ಮಹಿಳೆಯಲ್ಲಿ ಕ್ಯಾಲ್ಶಿಯಂ ಇರೋದು ತುಂಬಾ ಮುಖ್ಯ. ಅದರಲ್ಲೂ ನೀವು ಗರ್ಭಿಣಿಯಾಗಿದ್ದರೆ, ನಿಮ್ಮ ದೇಹದಲ್ಲಿ ಸರಿಯಾದ ಪ್ರಮಾಣದಲ್ಲಿ ಕ್ಯಾಲ್ಶಿಯಂ ಇರಬೇಕು. ಆಗಲೇ ನಿಮ್ಮ ಮಗು ಚುರುಕಾಗಿ, ಆರೋಗ್ಯಕರವಾಗಿ ಇರತ್ತೆ. ಇನ್ನು 40 ದಾಟಿದ ಬಳಿಕ, ದೇಹದಲ್ಲಿ ಕ್ಯಾಲ್ಶಿಯಂ ಕಡಿಮೆಯಾಗುತ್ತ ಬರತ್ತೆ. ಹಾಗಾದ್ರೆ ಇದಕ್ಕೆ ಕಾರಣವೇನು..? ಹೇಗೆ ಪರಿಹಾರ ಕಂಡುಕೊಳ್ಳಬೇಕು ಅಂತಾ ತಿಳಿಯೋಣ ಬನ್ನಿ..
ನಮ್ಮ ಮೂಳೆಗಳಲ್ಲಿ ಮತ್ತು...
ನಾವು ನೀವು ಯೂಟ್ಯೂಬ್ನಲ್ಲಿ, ಫೇಸ್ಬುಕ್ನಲ್ಲಿ ತರಹೇವಾರಿ ಐಸ್ಕ್ರೀಮ್ ಮಾಡುವ ವಿಧಾನವನ್ನ ನೋಡಿರ್ತೀವಿ. ಸಕ್ಕರೆ, ಮಿಲ್ಕ್ ಪೌಡರ್, ಕ್ರೀಮ್, ಕಂಡೆನ್ಸ್ ಮಿಲ್ಕ್ ಎಲ್ಲವನ್ನೂ ಹಾಕಿ ಐಸ್ಕ್ರೀಮ್ ಮಾಡ್ತಾರೆ. ಮತ್ತು ಅದು ಸೆಟಪ್ ಆಗಕ್ಕೆ ಫ್ರಿಜ್ನಲ್ಲಿ ಇಡ್ತಾರೆ. ಆದ್ರೆ ಇಲ್ಲೋರ್ವ ಮಹಿಳೆ ಫ್ಯಾನ್ ಸಹಾಯದಿಂದ ಐಸ್ಕ್ರೀಮ್ ತಯಾರಿಸಿದ್ದಾಳೆ.ಈ ವೀಡಿಯೋವನ್ನ ಆನಂದ್ ಮಹಿಂದ್ರಾ, ತಮ್ಮ ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ.
ಈ...
ಪುರುಷರಿಗಿಂತ ಮಹಿಳೆಯರಿಗೆ ಉತ್ತಮ ಪೋಷಕಾಂಶವುಳ್ಳ ಆಹಾರಗಳು ಬೇಕಾಗುತ್ತದೆ. ಯಾಕಂದ್ರೆ ಅವರು ಪ್ರತೀ ತಿಂಗಳು ಮುಟ್ಟಾಗುತ್ತಾರೆ. ಮುಂದೆ ಗರ್ಭಿಣಿಯರಾಗುತ್ತಾರೆ. ಆದ್ರೆ ಎಲ್ಲ ಮಹಿಳೆಯರಿಗೂ ಹೀಗೆ ಗರ್ಭಿಣಿಯಾಗುವ ಭಾಗ್ಯವಿರುವುದಿಲ್ಲ. ಅಂಥವರಿಗಾಗಿ ನಾವು 5 ಸೂಪರ್ ಸಪ್ಲಿಮೆಂಟ್ಗಳನ್ನ ಹೇಳಲಿದ್ದೇವೆ. ಹಾಗಾದ್ರೆ ಆ ಆಹಾರಗಳು ಯಾವುದು ಅಂತಾ ತಿಳಿಯೋಣ ಬನ್ನಿ..
ಮೊದಲನೇಯ ಆಹಾರ ಬಾಳೆಹಣ್ಣು, ಕಿತ್ತಳೆ ಹಣ್ಣು, ಸ್ಟ್ರಾಬೇರಿ, ಪೀಚ್, ಪಿಯರ್ಸ್...
ತಾಯಿಗೆ ಗೊತ್ತಿಲ್ಲದಂತೆ ತಾಯಿಯನ್ನು ಹಿಂಬಾಲಿಸಿ ಹೋದ, 9 ವರ್ಷದ ಬಾಲಕ, ಲಿಫ್ಟ್ ಬಾಗಿಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಆಶಿಶ್ ಎಂಬ 9 ವರ್ಷದ ಬಾಲಕ ಸಾವನ್ನಪ್ಪಿದ್ದು, ಇವನ ತಂದೆ ತಾಯಿ ಲಾಂಡ್ರಿ ಅಂಗಡಿ ನಡೆಸುತ್ತಿದ್ದರು. ದೆಹಲಿಯ ವಿಕಾಸಪುರಿ ಏರಿಯಾದಲ್ಲಿ ಇವರ ಅಂಗಡಿ ಇದ್ದು, ಇಲ್ಲೇ ಹತ್ತಿರದ ಬಿಲ್ಡಿಂಗ್ನ ಜನ, ಇವರ ಬಳಿ, ತಮ್ಮ ಬಟ್ಟೆಯನ್ನ ಇಸ್ತ್ರಿ...
ಎಲ್ಲಾ ಹೆಣ್ಣು ಮಕ್ಕಳು ಮುಟ್ಟಾದ ಸಮಯದಲ್ಲಿ ಬೇರೆ ಬೇರೆ ರೀತಿಯಾಗಿ ನೋವು ಅನುಭವಿಸುತ್ತಾರೆ. ಕೆಲವರಿಗೆ ಮುಟ್ಟಾಗಿದ್ದು, ಮುಗಿದಿದ್ದು ಎರಡೂ ಗೊತ್ತಾಗುವುದಿಲ್ಲ. ಅವರು ಅಷ್ಟು ಆರಾಮವಾಗಿರ್ತಾರೆ. ಇನ್ನು ಕೆಲವರಿಗೆ ಸಿಕ್ಕಾಪಟ್ಟೆ ಹೊಟ್ಟೆನೋವು ,ಬ್ಲೀಡಿಂಗ್ ಇರತ್ತೆ. ಮತ್ತೆ ಕೆಲವರಿಗೆ ಬ್ಲೀಡಿಂಗ್ ಇರೋದಿಲ್ಲಾ. ಹಾಗಾದ್ರೆ ಮುಟ್ಟಿನ ಸಮಯದಲ್ಲಿ ಕಡಿಮೆ ಬ್ಲೀಡಿಂಗ್ ಆಗಲು ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಕಡಿಮೆ ಬ್ಲೀಡಿಂಗ್...
ಮುಟ್ಟಿನ ಸಮಯದಲ್ಲಿ ಹೆಣ್ಣು ಮಕ್ಕಳು ಪಡುವ ಕಷ್ಟ ಎಂಥದ್ದು ಅಂತಾ ಅವರಿಗಷ್ಟೇ ಗೊತ್ತಿರುತ್ತದೆ. ಆ ನೋವನ್ನ ಬೇರೆಯವರ ಬಳಿ ಹೇಳಲು ಸಾಧ್ಯವಿಲ್ಲ. ಇಂಥ ಸಮಯದಲ್ಲಿ ಹೆಣ್ಣು ಮಕ್ಕಳು ಕೆಲ ತಪ್ಪುಗಳನ್ನ ಮಾಡಬಾರದು. ಹಾಗಾದ್ರೆ ಮುಟ್ಟಿನ ಸಮಯದಲ್ಲಿ ಯಾವ 5 ತಪ್ಪುಗಳನ್ನ ಮಾಡಬಾರದು ಅಂತಾ ತಿಳಿಯೋಣ ಬನ್ನಿ..
ಮೊದಲನೇಯ ತಪ್ಪು ಹಗಲು ನಿದ್ರಿಸುವುದು. ಆಯುರ್ವೇದದ ಪ್ರಕಾರ, ನೀವು...
ಯೋಗ ಮಾಡಿದ್ರೆ, ನಮ್ಮ ದೇಹದ ಮೈಕಟ್ಟು ಚೆನ್ನಾಗಿರತ್ತೆ. ನಮ್ಮ ಆರೋಗ್ಯ ಕೂಡ ಉತ್ತಮವಾಗಿರತ್ತೆ ಅನ್ನೋದು ಗೊತ್ತು. ಆದ್ರೆ ಯೋಗ ಮಾಡುವುದು ಗೊತ್ತಿಲ್ಲದೇ, ತಪ್ಪು ತಪ್ಪಾದ ವಿಧಾನದಲ್ಲಿ ಯೋಗ ಮಾಡಿದ್ರೆ, ನಮ್ಮ ಆರೋಗ್ಯಕ್ಕೆ ಕುತ್ತು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ಯೋಗ ಮಾಡುವಾಗ ಮಾಡಬಾರದ 5 ತಪ್ಪುಗಳು ಯಾವುದು ಎಂದು ತಿಳಿಯೋಣ ಬನ್ನಿ..
ಮೊದಲನೇಯ ತಪ್ಪು, ವಾರ್ಮ್...
ರಾಮನವಮಿ ಪ್ರಯುಕ್ತ ಇಂದೋರ್ನ ದೇವಸ್ಥಾನವೊಂದರಲ್ಲಿ ನೂಕುನುಗ್ಗಲಾಗಿ, 30ಕ್ಕೂ ಹೆಚ್ಚು ಜನ ಬಾವಿಗೆ ಬಿದ್ದ ಘಟನೆ ನಡೆದಿದೆ. ಇಂದೋರ್ನ ಬೇಲೆಶ್ವರ ಮಹಾದೇವ ದೇವಸ್ಥಾನಕ್ಕೆ ಭಕ್ತಾದಿಗಳು ಬಂದಿದ್ದು, ಇಲ್ಲಿನ ಮೆಟ್ಟಿಲ ಮೇಲೆ ಭಕ್ತಾದಿಗಳು ಭಾರ ಹಾಕಿದ್ದಾರೆ. ಆ ಭಾರ ತಾಳಲಾರದೇ, ಮೆಟ್ಟಿಲು ಕುಸಿದಿದ್ದು, ಜನ ಬಾವಿಗೆ ಬಿದ್ದಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ.
ಜನರನ್ನು ರಕ್ಷಿಸಿ, ಚಿಕಿತ್ಸೆಗೆ ಕರೆದೊಯ್ಯಲು 12 ಆ್ಯಂಬುಲೆನ್ಸ್...
ಎಲ್ಲಾ ಹೆಣ್ಣು ಮಕ್ಕಳು ಮುಟ್ಟಾದ ಸಮಯದಲ್ಲಿ ಬೇರೆ ಬೇರೆ ರೀತಿಯಾಗಿ ನೋವು ಅನುಭವಿಸುತ್ತಾರೆ. ಕೆಲವರಿಗೆ ಮುಟ್ಟಾಗಿದ್ದು, ಮುಗಿದಿದ್ದು ಎರಡೂ ಗೊತ್ತಾಗುವುದಿಲ್ಲ. ಅವರು ಅಷ್ಟು ಆರಾಮವಾಗಿರ್ತಾರೆ. ಇನ್ನು ಕೆಲವರಿಗೆ ಮಕ್ಕಳಾಗುವುದಕ್ಕೂ ಮುನ್ನ ಹೆಚ್ಚು ಹೊಟ್ಟೆ ನೋವು, ಬ್ಲೀಡಿಂಗ್ ಇರತ್ತೆ. ಮಕ್ಕಳಾದ ಮೇಲೆ ಈ ಸಮಸ್ಯೆ ಕಡಿಮೆಯಾಗತ್ತೆ. ಹೀಗೆ ಎಲ್ಲರಿಗೂ ಬೇರೆ ಬೇರೆ ರೀತಿಯಲ್ಲಿ ಮುಟ್ಟಿನ ಸಮಸ್ಯೆ...
ಜರ್ಮನಿಯಲ್ಲಿ ತಮ್ಮ ಅಭಿಮಾನಿಗಳನ್ನ ಮೀಟ್ ಮಾಡಲು ಬಂದ ಕಿಂಗ್ ಚಾರ್ಲ್ಸ್ಗೆ, ಮುಜುಗರವಾಗುವ ಘಟನೆ ನಡೆದಿದೆ. ಈ ಬಗ್ಗೆ ಓರ್ವ ವ್ಯಕ್ತಿ ಟ್ವೀಟರ್ನಲ್ಲಿ ವೀಡಿಯೋ ಶೇರ್ ಮಾಡಿದ್ದಾರೆ.
ಕಿಂಗ್ ಚಾರ್ಲ್ಸ್ ತಮ್ಮ ರಾಯಲ್ ಫ್ಯಾನ್ಸ್ನ್ನ ಮೀಟ್ ಮಾಡಲು ಹೋದಾಗ, ಓರ್ವ ವ್ಯಕ್ತಿ ಬರ್ಗರ್ ಕಿಂಗ್ ನ ಕಿರೀಟವನ್ನು ಚಾರ್ಲ್ಸ್ಗೆ ಹಾಕಲು ಹೋಗಿದ್ದಾನೆ. ಚಾರ್ಲ್ಸ್ ಇದನ್ನು ನಿರ್ಲಕ್ಷಿಸಿ ಮುನ್ನಡೆದಿದ್ದಾರೆ....
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...