Sunday, May 10, 2026

Karnataka media

ರಾಮನಾಮ ಜಪ ಮಾಡಿದ ನಾಸ್ತಿಕನಿಗೆ ಕುಳಿತಲ್ಲೇ ಊಟ ಸಿಕ್ಕ ಕಥೆ.. ಭಾಗ 1

ರಾಮನಾಮ ಜಪದ ಮಹಿಮೆ ಎಂಥದ್ದು ಎಂಬ ಬಗ್ಗೆ ನಾವು ಈಗಾಗಲೇ ನಿಮಗೆ 2 ಕಥೆಯನ್ನು ಹೇಳಿದ್ದೇವೆ. ಈಗ ರಾಮನಾಮ ಜಪದ ಬಗ್ಗೆ ಮತ್ತೊಂದು ಕಥೆಯನ್ನ ಕೇಳೋಣ. ಒಂದು ಊರಲ್ಲಿ ಓರ್ವ ಸಾಧು ನೆಲೆಸಿದ್ದ. ಅವನು ಢೋಲು ಬಾರಿಸುತ್ತ, ರಾಮನ ಭಜನೆ ಮಾಡುತ್ತ, ರಾಮನಾಮ ಜಪ ಮಾಡುತ್ತ ಮನೆಯಲ್ಲಿ ಕುಳಿತಿರುತ್ತಿದ್ದ. ಅವನ ಮನೆಯ ಪಕ್ಕದ ಕುಟೀರದಲ್ಲಿರುವ ಓರ್ವ...

ಬೀಟ್ರೂಟ್ನಿಂದ ಈ ಸ್ವಾದಿಷ್ಟಕರ ತಿಂಡಿ ಮಾಡಬಹುದು ನೋಡಿ..

ಬೀಟ್‌ರೂಟ್‌ನಿಂದ ಮಾಡುವ ಎಲ್ಲ ಪದಾರ್ಥವೂ ರುಚಿರವಾಗಿರತ್ತೆ. ಬೀಟ್‌ರೂಟ್‌ ಪಲ್ಯ, ಬೀಟ್‌ರೂಟ್‌ ಸಾಂಬಾರ್, ರಸಂ, ಸೂಪ್, ಹಲ್ವಾ, ಸಲಾಡ್ ಎಲ್ಲವೂ ಸೂಪರ್‌ ಆಗಿರತ್ತೆ. ಅದೇ ರೀತಿ ನಾವಿವತ್ತು ಬೀಟ್ರೂಟ್‌ನಿಂದ ಮಾಡುವ ಸ್ವಾದಿಷ್ಟಕರ ತಿಂಡಿಯೊಂದರ ರೆಸಿಪಿ ಹೇಳಲಿದ್ದೇವೆ.ಹಾಗಾದ್ರೆ ಇದನ್ನ ಮಾಡೋದು ಹೇಗೆ..? ಇದನ್ನ ಮಾಡಲು ಏನೇನು ಸಾಮಗ್ರಿ ಬೇಕು..? ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ : ಒಂದು...

ರಾಮ ಶ್ರೇಷ್ಠನೋ..? ರಾಮನಾಮ ಶ್ರೇಷ್ಠವೋ..? ವಿಶೇಷ ಕಥೆ..

ಮೊದಲ ಭಾಗದಲ್ಲಿ ನಾವು ಶ್ರೀರಾಮನ ಹೆಸರಿನಲ್ಲಿ ಭಾರವಾದ ಕಲ್ಲನ್ನೂ ಕೂಡ ತೇಲಿಸುವ ಶಕ್ತಿ ಇರುವ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಮತ್ತಷ್ಟು ಶ್ರೀರಾಮನ ಕಥೆಯನ್ನು ಹೇಳಲಿದ್ದೇವೆ. ಒಮ್ಮೆ ಶ್ರೀರಾಮನ ಅರಮನೆಯಲ್ಲಿ ರಾಮ ಶ್ರೇಷ್ಠವೋ, ರಾಮನಾಮ ಶ್ರೇಷ್ಠವೋ ಎಂಬ ಚರ್ಚೆ ನಡೆಯುತ್ತಿತ್ತು. ಈ ಚರ್ಚೆಯಲ್ಲಿ ಋಷಿಮುನಿಗಳು, ಶ್ರೀರಾಮ, ನಾರದರು ಭಾಗವಹಿಸಿದ್ದರು. ನಾರದರ ಪ್ರಕಾರ, ರಾಮನಾಮ...

ಪಲಾವ್, ಜೀರಾರೈಸ್ಗೆ ಸಖತ್ ಮ್ಯಾಚ್ ಆಗತ್ತೆ ಈ ಗ್ರೇವಿ..

ಮೊದಲೆಲ್ಲ ಪಲಾವ್, ಜೀರಾರೈಸ್‌ನಾ ತುಪ್ಪ ಅಥವಾ ರಾಯ್ತಾ ಜೊತೆ ತಿಂತಾ ಇದ್ರು. ಈಗ ಗ್ರೇವಿ ಜೊತೆ ಪಲಾವ್, ಜೀರಾರೈಸ್, ಬಿರಿಯಾನಿ ತಿಂದ್ರೆನೇ ಸಖತ್ ಟೇಸ್ಟಿಯಾಗಿರತ್ತೆ. ಹಾಗಾಗಿ ನಾವಿಂದು ಈ ಗ್ರೇವಿ ಮಾಡೋದು ಹೇಗೆ..? ಇದಕ್ಕೆ ಏನೇನು ಬೇಕು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ : ಎರಡು ಸ್ಪೂನ್ ಶೇಂಗಾ, ಮತ್ತು ಎಳ್ಳು, 2 ಒಣಮೆಣಸು,...

ರಾಮ ನಾಮ ಜಪ ಯಾಕೆ ಅಷ್ಟು ಶ್ರೇಷ್ಠ ಗೊತ್ತಾ..? ಭಾಗ 1

ಹಿಂದೂಗಳಷ್ಟೇ ಅಲ್ಲ, ಕೆಲವು ಇಸ್ಲಾಂ ಧರ್ಮದವರು, ಕ್ರಿಶ್ಚಿಯನ್ನರು ಕೂಡ, ರಾಮನನ್ನು ನಂಬುತ್ತಾರೆ. ಇಂಥ ಸರ್ವಶ್ರೇಷ್ಠ ರಾಮ, ಭರತ ಖಂಡಕ್ಕೇ ರಾಜನಾಗಿ ಮೆರೆದವರು. ಹಾಗಾಗಿ ರಾಮನನ್ನು ಬರೀ ಭಾರತೀಯರಷ್ಟೇ ಅಲ್ಲ, ಪಾಕಿಸ್ತಾನದ ಹಿಂದೂಗಳು, ನೇಪಾಳಿಗರು, ಇಂಡೋನೆಷಿಯಾದ ಜನರು ಕೂಡ, ಶ್ರೀರಾಮನನ್ನು ಪೂಜಿಸುತ್ತಾರೆ. ನೀವು ಯಾವುದೇ ಕಷ್ಟದಲ್ಲಿದ್ದರೂ, ರಾಮನನ್ನು ನೆನೆದು, ರಾಮನಾಮ ಜಪ ಮಾಡಿ. ನಿಮ್ಮ ಕಷ್ಟ...

ಕಲಿಯುಗ ಹೀಗೆ ಇರುತ್ತದೆ ಎಂದು ತ್ರೇತಾಯುಗದಲ್ಲೇ ರಾಮ ಸೀತೆಯಲ್ಲಿ ಹೇಳಿದ್ದರಂತೆ..

ಮಹಾಭಾರತದಲ್ಲಿ ಏನಾಗಬಹುದು ಎಂದು ತ್ರೇತಾಯುಗದಲ್ಲೇ ವ್ಯಾಸರು ಬರೆದಿಟ್ಟಿದ್ದರು. ಅದೇ ರೀತಿ ಶ್ರೀಕೃಷ್ಣ, ಕಲಿಯುಗದಲ್ಲಿ ಏನೇನಾಗಬಹುದು ಎಂದು ಹೇಳಿದ ಸತ್ಯದ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಶ್ರೀರಾಮ ಸೀತೆಯ ಬಳಿ, ಕಲಿಯುಗದಲ್ಲಿ ಎಂಥ ಜನರಿರುತ್ತಾರೆ ಅನ್ನೋ ಬಗ್ಗೆ ಹೇಳಿದ್ದರಂತೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ವಿಷಯ ಅಸ್ತ್ರ ತಯಾರಿಸುವುದು....

ಸಕ್ಕರೆ ಖಾಯಿಲೆಯನ್ನು ಕಂಟ್ರೋಲ್ ಮಾಡೋದು ಹೇಗೆ..? ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಬಿಪಿ, ಶುಗರ್ ಕಂಟ್ರೋಲ್ ಮಾಡಲು ಯಾವ ಟಿಪ್ಸ್ ಅನುಸರಿಸಬೇಕು. ಏನು ತಿನ್ನಬೇಕು..? ಏನು ತಿನ್ನಬಾರದು ಅಂತಾ ಹೇಳಿದ್ದೆವು. ಅದರ ಮುಂದುವರಿದ ಭಾಗವಾಗಿ, ಈಗ ಇನ್ನಷ್ಟು ಬಿಪಿ, ಶುಗರ್ ಕಂಟ್ರೋಲ್ ಮಾಡುವ ಟಿಪ್ಸ್ ಬಗ್ಗೆ ತಿಳಿಯೋಣ ಬನ್ನಿ.. ಕೆಂಪಕ್ಕಿ, ರಾಜಮುಡಿ ಅಕ್ಕಿ, ಬೇಳೆ- ಕಾಳುಗಳು ಇವಿಷ್ಟನ್ನ ತಿನ್ನಬಹುದು ಅಂತಾ ಹೇಳಿದ್ದೆವು. ಈಗ...

ಸಕ್ಕರೆ ಖಾಯಿಲೆಯನ್ನು ಕಂಟ್ರೋಲ್ ಮಾಡೋದು ಹೇಗೆ..? ಭಾಗ 1

ಮೊದಲೆಲ್ಲ ಶ್ರೀಮಂತರಿಗಷ್ಟೇ ಸಕ್ಕರೆ ಖಾಯಿಲೆ ಬರ್ತಿತ್ತು ಅಂತಾ ಹೇಳ್ತಿದ್ರು. ಯಾಕಂದ್ರೆ ಅವರಿಗೆ ಟೆನ್ಶನ್‌ ಹೆಚ್ಚಿರ್ತಿತ್ತು. ಆದ್ರೆ ಇತ್ತೀಚೆಗೆ ಶುಗರ್ ಅಂದ್ರೆ ಕಾಮನ್ ಆಗಿಬಿಟ್ಟಿದೆ. ಹಲವರಿಗೆ ಶುಗರ್ ಬರುತ್ತಿದೆ. ಅಂಥವರಿಗೆ ಮಾತ್ರೆಯೇ ಊಟವಾಗಿ ಬಿಟ್ಟಿದೆ. ಸಿಹಿ ತಿನ್ನಬೇಕು ಅನ್ನಿಸಿದ್ರೂ, ತಿನ್ನುವ ಹಾಗಿಲ್ಲ. ಆದ್ರೆ ನಾವಿಂದು ಹೇಳು ಟಿಪ್ಸ್ ನೀವು ಫಾಲೋ ಮಾಡಿದ್ರೆ, ಸಕ್ಕರೆ ಖಾಯಿಲೆಯನ್ನು ನೀವು...

ಆಯುರ್ವೇದದ ಈ ಟಿಪ್ಸ್ ಫಾಲೋ ಮಾಡಿದ್ರೆ ದೇಹದ ಬೊಜ್ಜು ಕಡಿಮೆಯಾಗತ್ತೆ..

ಬೊಜ್ಜಿನ ಸಮಸ್ಯೆ ಅನ್ನೋದು ಕಾಮನ್ ಆಗಿ ಬಿಟ್ಟಿದೆ. ಆದ್ರೆ ಇದೇ ಬೊಜ್ಜಿನಿಂದ ಹಲವರಿಗೆ ವಿವಾಹವಾಗುತ್ತಿಲ್ಲ. ಮನೆಯಲ್ಲಿ ಗೌರವ ಸಿಗುತ್ತಿಲ್ಲ. ಕೆಲವರಿಗೆ ತಮ್ಮಿಷ್ಟದ ಕೆಲಸ ಸಿಗುತ್ತಿಲ್ಲ. ಹೀಗೆ ಎಲ್ಲ ಕಡೆಯಲ್ಲೂ ಸಮಸ್ಯೆ ಉಂಟು ಮಾಡುವ ಬೊಜ್ಜು ಕರಗಬೇಕು ಅಂದ್ರೆ, ನೀವು ಆಯುರ್ವೇದದ ಈ ಟಿಪ್ಸ್ ಫಾಲೋ ಮಾಡ್ಬೇಕು. ಹಾಗಾದ್ರೆ ಆ ಟಿಪ್ಸ್ ಯಾವುದು ಅಂತಿ ತಿಳಿಯೋಣ...

ಹೊಟ್ಟೆಯ ಬೊಜ್ಜು ಕಡಿಮೆ ಮಾಡಲು ಈ ರೆಮಿಡಿ ಫಾಲೋ ಮಾಡಿ..

ಕೈ ಕಾಲೆಲ್ಲ ಸಣ್ಣಗಿದ್ದು, ಹೊಟ್ಟೆ ಮಾತ್ರ ದಪ್ಪಗಿದ್ರೆ, ಆ ದೇಹದ ಆಕಾರವೇ ವಿಕಾರವಾಗಿರುತ್ತದೆ. ಅಲ್ಲದೇ, ಗಂಡು ಮಕ್ಕಳು ಚೆನ್ನಾಗಿ ಡ್ರೆಸ್ ಮಾಡಿಕೊಂಡು, ಹೇರ್ ಸ್ಟೈಲ್ ಮಾಡಿಕೊಂಡರೂ, ಅವರ ಹೊಟ್ಟೆಯ ಬೊಜ್ಜಿನಿಂದ, ಅವರು ನಾಚಿಕೆ ಪಡುವಂತಾಗುತ್ತಿದೆ. ಹಾಗಾಗಿ ಹೊಟ್ಟೆಯ ಬೊಜ್ಜು ಕಡಿಮೆ ಮಾಡಲು ನಾವಿಂದು ಕೆಲ ರೆಮಿಡಿ ಹೇಳಲಿದ್ದೇವೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img