Sunday, May 10, 2026

Karnataka media

ದೇವತೆಗಳು ಏಕೆ ಮದ್ಯಪಾನ ಮಾಡುತ್ತಿದ್ದರು..? ಸೋಮರಸದ ರಹಸ್ಯ..

ನೀವು ಪೌರಾಣಿಕ ಧಾರಾವಾಹಿ ನೋಡುವಾಗ, ಸಿನಿಮಾ ನೋಡವಾಗ ಅದರಲ್ಲಿ ದೇವತೆಗಳು ಮದಿರೆಯನ್ನ ಸೇವನೆ ಮಾಡುತ್ತಾರೆ. ಹೀಗಾಗಿಯೇ ಕೆಲವು ಉದ್ಧಟರು, ಅಂದಿನ ಕಾಲದಲ್ಲಿ ದೇವತಗೆಳೇ ಕುಡಿಯುತ್ತಿದ್ದರು, ನಾವ್ಯಾಕೆ ಕುಡಿಯಬಾರದು ಅನ್ನೋ ಪ್ರಶ್ನೆ ಕೇಳ್ತಾರೆ. ಆದ್ರೆ ಅಂದು ದೇವತೆಗಳು ಕುಡಿಯುತ್ತಿದ್ದದ್ದು, ಸೋಮರಸ. ಹಾಗಾದ್ರೆ , ಸೋಮರಸ ಎಂದರೇನು ಅಂತಾ ತಿಳಿಯೋಣ ಬನ್ನಿ.. ಅಂದು ದೇವತೆಗಳು ಕುಡಿಯುತ್ತಿದ್ದುದ್ದು ಸೋಮರಸ. ಮದಿರೆಯಲ್ಲ....

ಕೋರ್ಟ್ ಆವರಣದಲ್ಲೇ ಪತ್ನಿಯ ಮುಖಕ್ಕೆ ಆ್ಯಸಿಡ್ ಎರಚಿದ ಪತಿ..

ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಅನ್ನೋದು ನಮ್ಮ ಹಿರಿಯರು ಹೇಳಿದ ಗಾದೆ ಮಾತು. ಅದರಂತೆ, ಅಂದಿನವರು ಎಷ್ಟೇ ಕೋಪ, ಮುನಿಸಿದ್ದರು ಅಡ್ಜಸ್ಟ್ ಮಾಡಿಕೊಂಡು ಸಂಸಾರ ನಡೆಸಿಕೊಂಡು ಹೋಗುತ್ತಿದ್ದರು. ಆದ್ರೆ ಇಂದಿನ ಯುವ ಪೀಳಿಗೆಯವರಿಗೆ ಮೂಗಿನ ಮೇಲೆಯೇ ಕೋಪ. ಹಾಗಾಗಿ ಇಂದು ಆ ಗಾದೆ ಮಾತು, ಗಂಡ ಹೆಂಡತಿ ಜಗಳ ಕೋರ್ಟ್ ಮೆಟ್ಟಿಲೇರುವ...

47ನೇ ವಯಸ್ಸಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿಯ ತಾಯಿ..

ಕೊಚ್ಚಿ: ಮಲಯಾಳಂ ನಟಿ ಆರ್ಯ ಪಾರ್ವತಿ ಅವರ ತಾಯಿ, ತಮ್ಮ 47ನೇ ವಯಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ವಿಚಿತ್ರ ಎಂದರೆ, ಅವರ ಅಮ್ಮನಿಗೆ ತಾನು ತಾಯಿಯಾಗುತ್ತಿರುವ ವಿಷಯ ತಿಳಿದಾಗ, ಅದಾಗಲೇ 7 ತಿಂಗಳು ತುಂಬಿತ್ತು. ಆದ್ರೆ ಅವರು ನಟಿಗೆ ವಿಷಯ ತಿಳಿಸಲು ಹಿಂಜರಿದಿದ್ದರಂತೆ. ಎಲ್ಲಿ ಆರ್ಯಾಗೆ ವಿಷಯ ತಿಳಿದು ಬೇಸರವಾಗುತ್ತದೆಯೋ, ಎಂದು ತಿಳಿದು,...

ಬೂಟಿನಡಿ ಸಿಲುಕಿ 4 ದಿವಸದ ನವಜಾತ ಶಿಶು ಸಾವು..?

ರಾಂಚಿ: ಪೊಲೀಸರು ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಅಲ್ಲೇ ನೆಲದ ಮೇಲೆ ಮಲಗಿಸಿದ್ದ 4 ದಿನದ ನವಜಾತ ಶಿಶು ಪೊಲೀಸರ ಬೂಟಿನಡಿ ಸಿಲುಕಿ, ಸಾವನ್ನಪ್ಪಿದೆ ಎಂದು ಆರೋಪಿಸಲಾಗಿದೆ. ದಿಯೋರಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರನ್ನು ಅರೆಸ್ಟ್ ಮಾಡಲು ಒಂದು ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ...

‘ನನ್ನ ಬಗ್ಗೆ ಕೇಳಿದ್ರೆ ಹೇಳ್ತೀನಿ.. ಆದ್ರೆ ಈ ವಿಚಾರದ ಬಗ್ಗೆ ಮಾತನಾಡಲು ನಾನು ಬಹಳ ಚಿಕ್ಕ ವ್ಯಕ್ತಿ..’

ಹಾಸನ : ಹಾಸನದಲ್ಲಿ ಫುಡ್ ಕೋರ್ಟ್ ಉದ್ಘಾಟನೆ ಮಾಡಿದ ಶಾಸಕ ಪ್ರೀತಂಗೌಡ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಯೋಜನೆಗಳ ಉದ್ಘಾಟನೆ ಶಂಕುಸ್ಥಾಪನೆ ವಿಚಾರದ ಬಗ್ಗೆ ಮಾತನಾಡಿದ ಅವರು, ಯಾವುದು ಕಾಮಗಾರಿ ಮುಗಿದಿದೆ ಅದರ ಉದ್ಘಾಟನೆ ಆಗಿದೆ. ಕಾಮಗಾರಿ ಆರಂಭ ಆಗಿರುವ ಯೋಜನೆ ಶಂಕುಸ್ಥಾಪನೆ ಆಗಿದೆ. ಏರ್ ಪೋರ್ಟ್ ಗುದ್ದಲಿ ಪೂಜೆ...

ಚಾರುಕೀರ್ತಿ ಸ್ವಾಮೀಜಿಗಳ ಅಂತಿಮ ದರ್ಶನ ಪಡೆದ ಗೋಪಾಲಯ್ಯ..

ಹಾಸನ : ಅಬಕಾರಿ ಸಚಿವರು ಹಾಗೂ  ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ  ಅವರು ಇಂದು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಮಪೂಜ್ಯರು ಕಾಲೈಕ್ಯವಾಗಿರುವುದು ರಾಜ್ಯಕ್ಕೆ, ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದರು. ಎಲ್ಲರೂ ಶ್ರವಣಬೆಳಗೊಳಕ್ಕೆ ಬಹಳ ಸಂತೋಷದಿಂದ ಬಂದು ಶ್ರೀಗಳ...

ಐತಿಹಾಸಿಕ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಹಾಸನ: ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾಗಿದ್ದಾರೆ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜೀ, 74 ವರ್ಷದವರಾಗಿದ್ದರು. ಇಂದು ವಾಯುವಿಹಾರ ಮಾಡುವಾಗ ಕುಸಿದು ಬಿದ್ದ ಪರಿಣಾಮ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 1949 ಮೇ 3 ರಂದು ಕಾಕರ್ಳದ ವರಂಗ ಗ್ರಾಮದಲ್ಲಿ ಜನಿಸಿದ್ದರು, 1970...

ಸ್ಯಾಂಡಲ್‌ವುಡ್ ನಟ ನಟಿಯರು ಯುಗಾದಿ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದು ಹೀಗೆ..

ಯಾವುದೇ ಹಬ್ಬ ಬಂದರೂ ಸ್ಯಾಂಡಲ್ ವುಡ್ ಸ್ಟಾರ್ಸ್ ಆ ಹಬ್ಬವನ್ನ ಸಖತ್ ಆಗೇ ಆಚರಿಸುತ್ತಾರೆ. ಅಂಥವರಲ್ಲಿ ಕೆಲ ನಟ ನಟಿಯರು ಹೇಗೆ ಯುಗಾದಿ ಆಚರಿಸಿದರು ಅಂತಾ ನಾವಿಲ್ಲಿ ಹೇಳಿದ್ದೇವೆ.. ರಾಧಿಕಾ ಪಂಡಿತ್ ತಮ್ಮ ಫ್ಯಾಮಿಲಿ ಜೊತೆ ಯುಗಾದಿ ಹಬ್ಬವನ್ನ ಆಚರಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಮಾಡಿದ ರಾಧಿಕಾ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು...

ಚಲಿಸುತ್ತಿರುವ ರೈಲು ಹತ್ತಲು ಹೋಗಿ ಕಾಲು ಜಾರಿ ಬೀಳುತ್ತಿದ್ದವನನ್ನ ಕಾಪಾಡಿದ RPF : ವೀಡಿಯೋ ವೈರಲ್..

ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ, ಚಲಿಸುತ್ತಿರುವ ರೈಲು ಹತ್ತಲು ಹೋಗಿ, ವ್ಯಕ್ತಿಯೊಬ್ಬರು ಕಾಲು ಜಾರಿ ಬೀಳುತ್ತಿದ್ದರು. ಆದ್ರೆ ಅಲ್ಲೇ ಇದ್ದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ ಪೊಲೀಸ್‌ ಒಬ್ಬರು ಬಂದು ಆ ವ್ಯಕ್ತಿಯ ರಕ್ಷಣೆ ಮಾಡಿದ್ದಾರೆ. ಓರ್ವ ವ್ಯಕ್ತಿ ಭಾರವಾದ ಸೂಟ್‌ಕೇಸ್ ಹಿಡಿದುಕೊಂಡು, ಚಲಿಸುತ್ತಿರುವ ರೈಲಿಗೆ ಹತ್ತಲು ಪ್ರಯತ್ನಿಸಿದ್ದಾರೆ. ಆ ವ್ಯಕ್ತಿ ಓಡಿ ಬರುವ ಭರವನ್ನು ಕಂಡೇ,...

‘ಕಾಂಗ್ರೆಸ್ ಹೀನಾಯ‌ ಸ್ಥಿತಿಗೆ ಬರಲು ಕಾರಣ ಇಂತಹ ಸುಳ್ಳು ಭರವಸೆಗಳು..’

ಕೋಲಾರ: ಅಭಿವೃದ್ಧಿ ಹೆಸರಲ್ಲಿ‌ ಕಾಂಗ್ರೆಸ್ ಚುನಾವಣೆ ಎದುರಿಸುವುದನ್ನ ಬಿಟ್ಟು ಸುಳ್ಳು ಗ್ಯಾರೆಂಟಿಗಳನ್ನು ಘೋಷಣೆ ಮಾಡಿ ಜನರನ್ನು ಮತ್ತೊಮ್ಮೆ ಯಾಮಾರಿಸಲು ಗ್ಯಾರೆಂಟಿ ಗಿಮಿಕ್ ಮಾಡುತ್ತಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುನಾಥಗೌಡ ಕಾಂಗ್ರೆಸ್ ಗ್ಯಾರೆಂಟಿಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ . ಮಾಲೂರಿನ ಬೆಳ್ಳಾವಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ನಡೆಸಿದ ಬಳಿಕ ಮಾತನಾಡಿದ ಮಾಜಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img