ದೂರ್ವಾಸ ಮುನಿ ಅಂದ್ರೆನೇ ಸಿಟ್ಟಿನ ಋಷಿಮುನಿ ಅನ್ನೋದು ಪೌರಾಣಿಕ ಕಥೆಯನ್ನ ಕೇಳಿದವರಿಗೆ ಮತ್ತು ಓದಿದವರಿಗೆ ಗೊತ್ತು. ನಾವು ಇಂದು ದೂರ್ವಾಸ ಮುನಿಗಳು ತಮ್ಮ 60 ಸಾವಿರ ಶಿಷ್ಯರೊಂದಿಗೆ ಅಯೋಧ್ಯೆಗೆ ಹೋದ ಕಥೆಯನ್ನ ಹೇಳಲಿದ್ದೇವೆ.
ಒಮ್ಮೆ ದೂರ್ವಾಸ ಮುನಿಗಳು ತಮ್ಮ 60 ಸಾವಿರ ಶಿಷ್ಯರೊಂದಿಗೆ, ರಾಮನನ್ನು ನೋಡಲು ಅಯೋಧ್ಯೆಗೆ ಹೋರಟರು. ಆಗ ಅವರಿಗೊಂದು ಯೋಚನೆ ಬಂತು. ಸಾಕ್ಷಾತ್...
ಈ ಮೊದಲ ಭಾಗದಲ್ಲಿ ನಾವು ದೂರ್ವಾಸರು ಶ್ರೀರಾಮನಿಗೆ ಎಂಥ ಕೆಲಸ ಮಾಡಲು ಹೇಳಿದ್ದರು ಅನ್ನೋ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಶ್ರೀರಾಮ, ದೂರ್ವಾಸರು ಹೇಳಿದ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾನಾ..? ಇಲ್ಲವಾ ಅನ್ನೋ ಬಗ್ಗೆ ಹೇಳಲಿದ್ದೇವೆ..
ಶ್ರೀರಾಮ, ಸೀತೆ ಮತ್ತು ಲಕ್ಷ್ಮಣ ಸೇರಿ ಈ ಬಗ್ಗೆ ಮಾತನಾಡಿಕೊಂಡರು. ಶ್ರೀರಾಮ ಒಂದು ಪತ್ರ ಬರೆದು ತನ್ನ...
ಕೆಲವರಿಗೆ ಬ್ಯೂಟಿ ಪಾರ್ಲರ್ಗೆ ಹೋಗಿ, ಅಲ್ಲಿ ಮಾಡುವ ಫೇಶಿಯಲ್, ಬ್ಲೀಚಿಂಗ್ ಮಾಡಿಸಿಕೊಂಡರೆನೇ, ಸೌಂದರ್ಯ ಹೆಚ್ಚೋದು ಅನ್ನೋ ಭ್ರಮೆ ಇದೆ. ಆದ್ರೆ ಅದರಿಂದ ನಿಮ್ಮ ಮುಖದ ಅಂದ ಹಾಳಾಗತ್ತೆ. ಕಳೆ ಕುಂದಿಹೋಗತ್ತೆ. ಹಾಗಾಗಿ ಮನೆಯಲ್ಲೇ ತಯಾರಿಸಿದ, ಫೇಸ್ಪ್ಯಾಕ್ ಬಳಸಿಕೊಂಡು, ಅಥವಾ ಮನೆಮದ್ದು ಮಾಡಿಯೇ, ನಿಮ್ಮ ಸೌಂದರ್ಯವನ್ನ ಹೆಚ್ಚಿಸಿಕೊಳ್ಳಬಹುದು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ...
ನಮ್ಮಲ್ಲಿ ಹಲವರಿಗೆ ಮೊಡವೆಯಾಗುವುದಕ್ಕಿಂತ, ಅದರ ಕಲೆ ಉಳಿದುಕೊಳ್ಳುವುದೇ ಸಮಸ್ಯೆ. ಹಾಗಾಗಿ ಮೊಡವೆ ಕಲೆ ತೆಗಿಯಲು, ಹಲವು ಕ್ರೀಮ್ ಬಳಸುತ್ತಾರೆ. ಫೇಶಿಯಲ್ ಮಾಡಿಸುತ್ತಾರೆ. ತರಹೇವಾರಿ ಫೇಸ್ಪ್ಯಾಕ್ ಹಾಕುತ್ತಾರೆ. ಆದ್ರೆ ನಾವಿಂದು 10 ದಿನದಲ್ಲಿ ಮೊಡವೆ ಕಲೆ ಕಡಿಮೆ ಮಾಡುವಂಥ ಟಿಪ್ಸ್ ಹೇಳಲಿದ್ದೇವೆ.
ನಾವಿವತ್ತು ಮುಖದ ಮೇಲಿನ ಮೊಡವೆ ಕಲೆ ನಿವಾರಣೆಗೆ ನೈಟ್ ಕ್ರೀಮ್ ತಯಾರಿಸೋದು ಹೇಗೆ ಅಂತಾ...
ಯಾರಿಗೆ ತಾನೇ ತಮ್ಮ ಸೌಂದರ್ಯ ಇಮ್ಮಡಿಯಾಗಬೇಕು. ಆ ಸೌಂದರ್ಯ ಮತ್ತೆ ಹಾಳಾಗಬಾರದು ಅಂತಾ ಆಸೆ ಇರೋದಿಲ್ಲಾ ಹೇಳಿ. ಹಾಗಾಗಿ ನಾವಿಂದು ನಿಮ್ಮ ಸ್ಕಿನ್ ಗ್ಲೋ ಆಗಕ್ಕೆ, ಕೆಲ ಟಿಪ್ಸ್ ಹೇಳಲಿದ್ದೇವೆ.
ಮೊದಲನೇಯ ಸ್ಟೆಪ್ ನೀವು ಕೆಲಸಕ್ಕೆ ಹೋಗುವವರಾಗಿದ್ರೆ, ನಿಮ್ಮ ಮುಖವನ್ನ ಫುಲ್ ಕವರ್ ಮಾಡಿ. ಮುಖದ ಗ್ಲೋ ಕಡಿಮೆಯಾಗೋದು, ಮೊಡವೆಯಾಗೋಕ್ಕೆ ಕಾರಣವೇನೆಂದ್ರೆ ಧೂಳು. ಆ ಧೂಳಿನಿಂದ...
ಥೈರಾಯ್ಡ್ ಬಂದರೆ, ಬರೀ ಆರೋಗ್ಯವಷ್ಟೇ ಹಾಳಲ್ಲ. ಜೊತೆಗೆ ಸೌಂದರ್ಯ ಕೂಡ ಹಾಳಾಗತ್ತೆ. ಹಾಗಾಗಿ ಥೈರಾಯ್ಡ್ ಬರದ ರೀತಿ ನೀವು ನಿಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಇಂದು ನಾವು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ.
ಮೊದಲನೇಯ ಟಿಪ್ಸ್, ಖಾಲಿ ಹೊಟ್ಟೆಯಲ್ಲಿ ಟೀ, ಕಾಫಿ ಕುಡಿಯುವುದನ್ನ ಬಿಟ್ಟುಬಿಡಿ. ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ, ಟೀ ಅಥವಾ ಕಾಫಿ ಕುಡಿಯಲೇಬೇಕು....
ಬಿಳಿಯಾದ ಮುಖವಿದ್ದು, ಸುಂದರವಾದ ಕಣ್ಣು, ಮೂಗು ಇದ್ದರೂ ಕೂಡ, ಕಣ್ಣಿನ ಸುತ್ತ ಕಪ್ಪು ಕಲೆ ಇದ್ದರೆ, ಸೌಂದರ್ಯ ಹಾಳಾದಂತೆ. ಹಾಗಾಗಿ ಅದಕ್ಕೆ ಬೇಕಾದ ಪರಿಹಾರವನ್ನ ಮಾಡಿಕೊಳ್ಳಬೇಕು. ಹಾಗಾಗಿ ಇಂದು ನಾವು ಡಾರ್ಕ್ ಸರ್ಕಲ್ ತೆಗಿಯಲು ಏನು ಮಾಡಬೇಕು ಅಂತಾ ಹೇಳಲಿದ್ದೇವೆ..
ಮೊದಲನೇಯದಾಗಿ ನೀವು ಮದ್ಯಪಾನ ಅಥವಾ ಧೂಮಪಾನ ಮಾಡುವವರಾಗಿದ್ರೆ, ಅದನ್ನ ಮೊದಲು ತ್ಯಜಿಸಿ. ಅದರಿಂದಲೇ ಕಣ್ಣಿನ...
ಇಂದ್ರಲೋಕದಲ್ಲಿ ನಡೆದ ಪ್ರಸಂಗ ಕೇಳುವಾಗ, ಅದರಲ್ಲಿ ಬರುವ ಅಪ್ಸರೆಯರಲ್ಲಿ ಊರ್ವಶಿ ಕೂಡ ಒಬ್ಬರು. ಸುಂದರಿಯಾದ ಊರ್ವಶಿ ಇಂದ್ರಲೋಕದಲ್ಲಿ ನರ್ತಕಿಯಾಗಿದ್ದವಳು. ಆದರೆ ಕೆಲ ಕಥೆಗಳ ಪ್ರಕಾರ, ಊರ್ವಶಿ ಪಾಪದ ಕೆಲಸಗಳನ್ನು ಮಾಡಿದವಳಂತೆ. ಆದರೂ ಕೂಡ ಆಕೆಗೆ ಇಂದ್ರನ ಲೋಕದಲ್ಲಿ ಊರ್ವಶಿಯ ಸ್ಥಾನ ಸಿಕ್ಕಿತು. ಹಾಗಾದ್ರೆ ಪಾಪ ಮಾಡಿದ ಊರ್ವಶಿ ಅಪ್ಸರೆಯಾಗಿದ್ದು ಹೇಗೆ ಅಂತಾ ತಿಳಿಯೋಣ ಬನ್ನಿ..
ಹಿಂದೂ...
ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಅದರಲ್ಲಿ ಕೆಲವರು ಕೆಲವೊಂದು ಪದ್ಧತಿಗಳನ್ನ ಫಾಲೋ ಮಾಡ್ತಾರೆ. ಒಬ್ಬೊಬ್ಬರದ್ದು ಒಂದೊಂದು ರೀತಿಯ ಧಾರ್ಮಿಕ ಪದ್ಧತಿಗಳಿದೆ. ಆದ್ರೆ ಪ್ರತೀ ಹಿಂದೂಗಳು ಕೂಡ ಮನೆಯಲ್ಲಿ ಯಾರದ್ದಾದರೂ ಸಾವಾದರೆ, ಹನ್ನೆರಡನೆಯ ದಿನ ಮತ್ತು ಹದಿಮೂರನೇಯ ದಿನ ತಿಥಿ ಮಾಡಿ, ಊಟ ಹಾಕಿಸುತ್ತಾರೆ. ಹಾಗಾದ್ರೆ ತಿಥಿ ಮಾಡುವುದ್ಯಾಕೆ..? ಇದರ ಹಿಂದಿರುವ ಕಾರಣವೇನು..? ಅಂತಾ ತಿಳಿಯೋಣ...
ನಾವು ನಿಮಗೆ ಪೌರಾಣಿಕ ಕಥೆಗಳಿಗೆ ಸಂಬಂಧಿಸಿದಂತೆ ಹಲವು ವಿಷಯಗಳನ್ನ ತಿಳಿಸಿದ್ದೇವೆ. ಹಲವು ದೇವರ ಕಥೆಗಳನ್ನ ಹೇಳಿದ್ದೇವೆ. ಆದ್ರೆ ಶೀತಲಾ ದೇವಿಯ ಕಥೆಯನ್ನ ಕೇಳಿದವರು ಕಡಿಮೆ ಜನ. ಹಾಗಾಗಿ ನಾವಿಂದು ಶೀತಲಾ ದೇವಿ ಯಾರು..? ಅನ್ನೋ ಬಗ್ಗೆ ಕಥೆಯನ್ನ ಹೇಳಲಿದ್ದೇವೆ..
ಶೀತಲಾದೇವಿಯ ಕೈಯಲ್ಲಿ ಕಸಬರಿಗೆ, ಬೇವಿನ ಎಲೆ, ಕಲಶವಿರುತ್ತದೆ. ಮತ್ತು ಈಕೆಯ ವಾಹನ ಕತ್ತೆಯಾಗಿದೆ. ಯಾಕೆ ಈ...