ಇತ್ತೀಚಿನ ದಿನಗಳಲ್ಲಿ ಕಾಮಾಲೆ ರೋಗ ಹೆಚ್ಚಾಗುತ್ತಿದೆ. ನಾವು ತಿನ್ನುವ ಆಹಾರ, ಕುಡಿಯುವ ನೀರು ಸ್ವಚ್ಛವಾಗಿರದಿದ್ದಲ್ಲಿ, ಕಾಮಾಲೆ ರೋಗ ಬರುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಶುದ್ಧವಾದ ನೀರು ಕುಡಿಯಬೇಕು, ಆರೋಗ್ಯಕರವಾದ ಆಹಾರ ಸೇವಿಸಬೇಕು ಅಂತಾ ಹೇಳೋದು. ಹಾಗಾದ್ರೆ ಕಾಮಾಲೆ ಬಂದಾಗ ಯಾವ ಆಹಾರವನ್ನು ಸೇವಿಸಬೇಕು ಮತ್ತು ಯಾವ ಆಹಾರವನ್ನು ಸೇವಿಸಬಾರದು ಅಂತಾ ತಿಳಿಯೋಣ ಬನ್ನಿ..
ಶುದ್ಧವಲ್ಲದ ನೀರನ್ನು...
ಕೆಲವರಿಗೆ ಸಡನ್ನಾಗಿ ಮೂಗಿನಿಂದ ರಕ್ತ ಸೋರುತ್ತದೆ. ಕೆಲವರು ಇದನ್ನು ಕ್ಯಾನ್ಸರ್ನ ಲಕ್ಷಣವೆಂದು ತಿಳಿಯುತ್ತಾರೆ. ಆದ್ರೆ ಮೂಗಿನಿಂದ ರಕ್ತ ಸುರಿದಾಕ್ಷಣ ಕ್ಯಾನ್ಸರ್ ಅಂತಾ ಹೇಳಲಾಗುವುದಿಲ್ಲ. ಆದ್ರೆ ಮೊದಲು ಅದರ ಸೂಚನೆ ಸಿಕ್ಕರೂ ಕೂಡ, ಅದನ್ನ ನೀವು ನಿರ್ಲಕ್ಷಿಸುವಂತಿಲ್ಲ. ಆದ್ರೆ ಇದೇನು ದೊಡ್ಡ ರೋಗವಲ್ಲ. ಹಾಗಾದ್ರೆ ಇದಕ್ಕೆ ಮನೆ ಮದ್ದು ಮಾಡಿ ಇದನ್ನು ಕಂಟ್ರೋಲ್ ಮಾಡಿಕೊಳ್ಳುವುದು ಹೇಗೆ...
ಎಲ್ಲ ಸಮಯದಲ್ಲೂ ಖುಷಿಯಾಗಿರುವ ಮನುಷ್ಯ, ಜೀವನದಲ್ಲಿ ಎಂಥ ಸಮಸ್ಯೆ ಬಂದರೂ ಅದನ್ನು ದಾಟಿ ಬರಬಲ್ಲ. ಆದ್ರೆ ಹಾಗಿರಲು ಎಲ್ಲರಿಂದ ಸಾಧ್ಯವಿಲ್ಲ. ಯಾರಾದರೂ ನಮ್ಮ ಬಗ್ಗೆ ಸ್ವಲ್ಪ ತಪ್ಪು ಮಾತನಾಡಿದರೆ, ನಮಗೆ ಕೋಪ ಬರುತ್ತದೆ. ನಮ್ಮ ಪ್ರೀತಿಪಾತ್ರರು ನಮಗೆ ಬೈದರೆ, ದುಃಖವಾಗುತ್ತದೆ. ನಮ್ಮ ಬಳಿ ಕೆಲವು ವಸ್ತುಗಳು ಇರದೇ, ಅದು ಬೇರೆಯವರ ಬಳಿ ಇದ್ದಾಗ, ಅದನ್ನು...
ಮೊದಲ ಭಾಗದಲ್ಲಿ ನಾವು ಜನ್ನಪ್ಪ ಕಾಡು ಕಡಿದ ಬಗ್ಗೆ, ರಾಜನಿಗೆ ಸಹಾಯ ಮಾಡಿದ ಬಗ್ಗೆ ಹೇಳಿದ್ದೆವು. ಜನ್ನಪ್ಪನಿಗೆ ಕಷ್ಟ ಒದಗಿ ಬಂದಾಗ, ರಾಜನ ಬಳಿ ಸಹಾಯ ಕೇಳಲು ಹೋಗುತ್ತಾನೆ. ಅಲ್ಲೇನಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಜನ್ನಪ್ಪ ರಾಜನ ಬಳಿ ಸಹಾಯ ಕೇಳಲು ಹೋದಾಗ, ರಾಜ ಅವನನ್ನು ಹೊರಗೆ ನಿಲ್ಲಿಸುತ್ತಾನೆ. ಒಳಗೆ ತನ್ನ ಮಂತ್ರಿಗಳ ಬಳಿ...
ಯಾರಿಗೂ ಕೂಡ ತಾನು ಹುಟ್ಟುವಾಗ ಹೇಗಿದ್ದೆನೋ, ಯವ್ವನದಲ್ಲಿ ಹೇಗಿದ್ದೆನೋ, ವೃದ್ಧಾಪ್ಯದಲ್ಲೂ ಅದೇ ಸ್ಥಿತಿಯಲ್ಲಿರಬೇಕು ಅಂತಾ ಇರುವುದಿಲ್ಲ. ಅಂದ್ರೆ ತಾನು ಹುಟ್ಟುವಾಗ ಬಡವನಾಗಿದ್ದಿರಬಹುದು. ಯವ್ವನದಲ್ಲಿ ದುಡಿದರೂ ಅಷ್ಟು ಶ್ರೀಮಂತನಲ್ಲದಿರಬಹುದು. ಆದ್ರೆ ವೃದ್ಧಾಪ್ಯದಲ್ಲಿ ಯಾರೆದುರು ಕೈ ಚಾಚದೇ, ಕುಳಿತು ಆರಾಮವಾಗಿ ಉಣ್ಣುವಷ್ಟು ಶ್ರೀಮಂತನಾಗಿರಬೇಕು ಅನ್ನೋ ಆಸೆ ಇರುತ್ತದೆ. ನಿಮಗೂ ಈ ಆಸೆ ಇದ್ದರೆ, ಇದಕ್ಕೆ ಸಂಬಂಧಪಟ್ಟ ಕೆಲ...
ಮೈಸೂರು: ಸ್ಯಾಂಟ್ರೋ ರವಿ ಪ್ರಕರಣಗಳನ್ನು ತನಿಖೆ ಮಾಡಲು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಹೀಗಾಗಿ ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಸ್ಯಾಂಟ್ರೋ ರವಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಕರಣಗಳನ್ನು ತಮಗೆ ಒಪ್ಪಿಸುರುವ ಹಿನ್ನಲೆ ಸ್ಯಾಂಟ್ರೋ ರವಿಯನ್ನು ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೋರ್ಟ್ಗೆ ಮನವಿ ಮಾಡಿದ್ದಾರೆ. ಅದರಂತೆ ನ್ಯಾಯಾಲಯದ ನ್ಯಾಯಾಧೀಶರು,...
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಅವರಿಗೆ ಗೊತ್ತಿದೆ. ಹೀಗಾಗಿ ಅವರು ರಾಜ್ಯದ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ನ ಭರವಸೆಗಳ ಕುರಿತು ಟೀಕಿಸಿದ್ದಾರೆ. ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಜವಾಬ್ದಾರಿಯುತವಾಗಿರುವ ಪಕ್ಷ ಉಚಿತ ಕೊಡುಗೆ ಕೊಡೋಕೆ ಹೋಗಲ್ಲ. ಹೀಗೆ ಉಚಿತ ಘೋಷಣೆ ಮಾಡೋಕೆ ಬೊಕ್ಕಸಕ್ಕೆ...
ನವದೆಹಲಿ: ದೆಹಲಿ ಅಸೆಂಬ್ಲಿಯಲ್ಲಿ ಶಿಕ್ಷಕರನ್ನು ಫಿನ್ಲ್ಯಾಂಡ್ಗೆ ಹೋಗದಂತೆ ತಡೆಯುವ ವಿಷಯದ ಚರ್ಚೆಯ ಆರಂಭದಲ್ಲಿ ಸಾಕಷ್ಟು ಗದ್ದಲ ಉಂಟಾಯಿತು. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ನಾನು ಹರ್ಷಿತಾ ಮತ್ತು ಪುಲ್ಕಿತ್ಗೆ ನೀಡಿದಂತೆಯೇ ದೆಹಲಿಯ ಪ್ರತಿ ಮಗುವಿಗೆ ಉತ್ತಮ ಶಿಕ್ಷಣವನ್ನು ನೀಡಲು ಬಯಸುತ್ತೇನೆ ಎಂದು ಅವರು ಹೇಳಿದರು.
ಸರ್ಕಾರಿ...
ಬೆಂಗಳೂರು: ಆರ್.ಮಂಜುನಾಥ್ ಅವರು ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡುತ್ತ, ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಭ್ರಷ್ಟಾಚಾರ ಶುರುಮಾಡಿದರು. 2019ರಿಂದೀಚೆಗೆ ತಿಪ್ಪಾರೆಡ್ಡಿಗೆ 90 ಲಕ್ಷ ರೂ. ಕೊಟ್ಟಿದ್ದೇನೆ ಎಂದು ಹೇಳಿದ್ದರು. ಇದಕ್ಕೆ ತಿಪ್ಪಾರೆಡ್ಡಿ ಪ್ರತಿಕ್ರಿಯಿಸಿದ್ದು, “ಇದು ವೈಯಕ್ತಿಕ ದ್ವೇಷದ ಹೇಳಿಕೆ” ಎಂದು ಹೇಳಿದ್ದಾರೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ(ಕೆಎಸ್ಸಿಎ)ದ ಕಾರ್ಯಾಧ್ಯಕ್ಷ ಆರ್.ಮಂಜುನಾಥ್ ಸುದ್ದಿಗೋಷ್ಠಿ ನಡೆಸಿ,...
ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿದ್ದಾನೆ. ದಾವೂದ್ ಅವರ ಎರಡನೇ ಪತ್ನಿ ಪಾಕಿಸ್ತಾನದ ನಿವಾಸಿ ಮತ್ತು ಪಠಾಣ್ ಕುಟುಂಬದಿಂದ ಬಂದವರು. ಈ ವಿಷಯವನ್ನು ಸ್ವತಃ ದಾವೂದ್ ಇಬ್ರಾಹಿಂ ಸೋದರಳಿಯ ಅಲಿಶಾ ಪಾರ್ಕರ್ ಬಹಿರಂಗಪಡಿಸಿದ್ದಾರೆ. ಅಲಿಶಾ ದಾವೂದ್ನ ಸಹೋದರಿ ಹಸೀನಾ ಪರ್ಕರ್ ಅವರ ಮಗ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭೂಗತ ಜಗತ್ತಿನ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...