Saturday, May 9, 2026

Karnataka media

ಶಿವ ಅರ್ಧನಾರೀಶ್ವರನ ರೂಪ ತಾಳಲು ಕಾರಣವೇನು..?

ಶಿವ ಅರ್ಧ ನಾರೀಶ್ವರನ ರೂಪ ತಾಳಿ, ಹೆಣ್ಣು ಗಂಡು ಇಬ್ಬರೂ ಸಮಾನರು ಎಂದು ಸಾರಿದ. ಅಲ್ಲದೇ ಶಿವ ಅರ್ಧ ನಾರೀಶ್ವರನ ರೂಪ ತಾಳಿದಾಗಲೇ, ಮೊದಲ ಬಾರಿ ಲೋಕದಲ್ಲಿ ಹೆಣ್ಣಿನ ಸೃಷ್ಟಿಯಾಗಿದ್ದು. ಹಾಗಾದ್ರೆ ಯಾಕೆ ಶಿವ ಅರ್ಧ ನಾರೀಶ್ವರನ ರೂಪ ತಾಳಿದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ.. ಇಡೀ ಜಗತ್ತಿನಲ್ಲಿ ಮೊದಲು...

ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ..

ಮಾತು ಅನ್ನೋದು ತೀಕ್ಷ್ಣವಾದ ಬಾಣ ಇದ್ದಂತೆ. ಅದನ್ನ ಸಮಯ ಬಂದಾಗ ಮಾತ್ರ ಉಪಯೋಗಿಸಬೇಕೆ ಹೊರತು, ಕಂಡ ಕಂಡಲ್ಲಲ್ಲ. ಅಂದ್ರೆ ಮಾತನಾಡಬೇಕಾದ ಸಂದರ್ಭ ಬಂದಾಗಷ್ಟೇ ಮಾತನಾಡಬೇಕು ವಿನಃ ಮನಸ್ಸು ಬಂದಾಗಲ್ಲ. ಯಾಕಂದ್ರೆ ಕೆಲವೊಮ್ಮೆ ನಮ್ಮ ಮಾತು ನಮ್ಮನ್ನ ಕಷ್ಟಕ್ಕೆ ಸಿಲುಕಿಸಿದರೆ, ಮೌನ ಲಕ್ ಚೇಂಜ್ ಮಾಡಬಹುದು. ಹಾಗಾಗಿ ಕೆಲ ಸ್ಥಿತಿಯಲ್ಲಿ ಮೌನ ವಹಿಸುವುದೇ ಲೇಸು. ಹಾಗಾದ್ರೆ...

ನಮ್ಮನ್ನು ನಾವು ಇನ್ನೊಬರೊಂದಿಗೆ ಹೋಲಿಕೆ ಮಾಡಿಕೊಳ್ಳಬಾರದು.. ಯಾಕೆ ಗೊತ್ತಾ..?

ಕೆಲವರಿಗೆ ತಮ್ಮ ಜೀವನವನ್ನ ಇನ್ನೊಬ್ಬರ ಜೀವನದ ಜೊತೆ ಹೋಲಿಕೆ ಮಾಡುವ ಗುಣವಿರುತ್‌ತದೆ. ಅವನ ಬಳಿ ಕಾರ್ ಇದೆ ನನ್ನ ಬಳಿ ಕಾರ್ ಇಲ್ಲಾ. ಅವಳ ಗಂಡ ಅವಳಿಗೆ ಚಿನ್ನದ ನೆಕ್ಲೇಸ್ ಕೊಡಿಸಿದನಂತೆ, ನನ್ನ ಗಂಡ ಬರೀ ಬೆಳ್ಳಿ ಗೆಜ್ಜೆ ಕೊಡಿಸಿದ್ದಾನೆ. ಅವನ ಅಮ್ಮ ಎಷ್ಟು ಟಿಪ್ ಟಾಪ್ ಆಗಿ ಶಾಲೆಗೆ ಬರ್ತಾರೆ. ನನ್ನ ಅಮ್ಮ...

ಈ ವಿಷಯವನ್ನ ಗಮನದಲ್ಲಿಟ್ಟುಕೊಂಡರೆ ನೀವು ಲೀಡರ್ ಆಗುವುದನ್ನ ಯಾರೂ ತಡೆಯಲಾಗುವುದಿಲ್ಲ..

ಕೆಲವರಿಗೆ ತಾನು ಜೀವನದಲ್ಲಿ ಏನಾದರೂ ಸಾಧಿಸಬೇಕು, ಯಶಸ್ಸು ಗಳಿಸಬೇಕು ಅನ್ನೋ ಆಸೆ ಇರುತ್ತದೆ. ಉದಾಹರಣೆಗೆ ಒಂದು ಕಂಪನಿ ಕಟ್ಟಬೇಕು. ಅದರಲ್ಲಿ ಹಲವಾರು ಮಂದಿಗೆ ತಾನು ಕೆಲಸ ಕೊಡಬೇಕು, ಲೀಡರ್ ಆಗಬೇಕು ಅನ್ನೋ ಆಸೆ ಇರುತ್ತದೆ. ಅಥವಾ ತಾನು ಕೆಲಸ ಮಾಡುವ ಕಂಪನಿಯಲ್ಲೇ ಲೀಡರ್ ಆದ್ರೂ ಆಗ್ಬೇಕು ಅಂತಾ ಇರತ್ತೆ. ಆದ್ರೆ ಆ ಲೀಡರ್‌ಶಿಪ್ ಹೇಗೆ...

ಈ ಕಥೆಯನ್ನ ಕೇಳಿದ್ದಲ್ಲಿ ನಿಮ್ಮ ಸೋಂಬೇರಿತನವನ್ನ ಬಿಡುತ್ತೀರಿ..

ಸೋಂಬೇರಿತನ ಅನ್ನೋದು ನಮ್ಮ ಶತ್ರುವಿದ್ದಂತೆ. ಅದು ಎಲ್ಲಿಯವರೆಗೂ ನಮ್ಮ ಜೊತೆ ಇರುತ್ತದೆಯೋ, ಅಲ್ಲಿಯವರೆಗೂ ನಾವು ಉದ್ಧಾರವಾಗಲು ಸಾಧ್ಯವಿಲ್ಲ. ಹಾಗಾಗಿ ಸೋಂಬೇರಿತನ ಬಿಡಬೇಕು ಅಂತಾ ಹೇಳ್ತಾರೆ ಹಿರಿಯರು. ನಾವಿಂದು ಹೇಳುವ ಕಥೆ ಕೇಳಿದ್ರೆ, ನೀವು ಸೋಂಬೇರಿತನವನ್ನ ಬಿಡುತ್ತೀರಿ. ಹಾಗಾದ್ರೆ ಯಾವುದು ಆ ಕಥೆ ಅಂತಾ ತಿಳಿಯೋಣ ಬನ್ನಿ.. ಗೌತಮ ಬುದ್ಧರಿಗೆ ಮೂರು ಜನ ಶಿಷ್ಯಂದಿರಿದ್ದರು. ಅದರಲ್ಲಿ ಓರ್ವ...

ನೆಮ್ಮದಿ ಬೇಕಂದ್ರೆ ಈ 4 ಸಂಗತಿಯಿಂದ ದೂರವಿರಿ..

ಕೆಲವರಿಗೆ ಹೊತ್ತಿನ ತುತ್ತಿದ್ದರೆ ಸಾಕು. ಹಾಗೆ ಹೊತ್ತಿಗೆ ತುತ್ತು ಸಿಕ್ಕವನಿಗೆ ಕೈ ತುಂಬ ದುಡ್ಡು ಬೇಕು. ದುಡ್ಡಿದ್ದವನಿಗೆ ನೆಮ್ಮದಿ ಬೇಕು.  ಹೀಗೆ ಮನುಷ್ಯನ ಬಳಿ ಏನೇ ಇದ್ದರೂ ನೆಮ್ಮದಿ ಇರದಿದ್ದಲ್ಲಿ, ಅವನು ಬದುಕಲು ಸಾಧ್ಯವಿಲ್ಲ. ಕೆಲ ಸಲ ಕೋಟ್ಯಾಧಿಶ್ವರನಾದ, ಚೆಂದದ ಪತ್ನಿ ಇರುವ, ವಿದ್ಯಾವಂತ ಮಕ್ಕಳಿರುವ ಮನುಷ್ಯ ನೇಣಿಗೆ ಶರಣಾಗುತ್ತಾನೆ. ಯಾಕಂದ್ರೆ ಅವನ ಬಳಿ...

ಸಾರ್ವಜನಿಕ ಜೀವನದಲ್ಲಿ ಮಾತನಾಡುವಾಗ ಯೋಚನೆ ಮಾಡಿ ಮಾತನಾಡಬೇಕು : ಶಾಸಕ ಪ್ರೀತಂಗೌಡ

ಹಾಸನ: ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಆಡಿಯೋ ಬಿಡುಗಡೆ ಪ್ರಕರಣಡಾ ಕುರಿತು ಹಾಸನದಲ್ಲಿ ಶಾಸಕ ಪ್ರೀತಂಗೌಡ ಮಾತನಾಡಿದ್ದು, ನಾನು ತಿಪ್ಪಾರೆಡ್ಡಿಯವರ ವಕ್ತಾರ ಅಲ್ಲಾ ಆಡಿಯೋಗಳ ಸತ್ಯಾ ಸತ್ಯತೆ ಬಗ್ಗೆ ಕೂಡ ಸಾಕಷ್ಟು ಪ್ರಶ್ನೆ ಇರುತ್ತವೆ. ಅವರು ಕಮಿಷನ್ ಕೊಡೋಕು ಮೊದಲೇ ಹೇಳಿದ್ದರೆ ಒಪ್ಪಬಹುದಿತ್ತು, ಕಮಿಷನ್ ಪಡೆಯೋದು ಎಷ್ಡು ತಪ್ಪೊ ಕೊಡೋದು ಅಷ್ಟೇ ತಪ್ಪು. ಕೊಟ್ಟವರದ್ದು ಮೊದಲನೆ...

ಲೆಫ್ಟಿನೆಂಟ್ ಗವರ್ನರ್ ನಮ್ಮ ಮುಖ್ಯೋಪಾಧ್ಯಾಯರಲ್ಲ, ನಮ್ಮ ಕೆಲಸವನ್ನು ಯಾರು ಪರಿಶೀಲಿಸುತ್ತಾರೆ..? : ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿ ಸರ್ಕಾರ ವಿರುದ್ಧ ಲೆಫ್ಟಿನೆಂಟ್ ಗವರ್ನರ್ ಪ್ರಕರಣ ಹೆಚ್ಚಾಗುತ್ತಿದೆ. ದೆಹಲಿ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ತರಬೇತಿಗೆ ಕಳುಹಿಸುವ ವಿಷಯ ಸೇರಿದಂತೆ ಹಲವು ವಿಷಯಗಳಲ್ಲಿ ದೆಹಲಿ ಸರ್ಕಾರ ಮತ್ತು ಎಲ್‌ಜಿ ಜಗಳವಾಡುತ್ತಿವೆ. ಏತನ್ಮಧ್ಯೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್ ಅವರ ಆಹ್ವಾನವನ್ನು ಸ್ವೀಕರಿಸಲಿಲ್ಲ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಮುಖ್ಯಮಂತ್ರಿ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಹೆಚ್ಚಳ : ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್​ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿಯನ್ನು ಟೀಕಿಸಿದರು. ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು...

ಪ್ರಿಯಾಂಕ ಗಾಂಧಿಯವರಿಂದ ಐತಿಹಾಸಿಕ ಘೋಷಣೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಬಳಿ ನಡೆಯುತ್ತಿರುವ ಕಾಂಗ್ರೆಸ್​​ನ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕಿ ಪ್ರಿಯಾಂಕಾ ಗಾಂಧಿಯವರಿಂದ ಐತಿಹಾಸಿಕ ಘೋಷಣೆ ಮಾಡಿದ್ದಾರೆ. ಬೆಲೆಯೇರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡಲಾಗುವುದು. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img