Saturday, May 9, 2026

Karnataka media

ಮಠ ವಿದ್ಯಾರ್ಥಿ ನಿಲಯವಾಗಬೇಕು, ಜ್ಞಾನಾರ್ಜನೆ ಅನ್ನದಾಸೋಹವಾಗಬೇಕು : ಸಿಎಂ ಬೊಮ್ಮಾಯಿ

ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಭಾನುವಾರ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತೋತ್ಸವ ಉದ್ಘಾಟನಾ...

ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ

ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ನಿನ್ನೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತೋತ್ಸವ...

ನೇಪಾಳ ವಿಮಾನ ಪತನ : ಎಲ್ಲಾ ಪ್ರಯಾಣಿಕರು ಸಾವು

ನೇಪಾಳದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಕನಿಷ್ಠ 68 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ, ಸಣ್ಣ ಹಿಮಾಲಯ ರಾಷ್ಟ್ರದಲ್ಲಿ ಮೂರು ದಶಕಗಳಲ್ಲಿ ಅತ್ಯಂತ ಭೀಕರವಾದ ವಿಮಾನ ಅಪಘಾತ ಇದಾಗಿದೆ. ಅವಳಿ-ಎಂಜಿನ್ ಎಟಿಆರ್ 72 ವಿಮಾನವು ಕಠ್ಮಂಡುವಿನಿಂದ ಪಶ್ಚಿಮಕ್ಕೆ 200 ಕಿಲೋಮೀಟರ್ ದೂರದಲ್ಲಿರುವ ಪ್ರವಾಸಿ ಪಟ್ಟಣವಾದ ಪೊಖರಾಗೆ ಹಾರುತ್ತಿತ್ತು, ಹೊಸದಾಗಿ ತೆರೆಯಲಾದ ವಿಮಾನ ನಿಲ್ದಾಣದಲ್ಲಿ...

ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ : ರೋಡ್ ಶೋ ನಡೆಸಲಿರುವ ಮೋದಿ

ನವದೆಹಲಿ: ಮಿಷನ್ 2024 ರ ಕಾರ್ಯತಂತ್ರವನ್ನು ಸಿದ್ಧಪಡಿಸಲು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಎರಡು ದಿನಗಳ ಸಭೆ ದೆಹಲಿಯಲ್ಲಿ ಇಂದಿನಿಂದ ಪ್ರಾರಂಭವಾಗುತ್ತಿದೆ. ಈ ಸಭೆಗೂ ಮುನ್ನ ಪ್ರಧಾನಿ ಮೋದಿ ದೊಡ್ಡ ರೋಡ್ ಶೋ ನಡೆಸಲಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಪ್ರಸ್ತಾಪವನ್ನೂ ಮಾಡಬಹುದು. ಗೋ ಪೂಜಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರಿಗೆ...

ಗೋ ಪೂಜಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರಿಗೆ ಸನ್ಮಾನ..

ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾವೇರಿ ನಗರದಲ್ಲಿ, ಗೋ - ಸೇವಾ ಗತಿವಿಧಿ ಹಾಗೂ ಗೋ- ರಕ್ಷಣ ಸಮಿತಿ ಕಾವೇರಿ ನಗರ, ದ್ವಾರಕ ನಗರ ವತಿಯಿಂದ 3ನೇ ವರ್ಷದ ಗೋ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರನ್ನು ಸನ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ ಅವರು, ಮುಕ್ಕೋಟಿ...

ಈ ಕಥೆ ಕೇಳಿದ್ರೆ ನೀವು ಪದೇ ಪದೇ ಅನುಮಾನಿಸುವುದನ್ನ ಬಿಟ್ಟು ಬಿಡುವಿರಿ.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಜಿಪುಣ ಶ್ರೀಮಂತ ಬಡವನಿಗೆ ತುಪ್ಪ, ಉಪ್ಪು ಮತ್ತು ಜೋನುತುಪ್ಪವನ್ನು ಭಿಕ್ಷೆಯಾಗಿ ನೀಡಿದ್ದರ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ, ಬಡವ ಆ ದಾನವನ್ನು ಯಾಕೆ ಸಪರೇಟ್ ಆಗಿ ಎತ್ತಿಟ್ಟ..? ಅದನ್ನೇನು ಮಾಡುತ್ತಾನೆಂದು ತಿಳಿಯೋಣ.. ಮನುಷ್ಯನ ಅವನತಿಗೆ ಈ 3 ಸಂಗತಿಗಳೇ ಕಾರಣ.. ಭಾಗ 1 ಜಿಪುಣ ಶ್ರೀಮಂತನ ನೌಕರ ದಾನವನ್ನು...

ಈ ಕಥೆ ಕೇಳಿದ್ರೆ ನೀವು ಪದೇ ಪದೇ ಅನುಮಾನಿಸುವುದನ್ನ ಬಿಟ್ಟು ಬಿಡುವಿರಿ.. ಭಾಗ 1

ಕೆಲವರಿಗೆ ಕೆಲವು ಚಟಗಳಿರುತ್ತದೆ. ಅಂಥ ಚಟಗಳಲ್ಲಿ ಕೆಟ್ಟ ಚಟ ಅಂದ್ರೆ ಅನುಮಾನಿಸುವುದು. ಪತಿ ಮನೆಗೆ ಲೇಟಾಗಿ ಬಂದ್ರೂ ಅನುಮಾನ. ಗೆಳೆಯರೊಂದಿಗೆ ಇದ್ದೇನೆ ಅಂದ್ರೂ ಅನುಮಾನ. ಮಗ ಅಥವಾ ಮಗಳು ಎಕ್ಸ್ಟ್ರಾ ಕ್ಲಾಸ್ ಇದೆ ಅಂದ್ರೂ ಅನುಮಾನ. ಒಟ್ಟಿನಲ್ಲಿ ತಾನೊಬ್ಬನೇ ಸಾಚಾ, ಉಳಿದವರೆಲ್ಲರೂ ಏನೋ ನಡೆಸಿದ್ದಾರೆ ಅನ್ನೋ ಯೋಚನೆ ಹಲವರ ತಲೆಯಲ್ಲಿರುತ್ತದೆ. ಅಂಥವರಿಗಾಗಿಯೇ ನಾವೊಂದು ಕಥೆಯನ್ನ...

ಶಿಶು ಬೇಗ ನಿದ್ದೆ ಮಾಡಬೇಕೆಂದರೆ ಏನು ಮಾಡಬೇಕು..?

ಪುಟ್ಟ ಮಗು ಇರುವ ಮನೆಯಲ್ಲಿ ಎಷ್ಟು ಖುಷಿ ಸಂಭ್ರಮ ಇರುತ್ತದೆಯೋ, ಅದು ರಾತ್ರಿಯಿಡೀ ಅತ್ತಾಗ, ಅಷ್ಟೆ ಬೇಸರವಾಗುತ್ತದೆ. ಒಂದು ಅದರ ಅಳುವಿಗೆ ಕಾರಣ ಗೊತ್ತಾಗುವುದಿಲ್ಲ. ಇನ್ನೊಂದು ಸುಖ ನಿದ್ರೆ ಬರುವ ಸಮಯದಲ್ಲಿ ಅಡಚಣೆಯಾಗುವ ಬೇಸರ. ಹಾಗಾದ್ರೆ ಶಿಶು ಬೇಗ ನಿದ್ದೆ ಮಾಡಬೇಕು ಅಂದ್ರೆ ಏನು ಮಾಡಬೇಕು. ಶಿಶುವಿನ ಅಳುವಿಗೆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದಾಗಿ...

ಕಾಲಿಗೆ ಆಣಿಯಾಗಲು ಕಾರಣವೇನು..? ಅದನ್ನ ಹೋಗಲಾಡಿಸುವುದು ಹೇಗೆ..?

ಕಾಲಿಗೆ ಆಣಿಯಾದಾಗ ಎಷ್ಟು ಕಷ್ಟವಾಗುತ್ತದೆ ಎಂದು ಅದನ್ನು ಅನುಭವಿಸಿದವರಿಗೇ ಗೊತ್ತು. ಕೆಲವರಿಗೆ ಅದಕ್ಕೇನು ಮನೆಮದ್ದು ಮಾಡಬೇಕು ಅಂತಾ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಆಣಿಯಾಗಲು ಕಾರಣವೇನು..? ಮತ್ತು ಅದನ್ನು ಹೇಗೆ ಹೋಗಲಾಡಿಸಬೇಕು ಅಂತಾ ಹೇಳಲಿದ್ದೇವೆ.. ಪ್ರತಿದಿನ ಒಂದೇ ಒಂದು ನೆಲ್ಲಿಕಾಯಿ ತಿಂದ್ರೆ ಆರೋಗ್ಯಕ್ಕಾಗಲಿದೆ ಹಲವು ಲಾಭ.. ಹೈ ಹೀಲ್ಸ್ ಸ್ಯಾಂಡಲ್ಸ್, ಟೈಟ್ ಆಗಿರುವ ಚಪ್ಪಲಿ ಹಾಕಿಕೊಳ್ಳುವುದರಿಂದ, ಖಾಲಿ ಕಾಲಿನಲ್ಲಿ...

ಕರ್ಬೂಜ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲ ಲಾಭವಿದೆ ಗೊತ್ತಾ..?

ಚಳಿಗಾಲ ಕಳೆದು ಬೇಸಿಗೆ ಶುರುವಾಗಲು ಇನ್ನೊಂದೇ ತಿಂಗಳು ಬಾಕಿ ಇದೆ. ಬೇಸಿಗೆ ಶುರುವಾದಾಗ ನಾವು ಆಹಾರ ಪದ್ಧತಿ ಕಡೆ ಗಮನ ಕೊಡಬೇಕು. ಹಣ್ಣು, ತರಕಾರಿ, ಎಳನೀರು, ಹಣ್ಣಿನ ಜ್ಯೂಸ್ ಇತ್ಯಾದಿ ಸೇವನೆ ಮಾಡಿ, ಉಷ್ಣತೆಯಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕು. ಅದರಲ್ಲೂ ಬೇಸಿಗೆಯಲ್ಲಿ ವಾರಕ್ಕೊಮ್ಮೆಯಾದ್ರೂ ನೀವು ಕರ್ಬೂಜಾ ಹಣ್ಣಿನ ಸೇವನೆ ಮಾಡೋದು ತುಂಬಾ ಒಳ್ಳೆಯದು. ಹಾಗಾದ್ರೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img