Saturday, May 9, 2026

Karnataka media

ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

ಕೋಲ್ಕತ್ತಾ: ಹೌರಾದಿಂದ ನ್ಯೂ ಜಲ್ಪೈಗುರಿಗೆ ನಡುವೆ ಓಡಾಡಲಿರುವ ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ಇಂದು ಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಪಶ್ಚಿಮ ಬಂಗಾಳದ ಮೊದಲ ಹಾಗೂ ದೇಶದ 7ನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಇದಾಗಿದ್ದು, ಮೋದಿ ಅವರು ಗುಜರಾತ್‌ನಿಂದ ವಿಡಿಯೋ ಕಾನ್ಫರೇನ್ಸ್‌ ಮೂಲಕ ಚಾಲನೆ ನೀಡಿದ್ದಾರೆ. ತಮ್ಮ ತಾಯಿ ಹೀರಾಬೆನ್‌...

ಜಾಯಿಕಾಯಿ ತೆಯ್ದು ಮಕ್ಕಳಿಗೆ ತಿನ್ನಿಸುವುದರಿಂದ ಏನಾಗತ್ತೆ ಗೊತ್ತಾ..?

ಎಲ್ಲರಿಗೂ ತಮ್ಮ ಮಕ್ಕಳು ಬುದ್ಧಿವಂತರಾಗಬೇಕು, ಚುರುಕಾಗಿರಬೇಕು ಅನ್ನೋ ಆಸೆ ಇರತ್ತೆ. ಹಾಗಾಗಿ ವಿವಿಧ ತರಹದ ತರಕಾರಿ, ಹಣ್ಣು, ಸೊಪ್ಪು, ಡ್ರೈಫ್ರೂಟ್ಸ್  ಎಲ್ಲವನ್ನೂ ತಿನ್ನಿಸುತ್ತಾರೆ. ಆದ್ರೆ ನೀವು ಇದೆಲ್ಲದರ ಜೊತೆ, ಜಾಯಿಕಾಯಿಯನ್ನ ತೆಯ್ದು ತಿನ್ನಿಸಿದರೆ, ಮಕ್ಕಳು ಚರುಕಾಗುತ್ತಾರಲ್ಲದೇ, ಉಚ್ಛಾರವೂ ಸ್ಪಷ್ಟವಾಗಿರುತ್ತದೆ. ಹಾಗಾದ್ರೆ ಜಾಯಿಕಾಯಿಯನ್ನ ಮಕ್ಕಳಿಗೆ ತಿನ್ನಿಸುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ಪಪ್ಪಾಯಿ ಎಲೆಯ...

ಮಜ್ಜಿಗೆ ಕುಡಿಯುವುದರಿಂದ ಎಷ್ಟಲ್ಲಾ ಆರೋಗ್ಯಕರ ಲಾಭವಿದೆ..

ಮಜ್ಜಿಗೆ, ಮೊಸರು, ಹಾಲು, ಬೆಣ್ಣೆ, ತುಪ್ಪ ಈ ಆಹಾರಗಳೆಲ್ಲವೂ ದೇಹಕ್ಕೆ ಶಕ್ತಿ ಕೊಡುವಂಥದ್ದು. ಚಿಕ್ಕಂದಿನಲ್ಲೇ ಮಕ್ಕಳಿಗೆ ಇವನ್ನೆಲ್ಲ ತಿನ್ನಿಸಿದರೆ, ಮಕ್ಕಳು ದಷ್ಟಪುಷ್ಟವಾಗಿ, ಆರೋಗ್ಯವಾಗಿ ಬೆಳೆಯುತ್ತಾರೆ. ದೊಡ್ಡವರು ಇದನ್ನೆಲ್ಲ ಸೇವಿಸಿದರೂ ಉತ್ತಮ. ಅದರಲ್ಲೂ ಮಜ್ಜಿಗೆ ಸೇವನೆಯಿಂದ ಆರೋಗ್ಯ ಅತ್ಯುತ್ತಮವಾಗಿರುತ್ತದೆ. ಹಾಗಾದ್ರೆ ಚಳಿಗಾಲದಲ್ಲಿ ಮಜ್ಜಿಗೆ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ...

ಪಪ್ಪಾಯಿ ಎಲೆಯ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು..?

ಪಪ್ಪಾಯಿ ಹಣ್ಣಿನ ಪ್ರಯೋಜನಗಳೇನು..? ಪಪ್ಪಾಯಿ ಸೇವನೆಯಿಂದ ನಮಗಾಗುವ ಲಾಭಗಳೇನು ಅಂತಾ ನಾವು ನಿಮಗೆ ಈ ಮೊದಲೇ ಹೇಳಿದ್ದೇವೆ. ಆದರೆ ಇಂದುನ ನಾವು ಪಪ್ಪಾಯಿ ಎಲೆಯ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ಹೇಳಲಿದ್ದೇವೆ.. ಡೆಂಘ್ಯೂ, ಚಿಕನ್ ಗುನ್ಯಾ ಆದಾಗ, ಪಪ್ಪಾಯಿ ಹಣ್ಮಿನ ಎಲೆಯ ಜ್ಯೂಸ್ ಸೇವಿಸಲು ಹೇಳಲಾಗುತ್ತದೆ. ಯಾಕಂದ್ರೆ ಇವೆರಡೂ ರೋಗಗಳು ಅಷ್ಟು ಸುಲಭವಾಗಿ ಹೋಗುವಂಥದ್ದಲ್ಲ....

ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

ಉಪ್ಪು ಇಲ್ಲದ ಊಟಕ್ಕೆ, ಎಂಥ ಮಸಾಲೆ ಪದಾರ್ಥ ಹಾಕಿದರೂ ಕೂಡ ಅದು ರುಚಿಸುವುದಿಲ್ಲ. ಹಾಗಾಗಿ ಅಡುಗೆ ಮಾಡುವ ಉಪ್ಪಿಗೆ ಉನ್ನತ ಸ್ಥಾನವನ್ನ ನೀಡಲಾಗಿದೆ. ಈ ರೀತಿ ಅಡುಗೆಗೆ ರುಚಿ ನೀಡುವ ಉಪ್ಪು, ನಮ್ಮ ಆರೋಗ್ಯವನ್ನ ಕೂಡ ಸುಧಾರಿಸಬಲ್ಲದು. ನಮ್ಮ ಆರೋಗ್ಯಕ್ಕೆ ಲಾಭ ತಂದುಕೊಡಬಲ್ಲದು. ಹಾಗಾಗಿ ನಾವಿಂದು ಉಪ್ಪು ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ನಮ್ಮ ಆರೋಗ್ಯಕ್ಕಾಗುವ...

ಈ 5 ಕೆಲಸಗಳನ್ನು ಅಗತ್ಯಕ್ಕಿಂತ ಹೆಚ್ಚು ಹೊತ್ತು ಮಾಡಿದರೆ, ಬೇಗ ಸಾವು ಸಂಭವಿಸುತ್ತದೆ..

ಮನುಷ್ಯ ಬದುಕುವುದಕ್ಕೆ ಕೆಲಸಗಳನ್ನು ಮಾಡುತ್ತಾನೆ. ದೇಹ ಸುಖಕ್ಕಾಗಿ, ದೇಹದ ಆಯಾಸ ಕಡಿಮೆ ಮಾಡಲು ಕೆಲ ಕೆಲಸಗಳನ್ನು ಮಾಡುತ್ತಾನೆ. ಆದ್ರೆ ವಿಷ್ಣು ಪುರಾಣದ ಪ್ರಕಾರ, 5 ಕೆಲಸಗಳನ್ನು ಅಗತ್ಯಕ್ಕಿಂತ ಹೆಚ್ಚು ಮಾಡುವುದರಿಂದ ಬೇಗ ಸಾವು ಸಂಭವಿಸುತ್ತದೆ ಎಂದು ಹೇಳಲಾಗಿದೆ.  ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ ಸ್ನಾನ. ಅರೇ ಸ್ನಾನ ಮಾಡಿದ್ರೆ,...

ಗೋಡಂಬಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭ ಮತ್ತು ನಷ್ಟವೇನು..?

ಡ್ರೈಫ್ರೂಟ್ಸ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.. ಅದರಲ್ಲೂ ಗೋಡಂಬಿ ದ್ರಾಕ್ಷಿ ಅಂದ್ರೆ ಇನ್ನೂ ಹೆಚ್ಚು ಪ್ರೀತಿ. ಪಾಯಸ, ಸಿಹಿ ತಿಂಡಿಗಳಲ್ಲಿ ಸಿಗುವ ಗೋಡಂಬಿಯನ್ನ ಹೆಕ್ಕಿ ತಿನ್ನುವವರೇ ಜಾಸ್ತಿ. ಹಾಗಾದ್ರೆ ಗೋಡಂಬಿ ತಿಂದ್ರೆ ಆರೋಗ್ಯಕ್ಕೆ ಲಾಭವೋ ನಷ್ಟವೋ..? ಗೋಡಂಬಿಯನ್ನು ಎಷ್ಟು ಪ್ರಮಾಣದಲ್ಲಿ ತಿನ್ನಬೇಕು..? ಈ ಎಲ್ಲಾ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಮುಂಜಾನೆ ಖಾಲಿ ಹೊಟ್ಟೆಯಲ್ಲಿ...

ಇಸಬಗೋಲನ್ನು ಹೇಗೆ ಸೇವಿಸಬೇಕು..? ಇದನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳೇನು..?

ತುಂಬಾ ಜನರಿಗೆ ಇಸಬಗೋಲ ಅಂದ್ರೇನು..? ಇದನ್ನ ತಿಂತಾರಾ..? ಹಾಗಾದ್ರೆ ಹೇಗೆ ತಿನ್ನೋದು.. ಇದನ್ನ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಅಂತಾ ಗೊತ್ತಿರುವುದಿಲ್ಲ. ಹಾಗಾಗಿ ಇಂದು ನಾವು ಇಸಬಗೋಲ ಅಂದ್ರೇನು..? ಇದನ್ಯಾಕೆ ಸೇವಿಸಬೇಕು ಅಂತಾ ಹೇಳಲಿದ್ದೇವೆ.. ಇವು ಕಿಡ್ನಿಯಲ್ಲಿ ಕಲ್ಲುಗಳನ್ನು ಉಂಟುಮಾಡುವ ಆಹಾರಗಳು ಇವುಗಳಿಂದ ದೂರವಿರುವುದು ಉತ್ತಮ..! ಸರಿಯಾಗಿ ಮಲ ವಿಸರ್ಜನೆಯಾಗದಿದ್ದಾಗ, ಬಿಸಿ ನೀರನ್ನು ಕುಡಿಯಬೇಕು. ಬಾಳೆಹಣ್ಣನ್ನು ತಿನ್ನಬೇಕು ಅನ್ನೋದು...

ಅಂತ್ಯಕ್ರಿಯೆಗೆ ತಾಯಿಯ ಶವ ಹೊತ್ತು ಸಾಗಿದ ಪ್ರಧಾನಿ ಮೋದಿ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಇಂದು ನಿಧನರಾಗಿದ್ದಾರೆ. ತಾಯಿಗೆ ಅಂತಿಮ ನಮನ ಸಲ್ಲಿಸಲು ಮೋದಿ ಗಾಂಧಿನಗರಕ್ಕೆ ಆಗಮಿಸಿದ್ದರು. ಹೀರಾಬೆನ್ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ 2 ದಿನಗಳ ಹಿಂದೆ ಅಹಮದಾಬಾದ್‌ನ ಯುಎನ್ ಮೆಹ್ತಾ ಕಾರ್ಡಿಯಾಲಜಿ ಮತ್ತು ಸಂಶೋಧನಾ ಕೇಂದ್ರಕ್ಕೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ವಿಧಿವಶರಾಗಿದ್ದಾರೆ. ಹೀರಾಬೆನ್ ಮೋದಿ ಅವರ...

ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ

ನವದೆಹಲಿ: ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರಿಷಬ್ ಪಂತ್ ಅವರು ಕಾರಿನಲ್ಲಿ ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ರಿಷಬ್ ಪಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರೂರ್ಕಿಯ ನರ್ಸನ್ ಗಡಿಯಲ್ಲಿರುವ ಮೊಹಮ್ಮದ್‌ಪುರ ಝಾಲ್ ಬಳಿಯ ತಿರುವಿನಲ್ಲಿ ಘಟನೆ ಸಂಭವಿಸಿದೆ. ಸದ್ಯ ಪಂತ್ ಅವರ ಸ್ಥಿತಿ ಸ್ಥಿರವಾಗಿದೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img