Saturday, May 9, 2026

Karnataka media

ಶ್ರೀರಾಮ 14 ವರ್ಷ ವನವಾಸಕ್ಕೆ ಹೋಗಲು ಕಾರಣವೇನು..?

ರಾಮಾಯಣದಲ್ಲಿ ಬರುವ ಪ್ರಮುಖ, ಅತೀ ಮುಖ್ಯ ಪಾತ್ರಧಾರಿಯಾಗಿರುವ ಶ್ರೀರಾಮನ ಬಗ್ಗೆ ಹಲವರು ಓದಿರುತ್ತೀರಿ. ಆದ್ರೆ ಶ್ರೀರಾಮ 14 ವರ್ಷವೇ ಯಾಕೆ ವನವಾಸಕ್ಕೆ ಹೋದ ಅನ್ನೋ ಬಗ್ಗೆ ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. https://karnatakatv.net/do-not-make-these-5-mistakes-in-life/ ಶ್ರೀರಾಮ ಕಾಡಿಗೆ ಹೋಗಲು ಕೈಕೆ ಕಾರಣ ಅನ್ನೋದು ಎಲ್ಲರಿಗೂ ಗೊತ್ತು. ಶ್ರೀರಾಮ ಇಲ್ಲೇ ಇದ್ದರೆ,...

ನಿದ್ದೆ ಬರದಿದ್ದರೆ ಅಥವಾ ಗೊರಕೆ ಸಮಸ್ಯೆ ಇದ್ದಲ್ಲಿ ಈ ಪರಿಹಾರ ಮಾಡಿಕೊಳ್ಳಿ..

ಒಂದು ಜೀವಿ ಅಂದ ಮೇಲೆ ಅದಕ್ಕೆ ಆರೋಗ್ಯ ಸಮಸ್ಯೆ ಬರಲೇಬೇಕು. ಅದರಲ್ಲೂ ಮನುಷ್ಯನಿಗೆ ಆರೋಗ್ಯ ಸಮಸ್ಯೆ ಕೊಂಚ ಹೆಚ್ಚೇ ಎನ್ನಬಹುದು. ಅದರಲ್ಲೂ ಕೆಲವರಿಗೆ ನಿದ್ದೆಯ ಸಮಸ್ಯೆ ಇರತ್ತೆ. ಮತ್ತೆ ಕೆಲವರಿಗೆ ನಿದ್ದೆ ಬಂದರೆ, ಬೇಡವೆಂದರೂ ಗೊರಕೆ ಬರುತ್ತದೆ. ವಿದೇಶದಲ್ಲಿ ಎಷ್ಟೋ ಹೆಣ್ಣು ಮಕ್ಕಳು, ನನ್ನ ಪತಿ ಗೊರಕೆ ಹೊಡೆಯುತ್ತಾನೆ. ಇದರಿಂದ ನಾನು ಎಷ್ಟೋ ರಾತ್ರಿ...

ಬ್ರಾಹ್ಮಿ ಎಲೆಯನ್ನು ಪ್ರತಿದಿನ ಸೇವಿಸಿದ್ದಲ್ಲಿ ಆಗುವ ಆರೋಗ್ಯಕರ ಲಾಭವೇನು ಗೊತ್ತಾ..?

ಬ್ರಾಹ್ಮಿ ಎಲೆಯನ್ನು ಸರಸ್ವತಿ ಎಲೆ, ಒಂದೆಲಗ, ತಿಮರೆ ಎಂದು ಕರೆಯುತ್ತಾರೆ. ಇದು ಬ್ರಹ್ಮನಿಂದ ರಚಿಸಲ್ಪಟ್ಟ, ಅದ್ಭುತವಾದ, ಶ್ರೇಷ್ಠ ಮತ್ತು ಆರೋಗ್ಯಕರ ಎಲೆಯಾಗಿದೆ. ಹಾಗಾಗಿ ಇದನ್ನು ಬ್ರಾಹ್ಮಿ ಎಲೆ ಎಂದು ಕರೆಯುತ್ತಾರೆ. ಇದನ್ನ ಮನೆಯಲ್ಲೇ ಬೆಳೆಯಬಹುದು. ಎಷ್ಟೋ ಔಷಧಿಗಳಲ್ಲಿ, ತಲೆಗೆ ಹಚ್ಚುವ ಎಣ್ಣೆಗಳಲ್ಲಿ ಬ್ರಾಹ್ಮಿ ಎಲೆಗಳನ್ನು ಬಳಸುತ್ತಾರೆ. ಇಂಥ ಆರೋಗ್ಯಕರ ಎಲೆಯನ್ನು ಪ್ರತಿದಿನ ತಿಂದರೆ ಎಂಥ...

ನೀರು ಕುಡಿಯಲು ಯಾವ ರೀತಿಯ ಬಾಟಲಿಯನ್ನು ಬಳಸಬೇಕು..?

ಇಂದಿನ ಕಾಲದಲ್ಲಿ ಮಾರುಕಟ್ಟೆ ತರಹೇವಾರಿ ವಾಟರ್ ಬಾಟಲಿಗಳು ಲಗ್ಗೆ ಇಟ್ಟಿದೆ. ಅದರಲ್ಲೂ ಪ್ಲಾಸ್ಟಿಕ್ ಬಾಟಲಿಗಳೇ ಹೆಚ್ಚು. ಮಕ್ಕಳಿಗೆ ಅಟ್ರ್ಯಾಕ್ಟ್ ಆಗುವಂಥ, ಯುವ ಪೀಳಿಗೆಯವರಿಗೆ ಇಷ್ಟವಾಗುವಂಥ ವಿವಿಧ ರೀತಿಯ ಬಾಟಲಿಗಳು ಸಿಗುತ್ತದೆ. ಕಡಿಮೆ ಕ್ವಾಲಿಟಿಯ ಪ್ಲಾಸ್ಟಿಕ್ ಬಾಟಲಿಗಳಿಗೆ ಕಡಿಮೆ ರೇಟಾದರೆ, ಉತ್ತಮ ಕ್ವಾಲಿಟಿಯ ಪ್ಲಾಸ್ಟಿಕ್ ಬಾಟಲಿಗಳಿಗೆ ಹೆಚ್ಚು ರೇಟ್. ಎಷ್ಟೇ ಉತ್ತಮ ಕ್ವಾಲಿಟಿ ಇದ್ರೂ ಪ್ಲಾಸ್ಟಿಕ್...

ಊಟ ಮಾಡುವಾಗ ನೀರು ಕುಡಿಯಬಹುದಾ..? ಇಲ್ಲವಾ..?

ಊಟ ಮಾಡುವಾಗ ನೀರು ಕುಡಿದರೆ ಆರೋಗ್ಯಕ್ಕೆ ಉತ್ತಮವಲ್ಲ ಅಂತಾ ಹೇಳಲಾಗತ್ತೆ. ಊಟ ಮುಗಿದು ಒಂದು ಗಂಟೆ ಬಳಿಕ ನೀರು ಕುಡಿದರೆ, ನಾವು ಆರೋಗ್ಯವಂತರಾಗಿರ್ತೇವೆ ಎಂದು ಹೇಳಲಾಗಿದೆ. ಆದ್ರೆ ಕಲವರಿಗೆ ಊಟ ಮಾಡುವಾಗಲೇ ಮಧ್ಯ ಮಧ್ಯ ನೀರು ಕುಡಿಯಲೇಬೇಕು. ಇಲ್ಲದಿದ್ದರೆ, ಸರಿಯಾಗಿ ಊಟ ಮಾಡಲಾಗುವುದಿಲ್ಲ. ಹಾಗಾದ್ರೆ ನಾವು ಊಟದ ಮಧ್ಯೆ ನೀರು ಕುಡಿಯಬಹುದಾ..? ಯಾವ ಸಮಯದಲ್ಲಿ...

ಕಿಡ್ನಿ ಸ್ಟೋನ್ ಆಗಬಾರದೆಂದರೆ ಏನು ಮಾಡಬೇಕು..?

ಕೆಲವರು ಆರಾಮವಾಗಿರ್ತಾರೆ. ಆದ್ರೆ ಸಡನ್ನಾಗಿ ದೇಹದ ಒಂದು ಭಾಗದಲ್ಲಿ ನೋವಾದಾಗ, ಆ ನೋವು ಹೆಚ್ಚಾಗಿ ವೈದ್ಯರ ಬಳಿ ಹೋದಾಗಲೇ ಅವರಿಗೆ ಅದೊಂದು ದೊಡ್ಡ ಸಮಸ್ಯೆ ಎಂದು ಗೊತ್ತಾಗುತ್ತದೆ. ಅಂಥ ಸಮಸ್ಯೆಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಕೂಡ ಒಂದು. ಹಾಗಾದ್ರೆ ನಮಗೆ ಕಿಡ್ನಿ ಸ್ಟೋನ್ ಆಗಬಾರದು ಅಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಈ 10...

ಈ 10 ಆಹಾರಗಳು ಸ್ಲೋ ಪಾಯ್ಸನ್ ಇದ್ದ ಹಾಗೆ.. ಭಾಗ 2

ಈ ಹಿಂದಿನ ಭಾಗದಲ್ಲಿ ನಾವು ಸ್ಲೋ ಪಾಯ್ಸನ್ ರೀತಿ ಕೆಲಸ ಮಾಡುವ ಆಹಾರಗಳಲ್ಲಿ 5 ಆಹಾರಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಉಳಿದ 5 ಆಹಾರಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಗಂಟಲ ಕಿರಿ ಕಿರಿಯನ್ನು ಹೋಗಲಾಡಿಸುವುದು ಹೇಗೆ..? ಆರನೇಯ ಆಹಾರ ಕೋಲ್ಡ್ ಡ್ರಿಂಕ್‌. ಕೆಲವರ ಮನೆಯ ಫ್ರಿಜ್‌ನಲ್ಲಿ ಕೋಲ್ಡ್ ಡ್ರಿಂಕ್ಸ್ ಇರಲೇಬೇಕು. ಯಾಕಂದ್ರೆ...

ಈ 10 ಆಹಾರಗಳು ಸ್ಲೋ ಪಾಯ್ಸನ್ ಇದ್ದ ಹಾಗೆ.. ಭಾಗ 1

ನಾವು ಆರೋಗ್ಯಕರ ಆಹಾರವನ್ನೇ ತಿನ್ನಬೇಕು. ಆರೋಗ್ಯವಾಗಿರಬೇಕು. ವಯಸ್ಸಾದರೂ ನಮ್ಮಲ್ಲಿ ಶಕ್ತಿ ಇರಬೇಕು ಎಂದು ಬಯಸುತ್ತೇವೆ. ಆದ್ರೆ ಅದು ಪೂರ್ತಿಯಾಗಿ ಸಾಧ್ಯವಾಗುವುದಿಲ್ಲ. ನಾವು ಸ್ವಲ್ಪವಾದರೂ ಜಂಕ್ ಫುಡ್ ತಿಂದೇ ತಿನ್ನುತ್ತೇವೆ. ಹಾಗಾಗಿ ಇಂದು ನಾವು ಯಾವ 10 ಆಹಾರಗಳ ಸೇವನೆ ಸ್ಲೋ ಪಾಯ್ಸನ್‌ಗೆ ಸಮ ಅಂತಾ ತಿಳಿಯೋಣ ಬನ್ನಿ.. ಗಂಟಲ ಕಿರಿ ಕಿರಿಯನ್ನು ಹೋಗಲಾಡಿಸುವುದು ಹೇಗೆ..? ಮೊದಲನೇಯ ಆಹಾರ...

ಗಂಟಲ ಕಿರಿ ಕಿರಿಯನ್ನು ಹೋಗಲಾಡಿಸುವುದು ಹೇಗೆ..?

ಗಂಟಲ ಕಿರಿ ಕಿರಿ ಉಂಟಾದರೆ ಎಂಥ ಕಷ್ಟ ಆಗತ್ತೆ ಅನ್ನೋದು, ಅದನ್ನು ಅನುಭವಿಸಿದವರಿಗೇ ಗೊತ್ತು. ಕೆಲವೊಮ್ಮೆ ಅದರಿಂದ ಎದೆ ನೋವು ಕೂಡ ಬರುತ್ತದೆ. ಹಾಗಾಗಿ ಇಂದು ನಾವು ಗಂಟಲ ಕಿರಿಕಿರಿ ಬಂದರೆ, ಅದನ್ನು ಹೇಗೆ ಹೋಗಲಾಡಿಸಬೇಕು ಎಂದು ಹೇಳಲಿದ್ದೇವೆ. ತುಟಿಯ ಬಣ್ಣವನ್ನು ತಿಳಿ ಗುಲಾಬಿ ಮಾಡುವುದು ಹೇಗೆ..? ಮೊದಲನೇಯದಾಗಿ ಉಗುರು ಬೆಚ್ಚಗಿನ ನೀರಿಗೆ ಚಿಟಿಕೆ ಅರಿಶಿನ ಹಾಕಿ,...

ಜೀವನದಲ್ಲಿ ಅಪ್ಪಿ ತಪ್ಪಿಯೂ ಈ 5 ತಪ್ಪುಗಳನ್ನು ಮಾಡಬೇಡಿ..

ಮನುಷ್ಯ ಅಂದ ಮೇಲೆ ತಪ್ಪು ಮಾಡೋದು ಸಹಜ. ಹಾಗೆ ತಪ್ಪು ಮಾಡಿದಾಗ, ಅದನ್ನು ತಿದ್ದಿಕೊಂಡು ಹೋಗೋದು ಮನುಷ್ಯನ ಉತ್ತಮ ಗುಣ. ಒಂದು ಜೀವನ ಸುಂದರವಾಗಿ ರೂಪುಗೊಳ್ಳಬೇಕು ಎಂದಲ್ಲಿ, ನಾವು ಮಾಡಿದ ತಪ್ಪನ್ನು ತಿದ್ದಿಕೊಂಡು ಹೋಗಬೇಕು. ಆದ್ರೆ ಕೆಲ ತಪ್ಪುಗಳನ್ನು ಅಪ್ಪಿ ತಪ್ಪಿಯೂ ಮಾಡಬಾರದಂತೆ. ಹಾಗಾದ್ರೆ ಎಂಥ 5 ತಪ್ಪುಗಳನ್ನು ನಾವು ಮಾಡಬಾರದು ಅಂತಾ ತಿಳಿಯೋಣ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img