ನಿಕೋಸಿಯಾ: ಭಾರತವನ್ನು "ಸಂಧಾನದ ಮೇಜಿಗೆ" ತರಲು ಭಯೋತ್ಪಾದನೆಯನ್ನು ಅಸ್ತ್ರವಾಗಿ ಬಳಸಲಾಗುವುದಿಲ್ಲ ಎಂದು ಪಾಕಿಸ್ತಾನದ ವಿರುದ್ಧ ಪರೋಕ್ಷವಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ವಾಗ್ದಾಳಿ ನಡೆಸಿದರು. ಸೈಪ್ರಸ್ನಲ್ಲಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದ ಜೈಶಂಕರ್, ಭಯೋತ್ಪಾದನೆಯು ನಮ್ಮನ್ನು ಮಾತುಕತೆಯ ಮೇಜಿಗೆ ಬರುವಂತೆ ಒತ್ತಾಯಿಸಲು ನಾವು ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದರು. ನಾವು ಎಲ್ಲರೊಂದಿಗೆ ಉತ್ತಮ ನೆರೆಹೊರೆಯ...
ಸಿಯೋಲ್: ಇಂದು ಬೆಳಗ್ಗೆ ಉತ್ತರದ ಪೂರ್ವದ ಸಮುದ್ರದ ಗಡಿಯಲ್ಲಿ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಲಾಗಿದ್ದು, ಇವು ಗಡಿಗೆ ಬಂದು ಅಪ್ಪಳಿಸಿವೆ ಎಂದು ದಕ್ಷಿಣ ಕೊರಿಯಾದ ಸೇನೆ ತಿಳಿಸಿದೆ. ಗಡಿ ಶಾಂತಿ ಒಪ್ಪಂದವನ್ನು ಉತ್ತರ ಕೊರಿಯಾ ಪದೆ ಪದೆ ಮೀರುತ್ತಿದೆ. ಇತ್ತೀಚಿಗೆ 5 ಡ್ರೋನ್ಗಳು ದಕ್ಷಿಣ ಕೊರಿಯಾದ ಗಡಿ ಪ್ರದೇಶದಲ್ಲಿ ಹಾರಾಟ ನಡೆಸಿದ್ದವು. ಇದೀಗ ಕ್ಷಿಪಣಿಗಳನ್ನು ಹಾರಿಸಿರುವ...
ವಿಜಯಪುರ: ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ಬಿಜೆಪಿ ಸರ್ಕಾರ ದ್ರೋಹ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ನಿನ್ನೆ ಕೃಷ್ಣಾ ಜಲಾನಯನ ನೀರಾವರಿ ಯೋಜನೆ ಕುರಿತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜನತೆ ಬರುವ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಿದರೆ ಖಂಡಿತವಾಗಿಯೂ...
ಭಾರತೀಯ ಕ್ರಿಕೇಟಿಗ ರಿಷಬ್ ಪಂತ್ ಅವರ ರಸ್ತೆ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಂತ್ ಅವರ ತಾಯಿಯೊಂದಿಗೆ ಕರೆ ಮಾಡಿ ಮಾತನಾಡಿದ್ದಾರೆ. ಪಂತ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿ, ಪಂತ ಅವರ ತಾಯಿಗೆ ಧೈರ್ಯ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಹಿಂದಿನ ದಿನ ರಿಷಬ್ ಅವರ ಅಪಘಾತದ ಬಗ್ಗೆ ಪ್ರಧಾನಿ...
ಬೆಂಗಳೂರು: ಇಂದು ಮಧ್ಯರಾತ್ರಿ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ದೇಶದ ಜನ ಸಜ್ಜಾಗಿದ್ದಾರೆ. ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬ್ರಿಗೇಡ್, ಎಂಜಿ ರಸ್ತೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶ ನೀಡಲಾಗಿಡಿದೆ. ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 1 ಗಂಟೆವರೆಗೆ ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪೊಲೀಸರು ಬಿಗಿ ಭದ್ರತೆ...
ಮಂಡ್ಯ: ಮೆಗಾ ಡೈರಿ ಸ್ಥಾಪನೆ ಪುಣ್ಯದ ಕೆಲಸ ಇದರಿಂದ ರೈತ ಕುಟುಂಬಕ್ಕೆ ಶಕ್ತಿ ತುಂಬಬಹುದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಹೇಳಿದರು. ಅವರು ಗೆಜ್ಜಲಗೆರೆಯಲ್ಲಿ 260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಗಾ ಡೇರಿ ಉದ್ಘಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ರಂತೆ...
ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿನ್ನೆಲೆ ಕ್ಷೇತ್ರದ ಗೊಂದಲ ನಿವಾರಣೆ ಮಾಡುವಂತೆ ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಮುಂದೆ ತಮ್ಮ ಅಳಲು ತೋಡಿಕೊಂಡಿದಲ್ಲದೇ ಆಗ್ರಹಿಸಿದರು. ನಗರದ ಸಂಸದರ ನಿವಾಸಕ್ಕೆ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣನವರು ಆಗಮಿಸಿದಾಗ ಸ್ಥಳಕ್ಕೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಮುಖಂಡರು...
ಪ್ರತೀ ತಾಯಿಯಾಗುವವಳಿಗೂ ತನ್ನ ಮಗು ಚೆಂದವಾಗಿರಬೇಕು, ಬುದ್ಧಿವಂತವಾಗಬೇಕು, ಆರೋಗ್ಯವಾಗಿರಬೇಕು ಅನ್ನೋ ಆಸೆ ಇರುತ್ತದೆ. ಹಾಗಾಗಿಯೇ ಅದಕ್ಕೆ ಬೇಕಾದ ಆಹಾರಗಳನ್ನು ಆಕೆ ಸೇವಿಸಬೇಕಾಗುತ್ತದೆ. ಇಂದು ನಾವು ಗರ್ಭಿಣಿಯರು ಬಟರ್ ಫ್ರೂಟ್ ತಿಂದ್ರೆ ಅದರಿಂದಾಗುವ ಆರೋಗ್ಯಕರ ಲಾಭವೇನು ಅಂತಾ ಹೇಳಲಿದ್ದೇವೆ.
ವಂದೇ ಭಾರತ್ ಎಕ್ಸ್ಪ್ರೆಸ್ಗೆ ಪ್ರಧಾನಿ ಮೋದಿ ಚಾಲನೆ
ಫೈಬರ್, ಕ್ಯಾಲ್ಸಿಯಂ, ಸೇರಿ ಹಲವು ಪೋಷಕತತ್ವಗಳಿಂದ ಭರಪೂರವಾಗಿರುವಂಥ ಬಟರ್ ಫ್ರೂಟ್...
ಮಂಡ್ಯ: ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ ಹಸಿರು ಕ್ರಾಂತಿಯ ನಂತರ ಕ್ಷೀರ ಕ್ರಾಂತಿಯಾಗುತ್ತಿದೆ. ಕರ್ನಾಟಕ ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ ನೀಡಿದೆ. ಹಗಲಿರುಳು ರೈತರು ಶ್ರಮಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇಂದು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಗೆಜ್ಜಲಗೆರೆ ಆವರಣದಲ್ಲಿ ಆಯೋಜಿಸಿದ್ದ ಮೆಗಾ ಡೈರಿ ಉದ್ಘಾಟನಾ...
ಮಂಡ್ಯ: ಜಿಲ್ಲೆಗೆ ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ನಂತರ ಗೆಜ್ಜಲಗೆರೆಗೆ ತೆರೆಳಿ ಮನ್ಮುಲ್ ನ ಮೆಗಾ ಡೈರಿ ಉದ್ಘಾಟನೆ ಮಾಡಿದರು. ಉದ್ಘಾಟನೆ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಹಕಾರಿಸಂಘಗಳಿಂದ ರೈತರ ಅಭಿವೃದ್ಧಿ ಆಗಿದೆ. ಮೋದಿ ಸಹಕಾರಿ ಸಚಿವಾಲಯ ಮಾಡಿದರು,ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಅಮೂಲ್...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...