ಹಾಸನ :ವೀಲಿಂಗ್ ಮಾಡುವ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಎಸ್ಪಿ ಹರಿರಾಮ್ ಶಂಕರ್, ಮಾಹಿತಿ ನೀಡಿದ್ದಾರೆ.
ಮಾರ್ಚ್ 17ರಂದು ಗವೆನಹಳ್ಳಿಯ ಬೈಪಾಸ್ ಹತ್ತಿರ ವೀಲಿಂಗ್ ವಿಚಾರವಾಗಿ ಹೇಮಂತ್ ಎಂಬ ಯುವಕನ ಬರ್ಬರ ಹತ್ಯೆ ನಡೆದಿತ್ತು. ಹಾಸನ ನಗರದ 80 ಫೀಟ್ ರಸ್ತೆ...
ಕೋಲಾರ: ಚುನಾವಣಾ ಸಂದರ್ಭದಲ್ಲಿ ಉರಿಗೌಡ ನಂಜೇಗೌಡ ವಿಚಾರದಲ್ಲಿ ರಾಜಕೀಯ ಮಾಡುವಂತದ್ದು ಯಾರಿಗೂ ಶೋಭೆ ತರುವಂತದ್ದಲ್ಲ. ಯಾರು ಯಾರೊ ಹೆಸರುಗಳನ್ನು ತಂದು ಚುನಾವಣಾ ಸಂದರ್ಭದಲ್ಲಿ ಜನರಿಗೆ ದಿಕ್ಕು ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ ಕರ್ನಾಟಕ ರಾಜ್ಯದಲ್ಲಿ ಎಲ್ಲ ರೀತಿಯಾದ ಸಮುದಾಯಗಳು ಇವೆ ಇವರ ಉದ್ದೇಶಗಳು ಒಕ್ಕಲಿಗರ ಮತಗಳನ್ನು ಬೇರ್ಪಡಿಸುತ್ತವೆ ಎಂಬ ಭಾವನೆಯಿಂದ ಎಲ್ಲಾ ವಿಚಾರಗಳನ್ನು...
ಕೋಲಾರ : ಸಿದ್ದರಾಮಯ್ಯ ಪರ ಕಾರ್ಯನಿರ್ವಹಿಸುತ್ತಿರುವ ಫೇಸ್ಬುಕ್ ಖಾತೆಯಿಂದ, ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ ಮಾಡಲಾಗಿದೆ. 420420420 ಎಂಬ ನಂಬರ್ ನ ನಕಲಿ ಆಧಾರ್ ಕಾರ್ಡ್ ರಿಲೀಸ್ ಮಾಡಲಾಗಿದೆ. ಹೀಗೆ ಆಧಾರ್ ಕಾರ್ಡ್ ರಿಲೀಸ್ ಮಾಡುವ ಮೂಲಕ, ಸಿದ್ದರಾಮಯ್ಯ ಫಾಲೋವರ್ಸ್, ಬಿಜೆಪಿಗರನ್ನ ವ್ಯಂಗ್ಯ ಮಾಡಿದ್ದಾರೆ.
ಉರಿಗೌಡ ತಾಯಿ ಅಶ್ವತ್ ನಾರಾಯಣ,...
ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿರುವ ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್ ಬಿದ್ದಿದೆ. ನಿರ್ಮಲಾನಂದ ಸ್ವಾಮಿಗಳ ಭೇಟಿ ಬಳಿಕ ಇದ್ದಕ್ಕಿದ್ದಂತೆ ಮುನಿರತ್ನ ಯೂಟರ್ನ್ ಹೊಡೆದಿದ್ದು, ಉರಿಗೌಡ ನಂಜೇಗೌಡ ಚಿತ್ರದ ಚಿತ್ರೀಕರಣ ನಿರ್ಮಾಣ ಇಲ್ಲ ಎಂದು ಸ್ಙಷ್ಟಪಡಿಸಿದ್ದಾರೆ. ಈ ಮೂಲಕ ಉರಿಗೌಡ-ನಂಜೇಗೌಡ ವಿವಾದಿತ ಚಲನಚಿತ್ರ ಗೊಂದಲಗಳಿಗೆ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ತೆರೆ ಎಳೆದಿದ್ದಾರೆ. ಇದೀಗ ಮುನಿರತ್ನ ಅವರು...
ಹಾಸನ : ಎಚ್.ಡಿ.ರೇವಣ್ಣ ಹಾಗೂ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ನಡುವಿನ ಸಂಭಾಷಣೆ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾತನಾಡಿದ ರೇವಣ್ಣ, ಅರಸೀಕೆರೆ ಶಾಸಕ, ಕೆ.ಎಂ. ಶಿವಲಿಂಗೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನೆನ್ನೆ ಅರಸೀಕೆರೆಯಲ್ಲಿ ಪಕ್ಷದ ಮುಖಂಡರ ಸಭೆ ಬಳಿಕ ಮಾತನಾಡಿದ ರೇವಣ್ಣ, ಆ ಹುಡುಗ ಆಡಿಯೋ ರೆಕಾರ್ಡ್ ಮಾಡಿಕೊಂಡಿರೋದು ನನಗೆ ಗೊತ್ತಿಲ್ಲ. ಆಡಿಯೋದಲ್ಲಿ ಶಿವಲಿಂಗೇಗೌಡ...
ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸೂಚಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸಿದ್ದರಾಮಯ್ಯ ಮನೆ ಬಳಿ ಕೋಲಾರ ಕ್ಷೇತ್ರದಿಂದ ಸಾವಿರಾರು ಕಾರ್ಯಕರ್ತರು ತೆರಳಲು ಒಕ್ಕಲಿಗ ಮುಖಂಡರು ತೀರ್ಮಾನಿಸಿದ್ದಾರೆ.
ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ ಎಂಬ ಮಾಹಿತಿ ಬರುತ್ತಿದ್ದಂತೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಗೊಂದಲಕ್ಕೆ ಒಳಗಾಗಿದ್ದಾರೆ. ಹಾಗಾಗಿ...
ಹಾಸನ: ನಾನು ಯಾರ ಬಿಂಬಿತ ಅಭ್ಯರ್ಥಿಯಲ್ಲ. ಜೆಡಿಎಸ್ ನಲ್ಲಿ ಎಲ್ಲಾರೂ ಒಪ್ಪಿಗೆ ನೀಡಿದ್ರೆ ಮಾತ್ರ ಸ್ಪರ್ದೆ ಮಾಡುತ್ತೇನೆ. ಆದ್ರೆ ನನ್ನ ಬಗ್ಗೆ ಒಂದೊಂದು ಹೇಳಿಕೆಗಳು ಕೇಳಿ ಬರುತ್ತಿದ್ದು, ನಾನು ಯಾರ ವಿರುದ್ಧವು ಇರುವುದಿಲ್ಲ. ಪಕ್ಷದಲ್ಲಿ ಸೂಚಿಸದ ಅಭ್ಯರ್ಥಿಗೆ ಪ್ರಚಾರ ಮಾಡುವುದಾಗಿ ಜೆಡಿಎಸ್ ಮುಖಂಡರಾದ ಕೆ.ಎಂ. ರಾಜೇಗೌಡ ತಮ್ಮ ಮನದಾಳದ ಮಾತುಗಳನ್ನು ಇದೆ ವೇಳೆ ಮಾಧ್ಯಮದೊಂದಿಗೆ...
ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯನವರೇ ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಎ ಶ್ರೀನಿವಾಸ್ ಹೇಳಿದ್ದಾರೆ. ಕೋಲಾರ ತಾಲೂಕಿನ ಕೋಡಿಕಣ್ಣೂರು ಗ್ರಾಮದಲ್ಲಿ ಕ್ರಿಕೆಟ್ ಕಪ್ ಟೂರ್ನಿಮೆಂಟ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಎ ಶ್ರೀನಿವಾಸ್, ಸಿದ್ದರಾಮಯ್ಯ ಅವರು ನಿಲ್ಲುವುದಿಲ್ಲ ಅಂತ ಎಲ್ಲೂ ಸಹ ಹೇಳಿಲ್ಲ....
ಕೋಲಾರ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಸಂಸದ ಮುನಿಸ್ವಾಮಿ ವ್ಯಂಗ್ಯ ಮಾಡಿದ್ದಾರೆ , ಸಿದ್ದರಾಮಯ್ಯ ಜೋಳಿಗೆ ಕಟ್ಟಿಕೊಂಡು ಊರೂರು ಓಡಾಡುತ್ತಿದ್ದಾರೆ. ಬಾದಾಮಿ, ವರುಣ ಆಯ್ತು , ಈಗ ಕೋಲಾರಕ್ಕೆ ಬಂದಿದ್ರು, ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ. ಕೋಲಾರದ ಕಾಂಗ್ರೇಸ್ ನಲ್ಲಿ ನಾಲ್ಕೈದು ಟೀಮ್ ಆಗಿವೆ.
ಹೀಗಾಗಿ ಸಿದ್ದರಾಮಯ್ಯ ಗೆಲ್ಲುವುದಿಲ್ಲ ಎಂದು...
ಇದರ ಮೊದಲ ಭಾಗದಲ್ಲಿ ನಾವು ನಾಸ್ತಿಕನೊಬ್ಬ, ರಾಮನಾಮ ಜಪ ಮಾಡುತ್ತಿದ್ದ ಸಾಧುವಿನ ಮನೆಗೆ ಬಂದು ಜಗಳ ಮಾಡಿದ್ದು, ಅವನೊಂದಿಗೆ ನಿನ್ನ ರಾಮ ಸುಳ್ಳು ಅನ್ನೋದನ್ನ ಸಾಬೀತು ಮಾಡೋಕ್ಕೆ, ಅವನ ಮನೆಯಲ್ಲೇ ಕುಳಿತು, ರಾಮನಾಮ ಜಪ ಮಾಡಲು ಸಿದ್ಧನಾಗಿದ್ದರ ಬಗ್ಗೆ ಹೇಳಿದ್ದೆವು. ಹಾಗಾದ್ರೆ ಆ ನಾಸ್ತಿಕ ರಾಮನಾಮ ಜಪ ಸುಳ್ಳೆಂದು ಸಾಬೀತು ಮಾಡುತ್ತಾನಾ..? ಅಥವಾ ಸಾಧವಿನ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...