತು ನಟಿಯರು ಮಾತನಾಡಿರುವ ವೀಡಿಯೋ ಶೇರ್ ಮಾಡಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು...

ಒಂದು ವರ್ಷದಲ್ಲಿ ವಶಪಡಿಸಿಕೊಂಡ ನಗದು, ಒಡವೆ ವಾರಸುದಾರರಿಗೆ ವಾಪಸ್..

ಹಾಸನ: 2022- 23 ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು. ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ ವಿವಿಧ...

ಕಾಂಗ್ರೆಸ್ ಪಕ್ಷ ಜನರಿಂದ ಮರೆಯಾಗುತ್ತಿದೆ: ಸಂಸದ ಬಿ.ವೈ.ವಿಜಯೇಂದ್ರ..

 ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ, ಅಭ್ಯರ್ಥಿಗಳ ಆಯ್ಕೆಗಾಗಿ ನನ್ನನ್ನು ಕೋಲಾರ ಜಿಲ್ಲೆಗೆ ಕಳುಹಿಸಿದ್ದಾರೆ. ಒಳ್ಳೆ ರೀತಿಯಲ್ಲಿ ತಾಲೂಕು ಮಟ್ಟದ ಸಭೆಗಳು ನಡೆಯುತ್ತಿವೆ. ಸದ್ಯ ಚುನಾವಣೆ ಘೋಷಣೆಯಾಗಿದ್ದು, ಒಳ್ಳೆಯ ವಾತಾವರಣ ಇದೆ. ಕೋಲಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದಲ್ಲಿ...

ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಗುಪ್ತ ಮತದಾನ…

ಕೋಲಾರ: 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ, ಬಿಜೆಪಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಗುಪ್ತ ಮತದಾನ ಪ್ರಕ್ರಿಯೆ ನಡೆಸಲಾಗಿದ್ದು, ಕೋಲಾರ ನಗರದ ಹೊರವಲಯದ ರತ್ನ ಕನ್ವೆನ್ಷನ್ ಹಾಲ್ ನಲ್ಲಿ ಗುಪ್ತ ಮತದಾನ ನಡೆದಿದೆ. ಆಯಾ ಕ್ಷೇತ್ರಗಳ ಬಿಜೆಪಿ ಮುಖಂಡರು, ಪದಾಧಿಕಾರಿಗಳಿಂದ ವೋಟಿಂಗ್ ನಡೆದಿದ್ದು, ಆಕಾಂಕ್ಷಿಗಳ ಪರವಾಗಿ...

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ .

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತವಾಗಿ ಚುನಾವಣಾ ವೆಚ್ಚವನ್ನು ತಡೆಗಟ್ಟಲು ಭಾರತ ಚುನಾವಣಾ ಆಯೋಗ ಕಾಯ್ದೆ ಹಾಗೂ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಮಾಡಲು ಸೂಚನೆ ನೀಡಿದೆ. ಅದರಂತೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಣದ ವಾಹಿವಾಟಿನ ಬಗ್ಗೆ ಸಾರ್ವಜನಿಕರಿಗೆ ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ. ಯಾವುದೇ ವ್ಯಕ್ತಿ ಯಾವುದೇ ಒಬ್ಬ ವ್ಯಕ್ತಿಯಿಂದ 2 ಲಕ್ಷಕ್ಕಿಂತ ಹೆಚ್ಚಿನ ನಗದು...

‘ಖುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ..’

ಹಾಸನ- ಹಾಸನ ಜಿಲ್ಲೆ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವ ದ ವೇಳೆ ಖುರಾನ್ ಪಠಣ ಬೇಡಾ ಎಂಬ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ, ಪುರಾತತ್ವ ಇಲಾಖೆಯ ಹಿರಿಯ ಆಗಮ ಪಂಡಿತ, ಜಿ.ಎ.ವಿಜಯ್ ಕುಮಾರ್ ದೇಗುಲಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ರಥೋತ್ಸವ ದಿನ ಯಾರು ಯಾರು ಯಾವ ಕರ್ತವ್ಯ ನಿರ್ವಹಿಸಬೇಕು ಏನೇನು...

6 ಲಕ್ಷ ಬೆಲೆಯ ಇಡ್ಲಿ ಆರ್ಡರ್ ಮಾಡಿದ ಸ್ವಿಗ್ಗಿ ಯೂಸರ್..

ವಿಶ್ವ ಇಡ್ಲಿ ದಿನದ ಪ್ರಯುಕ್ತ, ಸ್ವಿಗ್ಗಿ ಕಂಪೆನಿಯವರು ವರ್ಷದಲ್ಲಿ ಎಷ್ಟು ಜನ ಇಡ್ಲಿ ಆರ್ಡರ್ ಮಾಡಿದ್ದಾರೆ, ಬರೀ ಇಡ್ಲಿ ಮಾರಾಟದಿಂದಲೇ ಎಷ್ಟು ಲಾಭ ಬಂದಿದೆ ಎಂದು ಲೆಕ್ಕ ಹಾಕಿದ್ದಾರೆ. ಅದರಲ್ಲಿ ಓರ್ವ ವ್ಯಕ್ತಿ 6 ಲಕ್ಷ ಬೆಲೆ ಬಾಳುವ, 8 ಸಾವಿರಕ್ಕೂ ಹೆಚ್ಚು ಪ್ಲೇಟ್ ಇಡ್ಲಿಯನ್ನ ಬರೀ ಒಂದೇ ವರ್ಷದಲ್ಲಿ ಆರ್ಡರ್ ಮಾಡಿದ್ದಾನೆಂದು ತಿಳಿದು...

ಅಸೆಂಬ್ಲಿಯಲ್ಲಿ ಪೋರ್ನ್ ವೀಡಿಯೋ ಕಂಡ ತ್ರಿಪುರಾ ಬಿಜೆಪಿ ಎಂಎಲ್ಎ..

ತ್ರಿಪುರಾ ಬಿಜೆಪಿ ಎಂಎಲ್‌ಎ ಆಗಿರುವ ಜಾಧವ್ ಲಾಲ್ ನಾಥ್, ರಾಜ್ಯ ವಿಧಾನಸಭೆ ಅಸೆಂಬ್ಲಿ ನಡೆಯುತ್ತಿದ್ದ ವೇಳೆ, ಪೋರ್ನ್ ವೀಡಿಯೋ ನೋಡಿದ್ದಾರೆ. ಅಲ್ಲೇ ಇದ್ದ ಓರ್ವರು ಈ ವೀಡಿಯೋವನ್ನ ಸೆರೆ ಹಿಡಿದಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾಗೆ ಬರುತ್ತಿದ್ದಂತೆ, ಪರ ವಿರೋಧ ಚರ್ಚೆ ಶುರುವಾಗಿದೆ. ಕೆಲವರು ಈ ವೀಡಿಯೋ ನೋಡಿ, ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇನ್ನು ಕೆಲವರು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img