ಸಂಜೆ ತಿಂಡಿಗೆ ಬಜ್ಜಿ ಬೋಂಡಾ ಮಾಡಿ ತಿಂದು ನಿಮಗೆ ಬೋರ್ ಬಂದಿರಬಹುದು. ಆದ್ರೆ ನಾವಿಂದು ಈಸಿಯಾಗಿ ಮಸಾಲೆ ಪೂರಿ ಮಾಡೋದು ಹೇಗೆ..? ಅದಕ್ಕೆ ಬೇಕಾದ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: 5ರಿಂದ 6 ಬೆಳ್ಳುಳ್ಳಿ ಎಸಳು, ಅರ್ಧ ಸ್ಪೂನ್ ಜೀರಿಗೆ, ಎರಡು ಹಸಿ ಮೆಣಸಿನಕಾಯಿ, ಚಿಟಿಕೆ ಓಮದ ಕಾಳು, ಒಂದು ಚಮಚ ಕಸೂರಿ...
ರಾಮನಗರ: ರಾಮನಗರದ ನೆಲಮಲೆ ಗ್ರಾಮದಲ್ಲಿ ಹಾಲು ಉತ್ಪಾಕರ ಸಹಕಾರ ಸಂಘದ ಅಧ್ಯಕ್ಷ ನಟರಾಜು ಮತ್ತು ಅವರ ಬೆಂಬಲಿಗರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ, ರೇಷ್ಮೆ ಉದ್ಯಮ ನಿಗಮ ಅಧ್ಯಕ್ಷ, ಗೌತಮ್ ಮರಿಲಿಂಗೇಗೌಡ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಬಿಜೆಪಿ...
ನವದೆಹಲಿ: ಇತ್ತೀಚಿನ ದಿನಗಳಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಯಾವುದೇ ಅಡೆತಡೆಯಿಲ್ಲದೆ ಮುನ್ನಡೆಯುತ್ತಿದ್ದು, ಅದಕ್ಕಾಗಿ ಅವರು ಯಾವಾಗಲು ಸುದ್ದಿಯಲ್ಲಿ ಇರುತ್ತಾರೆ. ಇತ್ತೀಚೆಗೆ ಭಾರತ್ ಜೋಡೋ ಯಾತ್ರೆ ದೆಹಲಿಯಲ್ಲಿ ನಡೆಯುತ್ತಿದ್ದು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಈವರೆಗಿನ ಪಯಣದ ಅನುಭವವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡು ಸರ್ಕಾರಕ್ಕೆ ಹಲವು ತೀಕ್ಷ್ಣ...
ಹಾಸನ: ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ ಆದರೆ ಪಕ್ಷದಲ್ಲಿ ಮುಂದುವರಿಯುವುದು ಅಥವಾ ಬಿಡುವುದನ್ನ ಕ್ಷೇತ್ರದ ನಮ್ಮ ಮುಖಂಡರು ಹಾಗೂ ಅಭಿಮಾನಿಗಳು ನಿರ್ಧರಿಸುತ್ತಾರೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ತಮ್ಮ ರಾಜಕೀಯ ಮುನ್ನಡೆಯ ನಿಗೂಢತೆಯನ್ನ ಕಾದುಕೊಂಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಲಿಂಗೇಗೌಡರು ಸ್ಥಳೀಯ ರಾಜಕೀಯ...
ಹುಬ್ಬಳ್ಳಿ: ಬಿಜೆಪಿ ಸರ್ಕಾರ 8 ವರ್ಷಗಳಿಂದ ಕಳಸಾ ಬಂಡೂರಿ ಯೋಜನೆಗೆ ತಡೆ ಹಿಡಿದಿದೆ. ಮುಂದೆ ಬರುವ ಕಾಂಗ್ರೆಸ್ ಸರ್ಕಾರ ಕೃಷ್ಣಾ ಯೋಜನೆ ಜಾರಿಗೆ ಪ್ರತಿ ವರ್ಷ ಬಜೆಟ್ ಅನುದಾನದಲ್ಲಿ 40 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಮೀಸಲಿಡಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,...
ಬೆಂಗಳೂರು: ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ, ನಂಬಿಕೆಯನ್ನು ಉಳಿಸಿಕೊಳ್ಳಲು ಕಟಿಬದ್ಧವಾಗಿ ಆಗಿ ಕರ್ತವ್ಯ ನಿರ್ವಹಿಸಬೇಕು. ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರ ರಂಗ ದೊಡ್ಡ ಕೊಡುಗೆಯನ್ನು ನೀಡಲು ಸಾಧ್ಯವಿದ್ದು, ಕರ್ನಾಟಕದಲ್ಲಿ ಸಹಕಾರ ಸಾಮರ್ಥ್ಯ ಪೂರ್ಣಪ್ರಮಾಣದಲ್ಲಿ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸಹಕಾರ ಇಲಾಖೆ & ರಾಜ್ಯದ ಎಲ್ಲಾ ಸಹಕಾರ...
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ತಯಾರಿ ಆರಂಭಿಸಿದ್ದಾರೆ. ಇದೇ ವಿಚಾರವಾಗಿ ಚರ್ಚಿಸಲು ಇಂದು ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಅಮಿತ್ ಶಾ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ...
ಕೋಲಾರ: ಕೆಜಿಎಫ್ ಪಟ್ಟಣದ ಎನ್.ಜಿ.ಹುಲ್ಕೂರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಜೀಡಮಾಕನಹಳ್ಳಿ ಗ್ರಾಮದಲ್ಲಿ ಜನರ ಕುಂದುಕೊರತೆಗಳ ಬಗ್ಗೆ ಮಾಜಿ ಶಾಶಕ ವೈ. ಸಂಪಂಗಿ ಅವರು ಮತ್ತು ಗ್ರಾಮ ಪಂಚಾಯತಿ ತಂಡದಿಂದ ಮನೆ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಜನರ ಕುಂದುಕೊರತೆಗಳ ಬಗ್ಗೆ ವಿಚಾರಿಸುತ್ತಾ , ಸಮಸ್ಯೆಗಳನ್ನು ಆಲಿಸಿದರು.
ಅಮಿತ್ ಶಾ ರಾಜ್ಯ ಪ್ರವಾಸ, ಯೋಜನೆಗಳ...
ನೀವು ಒಂದು ಸೇಬು ತಿನ್ನುವ ಬದಲು, ಒಂದು ಪೇರಲೆ ಹಣ್ಣನ್ನ ತಿಂದ್ರೆ ಅಷ್ಟೇ ಪೌಷ್ಟಿಕಾಂಶ ಸಿಗುತ್ತದೆ ಅಂತಾ ಹೇಳಲಾಗತ್ತೆ. ಅಷ್ಟು ಆರೋಗ್ಯಕರವಾಗಿದೆ ಪೇರಲೆ ಹಣ್ಣು. ಬರೀ ಪೇರಲೆಹಣ್ಣಷ್ಟೇ ಅಲ್ಲ, ಇದರ ಎಲೆಯೂ ಕೂಡ ಆರೋಗ್ಯಕಾರಿಯಾಗಿದೆ. ಹಾಗಾದ್ರೆ ಪೇರಲೆ ಎಲೆಯ ಬಳಕೆ ಎಷ್ಟು ಆರೋಗ್ಯಕರವಾಗಿದೆ. ಇದನ್ನ ಬಳಸೋದು ಹೇಗೆ ಅಂತಾ ತಿಳಿಯೋಣ ಬನ್ನಿ..
ಚಳಿಗಾಲದಲ್ಲಿ ಧ್ಯಾನ ಮಾಡಿದರೆ...
ವಿಜಯಪುರ: ಬಿಜೆಪಿ ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಯಾವ ಕಾಲದಲ್ಲೂ ಆಗಿರಲಿಲ್ಲ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ನಮ್ಮ ಪ್ರತಿಭಟನಾ ಸಮಾವೇಶಕ್ಕೆ ಸಾಕಷ್ಟು ಜನ ಸೇರಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಹಾಗೂ ಹಲವು ಯೋಜನೆಗಳ ಘೋಷಣೆ ಬಗ್ಗೆ ವಿಜಯಪುರದಲ್ಲಿ ಇಂದು...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...