Saturday, May 9, 2026

Karnataka media

ಉತ್ತಮ ಸಂತಾನ ಬೇಕು ಅಂತಾದಲ್ಲಿ ಗರ್ಭಿಣಿ ಏನು ಮಾಡಬೇಕು..? ಭಾಗ 1

ಯಾರಿಗೆ ತಾನೇ ತಮ್ಮ ಮಕ್ಕಳು ಬುದ್ಧಿವಂತರಾಗಲಿ, ಸಂಸ್ಕಾರಿಯಾಗಲಿ, ಶಕ್ತಿವಂತರು, ಆರೋಗ್ಯವಂತರಾಗಲಿ ಅಂತಾ ಆಸೆ ಇರೋದಿಲ್ಲಾ ಹೇಳಿ. ಆದ್ರೆ ಎಲ್ಲರಿಗೂ ಹೀಗೆ ಉತ್ತಮ ಮಮಗು ಸಿಗುವುದಿಲ್ಲ. ಕೆಲ ಮಕ್ಕಳು ಶಕ್ತಿ ವಂತರಾಗಿರುತ್ತಾರೆ. ಆದ್ರೆ ಚುರುಕಾಗಿರುವುದಿಲ್ಲ. ಇನ್ನು ಕೆಲವರು ಸಂಸ್ಕಾರಿಯಾಗಿರುತ್ತಾರೆ. ಆದ್ರೆ ಕಲಿಯುವುದರಲ್ಲಿ ಜಾಣರಿರುವುದಿಲ್ಲ. ಹಾಗಾಗಿ ನಿಮಗೆ ಎಲ್ಲ ಅತ್ಯುತ್ತಮ ಗುಣವಿರುವ ಮಗು ಬೇಕಂದ್ರೆ ಏನು ಮಾಡಬೇಕು...

ರಾಮಚರಿತ ಮಾನಸದ ಪ್ರಕಾರ ಈ 14 ಜನ ಬದುಕಿದ್ದು ಸತ್ತ ಹಾಗೆ.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ರಾಮಚರಿತ ಮಾನಸದ ಪ್ರಕಾರ ಯಾವ 7 ಜನ ಬದುಕಿದ್ದು ಸತ್ತ ಹಾಗೆ ಅಂತಾ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಉಳಿದ 7 ಜನರ ಬಗ್ಗೆ ಹೇಳಲಿದ್ದೇವೆ. ಎಂಟನೇಯವರು, ದೇವರನ್ನು ನಂಬದವ. ಕೆಲವರು ದೇವರನ್ನ ನಂಬುವುದಿಲ್ಲ. ಹಾಗಂತ ಅವರೆಲ್ಲ ಕೆಟ್ಟವರು ಅಂತಲ್ಲ. ಆದ್ರೆ ರಾಮ ಚರಿತ ಮಾನಸದ ಪ್ರಕಾರ, ನಾವು...

ರಾಮಚರಿತ ಮಾನಸದ ಪ್ರಕಾರ ಈ 14 ಜನ ಬದುಕಿದ್ದು ಸತ್ತ ಹಾಗೆ.. ಭಾಗ 1

ಮನುಷ್ಯನ ಜೀವನ ಅಂದ್ರೆ, ಅವನಿಂದ ನಾಲ್ಕು ಜನರಿಗೆ ಸಹಾಯವಾಗಬೇಕು. ಅವನ ಮನೆ ಜನ ಅವನಿಂದ ಖುಷಿಯಾಗಿರಬೇಕು. ಅವನ ಜೀವನ ಎಲ್ಲರಿಗೂ ಮಾದರಿಯಾಗಿರಬೇಕು. ಹೀಗೆ ಉತ್ತಮ ಗುಣವುಳ್ಳ ಮನುಷ್ಯ ಮಾತ್ರ, ಸಮಾಜದಲ್ಲಿ ಗೌರವ ಪಡೆಯುತ್ತಾನೆ. ಆದ್ರೆ ಇನ್ನು ಕೆಲ ಚಟವಿರುವ, ಗುಣವಿರುವ ಜನ ಎಂದಿಗೂ ಉತ್ತಮರಾಗಲು ಸಾಧ್ಯವಿಲ್ಲ. ಅಂಥವರೆಲ್ಲ ಬದುಕಿದ್ದೂ ಸತ್ತ ಹಾಗೆ. ಹಾಗಾದ್ರೆ ರಾಮಚರಿತ...

ಚಾಣಕ್ಯನ ಈ 5 ಮಾತನ್ನ ಜೀವನದಲ್ಲಿ ಅಳವಡಿಸಿಕೊಂಡರೆ, ನೆಮ್ಮದಿಯ ಜೀವನ ನಿಮ್ಮದಾಗುತ್ತದೆ..

ಬುದ್ಧಿವಂತ, ಚತುರ ಅಂತೆಲ್ಲ ಕರೆಯಲ್ಪಡುವ ಚಾಣಕ್ಯರು ಜೀವನಕ್ಕೆ ಬೇಕಾದ ಸಾರವನ್ನು ಹೇಳಿ ಹೋಗಿದ್ದಾರೆ. ಯಾರಾದರೂ ಬುದ್ಧಿ ಉಪಯೋಗಿಸಿ ಮಾತನಾಡಿದ್ರೆ, ಜಾಣತನ ತೋರಿಸಿದ್ರೆ, ಅವರನ್ನ ನೀನು ಚಾಣಕ್ಯ ಎಂದು ಹೊಗಳುತ್ತಾರೆ. ಯಾಕಂದ್ರೆ ಚಾಣಕ್ಯರು ತಮ್ಮ ಬುದ್ಧಿ ಉಪಯೋಗಿಸಿ, ಸಮಾಜದಲ್ಲಿ ಅತ್ಯುತ್ತಮ ಕೆಲಸವನ್ನು ಮಾಡಿದ್ದರು. ಲೋಕ್ಕಕೆ ಉತ್ತಮ ಸಂದೇಶವನ್ನು ಸಾರಿದ್ದರು. ತಮ್ಮ ಬಳಿ ಕೆಲಸ ಮಾಡುತ್ತಿದ್ದ ಸಾಮಾನ್ಯ...

ಹೊಟ್ಟೆಯನ್ನು ಕ್ಲೀನ್ ಆಗಿ ಇಡಬೇಕಂದಲ್ಲಿ ಈ ಟಿಪ್ಸ್ ಬಳಸಿ..

ಹೊಟ್ಟೆ ಕ್ಲೀನ್ ಆಗಿದ್ದರೆ, ನಮಗೆ ಯಾವುದೇ ಆರೋಗ್ಯ ಸಮಸ್ಯೆ ಬರುವುದಿಲ್ಲ. ಕೂದಲಿನ ಆರೋಗ್ಯ, ತ್ವಚೆಯ ಆರೋಗ್ಯ, ಲಿವರ್, ಹೃದಯದ ಆರೋಗ್ಯ ಸೇರಿ ಹಲವು ಭಾಗಗಳು ಆರೋಗ್ಯವಾಗಿರುತ್ತದೆ. ಹಾಗಾದ್ರೆ ಪ್ರತಿದಿನ ನಿಮ್ಮ ಹೊಟ್ಟೆ ಸರಿಯಾಗಿ ಕ್ಲೀನ್ ಆಗಬೇಕು ಅಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ದೇಹದಲ್ಲಿ ರಕ್ತ ಕಡಿಮೆಯಾದ್ರೆ ಅದನ್ನ ತಿಳಿಯುವುದು ಹೇಗೆ..? ಅದಕ್ಕೆ ಪರಿಹಾರವೇನು..? ರಾತ್ರಿ...

ಬಾಯಿಯಲ್ಲಿ ಹುಣ್ಣಾಗುವುದಕ್ಕೆ ಕಾರಣ ಮತ್ತು ಪರಿಹಾರ..

ಹಲವರಿಗೆ ಬಾಯಿಯಲ್ಲಿ ಆಗಾಗ ಹುಣ್ಣಾಗುತ್ತದೆ. ಅದರಿಂದ ಸರಿಯಾಗಿ ಆಹಾರ ಸೇವಿಸಲು ಸಾಧ್ಯವಾಗೋದಿಲ್ಲಾ. ಅಲ್ಲದೇ, ಉರಿ ಕೂಡ ಇರುತ್ತದೆ. ಇದಕ್ಕೆ ಎರಡು ಕಾರಣಗಳಿದೆ. ಹಾಗಾದ್ರೆ ಬಾಯಿಯಲ್ಲಿ ಹುಣ್ಣಾಗುವುದಕ್ಕೆ ಕಾರಣಗಳೇನು ಮತ್ತು ಅದಕ್ಕೆ ಪರಿಹಾರವೇನು ಅಂತಾ ತಿಳಿಯೋಣ ಬನ್ನಿ.. ರಾತ್ರಿ ಊಟ ಮಾಡಿದ ಬಳಿಕ ಈ ತಪ್ಪನ್ನ ಎಂದಿಗೂ ಮಾಡಬೇಡಿ.. ದೇಹದಲ್ಲಿ ಉಷ್ಣತೆ ಹೆಚ್ಚಾದಾಗ, ಮುಖದ ಮೇಲೆ ಮೊಡವೆಗಳು, ಬಾಯಿಯಲ್ಲಿ...

ಕನ್ನಡಕದಿಂದ ಮುಕ್ತಿ ಪಡೆಯಲು ಈ ಟಿಪ್ಸ್ ಅನುಸರಿಸಿ..

ಕೆಲವರಿಗೆ ಕನ್ನಡಕ ಇದ್ರೆ ಕ್ಯೂಟ್ ಆಗಿ ಕಾಣ್ತಾರೆ.  ಅದೇ ಚಶ್ಮಾ ತೆಗೆದ್ರೆ ವೀಕ್ ಆಗಿ ಕಾಣ್ತಾರೆ. ಆದ್ರೆ ಕೆಲವರಿಗೆ ಕನ್ನಡಕದಿಂದಲೇ ಕೆಲಸ ಸಿಗೋದಿಲ್ಲಾ. ಮದುವೆಯಾಗೋದಿಲ್ಲಾ. ಹಾಗಾಗಿ ಅವರು ಈ ಕನ್ನಡಕದಿಂದ ಯಾವಾಗ ಮುಕ್ತಿ ಸಿಗುತ್ತದೆಯೋ ಎಂದು ಕಾಯುತ್ತಾರೆ. ಹಾಗಾಗಿ ಅಂಥವರಿಗಾಗಿಯೇ ನಾವಿಂದು ಕೆಲ ಟಿಪ್ಸ್ ತಂದಿದ್ದೇವೆ. ಊಟ ಮಾಡುವಾಗ ನೀರು ಕುಡಿಯಬಹುದಾ..? ಇಲ್ಲವಾ..? ನಾವು ಹೇಳುವ ಟಿಪ್ಸ್...

ರಾತ್ರಿ ಊಟ ಮಾಡಿದ ಬಳಿಕ ಈ ತಪ್ಪನ್ನ ಎಂದಿಗೂ ಮಾಡಬೇಡಿ..

ಕೆಲವರು ಸರಿಯಾದ ಸಮಯಕ್ಕೆ ಊಟ ಮಾಡುತ್ತಾರೆ. ಹೆಚ್ಚು ಜಂಕ್ ಫುಡ್ ತಿನ್ನೋದಿಲ್ಲಾ. ಆದ್ರೂ ಕೂಡ ಅಂಥವರಿಗೆ ಬೊಜ್ಜು ಬೆಳೆಯುತ್ತದೆ. ಆದ್ರೆ ಅದಕ್ಕೆ ಕಾರಣವೇನೆಂದು ಗೊತ್ತಿರುವುದಿಲ್ಲ. ಯಾಕಂದ್ರೆ ಅವರು ರಾತ್ರಿ ಊಟವಾದ ತಕ್ಷಣ ಮಲಗಿಬಿಡುತ್ತಾರೆ. ಇದೇ ಅವರ ಬೊಜ್ಜಿಗೆ ಕಾರಣವಾಗುತ್ತದೆ. ಹಾಗಾದ್ರೆ ನಾವು ರಾತ್ರಿ ಊಟವಾದ ಮೇಲೆ ಯಾವಾಗ ನಿದ್ದೆ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ದೇಹದಲ್ಲಿ...

ದೇಹದಲ್ಲಿ ರಕ್ತ ಕಡಿಮೆಯಾದ್ರೆ ಅದನ್ನ ತಿಳಿಯುವುದು ಹೇಗೆ..? ಅದಕ್ಕೆ ಪರಿಹಾರವೇನು..?

ದೇಹದಲ್ಲಿ ರಕ್ತ ಕಡಿಮೆಯಾದ್ರೆ, ನಮ್ಮ ಆರೋಗ್ಯ ಹಾಳಾಗುತ್ತದೆ. ನಿಶ್ಶಕ್ತಿ ಉಂಟಾಗುತ್ತದೆ. ಹಲವು ರೋಗಗಳಿಗೆ ಇದು ಆಹ್ವಾನ ನೀಡುವ ಸೂಚನೆಯಾಗಿದೆ. ಹಾಗಾದ್ರೆ ನಿಮ್ಮ ದೇಹದಲ್ಲಿ ರಕ್ತ ಕಡಿಮೆಯಾಗಿದೆ ಅಂತಾ ತಿಳಿಯುವುದು ಹೇಗೆ..? ಇದಕ್ಕೆ ಪರಿಹಾರವೇನು ಅಂತಾ ತಿಳಿಯೋಣ ಬನ್ನಿ.. ದೇಹದಲ್ಲಿ ರಕ್ತ ಕಡಿಮೆಯಾದ್ರೆ, ನಿಮ್ಮ ದೇಹದ ಬಣ್ಣ ತಿಳಿಯಾಗುತ್ತದೆ. ಕೆಲವರಿಗೆ ಬೇಧಿಯಾದಾಗ, ವಾಂತಿಯಾದಾಗ, ದೇಹ ಬಿಳಿಯಾಗುತ್ತದೆ. ಇದರ...

ಸೀತಾಮಾತೆ ಲಕ್ಷ್ಮಣನನ್ನೇ ನುಂಗಿದ್ದಳಂತೆ.. ಯಾಕೆ ಗೊತ್ತಾ..?

ನೀವು ರಾಮಾಯಣದ ಹಲವು ಕಥೆಗಳನ್ನ ಕೇಳಿರ್ತೀರಿ. ಆದ್ರೆ ಸಂಪೂರ್ಣ ರಾಮಾಯಣದಲ್ಲಿ ಬರುವ ಇನ್ನೂ ಹಲವು ಕಥೆಗಳ ಬಗ್ಗೆ ಹಲವರು ಕೇಳಿರುವುದಿಲ್ಲ. ಅಂಥ ಕಥೆಗಳಲ್ಲಿ ಸೀತಾಮಾತೆ ಲಕ್ಷ್ಮಣನನ್ನೇ ನುಂಗಿದ ಕಥೆಯೂ ಇದೆ. ಹಾಗಾದ್ರೆ ಸೀತೆ ಯಾಕೆ ಲಕ್ಷ್ಮಣನನ್ನು ನುಂಗಿದ್ದಳು..? ಆಮೇಲೇನಾಯಿತು ಅನ್ನು ಬಗ್ಗೆ ತಿಳಿಯೋಣ ಬನ್ನಿ.. ಶ್ರೀರಾಮ, ಸೀತಾಮಾತೆ, ಲಕ್ಷ್ಮಣ ಸೇರಿ ವನವಾಸಕ್ಕೆ ಹೋದಾಗ, ಅವರೊಂದಿಗೆ ಹನುಮಂತನೂ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img