Friday, May 8, 2026

Karnataka media

ಮೂರನೇ ದಿನಕ್ಕೆ ಕಾಲಿಟ್ಟ ನಿವೇಶನ ರಹಿತರ ಹೋರಾಟ : ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ಪುರಸಭಾ ಅಧ್ಯಕ್ಷ ಕಾಡಪ್ಪ

ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೇಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ...

ಮೂರನೇ ದಿನಕ್ಕೆ ಕಾಲಿಟ್ಟ ನಿವೇಶನ ರಹಿತರ ಹೋರಾಟ : ಪುರಸಭಾ ಆಡಳಿತದ ವಿರುದ್ದ ಕಾಂಗ್ರೆಸ್ ಮುಖಂಡರ ವಾಗ್ದಳಿ

ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೆಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ...

ಸಾವರ್ಕರ್ ಅವರನ್ನು ಅವಮಾನಿಸುವುದನ್ನು ನಿಲ್ಲಿಸಿ : ದೇವೇಂದ್ರ ಫಡ್ನವಿಸ್

ನಾಗ್ಪುರ: ವಿಧಾನ ಪರಿಷತ್ತಿನ ಪ್ರತಿಪಕ್ಷಗಳ ನಾಯಕರ ವಿರುದ್ಧ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಾಗ್ದಾಳಿ ನಡೆಸಿದ್ದು, ಸ್ವಾತಂತ್ರ್ಯ ಹೋರಾಟಗಾರನಿಗೆ ಭಾರತ ರತ್ನ ಸಿಗದಿದ್ದರೂ ನಾಯಕರು ಅವರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ. ವಿವಿಧ ಮಹಾಪುರುಷರ ಬಗ್ಗೆ ಕೆಲವು ನಾಯಕರು ಆಕ್ಷೇಪಾರ್ಹ ಹೇಳಿಕೆ ನೀಡಿರುವ ವಿಚಾರವಾಗಿ ವಿಧಾನ ಪರಿಷತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ದೇವೇಂದ್ರ ಫಡ್ನವೀಸ್...

ಬೂಸ್ಟರ್ ಡೋಸ್ ತೆಗೆದುಕೊಂಡವರಿಗೆ ಮೂಗಿನ ಲಸಿಕೆ ನೀಡಲಾಗುವುದಿಲ್ಲ..!

ನವದೆಹಲಿ: ಭಾರತದಲ್ಲಿ ಬೂಸ್ಟರ್ ಡೋಸ್ ತೆಗೆದುಕೊಂಡವರಿಗೆ ಮೂಗಿನ ಲಸಿಕೆಯನ್ನು ನೀಡಲಾಗುವುದಿಲ್ಲ ಎಂದು ಭಾರತದ ಲಸಿಕೆ ಕಾರ್ಯಪಡೆಯ ಮುಖ್ಯಸ್ಥರು ಹೇಳಿದ್ದಾರೆ. ನಾಸಲ್ ಲಸಿಕೆ iNCOVACC ಅನ್ನು ಕಳೆದ ವಾರ ಕೋವಿನ್ ಪ್ಲಾಟ್‌ಫಾರ್ಮ್‌ನಲ್ಲಿ ಪರಿಚಯಿಸಲಾಯಿತು. ಡಾ ಎನ್‌ಕೆ ಅರೋರಾ ಅವರು 'ಇದನ್ನು (ಮೂಗಿನ ಲಸಿಕೆ) ಮೊದಲ ಬೂಸ್ಟರ್ ಆಗಿ ಶಿಫಾರಸು ಮಾಡಲಾಗಿದೆ. ಉದಾಹರಣೆಗೆ ಒಬ್ಬ ವ್ಯಕ್ತಿಯು ಈಗಾಗಲೇ...

ಎತ್ತಿನಹೊಳೆ ಯೋಜನೆಗೆ ಪಡೆದಿರುವ ಜಮೀನಿಗೆ ಬೇಡಿಕೆಯಷ್ಟು ಪರಿಹಾರ ಸಿಗದ ಕಾರಣ ಪ್ರತಿಭಟನೆ..

ಹಾಸನ: ಅರಸೀಕೆರೆ ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪಡಿಸಿಕೊಂಡಿರುವ ತಮ್ಮ ಜಮೀನಿಗೆ ಬೇಡಿಕೆಯಷ್ಟು ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಅರಸೀಕೆರೆ ತಾಲೂಕಿನ ಕರಗುಂದ, ಒಡೆರಹಳ್ಳಿ, ಬ್ಯಾಲದ ಕೆರೆ, ತಿಮ್ಮಪ್ಪನ ಹಳ್ಳಿ, ಮಾದಾಪುರ, ಕಲ್ಯಾಡಿ, ಗೆರುಮಾರ ಸೇರಿದಂತೆ ಹತ್ತಾರು ಹಳ್ಳಿಗಳ ಗ್ರಾಮಸ್ಥರು ಕಳೆದ ಒಂದು ವಾರದಿಂದ ಎತ್ತಿನ ಹೊಳೆ ಯೋಜನೆ ಸ್ಥಳದಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ. ಸೂಕ್ತ ಪರಿಹಾರಕ್ಕೆ ಆಗ್ರಹಿಸಿ...

” ಕರಾವಳಿ ದರ್ಶನ ಜಸ್ಟ್ 300 ರೂಪಾಯಿ” ಪ್ರವಾಸ ಅನುಭವ – ಸಂಗಮೇಶ್ ಮೆಣಸಿನಕಾಯಿ

ವಾ.ಕ.ರ.ಸಾ.ಸಂಸ್ಥೆಯ ಕುಮಟಾ ಘಟಕ ಕಳೆದ ಅಕ್ಟೋಬರ್‌ನಲ್ಲಿ ಕುಮಟಾ-ಗೋಕರ್ಣ-ಮಿರ್ಜಾನ ಕೋಟೆ-ಅಪ್ಸರಕೊಂಡ ಫಾಲ್ಸ್-ಇಡಗುಂಜಿ-ಮುರ್ಡೇಶ್ವರ-ಮ್ಯಾನ್‌ಗ್ರೋವ್ಸ್ ಕಾಂಡ್ಲಾ-ಎಕೊ ಬೀಚ್ ಹೊನ್ನಾವರ ನಂತರ ಕುಮಟಾಗೇ ತಂದು ಬಿಡುವ ಪ್ಯಾಕೇಜ್ ಟೂರ್ 'ಕರಾವಳಿ ದರ್ಶನ' ಆರಂಭಿಸಿದೆ. ಒಬ್ಬರಿಗೆ ೩೦೦ ರೂ. ನನಗೆ Ksrtc Awatar ನಲ್ಲಿ ಹುಡುಕುವಾಗ ಸಿಕ್ಕ ಈ ಪ್ಯಾಕೇಜ್‌ ಟೂರ್‌ ಬಗ್ಗೆ ಕುಮಟಾದ ಜನರಿಗೇ ಗೊತ್ತಿಲ್ಲ, ಜನ ಹೋಗಲಿ ಕುಮಟಾದ...

ಕರ್ನಾಟಕ ಟಿವಿ ಡಿಸೆಂಬರ್ ಸಮೀಕ್ಷೆ | ದಾವಣಗೆರೆಯ 7 ಕ್ಷೇತ್ರಗಳಲ್ಲಿ ಬಿಜೆಪಿ 3, ಕಾಂಗ್ರೆಸ್ 4 ಸ್ಥಾನಗಳಲ್ಲಿ ಮುನ್ನಡೆ

ದಾವಣಗೆರೆ : ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಡಿಸೆಂಬರ್​ ಸರ್ವೆಯಲ್ಲಿ ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಟ್ರೆಂಡ್ ನೀಡಿದೆ. ಸಾಕಷ್ಟು ಕುತೂಹಲ ಉಂಟು ಮಾಡಿದ್ದ ಕರ್ನಾಟಕ ಟಿವಿಯ ಸರ್ವೇ ಪ್ರಸಾರ ಆಗಿದ್ದು, ದಾವಣಗೆರೆಯ 7 ಕ್ಷೇತ್ರಗಳ ಪೈಕಿ ಬಿಜೆಪಿ ಸದ್ಯದ ಟ್ರೆಂಡ್ ಪ್ರಕಾರ 3 ಕ್ರೇತ್ರಗಳಲ್ಲಿ ಮುನ್ನಡೆ ಪಡೆದಿದ್ರೆ, ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕಲ್ಯಾಣ ಕರ್ನಾಟಕ..

https://youtu.be/gPpksO4OSK8 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಬೆಂಗಳೂರು ನಗರ

https://youtu.be/-9A6ozQgAnA ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು..? ಮೈಸೂರು ಕರ್ನಾಟಕ..

https://youtu.be/tGaJFpZ-Suk ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img