ಥೈರಾಯ್ಡ್ ರೋಗ ಬಂದರೆ, ಅದರಿಂದ ಬೊಜ್ಜು ಬೆಳೆಯುತ್ತೆ. ಹೆಣ್ಣು ಮಕ್ಕಳಿಗೆ ಮುಟ್ಟಿನಲ್ಲಿ ಏರುಪೇರಾಗತ್ತೆ. ಪುರುಷರಿಗೂ ಪುರುಷತ್ವ ಸಮಸ್ಯೆ ಬರತ್ತೆ. ಮಕ್ಕಳಾಗುವ ಲಕ್ಷಣಗಳು ಕ್ಷಿಣಿಸುತ್ತ ಹೋಗತ್ತೆ. ಹಾಗಾಗಿ ಇದಕ್ಕೆ ಆದಷ್ಟು ಬೇಗ ಪರಿಹಾರ ಕಂಡುಕೊಳ್ಳಬೇಕು. ಇಂದು ನಾವು ಥೈರಾಯ್ಡ್ ಸಮಸ್ಯೆ ಇದ್ದವರು ಸೇವಿಸಬೇಕಾದ 5 ಸೂಪರ್ ಫುಡ್ಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ..
ಮೊದಲನೇಯ ಆಹಾರ ಫ್ಲ್ಯಾಕ್ಸ್ ಸೀಡ್ಸ್....
ನುಗ್ಗೆಕಾಯಿ ಪುರುಷತ್ವ ಹೆಚ್ಚಿಸಲು ಸಹಾಯ ಮಾಡತ್ತೆ ಅಂತಾ ಎಲ್ಲರಿಗೂ ಗೊತ್ತು. ಅಲ್ಲದೇ, ನುಗ್ಗೆಕಾಯಿ ಸೇವನೆಯಿಂದ ಇನ್ನೂ ಹಲವು ಆರೋಗ್ಯ ಲಾಭಗಳಾಗತ್ತೆ. ಅದರ ಜೊತೆಗೆ ನುಗ್ಗೆಸೊಪ್ಪಿನ ಸೇವನೆಯಿಂದಲೂ, ಆರೋಗ್ಯಕ್ಕೆ ಹಲವು ಉಪಯೋಗಗಳಿದೆ. ಹಾಗಾದ್ರೆ ನುಗ್ಗೆಸೊಪ್ಪಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ..
ನೀವು ನುಗ್ಗೆಸೊಪ್ಪಿನ ಪಲ್ಯ, ಸಾರು, ತಂಬಳಿ ಮಾಡಿ ಸೇವಿಸಬಹುದು. ನುಗ್ಗೆಸೊಪ್ಪಿನ ಆಹಾರವನ್ನು ನೀವು...
ಆಫೀಸ್ ಎಂದ ಮೇಲೆ ಅಲ್ಲಿ ಕೆಲವರ ನಡುವೆ ಒಂಚೂರು ಕೊಂಕು ಮಾತು, ಹೊಟ್ಟೆಕಿಚ್ಚು, ಕೋಪ ತಾಪ ಎಲ್ಲವೂ ಇರುತ್ತದೆ. ಆದ್ರೆ ಆ ಕೋಪ ತಾಪ, ಹೊಟ್ಟೆಕಿಚ್ಚೆಲ್ಲ, ಮನಸ್ಸಿನಲ್ಲೇ ಇದ್ದರೆ ಒಳ್ಳೆಯದು. ಆದ್ರೆ ಅದನ್ನು ಹೊರಗೆ ತೋರಿಸಿಕೊಂಡ್ರೆ, ಆ ಕೋಪ ತಾಪ ಹೆಚ್ಚಾಗಿ ಬಿಟ್ರೆ, ಪ್ರಾಣ ಹಾನಿಯೂ ಆಗಬಹುದು ಎನ್ನುವುದಕ್ಕೆ, ಗುರುಗ್ರಾಮದಲ್ಲಿ ನಡೆದ ಈ ಘಟನೆಯೇ...
ವಿರಾಟ್ ಕೊಹ್ಲಿ ತಮ್ಮ 10ನೇ ಕ್ಲಾಸಿನ ಮಾರ್ಕ್ಸ್ ಕಾರ್ಡ್ ಶೇರ್ ಮಾಡಿದ್ದಾರೆ. ಇಂಗ್ಲೀಷ್, ಹಿಂದಿ, ಗಣಿತ, ವಿಜ್ಞಾನ ಎಲ್ಲದರಲ್ಲೂ ಉತ್ತೀರ್ಣರಾಗಿದ್ದು, ಸ್ಪೋರ್ಟ್ಸ್ ಮುಂದೆ ಮಾತ್ರ ಪ್ರಶ್ನಾರ್ಥಕ ಚಿಹ್ನೆ ಹಾಕಲಾಗಿದೆ.. ಹಾಗಾಗಿ ಇದಕ್ಕೆ ವಿರಾಟ್, ನಿಮ್ಮ ಮಾರ್ಕ್ಶೀಟ್ನಲ್ಲಿರುವ ಕಡಿಮೆಯಾಗಿರುವ ಅಂಶ ಹೇಗೆ ನಿಮ್ಮ ಜೀವನದಲ್ಲಿ ಹೆಚ್ಚು ಮಹತ್ವದ್ದಾಗಿರುತ್ತದೆ ಅನ್ನೋದೇ ತಮಾಷೆ ಎಂದು ಬರೆದುಕೊಂಡಿದ್ದಾರೆ.
ಸದ್ಯ ಬೆಂಗಳೂರಿನ ಚಿನ್ನಸ್ವಾಮಿ...
ಬೆಂಗಳೂರು: ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ ಸ್ವಾಗತ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇವತ್ತು ರಾಜ್ಯದ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದೊಂದು ರಾಜಕೀಯ ಪ್ರಕ್ರಿಯೆ ಅಷ್ಟೇ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ 5 ವರ್ಷಗಳಿಗೆ ಒಮ್ಮೆ...
ಹಾಸನ: ಸಕಲೇಶಪುರ: ಇಲ್ಲಿನ ದೋನಹಳ್ಳಿ ಮತ್ತು ಬಾಚನಹಳ್ಳಿ ಗ್ರಾಮಸ್ಥರು, ತಮ್ಮ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸದ ಕಾರಣ, ಚುನಾವಣೆಯನ್ನ ಬಹಿಷ್ಕಾರ ಮಾಡಲು ಮುಂದಾಗಿದ್ದಾರೆ. ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿಯ ಬಾಚನಹಳ್ಳಿ ಹಾಗೂ ದೇವಾಲದಕೆರೆಯ ದೋನಹಳ್ಳಿ ಗ್ರಾಮಸ್ಥರು ಗ್ರಾಮಕ್ಕೆ ರಸ್ತೆ, ಸೇತುವೆ ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯ ಒದಗಿಸುವುದಕ್ಕೆ ಸರ್ಕಾರ, ಜನಪ್ರತಿನಿಧಿಗಳು ಮುಂದಾಗದ ಕಾರಣ ಮತದಾನ...
ಹಾಸನ: ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಿರುವುದ ಸಹಿಸಲಾರದೇ ಚುನಾವಣೆ ಗಿಮಿಕ್ ಮಾಡಲಾಗಿದ್ದು, ಜನರ ಭಾವನೆಗಳ ಡೈವರ್ಟ್ ಮಾಡುವ ಉದ್ದೇಶದಲ್ಲಿ ನನ್ನ ಮೇಲೆ ಆರೋಪಗಳ ಮಾಡಿದ್ದು, ನಾನು ಅಕ್ರಮ ಎಸಗಿದ್ರೆ ಉನ್ನತ ಮಟ್ಟದಲ್ಲಿ ಬೇಕಾದರೇ ತನಿಖೆ ಮಾಡಲಿ ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಾಕತ್ ಇದ್ದರೇ ನೀರಾವರಿ ನಿಗಮ ಮೂಲಕ...
ಅರಸೀಕೆರೆ :- ರಾಷ್ಟ್ರೀಯ ಹೆದ್ದಾರಿ 206 ಟಿಎಚ್ ರಸ್ತೆ ಬಾಣಾವರ ಸಮೀಪ ಶಾರ್ಟ್ ಸರ್ಕ್ಯೂಟ್ ನಿಂದ ಕಾರೋಂದು ನೋಡು ನೋಡುತ್ತಿದ್ದಂತೆ ಸುಟ್ಟು ಬಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸುರಕ್ಷಿತವಾಗಿ ಪಾರಾಗಿದ್ದಾರೆ.
https://karnatakatv.net/protest-by-bhajarangdal-in-beluru/
https://karnatakatv.net/rumors-of-siege-of-police-station-by-bjp-workers-tight-security-by-police/
https://karnatakatv.net/d-k-shivakumar-prajadhwani-program-in-mandya/
ಹಾಸನ- ಎರಡು ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತನ ಮನೆ ಸಮೀಪ ಗಿಫ್ಟ್ ವಸ್ತುಗಳ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕುತ್ತಾರೆಂಬ ವದಂತಿ ಇದ್ದಿದ್ದು, ಈ ಕಾರಣಕ್ಕೆ ಹಾಸನ ಠಾಣೆ ಎದುರು ಪೊಲಿಸ್ ಸರ್ಪಗಾವಲು ಇಡಲಾಗಿತ್ತು. 200 ಕ್ಕೂ ಹೆಚ್ಛು ಪೊಲೀಸರಿಂದ, ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು....
ಹಾಸನ : ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ಮಾಡದಂತೆ ಪ್ರತಿಭಟನೆ ನಡೆಸಲಾಗಿದೆ. ಬಜರಂಗ ದಳದವರು ಇಂದು ಬೇಲೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಓರ್ವ ಮುಸ್ಲಿಂ ಯುವಕ ಬೈಕ್ ನಲ್ಲಿ ಬಂದಿದ್ದಾನೆ. ಪ್ರತಿಭಟನೆ ನಡೆಯುತ್ತಿದ್ದಾಗಲೇ, ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ.
ಇಂದು ಪ್ರತಿಭಟನೆ ನಡೆಸುತ್ತಿದ್ದ ಹಿಂದೂಗಳು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಗಿದೆ....
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...