Monday, June 8, 2026

Karnataka media

ಬೆಂಗಳೂರು ಯುವತಿಗೆ ಮಾಸ್ಟರ್ ಆಫ್ ಆಕಿಟೆಕ್ಚರ್ ನಲ್ಲಿ ಮೊದಲ ರ್ಯಾಂಕ್

Bengaluru News: ಬೆಂಗಳೂರು: ಗೋಪಾಲನ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಮತ್ತು ಪ್ಲಾನಿಂಗ್ನ ಮಾಸ್ಟರ್ ಆಫ್ ಆರ್ಕಿಟೆಕ್ಚರ್ ನಲ್ಲಿ ವಿದ್ಯಾರ್ಥಿನಿ ಮೆರಿನ್ ಮ್ಯಾಥ್ಯೂ ಅವರು ಪ್ರಥಮ ರ್ಯಾಂಕ್‌ ಪಡೆದು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಡಿಯಲ್ಲಿ 9.76 ಸಿಜಿಪಿಎ ಅಂಕಗಳೊಂದಿಗೆ ಮಾಸ್ಟರ್ ಆಫ್ ಆರ್ಕಿಟೆಕ್ಚರ್ ನ ಕನ್‌ಸ್ಟ್ರಕ್ಷನ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್‌ನಲ್ಲಿ ಮಹತ್ತರ ಸಾಧನೆಗೈದಿರುವುದು ಹೆಮ್ಮೆಯ...

ಒಂದು ಮನೆಯಲ್ಲಿ ಸಾವಾದಾಗ ಅಲ್ಲಿ ಒಲೆ ಉರಿಸದಿರಲು ಕಾರಣವೇನು..?

Death: ಒಂದು ಮನೆಯಲ್ಲಿ ಸಾವಾದಾಗ, ಆ ಶವವನ್ನು ಹೊತ್ತಿಸಿ, ಎಲ್ಲರೂ ಶುದ್ಧರಾಗುವವರೆಗೂ ಮನೆಯಲ್ಲಿ ಒಲೆ ಉರಿಸುವುದಿಲ್ಲ. ಹಾಗಾದ್ರೆ ಯಾಕೆ ಸತ್ತ ಮನೆಯಲ್ಲಿ ಒಲೆ ಉರಿಸಲಾಗುವುದಿಲ್ಲ ಅಂತಾ ತಿಳಿಯೋಣ ಬನ್ನಿ. ಒಬ್ಬರ ಸಾವಾದಾಗ 7 ಗಂಟೆಗಳ ಕಾಲ ಆ ಶವವನ್ನು ಹಾಗೇ ಇರಿಸಿ, ಬಳಿಕ ಶವ ಸಂಸ್ಕಾರ ಮಾಡಬೇಕು ಎಂದು ಹೇಳಲಾಗುತ್ತದೆ. ಏಕೆಂದರೆ, ಆ ಆತ್ಮಕ್ಕೆ ತಾನು...

Spiritual: ಸೂರ್ಯಾಸ್ತದ ಬಳಿಕ ಶವ ಸಂಸ್ಕಾರ ಮಾಡಬಾರದು ಅಂತಾ ಹೇಳೋದ್ಯಾಕೆ..?

Spiritual: ಹಿಂದೂ ಧರ್ಮದಲ್ಲಿ ಸೂರ್ಯಾಸ್ತದ ಬಳಿಕ ಶವ ಸಂಸ್ಕಾರ ಮಾಡಲಾಗುವುದಿಲ್ಲ. ಇದು ಒಳ್ಳೆಯ ನಿರ್ಧಾರವಲ್ಲ. ಇದರಿಂದ ಮನೆಗೆ ಕೆಟ್ಟದ್ದಾಗುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಇದರ ಹಿಂದಿರುವ ನಿಖರವಾದ ಕಾರಣವಾದ್ರೂ ಏನು..? ಯಾಕೆ ಸೂರ್ಯಾಸ್ತದ ಬಳಿಕ ಶವ ಸಂಸ್ಕಾರ ಮಾಡುವುದಿಲ್ಲ ಅಂತಾ ತಿಳಿಯೋಣ ಬನ್ನಿ. ಮುಸ್ಸಂಜೆಯ ಬಳಿಕ ಮನೆಯಿಂದ ಹೊರಹೋಗಬಾರದು. ಹೆಣ್ಣು ಮಕ್ಕಳು ಕೂದಲು ಬಿಟ್ಟು...

ಮಹಾ ಕುಂಭ ಮೇಳದಲ್ಲಿ ಫೆವಿಕೋಲ್ ಯಾವ ರೀತಿ ತನ್ನ ಬ್ರ್ಯಾಂಡನ್ನು ಪ್ರಮೋಟ್ ಮಾಡಿದೆ ಗೊತ್ತಾ..?

Web News: ಉತ್ತರಪ್ರದೇಶದ ಅಲಹಾಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಕೋಟ್ಯಂತರ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗಿಾಯಾಗಿದ್ದಾರೆ. ಇಷ್ಟು ಜನ ಸೇರುವ ಈ ಸಂಭ್ರಮದಲ್ಲಿ ಫೆವಿಕೋಲ್ ತಮ್ಮ ಬ್ರ್ಯಾಂಡ್‌ನ್ನು ಡಿಫ್ರೆಂಟ್ ಆಗಿ ಪ್ರಮೋಟ್ ಮಾಡಿದೆ. ಅದು ಹೇಗೆ ಅಂತಾ ತಿಳಿಯೋಣ ಬನ್ನಿ. ಕೋಟ್ಯಂತರ ಜನ ಸೇರುವ ಜಾಗದಲ್ಲಿ ನೂಕು ನುಗ್ಗಲು ಉಂಟಾಗುವುದು ಸಹಜ. ಈ ವೇಳೆ...

ಚಾಕೋಲೇಟ್ಸ್ ಕೊಡುತ್ತೇನೆ ಎಂದು ಆಸೆ ತೋರಿಸಿ ಮಕ್ಕಳನ್ನು ಕಿ*ಡ್ನ್ಯಾಪ್ ಮಾಡುತ್ತಿದ್ದ ವಿಕೃತ ಕಾಮಿ ಅರೆಸ್ಟ್

Hubli News: ಹುಬ್ಬಳ್ಳಿ: ಮಕ್ಕಳಿಗೆ ಹಣ್ಣು ಕೊಡುತ್ತೇನೆ, ಚಾಕೋಲೇಟ್ಸ್ ಕೊಡುತ್ತೇನೆ ಎಂದು ಆಸೆ ತೋರಿಸಿ, ಅಪಹರಣ ಮಾಡುತ್ತಿದ್ದ ವಿಕೃತ ಕಾಮಿಯನ್ನು ಹುಬ್ಬಳ್ಳಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಈತ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಮೊದಲು ಸಾರ್ವಜನಿಕರು ಚೆನ್ನಾಗಿ ಬಾರಿಸಿದ್ದು, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆದಿಲ್ ಅಂಕಲಗಿ ಅರೆಸ್ಟ್...

ಲಾಡ್ ಅವರೇ ಮೊದಲು ರಾಹುಲ್ ಗಾಂಧಿಯನ್ನ ಬದಲಾಯಿಸಿ, ಆಮೇಲೆ ಮೋದಿ ಬಗ್ಗೆ ಮಾತಾಡಿ: ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್,  ಹತ್ತು ಸುಗ್ರೀವಾಜ್ಞೆ ಜಾರಿಗೆ ತಂದರೂ ಫೈನಾನ್ಸ್ ಕಿರುಕುಳ ತಪ್ಪಿಸೋಕೆ ಆಗಲ್ಲ. ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಅದರಿಂದಾಗಿಯೇ ಕಿರುಕುಳ ಮತ್ತಷ್ಟು ಹೆಚ್ಚಳವಾಗಿದೆ. ಸರ್ಕಾರ ಕಾನೂನು ಮಾಡೋದ್ರಿಂದ ಮೈಕ್ರೋ ಫೈನಾನ್ಸ್ ಮೇಲೆ ನಿಗಾ ಮಾಡಲು ಆಗಲ್ಲ. ಬಡ,...

Recipe: ಸುಲಭವಾಗಿ ತಯಾರಿಸಬಹುದಾದ ಆರೋಗ್ಯಕರ ರಾಗಿ ಪೂರಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ರಾಗಿ, ಒಂದು ಕಪ್ ಗೋಧಿ, ಕಾಲು ಕಪ್ ರವೆ, ಉಪ್ಪು, ನೀರು, ಕರಿಯಲು ಎಣ್ಣೆ. ಇನ್ನು ಇದಕ್ಕೆ ಕಾಂಬಿನೇಷನ್ ಆಗಿ ನೀವು ಚಟ್ನಿಯನ್ನು ತಯಾರಿಸಿಕೊಳ್ಳಬಹುದು. ಅದಕ್ಕಾಗಿ ನಿಮಗೆ 1 ಕಪ್ ಕಾಯಿತುರಿ, 2 ಸ್ಪೂನ್ ಎಣ್ಣೆ, 4 ಸ್ಪೂನ್ ಉದ್ದಿನ ಬೇಳೆ, ಕರಿಬೇವು, ಒಣಮೆಣಸು, ಜೀರಿಗೆ, ಸಾಸಿವೆ,...

Recipe: ಈಸಿಯಾಗಿ ತಯಾರಿಸಬಹುದಾದ ಟೀ ಟೈಮ್ ಸ್ನ್ಯಾಕ್ಸ್ ಗೋಬಿ ಪಕೋಡ

Recipe: ಸಂಜೆ ಹೊತ್ತು ಏನಾದ್ರೂ ಖಾರ ಖಾರವಾಗಿ, ಗರಿ ಗರಿಯಾಗಿರುವ ತಿನಿಸು ತಿನ್ನಬೇಕು ಅಂತಾ ಅನ್ನಿಸಿದರೆ, ಇಂದಿನ ಕಾಲದವರು ಸೀದಾ ಹೊಟೇಲ್‌ಗೆ ಹೋಗುತ್ತಾರೆ. ಬಜ್ಜಿ, ಬೋಂಡಾ, ಚಾಟ್ಸ್ ತಿಂದು ಬರುತ್ತಾರೆ. ಆದರೆ ನೀವು ಈಸಿಯಾಗಿ ಮನೆಯಲ್ಲೇ ತಯಾರಿಸಬಹುದಾದ ಟೀ ಟೈಮ್ ಸ್ನ್ಯಾಕ್ಸ್ ಆಗಿರುವ ಗೋಬಿ ಪಕೋಡಾ ಹೇಗೆ ಮಾಡಬೇಕು ಅಂತಾ ನಾವು ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ:...

Health Tips: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಆಹಾರ ಸೇವಿಸಿದ್ರೆ ಹೊಟ್ಟೆ ಸಮಸ್ಯೆ ಫಿಕ್ಸ್

Health Tips: ಬೆಳಿಗ್ಗೆ ಎದ್ದ ತಕ್ಷಣ ಹಲವರಿಗೆ ಹಸಿವಾಗುತ್ತದೆ. ಕೊಂಚ ಹೊತ್ತು ಹಸಿವು ತಡೆದುಕೊಂಡು, ಕೆಲವರು ತಿಂಡಿ ತಿನ್ನುತ್ತಾರೆ. ಮತ್ತೆ ಕೆಲವರು ಉಗುರು ಬೆಚ್ಚಗಿನ ನೀರು ಸೇವನೆ ಮಾಡುತ್ತಾರೆ. ಡ್ರೈಫ್ರೂಟ್ಸ್ ಸೇವನೆ ಮಾಡುತ್ತಾರೆ. ಆದರೆ ಇನ್ನು ಕೆಲವರು ಬೆಳಿಗ್ಗೆ ಹೊತ್ತು ಸೇವಿಸಬಾರದ, ಅನಾರೋಗ್ಯಕರ ಆಹಾರವನ್ನೇ ಸೇವಿಸುತ್ತಾರೆ. ಹಾಗಾದ್ರೆ ನಾವು ಬೆಳಿಗ್ಗೆ ಎದ್ದ ತಕ್ಷಣ ಏನು...

Health Tips: ಹುರಿದ ಬೆಳ್ಳುಳ್ಳಿಯನ್ನು ಹೀಗೆ ಸೇವಿಸುವುದರಿಂದ ನಿಮ್ಮ ಆರೋಗ್ಯ ವೃದ್ಧಿಸುತ್ತದೆ

Health Tips: ಬೆಳ್ಳುಳ್ಳಿ ಅದೆಷ್ಟು ಆರೋಗ್ಯಕರ ಅನ್ನೋದು ಎಲ್ಲರಿಗೂ ಗೊತ್ತು. ಹಸಿ ಬೆಳ್ಳುಳ್ಳಿ ಸೇವನೆಯಿಂದ ಗ್ಯಾಸ್ಟಿಕ್ ಸಮಸ್ಯೆ ಹೋಗಲಾಡಿಸಬಹುದು. ಆದರೆ ಹಸಿ ಬೆಳ್ಳುಳ್ಳಿ ತಿನ್ನುವವರ ಸಂಖ್ಯೆ ಕಡಿಮೆ. ಕಾರಣ, ಅದು ಸೇವಿಸಲು ಖಾರ ಖಾರವಾಗಿರುತ್ತದೆ. ಆದರೆ ಇದಕ್ಕೊಂದು ಉಪಾಯವಿದೆ. ನೀವು ರೊಟ್ಟಿ, ಚಪಾತಿ ತಿನ್ನುವಾಗ ಹೇಗೆ ಹಸಿ ಈರುಳ್ಳಿ ತಿಂತೀರೋ, ಅದೇ ರೀತಿ ಬೆಳ್ಳುಳ್ಳಿ...
- Advertisement -spot_img

Latest News

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...
- Advertisement -spot_img