Sunday, May 10, 2026

Karnataka media

ನಿಮ್ಮ ಕಿಡ್ನಿ ಕಿತ್ತುಕೊಳ್ಳುತ್ತೆ ಇಂಥ ಕೂಲ್ ಡ್ರಿಂಕ್ಸ್..!

ಇತ್ತೀಚಿನ ದಿನಗಳಲ್ಲಿ ಕೂಲ್ ಡ್ರಿಂಕ್ಸ್ ಕುಡಿಯುವುದು ಒಂದು ಫ್ಯಾಶನ್ ಆಗಿ ಹೋಗಿದೆ. ಹಲವರ ಮನೆಯಲ್ಲಿ ಯಾವಾಗಲೂ ಫ್ರಿಜ್‌ನಲ್ಲಿ ಕೂಲ್ ಡ್ರಿಂಕ್ಸ್ ಇರಲೇಬೇಕು. ಯಾಕಂದ್ರೆ ಅದನ್ನ ತಾವು ಕುಡಿಯುವುದಲ್ಲದೇ, ಬಂದವರಿಗೂ ಅದನ್ನೇ ಕೊಡ್ತಾರೆ. ಯಾಕಂದ್ರೆ ಅದು ತುಂಬಾ ಈಸಿ, ಬಾಟಲಿಯ ಮುಚ್ಚಳ ತೆಗೆದು ಗ್ಲಾಸಿಗೆ ಹಾಕಿ ಕೊಟ್ರೆ ಸಾಕು. ಆದ್ರೆ ಹೀಗೆ ಈಸಿಯಾಗಿ ಕೈಗೆ ಸಿಗುವ...

3 ರೀತಿಯ ಸೋಡಾ ಶರ್ಬತ್‌ ರೆಸಿಪಿ..

ನಾವಿಂದು 3 ರೀತಿಯ ಸೋಡಾ ಷರಬತ್ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಪುದೀನಾ ಸೋಡಾ ಶರಬತ್‌ಗಾಗಿ ಚಟ್ನಿ ತಯಾರಿಸಲು, ಒಂದು ಮುಷ್ಠಿ ಪುದೀನಾ, ಕೊಂಚ ಕೊತ್ತೊಂಬರಿ ಸೊಪ್ಪು, ಒಂದು ನಿಂಬೆಹಣ್ಣು, ಎರಡು ಹಸಿ ಮೆಣಸು, 1 ಇಂಚು ಶುಂಠಿ. ಒಂದು ಸ್ಪೂನ್ ಚೀಯಾ ಸೀಡ್ಸ್, ಅರ್ಧ ಕಪ್ ಸಕ್ಕರೆ, ಒಂದು ಸ್ಪೂನ್ ಸೇಂಧವ ಲವಣ,...

ಕ್ಯಾರೆಟ್ ಹಲ್ವಾ ರೆಸಿಪಿ..

ಇವತ್ತು ನಾವು ಕ್ಯಾರೆಟ್ ಹಲ್ವಾ ಮಾಡೋದು ಹೇಗೆ ಅಂತಾ ತಿಳಿಸಿಕೊಡಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಕಪ್‌ ಕ್ಯಾರೆಟ್ ತುರಿ, ಒಂದು ಚಿಕ್ಕ ಕಪ್ ತುಪ್ಪ, ಬೇಕಾದಷ್ಟು ಬಾದಾಮಿ, ಗೋಡಂಬಿ ಮತ್ತು ದ್ರಾಕ್ಷಿ, ಪಿಸ್ತಾ, 3 ಕಪ್ ಹಾಲು, ಕಾಲು ಕಪ್ ಸಕ್ಕರೆ, ಕೊಂಚ ಕುಟ್ಟಿ ಪುಡಿ ಮಾಡಿದ ಏಲಕ್ಕಿ, ಬೇಕಾದಲ್ಲಿ ಕೊಂಚ ಖೋವಾ ಬಳಸಬಹುದು. ಮಾಡುವ...

ವಿದ್ಯಾರ್ಥಿಗಳು ಈ ಕಥೆಯನ್ನ ಖಂಡಿತ ಓದಿ..

ವಿದ್ಯಾರ್ಥಿ ಜೀವನ ಉತ್ತಮವಾಗಿದ್ರೆ, ಅವರ ಭವಿಷ್ಟ ಚೆನ್ನಾಗಿರತ್ತೆ ಅಂತಾ ಹಿರಿಯರು ಹೇಳ್ತಾರೆ. ಇದು ನಿಜ ಕೂಡ. ಹಾಗಾಗಿ ಚಿಕ್ಕವರಿರುವಾಗಲೇ, ಚೆನ್ನಾಗಿ ಓದಿ, ಭವಿಷ್ಯ ರೂಪಿಸಿಕೊಳ್ಳಿ ಅಂತಾ ಬುದ್ಧಿ ಮಾತು ಹೇಳೋದು. ಇಂದು ನಾವು ವಿದ್ಯಾರ್ಥಿಗಳು ಕೇಳಬೇಕಾದ ಕಥೆಯೊಂದನ್ನ ಹೇಳಲಿದ್ದೇವೆ.. ಒಂದು ಗುರುಕುಲದಲ್ಲಿ ಓರ್ವ ವಿದ್ಯಾರ್ಥಿ ಓದಲು ಬಂದಿದ್ದ. ಅವನು ಓದಿನಲ್ಲಿ ಅಷ್ಟು ಜಾಣನಿರಲಿಲ್ಲ. ಆದರೆ ಅಲ್ಲಿನ...

ನೆಗಡಿ ಮತ್ತು ಕೆಮ್ಮು ಇದ್ದರೆ, ಈ ಸರಳ ಉಪಾಯ ಮಾಡಿ ನೋಡಿ..

ಕೊರೋನಾ ಬಂದು ಹೋದ ಬಳಿಕ, ನೆಗಡಿ ಕೆಮ್ಮು ಬಂದ್ರೆ, ಜನ ಒಂದೋ ಎರಡೋ ಡೋಲೋ ಮಾತ್ರೆ ತೆಗೆದುಕೊಂಡು, ಪರಿಹಾರ ಮಾಡಿಕೊಳ್ಳುತ್ತಾರೆ. ಆದ್ರೆ ಕಲವರ ಪ್ರಕಾರ, ಈ ಮಾತ್ರೆಗಳನ್ನ ಹೆಚ್ಚು ತೆಗೆದುಕೊಳ್ಳುವುದು ಅಷ್ಟು ಒಳ್ಳೆಯದಲ್ಲ. ಹಾಗಾಗಿ ನಾವಿಂದು ನೆಗಡಿ ಮತ್ತು ಕೆಮ್ಮಿಗೆ ಮನೆ ಮದ್ದು ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲನೇಯದಾಗಿ ನಿಮಗೆ ನೆಗಡಿ, ಕೆಮ್ಮು ಶುರುವಾಗಿದ್ದರೆ,...

ಕೆಮ್ಮು ಕಡಿಮೆ ಮಾಡಲು ಇರುವ 5 ಮನೆಮದ್ದು..

ಮೊದ ಮೊದಲು ಸಣ್ಣಗೆ ಶುರುವಾಗುವ ಕೆಮ್ಮು, ನಂತರದಲ್ಲಿ ಜೀವ ಹಿಂಡುವಷ್ಟು ನೋವನ್ನ ಕೊಡುತ್ತದೆ. ಹಾಗಾಗಿ ಕೆಮ್ಮು ಶುರುವಾಗುವಾಗಲೇ, ಅದಕ್ಕೊಂದು ಮದ್ದು ಮಾಡಿ, ಸೇವಿಸಿಬಿಡಬೇಕು. ಹಾಗಾಗಿ ನಾವಿಂದು ಕೆಮ್ಮು ಕಡಿಮೆ ಮಾಡಲು 5 ಮನೆಮದ್ದು ಹೇಳಲಿದ್ದೇವೆ.. ಮೊದಲನೇಯ ಮನೆ ಮದ್ದು, ಕೊಂಚ ಅರಿಶಿನ ಬಾಯಿಗೆ ಹಾಕಿ, 5 ನಿಮಿಷ ಅದನ್ನು ನುಂಗದೇ, ಹಾಗೆ ಇರಿಸಿ. ಇದರಿಂದಲೂ ಕೆಮ್ಮು...

ಮಕ್ಕಳು ತಾವಾಗಿಯೇ ಎಂದಿಗೂ ಯೋಗ, ವ್ಯಾಯಾಮ ಮಾಡಬಾರದು.. ಯಾಕೆ..?

ಯೋಗ, ವ್ಯಾಯಮ ಮಾಡುವುದು ತುಂಬಾ ಒಳ್ಳೆಯದು ಅಂತಾ ನಾವು ಕೇಳಿದ್ದೇವೆ. ಅಂತೆಯೇ ಯೋಗ, ವ್ಯಾಯಾಮ ಮಾಡಿದವರು ಕೂಡ ಫಿಟ್ ಆ್ಯಂಡ್‌ ಫೈನ್ ಆಗಿರುವುದನ್ನ ನಾವು ನೋಡಿದ್ದೇವೆ. ಮಕ್ಕಳು ಕೂಡ ಯೋಗ , ವ್ಯಾಯಮ ಮಾಡಿದ್ರೆ, ಆರೋಗ್ಯವಾಗಿ ಇರ್ತಾರೆ. ಆದ್ರೆ ಮಮಕ್ಕಳು ತಾವಾಗಿಯೇ ವ್ಯಾಯಮ ಮಾಡಬಾರದು ಅಂತಾ ಹೇಳಲಾಗಿದೆ. ಆದ್ರೆ ಯಾಕೆ ಮಕ್ಕಳು ಯೋಗ ಮಾಡಬಾರದು...

ಅಡುಗೆ ಮಾಡುವಾಗ ಈ 2 ತಪ್ಪು ಮಾಡುವುದರಿಂದ ಆರೋಗ್ಯ ಸಮಸ್ಯೆ ಬರೋದು ಗ್ಯಾರಂಟಿ..

ನಾವು ತಿನ್ನುವ ಆಹಾರ ಸರಿಯಾಗಿದ್ರೆ, ನಮ್ಮ ಆರೋಗ್ಯ ಸರಿಯಾಗಿರತ್ತೆ. ಅದೇ ನಾವು ತಿನ್ನುವ ಆಹಾರದಲ್ಲಿ ಮಿಸ್ಟೇಕ್ ಇದ್ರೆ, ನಮ್ಮ ಆರೋಗ್ಯ ಹಾಳಾಗತ್ತೆ. ಹಾಗಾಗಿ ಅಡುಗೆ ಮಾಡುವವರು ಈ ಬಗ್ಗೆ ಗಮನ ಹರಿಸಬೇಕು. ಅಡುಗೆ ಮಾಡುವಾಗ ನಾವು ಮಾಡುವ 2 ತಪ್ಪುಗಳಿಂದ, ಆರೋಗ್ಯ ಹಾಳಾಗುತ್ತದೆ. ಹಾಗಾದ್ರೆ ಯಾವುದು ಆ ಎರಡು ತಪ್ಪುಗಳು ಅಂತಾ ತಿಳಿಯೋಣ ಬನ್ನಿ.. ವಾಗ್ಭಟರ...

ಬದನೆಕಾಯಿ ಎಂದರೆ ದೇವರು ಕೊಟ್ಟ ಆರೋಗ್ಯಕರ ವರ..

ಬದನೇಕಾಯಿಯಲ್ಲಿ 4ರಿಂದ 5 ವಿಧಗಳಿದೆ. ನೀಲಿ ಬದನೆಕಾಯಿಯಲ್ಲಿಯೇ ಕೆಲ ವೆರೈಟಿಗಳು. ಹಸಿರು ಬದನೇಕಾಯಿಯಲ್ಲಿ ಕೆಲ ವೆರೈಟಿಗಳಿದೆ. ಕೆಲವರಿಗೆ ಬದನೆಕಾಯಿ ಅಂದ್ರೆ ಅಲರ್ಜಿ. ಮತ್ತೆ ಕೆಲವರಿಗೆ ಬದನೇಕಾಯಿ ಪಲ್ಯ ಅಂದ್ರೆ ಸಿಕ್ಕಾಪಟ್ಟೆ ಇಷ್ಟ. ಹಾಗಾದ್ರೆ ಹಸಿರು ಮತ್ತು ನೀಲಿ ಬದನೆಕಾಯಿಯ ನಡುವೆ ಇರುವ ವ್ಯತ್ಯಾಸವೇನು..? ಬದನೆಕಾಯಿ ಒಂದು ವರ ಅಂತಾ ಹೇಳೋದ್ಯಾಕೆ ಅಂತಾ ತಿಳಿಯೋಣ ಬನ್ನಿ.. ಹಸಿರು...

ಆಂಜನೇಯನಿಗೆ ಯಾಕೆ ಕೆಂಪು, ಕೇಸರಿ ಸಿಂಧೂರವನ್ನು ಅರ್ಪಿಸಲಾಗತ್ತೆ..?

ಯಾರಿಗಾದರೂ ಭೂತ ಕಾಟವಿದ್ರೆ, ಜೀವ ಭಯವಿದ್ರೆ, ಅಂಥವರಿಗೆ ಹನುಮಂತನ ದೇವಸ್ಥಾನಕ್ಕೆ ಹೋಗಿ ಅಂತಾ ಹೇಳಲಾಗತ್ತೆ. ಅಲ್ಲಿ ಸಿಗುವ ಕೇಸರಿ ಸಿಂಧೂರವನ್ನ ಮನೆಗೆ ತಂದು, ಪ್ರತಿದಿನ ಸ್ನಾನದ ಬಳಿಕ ಅದನ್ನ ಹಚ್ಚಿಕೊಳ್ಳಲು ಹೇಳಲಾಗತ್ತೆ. ಇದರಿಂದ ಎಲ್ಲ ರೀತಿಯ ಭಯ ಹೋಗಿ, ಧೈರ್ಯ ಬರುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಯಾಕೆ ಹನುಮಂತನಿಗೆ ಕೇಸರಿ ಅರ್ಪಿಸಲಾಗತ್ತೆ ಅಂತಾ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img