Sunday, May 10, 2026

Karnataka media

ಎಣ್ಣೆಯಿಂದ ಬಾಯಿ ಮುಕ್ಕಳಿಸುವುದರಿಂದ (oil pulling) ಏನು ಲಾಭ..?

ಆಯುರ್ವೇದದಲ್ಲಿ ಆರೋಗ್ಯವನ್ನು ಅಭಿವೃದ್ಧಿಪಡಿಸಲು ಹಲವು ಚಿಕಿತ್ಸೆಗಳಿವೆ. ಅವುಗಳಲ್ಲಿ ಆಯ್ಲ್ ಪುಲ್ಲಿಂಗ್ ಕೂಡ ಒಂದು. ಅಂದ್ರೆ ಬಾಯಿಯಲ್ಲಿ ಎಣ್ಣೆ ಹಾಕಿ, ಬಾಯಿ ಮುಕ್ಕಳಿಸುವುದು. ಅದು ಕೂಡ ನಿಯಮಬದ್ಧವಾಗಿ. ಹಾಗಾದ್ರೆ ಆಯ್ಲ್‌ ಪುಲ್ಲಿಂಗ್ ಮಾಡುವುದರಿಂದ ಆಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಗೋಧಿಕಡಿ ಪಾಯಸ ರೆಸಿಪಿ ಬಾಯಿಯಲ್ಲಿ ಎಣ್ಣೆ ಹಾಕಿ, ಬಾಯಿ ಮುಕ್ಕಳಿಸುವುದನ್ನು ಆಯುರ್ವೇದದಲ್ಲಿ ಕವಲ ಗೃಹ ಕ್ರಿಯಾ ಎಂದು...

ಪುರಿ ಜಗನ್ನಾಥದಲ್ಲಿ ದೇವರ ಮೂರ್ತಿಗೇಕೆ ಕೈ ಇಲ್ಲ..?

ಇಡೀ ದೇಶದಲ್ಲಿ ನೀವು ಯಾವುದಾದರೂ ಒಂದು ಕೃಷ್ಣ ದೇವಸ್ಥಾನಕ್ಕೆ ಹೋಗಿರಬಹುದು. ಅಲ್ಲಿ ಕೃಷ್ಣನನ್ನು ಅಷ್ಟೇ, ಅಥವಾ ಕೃಷ್ಣ ರಾಧೆಯನ್ನ ಜೊತೆಯಾಗಿ ಪೂಜಿಸುತ್ತಾರೆ. ಆದ್ರೆ ಒಂದೇ ಒಂದು ದೇವಸ್ಥಾನದಲ್ಲಿ ಮಾತ್ರ ಕೃಷ್ಣನ ಜೊತೆ ಬಲರಾಮ ಮತ್ತು ಸುಭದ್ರೆಯನ್ನ ಪೂಜಿಸುತ್ತಾರೆ. ಆ ದೇವಸ್ಥಾನ ಪುರಿ ಜಗನ್ನಾಥ ದೇವಸ್ಥಾನ. ಇಲ್ಲಿ ಇನ್ನೊಂದು ವಿಶೇಷತೆ ಇದೆ. ಅದೇನಂದ್ರೆ ಇಲ್ಲಿ ಕೈಗಳಿಲ್ಲದ...

ಕೃಷ್ಣ ಹೇಳಿದ ಕಲಿಯುಗದ 5 ಸತ್ಯಗಳು.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದದಂತೆ ಮೊದಲ ಭಾಗದಲ್ಲಿ ನಾವು ಶ್ರೀಕೃಷ್ಣ ಪಾಂಡವರಿಗೆ ಹೇಳಿದ 5 ಸತ್ಯಗಳಲ್ಲಿ 2 ಸತ್ಯಗಳ ಬಗ್ಗೆ ಹೇಳಿದ್ದೆವು. ಈಗ ಇನ್ನುಳಿದ ಸತ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೂರನೇಯದಾಗಿ ಅರ್ಜುನ ಹೇಳುತ್ತಾನೆ, ನಾನು ಒಂದು ಪಕ್ಷಿಯನ್ನು ಕಂಡೆ, ಅದರ ರೆಕ್ಕೆಗಳ ಮೇಲೆ, ವೇದ ಮಂತ್ರಗಳು ಬರೆದಿತ್ತು. ಆದರೆ ಅದು ಓರ್ವ ಮನುಷ್ಯನ...

ಕೃಷ್ಣ ಹೇಳಿದ ಕಲಿಯುಗದ 5 ಸತ್ಯಗಳು.. ಭಾಗ 1

ಹಿಂದೂ ಧರ್ಮದಲ್ಲಿ ಹಲವು ದೇವರು, ದೇವತೆಗಳನ್ನ ಪೂಜಿಸಲಾಗತ್ತೆ. ಶಿವ, ವಿಷ್ಣು, ಗಣೇಶ, ಹನುಮಂತ, ಕೃಷ್ಣ, ಸರಸ್ವತಿ, ಲಕ್ಷ್ಮೀ, ದುರ್ಗೆ ಹೀಗೆ ಹಲವಾರು ದೇವಿ, ದೇವತೆಗಳನ್ನ ನಾವು ಪೂಜಿಸುತ್ತೇವೆ. ಅದರಲ್ಲೂ ಕೃಷ್ಣ ಪರಮಾತ್ಮ ಹಲವರಿಗೆ ಇಷ್ಟ ದೇವರು. ಯಾಕಂದ್ರೆ ಅವನು ಅಲಂಕಾರ ಪ್ರಿಯ, ಅಲ್ಲದೇ, ಭಗವದ್ಗೀತೆಯ ಮೂಲಕ ಹಲವು ಜೀವನ ಪಾಠಗಳನ್ನು ಹೇಳಿದವ. ಇಂಥ ಶ್ರೀಕೃಷ್ಣ...

ಗೋಧಿಕಡಿ ಪಾಯಸ ರೆಸಿಪಿ

ಇವತ್ತು ನಾವು ಖಾರಾ ಪೊಂಗಲ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು ಕಪ್ ಗೋಧಿಕಡಿ, ಒಂದು ಕಪ್ ತುರಿದ ಕೊಬ್ಬರಿ, ಅರ್ಧ ಕಪ್ ಬೆಲ್ಲ, ಸಿಹಿ ನಿಮಗೆ ಬೇಕಾದಷ್ಟು ಹಾಕಿ, ಕೊಂಚ ಉಪ್ಪು, ಗೇರುಬೀಜ, ಒಣದ್ರಾಕ್ಷಿ, ಏಲಕ್ಕಿ ಪುಡಿ, ಅರ್ಧ ಕಪ್ ತುಪ್ಪ. ಮಾಡುವ ವಿಧಾನ: ಗೋಧಿ ಕಡಿಯನ್ನು ಚೆನ್ನಾಗಿ ತೊಳೆದುಕೊಳ್ಳಿ. ನಂತರ ಕುಕ್ಕರಲ್ಲಿ...

ಸಿಂಪಲ್ ಮ್ಯಾಂಗೋ ಕುಲ್ಫಿ ರೆಸಿಪಿ..

ಇವತ್ತು ನಾವು ಕುಲ್ಫಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು ಕಪ್ ಕಾಯಿಸಿ ತಣಿಸಿದ ಹಾಲು, ಅರ್ಧ ಕಪ್ ಕ್ರೀಮ್, ಅರ್ಧ ಕಪ್ ಸಕ್ಕರೆ ಹಿಟ್ಟು, ಎರಡು ಮಾವಿನ ಹೆಣ್ಣು, ಅವಶ್ಯಕತೆ ಇದ್ದರೆ, ಕೇಸರಿ ಕಲರ್, ಡ್ರೈಫ್ರೂಟ್ಸ್.. ಮಾಡುವ ವಿಧಾನ: ಮಾವಿನ ಹಣ್ಣನ್ನು ಸಣ್ಣಗೆ ಕತ್ತರಿಸಿ, ಮಿಕ್ಸಿ ಜಾರ್‌ಗೆ ಹಾಕಿ, ಅದರೊಂದಿಗೆ ಸಕ್ಕರೆ ಪುಡಿ,...

ಟೂತ್ ಪೇಸ್ಟ್ ಬಳಸುವ ಬದಲು ಇದನ್ನು ಬಳಸಿ..

ಬೆಳಿಗ್ಗೆ ಎದ್ದ ತಕ್ಷಣ, ನೀಟ್‌ ಆಗಿ ಬ್ರಶ್ ಮಾಡಿ ನಮ್ಮ ದಿನಚರಿ ಶುರು ಮಾಡಿದ್ರೆ, ನಮ್ಮ ಆರೋಗ್ಯ ಕೂಡ ಚೆನ್ನಾಗಿರತ್ತೆ. ಆದ್ರೆ ಆಯುರ್ವೇದದ ಪ್ರಕಾರ, ಟೂತ್ ಪೇಸ್ಟ್ ಬಳಸಲೇಬಾರದಂತೆ. ಕೆಲವರು ಆಯುರ್ವೇದಿಕ್ ಟೂತ್ ಪೇಸ್ಟ್ ಬಳಸುತ್ತಾರೆ. ಆದ್ರೂ ಕೂಡ ಟೂತ್ ಪೇಸ್ಟ್ ಬಳಸದೇ, ಬೇರೆ ವಸ್ತುಗಳನ್ನ ಬಳಸಿ, ಹಲ್ಲುಜ್ಜಿದ್ರೆ, ಹಲ್ಲು ಗಟ್ಟಿಮುಟ್ಟಾಗಿ, ಆರೋಗ್ಯವಾಗಿ ಇರತ್ತೆ....

ಯಾವುದರಿಂದ ಸ್ನಾನ ಮಾಡಿದ್ರೆ ಉತ್ತಮ..? ಆರೋಗ್ಯಕ್ಕೂ ಸ್ನಾನಕ್ಕೂ ಇದೆ ನಂಟು..

ಪ್ರತಿದಿನ ಸ್ನಾನ ಮಾಡದಿದ್ರೆ ಏನಾಗತ್ತೆ ಮತ್ತು ಸ್ನಾನ ಮಾಡಿದ್ರೆ ಏನಾಗತ್ತೆ ಅನ್ನೋದು ಎಲ್ಲರಿಗೂ ಗೊತ್ತು. ಪ್ರತಿದಿನ ಸ್ನಾನ ಮಾಡದಿದ್ರೆ, ಆರೋಗ್ಯ ಹಾಳಾಗತ್ತೆ. ಸೌಂದರ್ಯ ಕೂಡ ಹಾಳಾಗತ್ತೆ. ಮೈ ತುಂಬ ಕೊಳಕು ವಾಸನೆ ಬರತ್ತೆ. ಆದ್ರೆ ಸ್ನಾನವನ್ನ ಸರಿಯಾದ ಸಮಯದಲ್ಲಿ, ಸರಿಯಾದ ರೀತಿಯಲ್ಲಿ ಮಾಡಿದ್‌ರೆ ಇನ್ನೂ ಒಳ್ಳೆಯದು. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಸೋಪ್...

ಬುದ್ಧಿಮಾಂದ್ಯ ಮತ್ತು ವಿಕಲಾಂಗ ಮಕ್ಕಳು ಹುಟ್ಟೋದಕ್ಕೆ ಕಾರಣವೇನು..?

ಎಲ್ಲರಿಗೂ ಚುರುಕಾದ, ನೋಡಲು ಸುಂದರವಾದ, ಆರೋಗ್ಯಕರ ಮಗು ಬೇಕು ಅನ್ನೋ ಆಸೆ ಇರತ್ತೆ. ಆದ್ರೆ ಎಲ್ಲರಿಗೂ ಅಂಥ ಮಮಗು ಹುಟ್ಟಲ್ಲ. ಕೆಲ ಮಕ್ಕಳು ನೋಡಲು ಚೆಂದವಿದ್ರೆ, ಅಷ್ಟು ಚುರುಕಿರುವುದಿಲ್ಲ. ಮತ್ತೆ ಕೆಲ ಮಕ್ಕಳು ನೋಡಲು ಅಷ್ಟು ಚೆಂದವಿಲ್ಲದಿದ್ದರೂ, ಆರೋಗ್ಯವಾಗಿ, ಚುರುಕಾಗಿ ಇರುತ್ತಾರೆ. ಇನ್ನು ಕೆಲ ಅಮ್ಮಂದಿರು ಎಷ್ಟೇ ಉತ್ತಮ ಆಹಾರ ತಿಂದರೂ, ಸರಿಯಾಗಿ ನಿದ್ದೆ...

ಜಿಮ್ ಹೋಗುವುದರಿಂದ ಆಗುವ ನಷ್ಟವೇನು ಗೊತ್ತಾ..?

ಇಂದಿನ ಕಾಲದ ಯುವ ಪೀಳಿಗೆಯವರಿಗೆ ಯೋಗ, ವ್ಯಾಯಮ ಮಾಡುವುದರ ಬದಲು ಹೆಚ್ಚಾಗಿ ಜಿಮ್ ಹೋಗುವುದೆಂದರೆ ಬಹಳ ಇಷ್ಟ. ಅವರು ಅಲ್ಲಿ ತೂಕ ಇಳಿಸಿಕೊಳ್ಳಲು ಆಗದಿದ್ದರೂ, ಒಂದೆರಡು ರೀಲ್ಸ್ ಮಾಡ್ತಾರೆ. ಅಥವಾ ಒಂದು ಹತ್ತು ಸೆಲ್ಫಿ ತೆಗೆದುಕೊಳ್ತಾರೆ. ಆದ್ರೆ ಜಿಮ್ ಗೆ ಹೋಗಿ ವ್ಯಾಯಾಮ ಮಾಡುವುದು ಅಷ್ಟು ಉತ್ತಮವಲ್ಲ. ಹಾಗಾದ್ರೆ ಯಾಕೆ ಜಿಮ್ ವರ್ಕೌಟ್ ಅಷ್ಟು...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img