Sunday, May 10, 2026

Karnataka media

‘ಹಾಸನಕ್ಕೆ ತಾಂತ್ರಿಕ ವಿವಿ ಕೊಡಿ ನಾವೇ ಹಾರ ಹಾಕ್ತಿವಿ’

ಹಾಸನ: ಬಿಜೆಪಿ ಪಕ್ಷ ಎಣ್ಣೆ ಅಂಗಡಿ ಮಾಲೀಕರ ಪಾದದಡಿಯಲ್ಲಿ ಇದೆ. ಕಾನೂನು ಬಾಹಿರವಾಗಿ ಅಬಕಾರಿ ಇಲಾಖೆ ಅಧಿಕಾರಿಗಳು ಎರಡರಿಂದ ಮೂರು ಕೋಟಿ ವಸೂಲಿ ಮಾಡುತ್ತಿರೊ ಬಗ್ಗೆ ಜನರು ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ರೇವಣ್ಣ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಜನ ಏನು ಮಾತನಾಡುತ್ತಿದ್ದಾರೆ ಅದನ್ನ ನಾನು ಹೇಳುತ್ತಿದ್ದೇನೆ. ಜಿಲ್ಲೆಯಲ್ಲಿ ರಸ್ತೆ...

‘140 ಸೀಟ್ ಬರುತ್ತೆ ಎಂದಮೇಲೆ ಯಾಕೆ ಹೆದರಬೇಕು..?’

ಹಾಸನ: ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ಸಿಎಂ ಅವರೆ ನಿಮ್ಮ ಬಗ್ಗೆ ಗೌರವ ಇದೆ. ನಿಮ್ಮ ಹುದ್ದೆಯ ಗೌರವ ಹಾಳು ಮಾಡಿಕೊಳ್ಳಬೇಡಿ. ಬೇಕಿದ್ದರೆ ಕಳೆದ ನಾಲ್ಕು ವರ್ಷದಲ್ಲಿ ನಾವು  48 ಮದ್ಯದಂಗಡಿ ಮಾಡಿದ್ದೇವೆ. ಜನರು ಸುಖ ನಿದ್ರೆ ಮಾಡಲು ಕೊಡುಗೆ ಕೊಟ್ಟಿದ್ದೇವೆ ಎಂದು ಉದ್ಘಾಟನೆ ಮಾಡಿ ಎಂದು ಸಿಎಂ ವಿರುದ್ಧ ರೇವಣ್ಣ ಲೇವಡಿ...

‘ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ’

ಹಾಸನ: ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಮಾತನಾಡಿದ್ದು, ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ. ಸಿಎಂ ಅವರಿಗೆ ಗೊತ್ತಿದೆಯೊ ಇಲ್ಲವೊ ಗೊತ್ತಿಲ್ಲ. ಮಾಜಿ ಪ್ರಧಾನಿ ಅವರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು...

ಹಾಸನದಲ್ಲಿ ಖತರ್ನಾಕ್ ಸರಣಿ ಕಳ್ಳತನ ಮಾಡಿದವನ ಬಂಧನ..

ಹಾಸನ : ಏಳು ಕಡೆಗಳಲ್ಲಿ ಸರಣಿ ಕಳ್ಳತನ ನಡೆಸಿ 10 ಲಕ್ಷರೂ. ಮೌಲ್ಯದ ಚಿನ್ನಾಭರಣ, ಬೈಕ್‌ಗಳನ್ನು ಕಳವು ಮಾಡಿದ್ದ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೇವು ಗ್ರಾಮದ ಸತೀಶ್ (40) ಬಂಧಿತ ಆರೋಪಿ. ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಪಿಯ ವಿರುದ್ಧ ಚನ್ನರಾಯಪಟ್ಟಣ...

ಮೊದಲ ಬಾರಿಗೆ ರೇವಣ್ಣರನ್ನ ಭೇಟಿಯಾದ ಹಾಸನ ಟಿಕೇಟ್ ಆಕಾಂಕ್ಷಿ ಸ್ವರೂಪ್..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್‌ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ. ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ...

ಬಿಸ್ಕೇಟ್ ಬಳಸಿ ಹಲ್ವಾನೂ ತಯಾರಿಸಬಹುದು ನೋಡಿ..

ತುಂಬಾ ಜನ ಬಿಸ್ಕೇಟ್ ತಿಂದು ಬೋರ್ ಬಂದ್ರೆ, ಅದನ್ನು ನಾಯಿಗೆ ಹಾಕ್ತಾರೆ. ಇಲ್ಲಾ ವೇಸ್ಟ್ ಮಾಡ್‌ತಾರೆ. ಆದ್ರೆ ನಿಮ್ಮ ಮನೆಯಲ್ಲಿ ಬಿಸ್ಕೇಟ್ ಉಳಿದ್ರೆ, ಅದನ್ನ ವೇಸ್ಟ್ ಮಾಡದೇ, ಅದಕ್ಕೆ ಮತ್ತಷ್ಟು ಸಾಮಗ್ರಿಗಳನ್ನ ಹಾಕಿ, ನೀವು ಹಲ್ವಾ ತಯಾರಿಸಬಹುದು. ಹಾಗಾದ್ರೆ ಈ ರೆಸಿಪಿ ಮಾಡೋಕ್ಕೆ ಬೇಕಾಗುವ ಸಾಮಗ್ರಿಗಳೇನು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾದ...

ಗೋಧಿ ಹಿಟ್ಟಿನ ಹಲ್ವಾ ರೆಸಿಪಿ..

ಗೋಧಿಹಿಟ್ಟನ್ನ ಬಳಸಿ, ಬರ್ಫಿ ಮಾಡಲಾಗತ್ತೆ. ಚಪಾತಿ, ಪರೋಠಾ ಮಾಡಬಹುದು. ಆದ್ರೆ ಇಂದು ನಾವು ಗೋಧಿ ಹಿಟ್ಟನ್ನ ಬಳಸಿ, ಹಲ್ವಾ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಈ ರೆಸಿಪಿ ಮಾಡೋಕ್ಕೆ ಬೇಕಾಗುವ ಸಾಮಗ್ರಿಗಳೇನು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾದ ಸಾಮಗ್ರಿ: ಅರ್ಧ ಕಪ್ ಗೋಧಿ ಹಿಟ್ಟು, ಅರ್ಧ ಕಪ್ ಸಕ್ಕರೆ, ಕೊಂಚ...

ಬ್ರೆಡ್ ಮತ್ತು ಹಾಲು ಸೇರಿಸಿ, ಈ ಸ್ವಾದಿಷ್ಟ ಸ್ವೀಟ್ ತಯಾರಿಸಬಹುದು..

ಬ್ರೆಡ್ ಬರೀ ಸ್ಯಾಂಡವಿಚ್ ಮಾಡೋಕ್ಕಲ್ಲ. ಬದಲಾಗಿ ನೀವು ಬ್ರೆಡ್‌ನಿಂದ ಸ್ವೀಟ್ಸ್ ಮಾಡಬಹುದು. ಕೆಲವರಿಗೆ ಬ್ರೆಡ್‌ನಿಂದ ಗುಲಾಬ್ ಜಾಮೂನ್ ಮಾಡೋದು ಗೊತ್ತು. ಆದ್ರೆ ನಾವಿಂದು ಹಾಲು ಮತ್ತು ಬ್ರೆಡ್ ಬಳಸಿ ಇನ್ನೊಂದು ರೀತಿಯ ಸ್ವೀಟ್ ಮಾಡುವುದನ್ನ ಹೇಳಲಿದ್ದೇವೆ. ಹಾಗಾದ್ರೆ ಅದಕ್ಕೆ ಏನೇನು ಸಾಮಗ್ರಿ ಬೇಕು ಮತ್ತು ಅದನ್ನು ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾದ ಸಾಮಗ್ರಿ:...

ಹಾಲಿನ ಪುಡಿಯಿಂದ ನೀವು ಈ ಸ್ವಾದಿಷ್ಠ ಸಿಹಿ ತಿಂಡಿ ಮಾಡಬಹುದು..

ಮನೆಯಲ್ಲಿ ನೀವು ಪದೇ ಪದೇ ಮಾಡಿದ್ದೇ ಸಿಹಿ ಪದಾರ್ಥವನ್ನು ಮಾಡಿದರೆ, ಅದನ್ನು ತಿಂದು ತಿಂದು ಮನೆಜನರಿಗೆ ಬೋರ್ ಬರತ್ತೆ. ಹಾಗಾಗಿ ನಾವಿಂದು ಹಾಲು, ಹಾಲಿನ ಪುಡಿ ಇದ್ರೆ ಸುಲಭವಾಗಿ ಮಾಡಬಹುದಾದ, ಸ್ವೀಟ್ ಬರ್ಫಿ ರೆಸಿಪಿ ಹೇಳಲಿದ್ದೇವೆ. ಹಾಗಾದ್ರೆ ಅದನ್ನ ಮಾಡೋದು ಹೇಗೆ..? ಅದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು...

ವೆಜಿಟೇಬಲ್ ಪರೋಠಾ ರೆಸಿಪಿ..

ನೀವು ಆಲೂ ಪರೋಠಾ, ಮೇಥಿ ಪರೋಠಾ, ಪನೀರ್ ಪರೋಠಾವನ್ನ ಟೇಸ್ಟ್ ಮಾಡಿರ್ತೀರಿ. ಆದ್ರೆ ಇಂದು ನಾವು ಮನೆಯಲ್ಲೇ ವೆಜಿಟೇಬಲ್ ಪರೋಠಾ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಈ ರೆಸಿಪಿ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು..? ಇದನ್ನ ಹೇಗೆ ಮಾಡೋದು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದೂವರೆ ಕಪ್ ಗೋಧಿ, ಅವಶ್ಯಕತೆ ಇದ್ದಷ್ಟು ಎಣ್ಣೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img