Saturday, May 9, 2026

Karnataka media

ಇಲ್ಲಿ ಬಾಳೆಹಣ್ಣನ್ನು ನೈವೇದ್ಯ ಮಾಡಿದರೆ ಸಾಕು, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ..

ಕರ್ನಾಟಕದಲ್ಲಿ ಹಲವಾರು ದೇವಸ್ಥಾನಗಳಿದೆ. ಆಯಾ ದೇವಸ್ಥಾನಕ್ಕೆ ಅದರದ್ದೇ ಆದ ಮಹತ್ವವಿದೆ. ಅದರಲ್ಲೂ ಉಡುಪಿ, ಕುಂದಾಪುರ, ದಕ್ಷಿಣ ಕನ್ನಡದಲ್ಲಿ ಹಲವಾರು ದೇವಸ್ಥಾನಗಳಿದ್ದು, ಹಲವು ಪ್ರಸಿದ್ಧ ಕ್ಷೇತ್ರಗಳಿದೆ. ಇಂದು ಉಡುಪಿಯ ಪೆರ್ಡೂರು ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬಟ್ಟೆಯಲ್ಲಿ ಅಡಗಿದೆ ಭಾಗ್ಯ ಮತ್ತು ದೌರ್ಭಾಗ್ಯ.. ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು..? ಪೆರ್ಡೂರು ಅನಂತಪದ್ಮನಾಭ ದೇವಸ್ಥಾನ ಇರುವುದು ಉಡುಪಿಯ...

ಭಕ್ತನನ್ನು ಪರೀಕ್ಷಿಸಿದ್ದ ಶ್ರೀಕೃಷ್ಣ.. ಚಿಕ್ಕ ಕಥೆ..

ವಿಷ್ಣು, ಶಿವ, ಬ್ರಹ್ಮ, ದುರ್ಗೆ, ಕೃಷ್ಣ ಹೀಗೆ ಎಲ್ಲ ದೇವತೆಗಳ ಬಗ್ಗೆ ನಾವು ನಿಮಗೆ ಹಲವು ಕಥೆಗಳನ್ನು ಹೇಳಿದ್ದೆವು. ಇಂದು ನಾವು ಶ್ರೀಕೃಷ್ಣ ತನ್ನ ಭಕ್ತನನ್ನು ಹೇಗೆ ಪರೀಕ್ಷಿಸಿದ ಅನ್ನೋ ಕಥೆಯನ್ನ ಹೇಳಲಿದ್ದೆವೆ. ಒಂದೂರಲ್ಲಿ ಓರ್ವ ಕೃಷ್ಣನ ಭಕ್ತನಿದ್ದ. ಅವನ ಹೆಸರು ಗಿರಿಧರ. ಅವನು ಪ್ರತಿದಿನ ಬೆಳಿಗ್ಗೆ ಬೇಗ ಎದ್ದು, ನದಿಯಲ್ಲಿ ಮಿಂದು, ಭಕ್ತಿಯಿಂದ ಶ್ರೀಕೃಷ್ಣನ...

ಬಟ್ಟೆಯಲ್ಲಿ ಅಡಗಿದೆ ಭಾಗ್ಯ ಮತ್ತು ದೌರ್ಭಾಗ್ಯ.. ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು..?

ಮನುಷ್ಯನ ಮರ್ಯಾದೆ ಕಾಪಾಡುವುದು ಬಟ್ಟೆ. ನಾವು ಹಾಕುವ ಬಟ್ಟೆ ಸ್ವಚ್ಛವಾಗಿದ್ರೆ, ಜನ ನಮಗೆ ಗೌರವಿಸುತ್ತಾರೆ. ಲಕ್ಷ್ಮೀದೇವಿ ನಮ್ಮ ಮೇಲೆ ಕೃಪೆ ತೋರುತ್ತಾಳೆ. ಸ್ವಚ್ಛ ಬಟ್ಟೆ ಧರಿಸುವುದರಿಂದ ನಾವು ಆರೋಗ್ಯವಾಗಿರುತ್ತೇವೆ. ಹಾಗಾಗಿಯೇ ಬಟ್ಟೆಯಲ್ಲಿ ಮನುಷ್ಯನ ಭಾಗ್ಯ ಮತ್ತು ದೌರ್ಭಾಗ್ಯ ಅಡಗಿದೆ ಎಂದು ಹೇಳೋದು. ಇಂದು ನಾವು ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು. ಯಾಕೆ...

ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ : ಜಿಲ್ಲೆಯ ಶಾಲಾ-ಕಾಲೇಜು-ಸರ್ಕಾರಿ ಕಚೇರಿಗೆ ರಜೆ ಘೋಷಿಸಿ ಅಧಿಸೂಚನೆ

ವಿಜಯಪುರ : ವಿಜಯಪುರದ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು, ದಿನಾಂಕ:02.01.2023 ರಂದು ಶಿವೈಕ್ಯರಾಗಿದ್ದು, ಪೂಜ್ಯರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿ, ಪೂಜ್ಯರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಆದೇಶಿಸಿ, ವಿಜಯಪುರ ಜಿಲ್ಲೆಯಲ್ಲಿನ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ...

ಶಾಂತಿ ಸುವ್ಯವಸ್ಥೆಯಿಂದ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ಯಾತ್ರೆ ಮಾಡೋಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಜ್ಞಾನಯೋಗಿ ಸಿದ್ದೇಶ್ವರ ಸಂತ ನಮ್ಮನ್ನು ದೈಹಿಕವಾಗಿ ನಮ್ಮನ್ನು ಅಗಲಿದ್ದಾರೆ. ಅವರ ಪ್ರವಚನದಲ್ಲಿ ಎಷ್ಟು ಶಾಂತಿ ಇತ್ತೊ ಅಷ್ಟೇ ಶಾಂತಿ ಮತ್ತು ಗೌರವದಿಂದ ಅವರ ಅಂತಿಮ ಯಾತ್ರೆ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಆರ್. ಟಿ.ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಒಂದು ಮಾತು ಹೇಳಿದ್ದಾರೆ. ಸಾಧಕನಿಗೆ...

ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ನಡೆದು ಬಂದ ದಾರಿ..

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ನಮ್ಮನ್ನ ಅಗಲಿದ್ದಾರೆ. ಎಷ್ಟೋ ಜನರಿಗೆ ಅನ್ನದಾತರಾಗಿದ್ದ, ಶ್ರೀಗಳನ್ನ ಕಳೆದುಕೊಂಡು ಅವರ ಭಕ್ತವೃಂದ ಅನಾಥವಾಗಿದೆ. ಜ್ಞಾನ ಯೋಗಾಶ್ರಮದ ಅಡಿಪಾಯದಂತಿದ್ದ ಶ್ರೀಗಳು ಎಲ್ಲರಿಗೂ ಮಾದರಿಯಾಗಿ ಜೀವನ ನಡೆಸುತ್ತಿದ್ದವರು. ಹೀಗೆ ಹಲವರಿಗೆ ಮಾದರಿಯಾಗಿದ್ದ ಶ್ರೀಗಳು ನಡೆದು ಬಂದ ದಾರಿ ಹೇಗಿತ್ತು ಅನ್ನೋದನ್ನ ನೋಡೋಣ ಬನ್ನಿ.. ಜ್ಞಾನಯೋಗಿ ಶ್ರೀ ಸಿದ್ಧೇಶ್ವರ...

ನೂತನ ವರ್ಷಕ್ಕೆ ಸ್ವಾಗತ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ..

ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ವತಿಯಿಂದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನೂತನ ವರ್ಷಕ್ಕೆ ಸ್ವಾಗತ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಮಾತನಾಡಿ ಹೊಸ ವರ್ಷದಲ್ಲಿ ಉತ್ತಮ ಮಳೆ ಬೆಳೆಯಾಗಿ ಸಮಸ್ತ ರೈತರು ಸುಖ, ಶಾಂತಿ, ಸಮೃದ್ಧಿಯನ್ನು ಹೊಂದಲಿ ಎಂದು ಆಶಯ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ವತಿಯಿಂದ...

ಶಿಲ್ಪಕಲೆಯಲ್ಲಿ ಭಕ್ತಿ ಭಾವ ದೈವತ್ವ ತುಂಬುವ ಶಕ್ತಿಯೆ ಶಿಲ್ಪಿ:ಡಾ.ಹೆಚ್.ಎಲ್.ನಾಗರಾಜ್

ಸೂರ್ಯ ಚಂದ್ರ ಇರುವ ತನಕ ಜಕಣಾಚಾರಿ ರವರ ಸ್ಮರಣೆ ಮಾಡಬೇಕು. ಶಿಲ್ಪಕಲೆಯಲ್ಲಿ ಕೆತ್ತನೆಯ ಜೊತೆಗೆ ಭಕ್ತಿ, ಭಾವ ದೈವತ್ವ ತುಂಬುವ ಶಕ್ತಿ ಶಿಲ್ಪಿಗಳಿದೆ. ಚರಿತ್ರೆಗಳನ್ನು ನೋಡಿದರೆ ಶಿಲ್ಪಕಲೆಯಲ್ಲಿ ಜಕಣಚಾರಿ ಅವರ ಸಾಧನೆ ಅಪಾರವಾದುದ್ದು, ಇವರ ಕಲೆಯನ್ನು ಮೀರಿಸಲು ಯಾರಿಗೂ ಸಾದ್ಯವಾಗುವುದಿಲ್ಲ ಎಂಬ ದೃಷ್ಟಿಯಿಂದ ಅಮರಶಿಲ್ಪಿ ಎಂಬ ಹೆಸರು ಅವರಿಗೆ ಬಂದಿದೆ ಎಂದು ಅಪರ ಜಿಲ್ಲಾಧಿಕಾರಿ...

‘ಜನಾರ್ಧನ ರೆಡ್ಡಿ ಕಟ್ಟಿದ ಹೊಸ ಪಕ್ಷ ಹೆಚ್ಚು ದಿನ ಅಸ್ತಿತ್ವದಲ್ಲಿರುವುದಿಲ್ಲ’

ಕೋಲಾರ:  ಬಂಗಾರಪ್ಪನವರು , ದೇವರಾಜ ಅರಸು , ರಾಮಕೃಷ್ಣ ಹೆಗ್ಡೆ ರವರು ಸೇರಿದಂತೆ  ರಾಜ್ಯದ ಬಹಳಷ್ಟು ರಾಜಕಾರಣಿಗಳು ಆನೇಕ ಹೊಸ ಪಕ್ಷಗಳನ್ನು ಕಟ್ಟಿದ್ದಾರೆ ಆದರೆ ಅವು ಯಾವವೂ ಈಗ ಅಸ್ತಿತ್ವ ದಲ್ಲಿ ಇಲ್ಲ  ಇನ್ನು ಜನಾರ್ದನ ರೆಡ್ಡಿ ಕಟ್ಟಿರುವ ಪಕ್ಷವು ಸಹ ಅದೇ ದಾರಿ ಹಿಡಿಯಲಿದೆ , ಎಷ್ಟೇ ಜನಾರ್ದನ ರೆಡ್ಡಿ ಗಳು ಬಂದರೂ...

ಜೆಡಿಎಸ್ ಅಧ್ಯಕ್ಷರ ಹುಟ್ಟಿದ ಹಬ್ಬದಲ್ಲಿ ಸೇಬಿಗಾಗಿ ಮುಗಿಬಿದ್ದ ಜನ..

ಶಿರಾ,: ಇಂದು ಶಿರಾದಲ್ಲಿ ಜೆಡಿಎಸ್ ನ ರಾಜ್ಯ ಕೋರ್ ಕಮಿಟಿ ಸದಸ್ಯರು ಮತ್ತು ತಾಲೂಕು ಅಧ್ಯಕ್ಷರಾದ ಆರ್. ಉಗ್ರೇಶ್ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಕಾರ್ಯಕ್ರಮದಲ್ಲಿ ಅವರ ಅಭಿಮಾಗಳು ಹಣ್ಣಿಗಾಗಿ ಮುಗಿಬಿದ್ದ ಘಟನೆ ನಡೆಯಿತು. ಚುನಾವಣೆಗೆ ಇನ್ನೇನು 6 ತಿಗಂಳು ಬಾಕಿ ಇದೆ. ಹೀಗಿರುವಾಗ ಶಕ್ತಿ ಪ್ರದರ್ಶನಕ್ಕೆ ಮುಂದಾದ ರಾಜಕೀಯ ನಾಯಕರು ದಾನ ಧರ್ಮ, ಮೆರವಣಿಗೆ ಇತ್ಯಾದಿ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img