Sunday, May 10, 2026

Karnataka media

ರುದ್ರಾಕ್ಷಿ ಧರಿಸುವಾಗ ಎಂದಿಗೂ ಈ ತಪ್ಪನ್ನು ಮಾಡಬೇಡಿ.. MAHA SHIVARATHRI SPECIAL

ಇತ್ತೀಚಿನ ದಿನಗಳಲ್ಲಿ ಫ್ಯಾಶನ್‌ಗಾಗಿ ಹಲವರು ರುದ್ರಾಕ್ಷಿ ಧರಿಸುತ್ತಾರೆ. ಕೆಲವೆಡೆ ಪ್ಲಾಸ್ಟಿಕ್ ರುದ್ರಾಕ್ಷಿ ಸರ ಮಾಡಿ ಮಾರುತ್ತಾರೆ. ಇದನ್ನ ಧರಿಸಿದರೆ ಏನು ತೊಂದರೆ ಇಲ್ಲ. ಆದ್ರೆ ನಿಜವಾದ ರುದ್ರಾಕ್ಷಿಯನ್ನ ಎಲ್ಲರೂ ಧರಿಸುವಂತಿಲ್ಲ. ಮತ್ತು ರುದ್ರಾಕ್ಷಿ ಧರಿಸುವಾಗ ಕೆಲ ನಿಯಮಗಳನ್ನು ಅನುಸರಿಸಬೇಕು. ಹಾಗಾದ್ರೆ ರುದ್ರಾಕ್ಷಿ ಧರಿಸುವಾಗ ಯಾವ ನಿಯಮಗಳನ್ನು ಅನುಸರಿಸಬೇಕು ಅಂತಾ ತಿಳಿಯೋಣ ಬನ್ನಿ.. ರುದ್ರಾಕ್ಷಿಯಲ್ಲಿ ಹಲವು ವಿಧಗಳಿದೆ....

ಸೋಮವಾರ ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ.. MAHA SHIVARATHRI SPECIAL

ಸೋಮವಾರವೆಂದರೆ ಶಿವನನ್ನು ಆರಾಧಿಸುವ ದಿನ. ಈ ದಿನ ಪವಿತ್ರವಾದ ದಿನವೆಂದು ಹೇಳಲಾಗುತ್ತದೆ. ಹಾಗಾಗಿ ಈ ದಿನ ನಾವು ಕೆಲ ನಿಯಮಗಳನ್ನು ಅನುಸರಿಸಬೇಕು. ಇದರಿಂದ ನಮಗೆ ಒಳ್ಳೆಯದಾಗುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಸೋಮವಾರದ ದಿನ ಯಾವ ಕೆಲಸಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು ಸೋಮವಾರ ಅನ್ನದ ಸೇವನೆ ಮಾಡುವುದು. ಸೋಮವಾರ ಯಾರು ಉಪವಾಸ...

ಶಿವರಾತ್ರಿ ವೃತ ಮಾಡುವವರು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ.. MAHA SHIVARATHRI SPECIAL

ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಶಿವರಾತ್ರಿ ಕೂಡ ಒಂದು. ಶಿವರಾತ್ರಿಯ ದಿನ ಭಕ್ತರು ಉಪವಾಸ ಮಾಡಿ, ಶಿವನಾಮಸ್ಮರಣೆ ಮಾಡಿ, ಹಬ್ಬವನ್ನು ಆಚರಿಸುತ್ತಾರೆ. ಇಂಥ ಪವಿತ್ರ ದಿನದಲ್ಲಿ ಉಪವಾಸ ಮಾಡುವಾಗ, ವೃತ ಆಚರಿಸುವಾಗ ಕೆಲ ತಪ್ಪುಗಳನ್ನು ಮಾಡಬಾರದು. ಅದು ಯಾವ ತಪ್ಪುಗಳು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು, ನೀವು ಉಪವಾಸ ಮಾಡದಿದ್ದರೂ ಮಾಂಸಾಹಾರ...

ಈ ರೀತಿಯಾಗಿ ಮಾಡಿನೋಡಿ ಪಾನೀಪೂರಿಯ ಪಾನಿ..

ಪಾನೀಪೂರಿಗೆ ಎಷ್ಟು ಜನ ಫ್ಯಾನ್ಸ್ ಇದ್ದಾರೆ ಅನ್ನೋದು ಕೊರೋನಾ ಟೈಮಲ್ಲಿ ಎಲ್ಲರಿಗೂ ಗೊತ್ತಾಗಿತ್ತು. ಹೊರಗಡೆ ಪಾನೀಪೂರಿ ತಿನ್ನೋಕ್ಕಾಗದೇ, ಮನೆಯಲ್ಲಿ ರೆಸಿಪಿಯನ್ನು ಕಲಿತು ಪಾನೀಪೂರಿ ಮಾಡಿ, ತಿಂದಿದ್ದರು. ಆದ್ರೆ ಪಾರಿಪೂರಿಯೊಂದಿಗೆ ಸವಿಯುವ ಪಾನಿಯನ್ನ ಪರ್ಫೆಕ್ಟ್ ಆಗಿ, ಯಾರೂ ಮಾಡಿರೋಕ್ಕೆ ಸಾಧ್ಯವಿಲ್ಲ. ಹಾಗಾಗಿ ನಾವಿಂದು ಪಾನಿಪೂರಿಯ ಪಾನಿ ರೆಸಿಪಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು...

ಮೂರೇ ಮೂರು ಪದಾರ್ಥಗಳೊಂದಿಗೆ ಮನೆಯಲ್ಲೇ ತಯಾರಿಸಿ, ಟೇಸ್ಟಿ ಐಸ್ಕ್ರೀಮ್..

ಐಸ್‌ಕ್ರೀಮ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ.. ಚಿಕ್ಕ ಮಕ್ಕಳಿಂದ ಹಿಡಿದು, ದೊಡ್ಡವರ ವರೆಗೂ ಐಸ್‌ಕ್ರೀಮನ್ನ ಎಲ್ಲರೂ ಇಷ್ಟಪಡುತ್ತಾರೆ. ಆದ್ರೆ ಯಾವಾಗಲೂ ಅಂಗಡಿಯಲ್ಲಿ ಸಿಗುವ ಐಸ್‌ಕ್ರೀಮ್ ತಿಂದು ತಿಂದು ನಿಮಗೂ ಬೋರ್ ಬಂದಿರತ್ತೆ. ಹಾಗಾಗಿ ನಾವಿಂದು ಮೂರೇ ಮೂರು ಪದಾರ್ಥ ಬಳಸಿ, ಮನೆಯಲ್ಲೇ ಟೇಸ್ಟಿ ಐಸ್‌ಕ್ರೀಮ್ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು...

ಹೆಸರು ಬೇಳೆಯ ದೋಸೆ ರೆಸಿಪಿ

ಯಾವಾಗಲೂ ಉಪ್ಪಿಟ್ಟು, ಅವಲಕ್ಕಿ, ಇಡ್ಲಿ, ದೋಸೆ ತಿಂದು ನಿಮಗೆ ಬೋರ್ ಬಂದಿರಬಹುದು. ಅದರಲ್ಲೂ ಅಕ್ಕಿ ದೋಸೆ, ಮೆಂತ್ಯೆ ದೋಸೆ ತಿನ್ನಲು ಆಗಲ್ಲ. ಹಾಗಾಗಿ ನಾವಿಂದು ಹೆಸರು ಬೇಳೆಯಿಂದ ಮಾಡಬಹುದಾದ ಸಿಂಪಲ್ ದೋಸೆ ರೆಸಿಪಿಯನ್ನ ಹೇಳಲಿದ್ದೇವೆ. ಹಾಗಾದ್ರೆ ಈ ದೋಸೆ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ:...

ಉಪಯುಕ್ತವಾದ ಕಿಚನ್ ಟಿಪ್ಸ್..

ಅಡುಗೆ ಕೋಣೆಯಲ್ಲಿ ಆಗುವಷ್ಟು ತಪ್ಪುಗಳು, ದೊಡ್ಡ ದೊಡ್ಡ ಆಫೀಸುಗಳಲ್ಲೂ ಆಗೋದಿಲ್ಲಾ. ಅಂಥ ತಪ್ಪುಗಳಿಂದ ಕೆಲ ವಸ್ತುಗಳು ಹಾಳಾದ್ರೆ, ಕೆಲವು ಬಾರಿ ಅಡುಗೆಗಳು ಹಾಳಾಗ್ತದೆ. ಹಾಗಾಗಿ ಇಂದು ನಾವು ಕೆಲ ಉಪಯುಕ್ತವಾದ ಕಿಚನ್ ಟಿಪ್ಸ್ ಹೇಳಲಿದ್ದೇವೆ. ಟಿಪ್‌ 1. ಉದ್ದಿನ ದೋಸೆ ಗರಿಗರಿಯಾಗಿ, ಟೇಸ್ಟಿಯಾಗಬೇಕು ಅಂದ್ರೆ ನೀವು ಅದಕ್ಕೆ ಅರ್ಧ ಕಪ್‌ ದಪ್ಪ ಅವಲಕ್ಕಿ ಸೇರಿಸಬೇಕು. ಆಗ...

ಮಕ್ಕಳಲ್ಲಿ ಕ್ಯಾಲ್ಶಿಯಂ ಕಡಿಮೆ ಇದ್ದರೆ ಹೇಗೆ ಗೊತ್ತಾಗತ್ತೆ..? ಇದರ ಲಕ್ಷಣ ಮತ್ತು ಪರಿಹಾರವೇನು..?

ಮಕ್ಕಳಿರುವಾಗಲೇ ಸರಿಯಾದ ಆರೋಗ್ಯ ಕಾಳಜಿ ಮಾಡಿದ್ದಲ್ಲಿ, ಅವರ ಬೆಳವಣಿಗೆ ಉತ್ತಮವಾಗಿರುತ್ತದೆ. ಆದರೆ ಕೆಲವರಿಗೆ ಮಕ್ಕಳಲ್ಲಿ ಯಾವ ಆರೋಗ್ಯ ಸಮಸ್ಯೆ ಇದೆ ಅಂತಾ ಗೊತ್ತಾಗಲ್ಲಾ. ಅದರಲ್ಲೂ ಮಕ್ಕಳಲ್ಲಿ ಇರಲೇಬೇಕಾದ ಮುಖ್ಯವಾದ ಆರೋಗ್ಯ ಅಂದ್ರೆ ಮೂಳೆ ಮತ್ತು ಹಲ್ಲಿನ ಆರೋಗ್ಯ ಸರಿಯಾಗಿರುವುದು. ಇವೆರಡು ಸರಿಯಾಗಿ ಇರಬೇಕು ಅಂದ್ರೆ, ದೇಹಕ್ಕೆ ಬೇಕಾದಷ್ಟು ಕ್ಯಾಲ್ಶಿಯಂ ಇರಬೇಕು. ಹಾಗಾದ್ರೆ ಕ್ಯಾಲ್ಶಿಯಂ ಕಡಿಮೆ...

ದೇಹದಲ್ಲಿ ವಿಟಾಮಿನ್ ಡಿ ಇಲ್ಲದಿದ್ದರೆ ಹೇಗೆ ಗೊತ್ತಾಗುತ್ತದೆ..? ಅದಕ್ಕೆ ಏನು ಪರಿಹಾರ ಮಾಡಬೇಕು..?

ದೇಹಕ್ಕೆ ವಿಟಾಮಿನ್ ಡಿ ಅನ್ನೋದು ಎಷ್ಟು ಮುಖ್ಯ ಅನ್ನೋದು, ಹುಟ್ಟುವಾಗಲೇ ಗೊತ್ತಾಗುತ್ತದೆ. ವಿಟಾಮಿನ್ ಡಿ ಇಲ್ಲದಿದ್ದಾಗ, ಮಗುವಿನ ದೇಹ ಹಳದಿ ಬಣ್ಣಕ್ಕೆ ತಿರುಗುತ್ತೆ. ಆಗ ಸನ್ ಲೈಟ್ನಿಂಗ್ ಟ್ರೀಟ್‌ಮೆಂಟ್ ಕೊಡುತ್ತಾರೆ. ಅಲ್ಲದೇ, ಹುಟ್ಟಿದ ದಿನದಿಂದಲೇ ಪ್ರತೀ ಮಗುವಿಗೂ 6 ತಿಂಗಳವರೆಗೆ , ವಿಟಾಮಿನ್ ಡಿ ಔಷಧಿ ಕೊಡಲೇಬೇಕು. ಹಾಗಾದ್ರೆ ದೇಹದಲ್ಲಿ ವಿಟಾಮಿನ್ ಡಿ ಇಲ್ಲದಿದ್ದರೆ...

ಗರ್ಭಿಣಿಯರು ಯಾವ ರೀತಿಯ ಡಯಟ್ ಮಾಡಬೇಕು..?

ಡಿಲೆವರಿಯಾದ ಮೇಲೆ ಹೆಣ್ಣು ಮಕ್ಕಳು ದಪ್ಪ ಆಗಬಾರದು. ನಿಮ್ಮ ಫಿಗರ್ ಹಾಳಾಗಬಾರದು ಅಂದ್ರೆ, ಗರ್ಭಾವಸ್ಥೆಯಲ್ಲಿದ್ದಾಗ ನಿಮ್ಮ ಡಯಟ್ ಸರಿಯಾಗಿ ಇರಬೇಕು. ಯೋಗಾ, ವಾಕಿಂಗ್ ಸರಿಯಾಗಿ ಮಾಡಬೇಕು. ಆಗಲೇ ಮಗುವಾದ ಬಳಿಕವೂ ನಿಮ್ಮ ಫಿಗರ್ ಚೆನ್ನಾಗಿರತ್ತೆ. ಇಂದು ನಾವು ಗರ್ಭಿಣಿಯರು ಯಾವ ರೀತಿ ಡಯಟ್ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಹೆಚ್ಚಿನ ಹೆಣ್ಣು ಮಕ್ಕಳು ಗರ್ಭಾವಸ್ಥೆಯಲ್ಲಿದ್ದಾಗ, ಟೇಸ್ಟಿ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img